ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಪುತ್ತೂರು: ಯಾವುದೇ ಅಪರಾಧವನ್ನು ಮಾಡಿ ಪೋಲಿಸ್ ಕೇಸುಗಳಾದರೆ ಅದರಿಂದ ಬಿಡಿಸಿಕೊಳ್ಳುವುದು ತುಂಬಾ ಕಷ್ಟ, ಇದರಿಂದ ವಿದ್ಯಾರ್ಥಿಯೊಬ್ಬನ ಜೀವನವೇ ಹಾಳಾಗಬಹುದು ಹೀಗಾಗಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಆವಶ್ಯಕ ಎಂದು ಪುತ್ತೂರಿನ ಮಹಿಳಾ ಠಾಣೆಯ ಪೋಲಿಸ್ ಸಬ್-ಇನ್ಸ್‌ಪೆಕ್ಟರ್ ಭವಾನಿ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಂಟಿ ರ್ಯಾಗಿಂಗ್‍ ಕಮಿಟಿ, ಆಂಟಿ ರ್‍ಯಾಗಿಂಗ್ ಸ್ಕ್ವಾಡ್ ಮತ್ತು ಕಾಲೇಜು ಆಂತರಿಕ ದೂರು ಸಮಿತಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. […]

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ ಆ್ಯಂಟಿ ರ್ಯಾಗಿಂಗ್‍ ಕುರಿತು ಜಾಗೃತಿ ಕಾರ್ಯಕ್ರಮ Read More »

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ | ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ : ನವೀನ್‌ ಭಂಡಾರಿ

ಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್‌ ಮಿಷನ್‌ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ ಗ್ರಾಮ ಪಂಚಾಯತ್‌ಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಭಂಡಾರಿ ಹೇಳಿದರು. ಅವರು ಗುರುವಾರ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಲಜೀವನ್‌ ಮಿಷನ್‌ ಯೋಜನೆಯಡಿ ಐಇಸಿ/ಹೆಚ್‌.ಆರ್‌.ಡಿ ಚಟುವಟಿಕೆಗಳನ್ನು ನಡೆಸಲು ಗ್ರಾಮ ಪಂಚಾಯತ್‌ಗಳ ನೀರು

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ | ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ : ನವೀನ್‌ ಭಂಡಾರಿ Read More »

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ಬಲ್ನಾಡು ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮೂರು ದಂಪತಿಗಳಿಗೆ ಸನ್ಮಾನ

ಪುತ್ತೂರು: ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ನ ದಶಮಾನೋತ್ಸವದ ಅಂಗವಾಗಿ ಟ್ರಸ್ಟ್ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,  ಗುರುವಾರ ಬಲ್ನಾಡು ಗ್ರಾಮದ ಮೂವರು ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಮುತ್ತಪ್ಪ ಗೌಡ – ದಮಯಂತಿ  (ಕಾಂತಿಲ ಮನೆ.ಬಲ್ನಾಡು),  ಬಾಬು ಗೌಡ – ಚಂದ್ರಾವತಿ  (ಬ್ರಹ್ಮರಕೋಡಿ,ಬಲ್ನಾಡು) ಹಾಗೂ ಸೇಸಪ್ಪ ಗೌಡ – ಯಮುನಾ  (ಮುದಲಾಜಿ ಮನೆ, ಬಲ್ನಾಡು ಕಾಂತಿಲ ಮಾಧವ ಗೌಡರ ಮನೆ ಬಲ್ನಾಡು) ಅವರನ್ನು ಸನ್ಮಾನಿಸಲಾಯಿತು.

ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ | ಬಲ್ನಾಡು ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮೂರು ದಂಪತಿಗಳಿಗೆ ಸನ್ಮಾನ Read More »

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗದೊಂದಿಗೆ ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ ನಾಳೆ (ನ.8) ಶುಕ್ರವಾರ ಕೊಯಿಲ ಗ್ರಾಮದ ಕಲಾಯಿಗುತ್ತುನಲ್ಲಿ ನಡೆಯಲಿದೆ. ಸಂಜೆ 6 ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ, ಸುಳ್ಯ ಗುತ್ತಿಗಾರು ಲಯನ್ಸ್

ನಾಳೆ (ನ.8) : ದೀಪಾವಳಿ ಸಂಭ್ರಮಾಚರಣೆ ಹಾಗೂ ಎಸ್‍ ಆರ್ ಕೆ ರಜತ ಸಂಭ್ರಮದ ಸ್ಮರಣ ಸಂಚಿಕೆ ‘‘ರಜತ ಮೆಟ್ಟಿಲು’ ಬಿಡುಗಡೆ ಸಮಾರಂಭ | ರೋಟರಿ ಕ್ಲಬ್‍ ಪುತ್ತೂರು ಹಾಗೂ ಎಸ್‍ ಆರ್ ಕೆ ಲ್ಯಾಡರ್ಸ್ ಸಹಯೋಗ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ 202425 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರದ ಟ್ರಸ್ಟ್‌ನ ಕಛೇರಿಯಲ್ಲಿ ನಡೆಯಿತು. ಟ್ರಸ್ಟ್‌ ಸಂಚಾಲಕ ಅರುಣ್ ಕುಮಾರ್ ಪುತ್ತಿಲರ ಉಪಸ್ಥಿತಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಟ್ರಸ್ಟ್ ಅಧ್ಯಕ್ಷರಾಗಿ ಮಹೇಂದ್ರ ವರ್ಮ ಬಜತ್ತೂರು ಅವರನ್ನು ಆಯ್ಕೆ ಮಾಡಲಾಯಿತು. ಪ್ರ.ಕಾರ್ಯದರ್ಶಿಯಾಗಿ ರವಿಕುಮಾ‌ರ್ ರೈ ಕೆದಂಬಾಡಿ ಮಠ, ಕೋಶಾಧಿಕಾರಿಯಾಗಿ ಗಣೇಶ್ ಭಟ್ ಮಕರಂದರ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ರಾಜು ಶೆಟ್ಟಿ ಕೆಮ್ಮಾಯಿ, ಮಾಧ್ಯಮ ಸಂಚಾಲಕರಾಗಿ ನವೀನ್ ರೈ.ಎಸ್. ಅವರುಗಳನ್ನು ಸರ್ವಾನುಮತದಿಂದ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೂತನ ಪದಾಧಿಕಾರಿಗಳ ಆಯ್ಕೆ Read More »

ಡಿ.20, 21, 22 : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ | ನಾಳೆ (ನ. 8) ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ  ಆಗಮನ

ಪುತ್ತೂರು: ಡಿ. 20, 21, 22, ರಂದು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ಹಿನ್ನಲೆಯಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥ ನ. 8 ರಂದು ಶುಕ್ರವಾರ ಪುತ್ತೂರಿಗೆ ಆಗಮಿಸಲಿದೆ. ಮಧ್ಯಾಹ್ನ 12 ಗಂಟೆಗೆ ಕಬಕ ವೃತ್ತದ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ರಥವನ್ನು ಸ್ವಾಗತಿಸಿ  ಅಲ್ಲಿಂದ ಮೆರವಣಿಗೆ ಮೂಲಕ  ಸಂಚರಿಸಿ ಮುಖ್ಯ ರಸ್ತೆಯಾಗಿ ಶ್ರೀಧರ್ ಭಟ್ ಅಂಗಡಿಯಿಂದ

ಡಿ.20, 21, 22 : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ | ನಾಳೆ (ನ. 8) ರಂದು ಕನ್ನಡ ಜ್ಯೋತಿ ರಥಯಾತ್ರೆ ಪುತ್ತೂರಿಗೆ  ಆಗಮನ Read More »

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’

ಸವಣೂರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ ನಾಳೆ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸವಣೂರು ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಕುದ್ಮಾರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ನ.7) : ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ರಂಗ-2024’ Read More »

ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ

ಮಂಗಳೂರು: ಕಬಕ-ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಶೆಲ್ಟರ್‌(ತಂಗುದಾಣ) ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ದಿಪಡಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಇಲಾಖೆಗೆ ಮನವಿ ಮಾಡಿದ್ದಾರೆ.  ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ರೈಲ್ವೆ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಕಬಕ-ಪುತ್ತೂರು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ವಿಸ್ತರಿಸುವ ವಿಚಾರವನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದ ಸಂಸದ ಕ್ಯಾ. ಚೌಟ ಅವರು, ಇದೀಗ ಈ ಸಮಸ್ಯೆಗೆ ಆದ್ಯತೆ ಮೇರೆಗೆ ತುರ್ತಾಗಿ ಸ್ಪಂದಿಸುವಂತೆ ಕೋರಿ ನೈಋತ್ಯ

ಪುತ್ತೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ ಶೆಲ್ಟರ್‌ ಸಹಿತ ಮೂಲ ಸೌಕರ್ಯ ಅಭಿವೃದ್ದಿಗೆ ಸಂಸದ ಕ್ಯಾ. ಚೌಟ ನೈಋತ್ಯ ರೈಲ್ವೆಗೆ ಪತ್ರ Read More »

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಬೆಳ್ಳಾರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಶಾಲಾ ಮೈದಾನದ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ ಬಿಡುಗಡೆ ಹಾಗೂ ಮನವಿ ಪತ್ರ ಬಿಡುಗಡೆ ಇಂದು ನಡೆಯಿತು. ಕೆಪಿಎಸ್ ನ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ, ವಸಂತ ಸಂಭ್ರಮದ ಲೋಗೊ ಹಾಗು ಮನವಿ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷೆ ರಾಜೀವಿ ಆರ್.ರೈ, ಸಂಚಾಲಕ ಎಸ್.ಎನ್. ಮನ್ಮಥ,

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್‍ ನ ಶಾಲಾ ಮೈದಾನ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ, ಮನವಿ ಪತ್ರ ಬಿಡುಗಡೆ | | ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ ಅವರಿಗೆ ‘ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ’ ಕುರಿತು ಪಿಎಚ್‍ ಡಿ ಪದವಿ

ಪುತ್ತೂರು: ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥ, ನಿವೃತ್ತ ಉಪನ್ಯಾಸಕ, ಸಾಹಿತಿ ಡಾ.ತಾಳ್ತಜೆ ವಸಂತ ಕುಮಾರ್ ಅವರಿಗೆ ಪಿಎಚ್‍ ಡಿ ಪದವಿ ಲಭಿಸಿದೆ. ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ ಎಂಬ ವಿಷಯದಲ್ಲಿ  ಪಿಎಚ್ ಡಿ ಪದವಿ ಪಡೆದಿರುತ್ತಾರೆ. ದಿ. ಕೃಷ್ಣ ಭಟ್ಟ ಹಾಗೂ ಲಕ್ಷ್ಮಿ ಅವರ ಸುಪುತ್ರನಾದ ಡಾ. ತಾಳ್ತಜೆ ವಸಂತ ಕುಮಾರ ಸುದೀರ್ಘ 37 ವರ್ಷಗಳ  ಕಾಲ ಉಪನ್ಯಾಸಕ ವೃತ್ತಿಯನ್ನು ಮಾಡಿದ್ದು,  ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಅವರ ಮಾರ್ಗದರ್ಶನದಲ್ಲಿ 17 ಮಂದಿ

ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ ಅವರಿಗೆ ‘ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ’ ಕುರಿತು ಪಿಎಚ್‍ ಡಿ ಪದವಿ Read More »

error: Content is protected !!
Scroll to Top