ಪುತ್ತೂರು

ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರಿಂದ ವೀಡಿಯೋ ಚಿತ್ರೀಕರಣ : ಮಾತಿನ ಚಕಮಕಿ

ಪುತ್ತೂರು: ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರೊಬ್ಬರು ವೀಡಿಯೋ ಚಿತ್ರೀಕರಣ ಮಾಡಿದ ಪರಿಣಾಮ ಮಾತಿಕನ ಚಕಮಕಿ ನಡೆದಿದೆ. ಪುತ್ತೂರು ನಗರಸಭೆಯ ಮುಂಭಾಗ ಕೌಂಟರ್ ಹಾಕಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದ ವೇಳೆ ಈ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತ ಪಡಿಸಿ ಮಾತಿನ ಚಕಮಕಿ ನಡೆದಿದೆ. ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸುಪ್ರೀತ್ ಕಣ್ಮರಾಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮೇಲೆ […]

ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರಿಂದ ವೀಡಿಯೋ ಚಿತ್ರೀಕರಣ : ಮಾತಿನ ಚಕಮಕಿ Read More »

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ

ಶಿರ್ತಾಡಿ: ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕದ  ಆಶ್ರಯದಲ್ಲಿ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ನೇತೃತ್ವದಲ್ಲಿ ನಡೆಯಿತು. ಕೇರಳ ಶಿವಗಿರಿ ಮಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ಭಾಗವಹಿಸಿ, ಶ್ರೀ ನಾರಾಯಣ ಗುರುಗಳು ಪ್ರತ್ಯಕ್ಷ ದೇವರು. ಹಿಂದುಳಿದ ವರ್ಗದವರಿಗಾಗಿ ಆರಾಧನಾಲಯ, ಶಿಕ್ಷಣ ಕೇಂದ್ರಗಳನ್ನು ನಿರ್ಮಿಸಿ ಮಾದರಿಯಾದವರು ಎಂದು ಅಭಿಪ್ರಾಯ ಪಟ್ಟರು. ಅಧ್ಯಾತ್ಮ ದುಃಖ,

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ Read More »

ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ, ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ

ಪುತ್ತೂರು: ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಗೋಪೂಜಾ ಸಮಿತಿ ನೇತೃತ್ವದಲ್ಲಿ 13 ನೇ ವರ್ಷದ ಸಾಮೂಹಿಕ ಗೋಪೂಜೆ, ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ಭಾನುವಾರ ನಡೆಯಿತು ಸಂಜೆ ಗಂಟೆ 6.30 ಕ್ಕೆ ವೇದಮೂರ್ತಿ ಶಿವಪ್ರಸಾದ್ ಕಡಮಣ್ಣಾಯರ ಪೌರೋಹಿತ್ಯದಲ್ಲಿ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ನಡೆಯಿತು. ಸಂಜೆ  ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆನ್ನು ಕಾವು ಗೋಪೂಜಾ ಸಮಿತಿ ಅಧ್ಯಕ್ಷ ನಹುಷ ಭಟ್ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹಿಂದೂ

ಕಾವು ವಿಶ್ವ ಹಿಂದೂ ಪರಿಷತ್ ಬಜರಂಗದಳ, ಗೋಪೂಜಾ ಸಮಿತಿಯಿಂದ ಸಾಮೂಹಿಕ ಗೋಪೂಜೆ Read More »

ನ.15 : ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದಿಂದ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ”

ಪುತ್ತೂರು: ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ ವತಿಯಿಂದ 17ನೇ ವರ್ಷದ ವಾರ್ಷಕೋತ್ಸವದ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ” ನ.15 ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ನೆಲ್ಲಿಕಟ್ಟೆ ಜಗದೀಶ್‍ ಶೆಟ್ಟಿ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಹನುಮಯಾಗದ ಅಂಗವಾಗಿ ಬೆಳಿಗ್ಗೆ 6.30 ಕ್ಕೆ ಗಣಪತಿ ಹವನ, 7.30 ಕ್ಕೆ ಹನುಮಯಾಗದ ಸಂಕಲ್ಪ, 8.30 ರಿಂದ ಭಜನಾ ಕಾರ್ಯಕ್ರಮ ನಡೆದು

ನ.15 : ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದಿಂದ ಲೋಕಕಲ್ಯಾಣಾರ್ಥವಾಗಿ ಶ್ರೀ ರಾಮನಾಮ ತಾರಕ ಹವನಪೂರ್ವಕ “ಶ್ರೀ ಹನುಮಯಾಗ” Read More »

ನ.14 : ಪುತ್ತೂರು ಕೋ-ಓಪರೇಟಿವ್ ಟೌನ್‍ ಬ್ಯಾಂಕ್‍ ನ ನೂತನ ವಿಟ್ಲ ಶಾಖೆ ಶುಭಾರಂಭ

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್‍ಬ್ಯಾಂಕ್‍ಲಿ. ನ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ ನ.14 ಗುರುವಾರ ವಿಟ್ಲ ಎಂಪೈರ್ ಮಾಲ್‍ನ ಒಂದನೇ ಮಹಡಿಯಲ್ಲಿ ನಡೆಯಲಿದೆ ಎಂದು ಬ್ಯಾಂಕ್‍ನ ಆಡಳಿತ ಮಂಡಳಿ  ಅಧ್ಯಕ್ಷ ಎನ್‍.ಕಿಶೋರ್‍ ಕೊಳತ್ತಾಯ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 1909 ರಲ್ಲಿ ಅಂದರೆ 115 ವರ್ಷಗಳ ಹಿಂದೆ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರಿಂದ  ಸ್ಥಾಪಿಸಲ್ಪಟ್ಟ ಪುತ್ತೂರು ಕೊ ಓಪರೇಟಿವ್ ಟೌನ್‍ಬ್ಯಾಂಕ್‍ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದೆ. 2019 ರ ಸಾಲಿನಲ್ಲಿ

ನ.14 : ಪುತ್ತೂರು ಕೋ-ಓಪರೇಟಿವ್ ಟೌನ್‍ ಬ್ಯಾಂಕ್‍ ನ ನೂತನ ವಿಟ್ಲ ಶಾಖೆ ಶುಭಾರಂಭ Read More »

ನ.16 : ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ‘ಅಟೆರ್ನಸ್ 2024’

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು  ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-‘ಅಟೆರ್ನಸ್ 2024’ ನ.16 ರಂದು ಅಕ್ಷಯ ಕಾಲೇಜಿನಲ್ಲಿ ಜರಗಲಿದೆ. ಕಾರ್ಯಕ್ರಮದಲ್ಲಿ 15 ಸ್ಪರ್ಧೆಗಳು ಜರಗಲಿದೆ. ಗ್ರೂಪ್ ಸಿಂಗಿಂಗ್, ಸೋಲೊ ಸಿಂಗಿಂಗ್, ಸೋಲೊ ಡ್ಯಾನ್ಸ್, ಗ್ರೂಪ್ ಡ್ಯಾನ್ಸ್, ಮೊಡೆಲ್ ಪ್ರೆಸೆಂಟೇಶನ್, ಜಾಹಿರಾತು, ಪಾಟ್ ಡೆಕೋರೇಶನ್, ಬೆಂಕಿಯಿಲ್ಲದ ಅಡುಗೆ, ಕ್ವಿಜ್, ವೆಲ್ತ್ ಔಟ್ ಆಫ್ ವೇಸ್ಟ್, ಪೆನ್ಸಿಲ್ ಸ್ಕೆಚ್, ಫಿಚ್ಚರ್ ಸ್ಟೋರಿ ರೈಟಿಂಗ್-ಕನ್ನಡ, ಫಿಚ್ಚರ್

ನ.16 : ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ ‘ಅಟೆರ್ನಸ್ 2024’ Read More »

‘ನಿಮ್ಮ ಕನಸು ನಮ್ಮಲ್ಲಿ ನನಸು’ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಆಶೀರ್ವಾದ್ ಎಂಟರ್ ಪ್ರೈಸಸ್‍ | ಅದೃಷ್ಟ ಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶ

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧೈಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ ಎಂಟರ್ ಪ್ರೈಸಸ್ ಇದೀಗ ನಿಮ್ಮ ಸ್ವಾವಲಂಬಿ ಬದುಕಿನ ಕನಸನ್ನು ನನಸು ಮಾಡಲು ಮುಂದಾಗಿದೆ. ತನ್ನ ಪ್ರಥಮ ಸ್ಪೀಂನ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶವನ್ನು ನೀಡಿದ ಆಶೀರ್ವಾದ್ ಸಂಸ್ಥೆ ಇದೀಗ ಆಶೀರ್ವಾದ 2.0 ಯೋಜನೆಯ ಮೂರನೇ ಲಕ್ಕಿ ಡ್ರಾದಲ್ಲಿ, ಒಬ್ಬ ಅದ್ರಷ್ಟ ಕಾಲಿಗೆ ಬಜಾಜ್ ever ರಿಕ್ಷಾ ಗೆಲ್ಲುವ ಅವಕಾಶವನ್ನು ನೀಡುತ್ತಿದೆ. ಇದಕ್ಕೆ ನೀವು ಮಾಡಬೇಕಾಗಿರುವುದಿಷ್ಟೇ,

‘ನಿಮ್ಮ ಕನಸು ನಮ್ಮಲ್ಲಿ ನನಸು’ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಆಶೀರ್ವಾದ್ ಎಂಟರ್ ಪ್ರೈಸಸ್‍ | ಅದೃಷ್ಟ ಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶ Read More »

ಪಟ್ಟೆ ಪ್ರತಿಭಾ ಪ್ರೌಢ ಶಾಲೆ ವಿದ್ಯಾರ್ಥಿನಿ ತನುಶ್ರೀ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಬಡಗನ್ನೂರು ಗ್ರಾಮದ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ೧೦ ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ರೈ ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದ ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 11.87 ಮೀಟರ್ ದೂರ ಗುಂಡನ್ನು ಎಸೆದು ಈಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ತನುಶ್ರೀ ರೈ

ಪಟ್ಟೆ ಪ್ರತಿಭಾ ಪ್ರೌಢ ಶಾಲೆ ವಿದ್ಯಾರ್ಥಿನಿ ತನುಶ್ರೀ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕುಂಬ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

ಪುತ್ತೂರು: ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಹಲವಾರು ಮಂದಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡರು ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠoದೂರು, ಜಿಲ್ಲಾ ಸದಸ್ಯತ್ವ ಪ್ರಮುಖ ನಿತೀಶ್ ಕುಮಾರ್ ಶಾಂತಿವನ,  ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಹರೀಶ್ ಬಿಜತ್ರೆ ನೆಟ್ಟಣಿಗೆ ಮೂಡ್ನ್ ರೂ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ರೈ ಪುರ್ಪುoಜಾ, ಮಂಡಲ ಕಾರ್ಯದರ್ಶಿ ರತನ್ ರೈ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಾದ ತ್ರಿವೇಣಿ

ಕುಂಬ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ Read More »

ನ.13 ರ ತುಳಸಿ ಪೂಜೆಯಂದು ಪ್ರತೀ ಮನೆ ಮನೆಗಳಲ್ಲಿ ನಡೆಯಲಿ ತುಳಸಿಪೂಜೆ |  ಸಂಕಲ್ಪದೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ನ.13 ರಂದು ತುಳಸಿ ಪೂಜೆಯ ದಿನ ರಾಜ್ಯಾದ್ಯಂತ ಮನೆ_ಮನೆಗಳಲ್ಲಿ ತಾಯಂದಿರು ಏಕಕಾಲದಲ್ಲಿ ಮನೆಯವರೊಂದಿಗೆ ಸಾಯಂಕಾಲ ತುಳಸಿ ಗೆ ಹೂವಿಟ್ಟುಆರತಿ ಎತ್ತುವ ಮೂಲಕ  ಸರಳವಾಗಿ ತುಳಸಿ ಪೂಜೆ ಮಾಡುವ ಸಂಕಲ್ಪದೊಂದಿಗೆ ಪುತ್ತೂರು ಮಹೋತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಭಾನುವಾರ ಪ್ರಾರ್ಥಿಸಲಾಯಿತು. ಪುತ್ತೂರು ಮಹಾಲಿಂಗೇಶ್ವರ ದೇವಳದ ನಿಕಟಪೂರ್ವ ಅಧ್ಯಕ್ಷ, ದೇವಾಲಯಗಳ ಸಂವರ್ಧನಾ ಸಮಿತಿಯ ವಿಭಾಗ ಪ್ರಮುಖ ಕೇಶವ ಪ್ರಸಾದ್ ಮುಳಿಯ, ಪ್ರಾಂತ   ಸಹ ಸೇವಾ ಪ್ರಮುಖ ನ. ಸೀತಾರಾಮ್ ಸುಳ್ಯ,, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನಿಕಟ ಪೂರ್ವ ವ್ಯವಸ್ಥಾಪನಾ

ನ.13 ರ ತುಳಸಿ ಪೂಜೆಯಂದು ಪ್ರತೀ ಮನೆ ಮನೆಗಳಲ್ಲಿ ನಡೆಯಲಿ ತುಳಸಿಪೂಜೆ |  ಸಂಕಲ್ಪದೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ Read More »

error: Content is protected !!
Scroll to Top