ಪುತ್ತೂರು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ ಕಾರ್ಯಕ್ರಮ” | ಅಮೇರಿಕಾ ವಿಭಿನ್ನ ಮನಸ್ಥಿತಿಯ ದೇಶವಾಗಿದೆ: ವಿಶ್ವೇಶ್ವರ ಭಟ್ ಬಂಗಾರಡ್ಕ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಚರ್ಚಾ ಕೂಟದ ಆಶ್ರಯದಲ್ಲಿ ‘ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ’ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಾಜಕೀಯ ವಿಶ್ಲೇಷಕ, ವಿವೇಕಾನಂದ ಪಾಲಿಟೆಕ್ಣಿಕ್ ನ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಅವರು, ಅಮೇರಿಕಾವು ವಿಭಿನ್ನ ಮನಸ್ಥಿತಿಯ ದೇಶವಾಗಿದೆ. ಅಲ್ಲಿಯೂ ಭಾರತದಲ್ಲಿ ಇರುವಂತಹ ಹಲವಾರು ಸಾಮಾಜಿಕ ಸಮಸ್ಯೆಗಳಿವೆ. ಅಮೇರಿಕಾದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಿತಿಗತಿಗಳನ್ನು ವಿವರಿಸಿ, ಅಲ್ಲಿನ ಸಮಸ್ಯೆಗಳನ್ನು ಭಾರತಿಯ ಸಮಾಜದ ಜೊತೆಗೆ ಹೋಲಿಕೆ […]

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಅಮೇರಿಕಾ ಚುನಾವಣಾ ಫಲಿತಾಂಶದ ವಿಶ್ಲೇಷಣಾ ಕಾರ್ಯಕ್ರಮ” | ಅಮೇರಿಕಾ ವಿಭಿನ್ನ ಮನಸ್ಥಿತಿಯ ದೇಶವಾಗಿದೆ: ವಿಶ್ವೇಶ್ವರ ಭಟ್ ಬಂಗಾರಡ್ಕ Read More »

ವಿವೇಕಾನಂದ ಕಾಲೇಜಿನಲ್ಲಿ  ರಾಷ್ಟ್ರೀಯ ವಿಚಾರ ಸಂಕಿರಣ | ಮಾನವಿಕ ವಿಭಾಗಗಳ ಅಸ್ಮಿತೆಯನ್ನು ಉಳಿಸಬೇಕಾಗಿದೆ : ಡಾ.ತಾಳ್ತಜೆ ವಸಂತ ಕುಮಾರ್

ಪುತ್ತೂರು: ನಾವು ಆಯ್ದುಕೊಳ್ಳುವ ಜ್ಞಾನದ ಶಾಖೆ ಯಾವುದೇ ಆಗಿದ್ದರು ಕೂಡ ಅದರಲ್ಲಿ ಮುಖ್ಯವಾಗಿ ನಮಗೆ ತೃಪ್ತಿ ಇರಬೇಕು, ಹಾಗೆಯೇ ಮಾನವಿಕ ವಿಯಷಯಗಳಲ್ಲಿ ಪ್ರತಿಯೊಂದು ವಿxಯ ತನ್ನದೇ ಆದ ಮಹತ್ವವನ್ನು ಹೊಂದಿದೆ. ಹಾಗೆಯೇ ಈ ತಂತ್ರಜ್ಞಾನ ಯುಗದಲ್ಲಿ ಮಾನವಿಕ ವಿಷಯಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಮುಂಬೈ ವಿಶ್ವವಿದ್ಯಾಲಯದ, ಕನ್ನಡ ವಿಭಾಗದ ವಿಶ್ರಾಂತ ಪ್ರಾದ್ಯಾಪಕ ಡಾ. ತಾಳ್ತಜೆ  ವಸಂತ ಕುಮಾರ್  ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಇಲ್ಲಿ ಐಕ್ಯೂಎಸಿ

ವಿವೇಕಾನಂದ ಕಾಲೇಜಿನಲ್ಲಿ  ರಾಷ್ಟ್ರೀಯ ವಿಚಾರ ಸಂಕಿರಣ | ಮಾನವಿಕ ವಿಭಾಗಗಳ ಅಸ್ಮಿತೆಯನ್ನು ಉಳಿಸಬೇಕಾಗಿದೆ : ಡಾ.ತಾಳ್ತಜೆ ವಸಂತ ಕುಮಾರ್ Read More »

ರೈಎಸ್ಟೇಟ್ ಟ್ರಸ್ಟ್ ವತಿಯಿಂದ ಉದ್ಯೋಗ ಮೇಳ

ಪುತ್ತೂರು; ಯುವಜನತೆಯ ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ತಮ್ಮ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಭದ್ರತೆ ಅವರಿಗೆ ಅತೀ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರೈ ಎಸ್ಟೇಟ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಯುವ ಸಮುದಾಯ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು. ಅಭಿವೃದ್ಧಿಯ ದೃಷ್ಟಿಯಿಂದ ವರ್ಷಗಳಲ್ಲಿ ಯುವಕರಿಗೆ ಕೆಲಸದ ಭದ್ರತೆ ದೊರಕಿಸಿಕೊಡಬೇಕು ಎನ್ನುವುದು ನನ್ನ ಗುರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ಶಾಸಕರ ಕಚೇರಿಯಲ್ಲಿ ಶನಿವಾರ ರೈ ಎಸ್ಟೇಟ್ ಟ್ರಸ್ಟ್ ವತಿಯಿಂದ ನಡೆದ ಉದ್ಯೋಗ

ರೈಎಸ್ಟೇಟ್ ಟ್ರಸ್ಟ್ ವತಿಯಿಂದ ಉದ್ಯೋಗ ಮೇಳ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ | ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್‍ ಗಂಟೆಹೊಳಿ ಸಹಿತ 15 ಮಂದಿ ಮೇಲೆ ಪ್ರಕರಣ ದಾಖಲು

ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಶುಕ್ರವಾರ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋ‌ರ್ ಶಿರಾಡಿ, ಸಯ್ಯದ್ ಮೀರಾನ್ ಸಾಹೇಬ್ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ. ಪ್ರತಿಭಟನಾ ಸಭೆಯಲ್ಲಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ | ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್‍ ಗಂಟೆಹೊಳಿ ಸಹಿತ 15 ಮಂದಿ ಮೇಲೆ ಪ್ರಕರಣ ದಾಖಲು Read More »

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ವಿವಿಧ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಡಿ.28 ಹಾಗೂ 29 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದ ಪೂರ್ವಭಾವಿ ಮುಕ್ರಂಪಾಡಿ ಸುಭದ್ರಾ ಕಲ್ಯಾಣ ಮಂಟಪದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ನೂತನ ಪಧಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಅರುಣ್ ಕುಮಾರ್ ಪುತ್ತಿಲ, ಗೌರವಾಧ್ಯಕ್ಷರುಗಳಾಗಿ ಡಾ। ಸುರೇಶ್ ಪುತ್ತೂರಾಯ, ಚಂದಪ್ಪ ಮೂಲ್ಯ, ಶಶಾಂಕ್ ಕೋಟೇಚಾ, ಗೋಪಾಲಕೃಷ್ಣ ಭಟ್,  ಬೂಡಿಯಾರ್ ರಾಧಾಕೃಷ್ಣ ರೈ ಅವರುಗಳು ಆಯ್ಕೆಯಾದರು. ಅಧ್ಯಕ್ಷರಾಗಿ ಶಿವಪ್ರಸಾದ್

ಡಿ.28-29 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಶ್ರೀನಿವಾಸ ಕಲ್ಯಾಣೋತ್ಸವ | ವಿವಿಧ ಸಮಿತಿಗೆ ಪದಾಧಿಕಾರಿಗಳ ಆಯ್ಕೆ Read More »

ನ.17 : ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಜಿ.ಎಲ್‍.ಆಚಾರ್ಯ ಜನ್ಮಶತಮಾನೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ ನ.17 ಭಾನುವಾರ ಪುತ್ತೂರು ಬೈಪಾಸ್ ರಸ್ತೆಯ ಅಶ್ಮಿ ಕಂಫರ್ಟ್ಸ್ ನ ಪ್ರಥಮ ಮಹಡಿಯಲ್ಲಿರುವ ಸಭಾಂಗಣದಲ್ಲಿ ಜರಗಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು

ನ.17 : ಜಿ.ಎಲ್‍.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ Read More »

ಹದಗೆಟ್ಟಿರುವ ರಸ್ತೆ | ಗ್ರಾಮಸ್ಥರಿಂದ ಉಪಚುನಾವಣೆ ಬಹಿಷ್ಕಾರ ನಿರ್ಧಾರ

ಪುತ್ತೂರು: ರಸ್ತೆ ಸಂಪೂರ್ಣ ಹದಗೆಟ್ಟಿರುವ ಹಿನ್ನಲೆಯಲ್ಲಿ ನ. 23 ರಂದು ಅರಿಯಡ್ಕ ಗ್ರಾಮ ಪಂಚಾಯತ್ ನ ಉಪಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಗ್ರಾಮಸ್ಥರು ತಳೆದಿದ್ದಾರೆ. ಕಾವು- ಅಶ್ವತ್ತಡಿ-ಸಸ್ಪೆಟ್ಟಿ-ಪಳನೀರು- ಸಾಂತ್ಯ ಮೂಲಕ ಈಶ್ವರ ಮಂಗಲವನ್ನು ಸಂಪರ್ಕಿಸುವ ಕಚ್ಚಾರಸ್ತೆಯ ಕಾಂಕ್ರೀಟಿಕರಣಕ್ಕೆ ಕಳೆದ ಹತ್ತು ವರ್ಷಗಳಿಂದಲೂ ಹೆಚ್ಚು ಸಮಯದಿಂದ ಈ ಭಾಗದ ಸಾರ್ವಜನಿಕರು ಸ್ಥಳೀಯ ಜನಪ್ರತಿನಿಧಿಗಳಿಂದ ಹಿಡಿದು ಶಾಸಕರವರೆಗೂ ಮನವಿ ನೀಡುವ ಮೂಲಕ ಬೇಡಿಕೆ ಇಟ್ಟಿದ್ದರು.  ಆದರೆ ಕಾಂಕ್ರೀಟಿಕರಣ ಬಿಡಿ ಕನಿಷ್ಠ ದುರಸ್ತಿಯೂ ಇಲ್ಲದೆ ಈ ರಸ್ತೆಯಲ್ಲಿ ಸಂಚರಿಸುವುದೂ ದುಸ್ತರವಾಗಿದೆ. ಆದುದರಿಂದ ಮುಂದಿನ

ಹದಗೆಟ್ಟಿರುವ ರಸ್ತೆ | ಗ್ರಾಮಸ್ಥರಿಂದ ಉಪಚುನಾವಣೆ ಬಹಿಷ್ಕಾರ ನಿರ್ಧಾರ Read More »

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಮಟ್ಟದ ಗುಡ್ಡಗಾಡು ಓಟ | ವಿವೇಕಾನಂದ ಕಾನೂನು ಮಹಾವಿದ್ಯಾಲಯ ಸತತ ನಾಲ್ಕನೇ ಬಾರಿಗೆ ಚಾಂಪಿಯನ್

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ಮಾಡುವ ಮಹಾವಿದ್ಯಾಲಯದ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿದ್ದಾರೆ. ಚಿಕ್ಕೋಡಿಯ ಕೆ.ಎಲ್.ಇ. ಸೊಸೈಟಿ ಕಾನೂನು ಮಹಾವಿದ್ಯಾಲಯದಲ್ಲಿ,  ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯ ಆಯೋಜಿಸಿದ ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಸತತ ನಾಲ್ಕನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದಾರೆ. ಜೊತೆಗೆ ಚತುರ್ಥ ಬಿ.ಎ.ಎಲ್.ಎಲ್.ಬಿ.ಯ ವಿದ್ಯಾರ್ಥಿ ವಿಜಯ್

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯಗಳ ಅಂತರ್ ಕಾಲೇಜು ಮಟ್ಟದ ಗುಡ್ಡಗಾಡು ಓಟ | ವಿವೇಕಾನಂದ ಕಾನೂನು ಮಹಾವಿದ್ಯಾಲಯ ಸತತ ನಾಲ್ಕನೇ ಬಾರಿಗೆ ಚಾಂಪಿಯನ್ Read More »

ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರಿನಲ್ಲಿ ಇಂದು ನಡೆದಿದೆ. ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡವರು. ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ರವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ,ಮಗು ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೇಣು ಬಿಗಿದು ಆತ್ಮಹತ್ಯೆ ! Read More »

ಎವಿಜಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಪುತ್ತೂರು :ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಬೆಳಿಗ್ಗೆ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ದೊಂದಿಗೆ ಪ್ರಾರಂಭಿಸಿ ಆ ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು    ಶಾಲಾ ವಿದ್ಯಾರ್ಥಿ ನಾಯಕ ಮಾಸ್ಟರ್ ಅದ್ವಿಕ್  ಬಂಜನ್ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಕುಮಾರಿ ಜ್ಞಾನ  ರೈ ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಹೊರಹಮ್ಮಿಸಲು ಶಾಲೆಯು ಪ್ರಧಾನ ಪಾತ್ರ ವಹಿಸುತ್ತದೆ, ಮಕ್ಕಳಿಗೆ ಪ್ರೋತ್ಸಾಹ ನೀಡುವಂತೆ ಮಾತನಾಡಿ ಹೆಣ್ಣು ಮಕ್ಕಳ ಸುರಕ್ಷತೆಯ

ಎವಿಜಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ Read More »

error: Content is protected !!
Scroll to Top