ಪುತ್ತೂರು

ಮಹಿಳೆಯ ತಲೆ ಬುರುಡೆ, ಎಲುಬುಗಳು ಪತ್ತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ | ಪೊಲೀಸರಿಂದ ತನಿಖೆ

ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾದ ಘಟನೆ ಒಳಮೊಗ್ರು ಗ್ರಾಮದ ಉರ್ವದಲ್ಲಿ ನಡೆದಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ತನ್ನ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ ಗೊತ್ತಾಗಿದ್ದು ಈ ವೇಳೆ ಮಹಿಳೆಯ ತಲೆ ಬುರುಡೆ ಹಾಗೂ ಕೈ, ಕಾಲುಗಳ ಎಲುಬು ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದು ತಲೆ […]

ಮಹಿಳೆಯ ತಲೆ ಬುರುಡೆ, ಎಲುಬುಗಳು ಪತ್ತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ | ಪೊಲೀಸರಿಂದ ತನಿಖೆ Read More »

ಈಶ್ವರ್ ಮಲ್ಪೆಯವರಿಗೆ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸಂಘದಿಂದ ‘ನ್ಯೂಸ್ ಪುತ್ತೂರು’ ಕಚೇರಿಯಲ್ಲಿ ಸನ್ಮಾನ

ಪುತ್ತೂರು: ಖ್ಯಾತ ಈಜುಪಟು, ನೀರಿಗೆ ಬಿದ್ದ ಶವಗಳನ್ನು ಮೇಲೆತ್ತುವ ಸಾಹಸ ಕಾರ್ಯ ಮಾಡುತ್ತಿರುವ ಅಪತ್ಭಾಂಧವ ಈಶ್ವರ್ ಮಲ್ಪೆ ಅವರನ್ನು ಪುತ್ತೂರಿನ ಏಳ್ಮುಡಿಯಲ್ಲಿರುವ ಪ್ರಾವಿಡೆನ್ಸ್ ಕಾಂಪ್ಲೆಕ್ಸ್ ನಲ್ಲಿರುವ ‘‘ನ್ಯೂಸ್ ಪುತ್ತೂರು’ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನ್ಯೂಸ್ ಪುತ್ತೂರು ಕಚೇರಿಗೆ ಬಂದ ಅವರನ್ನು ಕಚೇರಿಯಲ್ಲಿ ಸ್ವಾಗತಿಸಲಾಯಿತು. ಬಳಿಕ ನ್ಯೂಸ್ ಪುತ್ತೂರು ನಿರ್ದೇಶಕ, ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸಂಘದ ಪ್ರವೀಣ್‍ಕುಂಟ್ಯಾನ ಈಶ್ವರ್ ಮಲ್ಪೆ ಅವರನ್ನು ಪೇಟ ತೊಡಿಸಿ, ಹೂಹಾರ ಹಾಕಿ, ಫಲ, ಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು. ಈ

ಈಶ್ವರ್ ಮಲ್ಪೆಯವರಿಗೆ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸಂಘದಿಂದ ‘ನ್ಯೂಸ್ ಪುತ್ತೂರು’ ಕಚೇರಿಯಲ್ಲಿ ಸನ್ಮಾನ Read More »

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಐಟಿ ಕ್ಲಬ್‍ ನಿಂದ ಕಾರ್ಯಾಗಾರ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.ಎ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನ ಸಂಘದ ವತಿಯಿಂದ  ಸಾಫ್ಟವೇರ್ ಡೆವಲಪ್‍ ಮೆಂಟ್‍ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಸಾಫ್ಟ್ ವೇರ್ ಇಂಜಿನಿಯರ್‍  ಗೌತಮಿ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿ, ಸಾಫ್ಟವೇರ್ ಡೆವಲಪ್‍ ಮೆಂಟ್‍ ಗೆ ಸಂಬಂಧಿಸಿದಂತೆ ಉನ್ನತ ಗುಣಮಟ್ಟದ ಸಾಫ್ಟ್‌ ವೇರ್ ನ್ನು ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಮತ್ತು ಪರೀಕ್ಷಿಸಲು ಸಂಬಂಧಿಸಿದ ಪ್ರಕ್ರಿಯೆಗಳ

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಐಟಿ ಕ್ಲಬ್‍ ನಿಂದ ಕಾರ್ಯಾಗಾರ Read More »

ವಿವಿ ಮಟ್ಟದ ಭಾಷಣ ಸ್ಪರ್ಧೆ : ಸಂತ ಫಿಲೋಮಿನಾ ಕಾಲೇಜಿನ ಶ್ರೀದೇವಿ ಎನ್. ಪ್ರಥಮ

ಪುತ್ತೂರು: ಮೂಡುಬಿದಿರೆ ಶ್ರೀ ಧವಲಾ ಮಹಾವಿದ್ಯಾಲಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶ್ರೀದೇವಿ ಎನ್. ಇವರು ಪ್ರಥಮ ಬಹುಮಾನ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಒಟ್ಟು 38 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲ ರೆ.ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅಭಿನಂದಿಸಿದ್ದಾರೆ.

ವಿವಿ ಮಟ್ಟದ ಭಾಷಣ ಸ್ಪರ್ಧೆ : ಸಂತ ಫಿಲೋಮಿನಾ ಕಾಲೇಜಿನ ಶ್ರೀದೇವಿ ಎನ್. ಪ್ರಥಮ Read More »

ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಮೆಸೇಜ್ | ತಂಡದಿಂದ ಹಲ್ಲೆ

ಸುಳ್ಯ: ಅನ್ಯಕೋಮಿನ ಯುವಕನನೋರ್ವ ಹಿಂದೂ ಯುವತಿಗೆ ಮೆಸೇಜ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿದ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ನಯಾಜ್‍ ಎಂಬಾತ ಮೆಸೇಜ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಯುವಕರ ತಂಡ ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದ್ದು, ಹಲ್ಲೆಗೊಳಗಾದ ಯುವಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ. ಯುವಕನ್ನು ಸ್ಥಳೀಯ ನಿವಾಸಿಯೋರ್ವ ಮಾತನಾಡಲು ಇದೆ ಎಂದು ಗ್ಯಾರೇಜಿಗೆ ಕರೆಸಿಕೊಂಡು, ತಾನು ಹೋದಾಗ ಗುಂಪು ಸೇರಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವುದಾಗಿ ಯುವಕ ಪೊಲೀಸರಿಗೆ

ಅನ್ಯ ಕೋಮಿನ ಯುವಕನಿಂದ ಹಿಂದೂ ಯುವತಿಗೆ ಮೆಸೇಜ್ | ತಂಡದಿಂದ ಹಲ್ಲೆ Read More »

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು

ಕಡಬ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಸ್ಪಂದನ ಸಮುದಾಯ ಸಹಕಾರಿ ಸಂಘದ ಪಿಗ್ಮಿ ಸಂಗ್ರಾಹಕರಾದ ಸೀತಾರಾಮ ಗೌಡ ದೇವಸ್ಯ ಮೃತಪಟ್ಟವರು. ಕಡಬ ಸ್ಪಂದನ ಸಮುದಾಯ ಸಹಕಾರಿ ಸಂಘದ ಸಿಬ್ಬಂದಿ ಶಿಲ್ಪಾ ಅವರ ತಂದೆಯಾಗಿದ್ದಾರೆ.

ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ : ಸವಾರ ಮೃತ್ಯು Read More »

ಜಾಗದ ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಬನ್ನೂರಿನ ಚರ್ಚ್‍ ಆಡಳಿತ ಮಂಡಳಿ ಹಾಗೂ ಖಾಸಗಿ ವ್ಯಕ್ತಿಗಳ ನಡುವೆ ನಡೆದ ಮಾತಿನ ಚಕಮಕಿ ಸಂಬಂಧ ಇತ್ತಂಡಗಳ ವಿರುದ್ಧ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚರ್ಚ್‌ ಆಡಳಿತ ಮಂಡಳಿ ಉಪಾಧ್ಯಕ್ಷ ಜೆರಾಲ್ಡ್ ಆಸ್ಟಿನ್ ಡಿಕೊಸ್ತ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬನ್ನೂರು ಗ್ರಾಮದಲ್ಲಿ ಒಟ್ಟು 4 ಎಕ್ರೆ ಜಮೀನಿಗೆ ಮೌರಿಸ್ ಗೊನ್ಸಾಲ್ವಿಸ್, ವಿಕ್ಟರ್ ಗೊನ್ಸಾಲ್ವಿಸ್, ದೀಕ್ಷಿತ್, ಧೀರಜ್ ಗೊನ್ಸಾಲ್ವಿಸ್, ಬೀನಾ ಗೊನ್ಸಾಲ್ವಿಸ್‌ರವರು ಅಕ್ರಮ ಪ್ರವೇಶ ಮಾಡಿ ಜಮೀನಿನಲ್ಲಿದ್ದ ಕೃಷಿ ಹಾಗೂ

ಜಾಗದ ತಕರಾರು : ಇತ್ತಂಡಗಳ ವಿರುದ್ಧ ಪ್ರಕರಣ ದಾಖಲು Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ಎನ್ ವಹಿಸಿದರು. ಕೆ ಎಸ್ ಎಸ್ ಕಾಲೇಜಿನ ಕಚೇರಿ ಸಿಬ್ಬಂದಿ ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು. ಅತಿಥಿಗಳು ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಶಾಂತ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅನ್ವಿತಾ ಹಚ್ಚೇವು ಕನ್ನಡದ ದೀಪ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 69ನೇ ವರ್ಷದ ಕನ್ನಡ ರಾಜ್ಯೋತ್ಸವ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ವರ್ಷ ಕನ್ನಡ ರಾಜ್ಯೋತ್ಸವ ಸಮಾರಂಭ ಶುಕ್ರವಾರ ಪುರಭವನದಲ್ಲಿ ನಡೆಯಿತು. ಸಮಾರಂಭದ ಮೊದಲು ದರ್ಬೆ ವೃತ್ತದಿಂದ ವಿವಿಧ ಶಾಲೆಗಳ ಗೈಡ್ಸ್, ಸ್ಕೌಟ್ಸ್, ವಿದ್ಯಾರ್ಥಿಗಳ ಪಥಸಂಚಲನ ಕನ್ನಡ ಭುವನೇಶ್ವರಿ ಭಾವಚಿತ್ರದೊಂದಿಗೆ, ಬ್ಯಾಂಡ್‍ವಾದ್ಯಗಳ ಸಮೇತ ಮೆರವಣಿಗೆ ಮೂಲಕ ಕಿಲ್ಲೇ ಮೈದಾನಕ್ಕೆ ಆಗಮಿಸಿತು. ಬಳಿಕ ಕಿಲ್ಲೇ ಮೈದಾನದಲ್ಲಿ ಕನ್ನಡ ಧ್ವಜಾರೋಹಣ, ರಾಷ್ಟ್ರ ಧ್ವಜಾರೋಹಣವನ್ನು ಗಣ್ಯರು ಮಾಡುವ ಮೂಲಕ ಚಾಲನೆ ನೀಡಲಾಯಿತು. ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಧ್ವಜಾರೋಹಣ ನೆರವೇರಿಸಿ ಕನ್ನಡ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 69ನೇ ವರ್ಷದ ಕನ್ನಡ ರಾಜ್ಯೋತ್ಸವ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ Read More »

ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ  | ನ.4 ರಂದು ಬೀದಿಗಿಳಿದು ಬಿಜೆಪಿಯಿಂದ ಹೋರಾಟ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಸಿದ್ಧರಾಮಯ್ಯ ಸರಕಾರ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುವ ಮಾಡುವ ಮೂಲಕ ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ ನಡೆಯುತ್ತಿದ್ದು,ಅತಿರೇಕದ ವರ್ತನೆಯಿಂದ ದೀಪಾವಳಿ ಸಂದರ್ಭದಲ್ಲಿ ಸಂತೋಷದಲ್ಲಿರಬೇಕಾದ ರೈತರನ್ನು ಕತ್ತಲೆಗೆ ತಳ್ಳಿದೆ. ಈ ನಿಟ್ಟಿನಲ್ಲಿ ನ.4 ರಂದು ರಾಜ್ಯದ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪುತ್ತೂರಿನಲ್ಲಿ ದರ್ಬೆ ವೃತ್ತದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದಲೇ

ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ  | ನ.4 ರಂದು ಬೀದಿಗಿಳಿದು ಬಿಜೆಪಿಯಿಂದ ಹೋರಾಟ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top