ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ
ಪುತ್ತೂರು: 2024-25 ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರ ಪಟ್ಟಿ ಬಿಡುಗಡೆಗೊಂಡಿದೆ. ವಿವರ ಈ ಕೆಳಗಿನಂತಿದೆ ಡಾ. ತಾಳ್ತಾಜೆ ವಸಂತ ಕುಮಾರ (ಸಾಹಿತ್ಯ ಕ್ಷೇತ್ರ ), ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಾ ) .( ಜಾನಪದ/ ಕಲಾ ಕ್ಷೇತ್ರ ), ವೇದಾವತಿ. ಎ ( ಕ್ರೀಡಾಕ್ಷೇತ್ರ ), ಅಬ್ದುಲ್ ರಜಾಕ್ ಬಪ್ಪಳಿಗೆ ( ಸಮಾಜ ಸೇವೆ ), ತಿಮ್ಮಪ್ಪ ಪೂಜಾರಿ( ರಂಗಭೂಮಿ/ ಸಾಹಿತ್ಯ ), ಕೇಶವ ಮಚ್ಚಿ ಮಲೆ (ರಂಗಭೂಮಿ / ನಾಟಕ), ಡಾ. […]
ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ Read More »










