ಪುತ್ತೂರು

ಪುತ್ತೂರು ಬಿಜೆಪಿ 144ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 144ನೇ ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆಯಾಗಿದ್ದಾರೆ. ಬಜಪಲ ಶರತ್ ಚಂದ್ರ ಬೈಪಡಿತಯ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಪುಷ್ಪಾವತಿ, ಧನಂಜಯ ಬಜಪಲ, ಶರತ್ ಚಂದ್ರ ಬೈಪಡಿತ್ತಾಯ , ಹರೀಶ್ ನಾಯಕ್, ಪ್ರವೀಣ್ ನಾಯಕ್, ದೇವಿ […]

ಪುತ್ತೂರು ಬಿಜೆಪಿ 144ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆ Read More »

ಧರ್ಮಸ್ಥಳ ವಸ್ತು ಪ್ರದರ್ಶನ ಮಂಟಪದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ತಾಳಮದ್ದಳೆ

ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ರಾಜ್ಯಮಟ್ಟದ  ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು  ಬೊಳುವಾರು  ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ  ತಾಳಮದ್ದಳೆ “ಶರಸೇತುಬಂಧ ಜರಗಿತು. ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು, ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್, ಪಿ.ಜಿ.ಜಗನ್ನಿವಾಸ ರಾವ್, ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮಂತ), ಪ್ರೇಮಲತಾರಾವ್ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ),  ಹರಿಣಾಕ್ಷಿ .ಜೆ.ಶೆಟ್ಟಿ (ವೃದ್ಧ ಬ್ರಾಹ್ಮಣ) ಭಾಗವಹಿಸಿದ್ದರು. ಸಂಘದ ನಿರ್ದೇಶಕ ಭಾಸ್ಕರ

ಧರ್ಮಸ್ಥಳ ವಸ್ತು ಪ್ರದರ್ಶನ ಮಂಟಪದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ತಾಳಮದ್ದಳೆ Read More »

 ಗುರುಪ್ರಕಾಶ್‍ ಅನಾರೋಗ್ಯದಿಂದ ನಿಧನ

ಪುತ್ತೂರು : ಅನಾರೋಗ್ಯದಿಂದ ಬಳಲುತ್ತಿದ್ದ ಗುರುಪ್ರಕಾಶ್‍ ನಿಧನರಾಗಿದ್ದಾರೆ. ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಕೆಲ ಸಮಯದಿಂದ ಅನಾರೋಗ್ಯವಾಗಿದ್ದರು. ಮೃತರು ತಾಯಿ , ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

 ಗುರುಪ್ರಕಾಶ್‍ ಅನಾರೋಗ್ಯದಿಂದ ನಿಧನ Read More »

ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ | ಮಾಹಿತಿ ಮತ್ತು ಜಾಥಾ ಕಾರ್ಯಕ್ರಮ

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ದ.ಕ ಮತ್ತು ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಸಹಯೋಗದೊಂದಿಗೆ ಮಕ್ಕಳ ಮಾಸೋತ್ಸವ ಅಂಗವಾಗಿ  ಫ಼ೋಕ್ಸೋ ಮತ್ತು ಮೊಬೈಲ್ ಬಳಕೆ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಕ್ರಮ ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯಿತು. ಪತ್ರಕರ್ತ ಸಂಶುದ್ದೀನ್ ಸಂಪ್ಯ ವಿದ್ಯಾರ್ಥಿಗಳೊಂದಿಗೆ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ,  ಫ಼ೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿ 18ವರ್ಷದ ಒಳಗಿನ ಯಾವುದೇ ಮಕ್ಕಳಿಗೆ ದೈಹಿಕ, ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡುವುದು ಅಪರಾಧವಾಗಿದೆ ಎಂದರು, ಪುತ್ತೂರು

ಕಬಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಾಸೋತ್ಸವ | ಮಾಹಿತಿ ಮತ್ತು ಜಾಥಾ ಕಾರ್ಯಕ್ರಮ Read More »

ನಗರದಲ್ಲಿ ರಸ್ತೆಗಳ ದುರಸ್ತಿಗೆ ಟೆಂಡರ್ ದಾರರಿಗೆ ಸೂಚನೆ : ಬಾಲಚಂದ್ರ ಕೆಮ್ಮಿಂಜೆ

ಪುತ್ತೂರು: ನಗರದಲ್ಲಿ ಈಗಾಗಲೇ ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಯನ್ನು ತಕ್ಷಣ ದುರಸ್ತಿ ಹಾಗೂ ಡಾಮರೀಕರಣ ಮಾಡಲು ಟೆಂಡರ್ ದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ತಿಳಿಸಿದ್ದಾರೆ. ಈ ಕುರಿತು ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ನಗರದ ಜನತೆಯ ಬಹುನಿರೀಕ್ಷೆಯಂತೆ ಸಂಪೂರ್ಣ ಡಾಮರೀಕರಣ, ಪ್ಯಾಚ್ ವರ್ಕ್ ಗಳನ್ನು ಮಾಡುವ ನಿಟ್ಟಿನಲ್ಲಿ ಟೆಂಡರ್ ಕರೆಯಲು ಅಕಾಲಿಕ ಮಳೆ ಹಾಗೂ ಚುನಾವಣೆ ಸಂದರ್ಭದಲ್ಲಿ ಆಗಿಲ್ಲ. ಇದೀಗ ಸುಮಾರು 7.83 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ

ನಗರದಲ್ಲಿ ರಸ್ತೆಗಳ ದುರಸ್ತಿಗೆ ಟೆಂಡರ್ ದಾರರಿಗೆ ಸೂಚನೆ : ಬಾಲಚಂದ್ರ ಕೆಮ್ಮಿಂಜೆ Read More »

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ಶಿಕ್ಷಕರು ಬೇಕಾಗಿದ್ದಾರೆ

ಪುತ್ತೂರು: ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ‘ಟ್ಯೂಷನ್’ ಶಿಕ್ಷಕರು ಬೇಕಾಗಿದ್ದಾರೆ. ಯಾವುದೇ ಪದವಿ ಹೊಂದಿರುವ, ಅನುಭವಿ ಹಾಗೂ ಉತ್ತಮ ಭಾಷಾ ಕೌಶಲ್ಯ ಹೊಂದಿರುವ ಎಲ್ ಕೆಜಿಯಿಂದ 7ನೇ ತರಗತಿ ವರೆಗೆ ಬೋಧನೆ ಮಾಡಲು ಶಿಕ್ಷಕರು ಬೇಕಾಗಿದ್ದಾರೆ. ಆಸಕ್ತರು info@myprerana.in ಮೇಲ್ ಐಡಿಗೆ ತಮ್ಮ ಬಯೋಡಾಟವನ್ನು ಕಳುಹಿಸಬಹುದು. ವಿಳಾಸ : “ಪ್ರೇರಣಾ” , ಮೊದಲ ಮಹಡಿ, ಪ್ರಭು ಬಿಲ್ಡಿಂಗ್, ಕೆನರಾ ಬ್ಯಾಂಕ್ ಹತ್ತಿರ, ಅರುಣಾ ಕಲಾಮಂದಿರದ ಎದುರು, ಮುಖ್ಯ ರಸ್ತೆ ಪುತ್ತೂರು. ಹೆಚ್ಚಿನ ಮಾಹಿತಿಗಾಗಿ +918904877721, +917204977721 ಸಂರ್ಕಿಸಬಹುದು.

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಗೆ ಶಿಕ್ಷಕರು ಬೇಕಾಗಿದ್ದಾರೆ Read More »

ಹೊರ ಜಿಲ್ಲೆ ಹಾಗೂ ಸ್ಥಳೀಯ ಜೆಸಿಬಿ ಮಾಲಕರು, ಆಪರೇಟರ್‍ಗ ಳ ಮಧ್ಯೆ ಗೊಂದಲ | ಶೀಘ್ರ ಸಭೆ ಕರೆದು ಗೊಂದಲಕ್ಕೆ ಪರಿಹಾರ ನೀಡಲಾಗುವುದು : ಶಾಸಕ ಅಶೋಕ್‍ ರೈ

ಪುತ್ತೂರು:  ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಮಾಲಕರು, ಆಪರೇಟರ್‍ ಗಳು ಹಾಗೂ ಸ್ಥಳೀಯ ಜೆಸಿಬಿ ಮಾಲಕರ ನಡುವೆ ಗೊಂದಲವಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಸಂಜೆಯೊಳಗೆ ಸಭೆ ಕರೆದು ಗೊಂದಲ ಪರಿಹರಿಸಲಾಗುವುದು ಎಂದು ಶಾಸಕ ಅಶೋಕ್‍ ಕುಮಾರ್ ರೈ ತಿಳಿಸಿದ್ದಾರೆ. ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ ಜೆಸಿಬಿ, ಹಿಟಾಚಿ ಮಾಲಕರ ಅಸೋಸಿಯೇಶನ್‍ನವರು ಈ ಕುರಿತು ಶುಕ್ರವಾರ ಶಾಸಕರಿಗೆ ಮನವಿ ನೀಡಿ, ಇದಕ್ಕೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದರು. ಮೊದಲಿಗೆ ಜೆಸಿಬಿ ಮಾಲಕರ ಅಸೋಸಿಯೇಶನ್‍ ನವರು ಈ ಕುರಿತು

ಹೊರ ಜಿಲ್ಲೆ ಹಾಗೂ ಸ್ಥಳೀಯ ಜೆಸಿಬಿ ಮಾಲಕರು, ಆಪರೇಟರ್‍ಗ ಳ ಮಧ್ಯೆ ಗೊಂದಲ | ಶೀಘ್ರ ಸಭೆ ಕರೆದು ಗೊಂದಲಕ್ಕೆ ಪರಿಹಾರ ನೀಡಲಾಗುವುದು : ಶಾಸಕ ಅಶೋಕ್‍ ರೈ Read More »

ಡಿ.12 : ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ

ಪುತ್ತೂರು : ಭಾರತೀಯ ಜನತಾ ಪಾರ್ಟಿ 34 ನೆಕ್ಕಿಲಾಡಿ ಶಕ್ತಿ ಕೇಂದ್ರದ ವತಿಯಿಂದ ಬೃಹತ್‍ ಪ್ರತಿಭಟನೆ ನಡೆಯಲಿದೆ. ಪುತ್ತೂರು ಗುರುವಾಯನೆಕೆರೆ ರಾಜ್ಯ ಹೆದ್ದಾರಿಯ 34 ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ  ನಡೆಯಲಿದೆ. ಡಿ.2ರಂದು ಬೆಳಗ್ಗೆ 10 ಗಂಟೆಗೆ ಆದರ್ಶನಗರದ ಬಳಿ ಪ್ರತಿಭಟನೆ ನಡೆಯುತ್ತದೆ.

ಡಿ.12 : ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್‍ ಪ್ರತಿಭಟನೆ Read More »

ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ

ಪುತ್ತೂರು : ಪುತ್ತೂರು ಸಿಹೆಚ್ಎಸ್ ಸಿ ವಿಭಾಗೀಯ ವ್ಯಾಪ್ತಿಯ ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ ಪುತ್ತೂರು ಯೋಜನಾ ಕಛೇರಿಯಲ್ಲಿ ನಡೆಯಿತು. ಕೃಷಿ ಮೇಲ್ವಿಚಾರಕರು,  ಸಿಹೆಚ್ಎಸ್ ಸಿ ಪ್ರಬಂಧಕರು ಹಾಜರಿದ್ದು ಈ ಸಭೆಯಲ್ಲಿ ದಕ್ಷಿಣ ಕನ್ನಡ 1 ಜಿಲ್ಲೆಯ ನಿರ್ದೇಶಕರಾದ  ಮಹಾಬಲ ಕುಲಾಲ್  ಮತ್ತು ದಕ್ಷಿಣ ಕನ್ನಡ 2 ನಿರ್ದೇಶಕರಾದ  ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ಚಿದಾನಂದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ ಮಾರ್ಗದರ್ಶನ ನೀಡಿದರು. ಯಂತ್ರಶ್ರೀ  ಬ್ಯಾಂಕ್ ಪ್ರಬಂಧಕರದ ಉಮೇಶ್, 8

ಹಿಂಗಾರು ಹಂಗಾಮಿನ ಯಂತ್ರಶ್ರೀ ನಾಟಿ ಪೂರ್ವ ತಯಾರಿಯ ಸಭೆ Read More »

ಪುತ್ತೂರು ಬಿಜೆಪಿ 146ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಶೇಖರ್‍ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 146ನೇ ಬೂತುನ ನೂತನ ಅಧ್ಯಕ್ಷರಾಗಿ ಶೇಖರ್ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆಯಾದರು. ನರಿಮೊಗರು ಶಕ್ತಿ ಕೇಂದ್ರದ ಅಧ್ಯಕ್ಷೆ ಲಕ್ಷ್ಮಿ ಪ್ರಸಾದ್ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ, ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿ ಆಗಿರುವ ನಿತೇಶ್ ಕುಮಾರ್ ಶಾಂತಿವನ  ಇವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಕರುಣಾಕರ ಗೌಡ, ಚಿತ್ರ, ಗಣೇಶ್ ನಾಯಕ್, ನಾರಾಯಣಗೌಡ,

ಪುತ್ತೂರು ಬಿಜೆಪಿ 146ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಶೇಖರ್‍ ಗೌಡ ಅನಾಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಗೌಡ ಕುಕ್ಕುತಡಿ ಆಯ್ಕೆ Read More »

error: Content is protected !!
Scroll to Top