ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ
ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ 69ನೇ ಕನ್ನಡ ರಾಜ್ಯೋತ್ಸವವು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕರಾದ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಅವರು ಕನ್ನಡ ಧ್ವಜಾರೋಹಣ ಮಾಡುವುದರೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆಯ ಮಹತ್ತ್ವವನ್ನು ತಿಳಿಸಿ ಹೇಳಿ ಭಾಷಾಭಿಮಾನ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ವಿದ್ಯಾರ್ಥಿನಿಯರಾದ 10ನೇ ತರಗತಿಯ ಎಂ. ವೈಷ್ಣವಿ ಮತ್ತು ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅವನಿ ಆರ್. ರೈ ಅವರು ಕನ್ನಡದ ಕುರಿತು ಮಾತನಾಡಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ […]
ವಿದ್ಯಾರಶ್ಮಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ Read More »










