ಹಿರಿಯರ ಸೇವಾ ಪ್ರತಿಷ್ಠಾನದಿಂದ ಸ್ವಾರ್ಥ ರಹಿತ ಸೇವೆ: ಬಿ ವಿಠಲ ರೈ
ಹಿರಿಯರ ಸೇವಾ ಪ್ರತಿಷ್ಠಾನದ ಮೂಲಕ ನಡೆಸುತ್ತಿರುವ ಸೇವಾ ಕಾರ್ಯಗಳು ವಿಶೇಷ ಮೌಲ್ಯವನ್ನು ಹೊಂದಿದೆ. ಸ್ವಾರ್ಥ ರಹಿತವಾದ ಈ ಸೇವಾ ಕಾರ್ಯಗಳನ್ನು ಎಲ್ಲರೂ ಬೆಂಬಲಿಸಬೇಕೆಂದು ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಿ .ವಿಠಲ ರೈ ತಿಳಿಸಿದರು. ಬೆಂದ್ರುತೀರ್ಥ ಕ್ಷೇತ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಇದರ ಕೇಂದ್ರೀಯ ಸಮಿತಿಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಶಿವಾಜಿ ಯುವ ಸೇನೆ ರಿ. ಗೌರವಾಧ್ಯಕ್ಷರಾದ ಚಂದ್ರಹಾಸ ಮೂರೂರು ಬೆಂದ್ರುತೀರ್ಥದ ಇತಿಹಾಸದ ಬಗ್ಗೆ ಮಾಹಿತಿ ನೀಡಿ […]
ಹಿರಿಯರ ಸೇವಾ ಪ್ರತಿಷ್ಠಾನದಿಂದ ಸ್ವಾರ್ಥ ರಹಿತ ಸೇವೆ: ಬಿ ವಿಠಲ ರೈ Read More »









