ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್ ಕುರಿತು ಜಾಗೃತಿ ಕಾರ್ಯಕ್ರಮ
ಪುತ್ತೂರು: ಪುತ್ತೂರು: ಯಾವುದೇ ಅಪರಾಧವನ್ನು ಮಾಡಿ ಪೋಲಿಸ್ ಕೇಸುಗಳಾದರೆ ಅದರಿಂದ ಬಿಡಿಸಿಕೊಳ್ಳುವುದು ತುಂಬಾ ಕಷ್ಟ, ಇದರಿಂದ ವಿದ್ಯಾರ್ಥಿಯೊಬ್ಬನ ಜೀವನವೇ ಹಾಳಾಗಬಹುದು ಹೀಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಆವಶ್ಯಕ ಎಂದು ಪುತ್ತೂರಿನ ಮಹಿಳಾ ಠಾಣೆಯ ಪೋಲಿಸ್ ಸಬ್-ಇನ್ಸ್ಪೆಕ್ಟರ್ ಭವಾನಿ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಂಟಿ ರ್ಯಾಗಿಂಗ್ ಕಮಿಟಿ, ಆಂಟಿ ರ್ಯಾಗಿಂಗ್ ಸ್ಕ್ವಾಡ್ ಮತ್ತು ಕಾಲೇಜು ಆಂತರಿಕ ದೂರು ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. […]
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್ ಕುರಿತು ಜಾಗೃತಿ ಕಾರ್ಯಕ್ರಮ Read More »










