ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿಯಿಂದ ಉಚಿತ ವೈದ್ಯಕೀಯ ತಪಾಸಣೆ
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿ ವತಿಯಿಂದ ಉಚಿತ ವೈದ್ಯಕೀಯ, ದಂತ ಹಾಗೂ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಾವು ಜನಮಂಗಲ ಸಭಾಭವನದಲ್ಲಿ ನಡೆಯಿತು. ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ವಳಾಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅರಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಮಣಿಯಾಣಿ, ಕಾವು ಸರಯೂ ಕ್ಲಿನಿಕ್ […]
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿಯಿಂದ ಉಚಿತ ವೈದ್ಯಕೀಯ ತಪಾಸಣೆ Read More »










