ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮೇ ಒಂದರಂದು ರಾತ್ರಿ ನಡೆದ ಗೋ ಕಳ್ಳತನವಾದ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು. ದೇವಸ್ಥಾನದ ವಠಾರದಿಂದ ಎರಡು ಗೋ ಕಳ್ಳತನವಾಗಿದ್ದು ಈ ಕುರಿತು ತನಿಖೆ ನಡೆಸಿ ಗೋಕಳ್ಳರನ್ನು ಬಂಧಿಸುವಂತೆ ದೂರು ನೀಡಲಾಯಿತು. ಈ ಸಂದರ್ಭ ಬಜರಂಗದಳ ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ , ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ಗ್ರಾಮಾಂತರ ಸಂಯೋಜಕ ವಿಶಾಖ್ ಸಸಿಹಿತ್ಲು, ಹರ್ಷಿತ್ ಬಲ್ನಾಡ್, […]