ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ
ಬಂಟ್ವಾಳ: ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಬಂಟ್ವಾಳ ತಾಲೂಕಿನ ವಿಟ್ಲ ಶಾಂತಿನಗರದಲ್ಲಿರುವ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತು. ಶುಭಾರಂಭದ ಪ್ರಯುಕ್ತ ಬೆಳಿಗ್ಗೆ 10.30 ಕ್ಕೆ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆ ನಡೆಯಿತು. ಬಳಿಕ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಪುಂಡಿಕಾಯಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ.ವಿಟ್ಲ, ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ದ.ಕ.ಜಿಲ್ಲಾ ಶಾಮಿಯಾನ […]
ವಿಟ್ಲ ಶಾಂತಿನಗರದಲ್ಲಿ ಬ್ರಹ್ಮಶ್ರೀ ಶಾಮಿಯಾನ & ಸರ್ವೀಸಸ್ ಶುಭಾರಂಭ Read More »










