ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ
ಪುತ್ತೂರು: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ ಗುರಿ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಸದಸ್ಯತನ ನೋಂದಾವಣೆ ಮಾಡುವ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಉಪಚುನಾವಣೆಯ ಕಾರ್ಯತಂತ್ರದ ಕುರಿತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಪುತ್ತೂರು […]
ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ Read More »










