ಹಲಾಲ್ ಮುಕ್ತ ದೀಪಾವಳಿ ಆಚರಿಸೋಣ | ಪುತ್ತೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕರಪತ್ರ ಹಂಚುವ ಮೂಲಕ ಅಭಿಯಾನ
ಪುತ್ತೂರು: ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಹಲಾಲ್ ಮುಕ್ತ ದೀಪಾವಳಿ ಆಚರಿಸುವಂತೆ ಪುತ್ತೂರಿನಾದ್ಯಂತ ಅಭಿಯಾನ ಆರಂಭಿಸಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೋಮವಾರ ಕರಪತ್ರ ಹಂಚುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ದೀಪಾವಳಿಯನ್ನು ರಾಷ್ಟ್ರದ್ರೋಹಿ ಹಲಾಲ್ ಮುಕ್ತವಾಗಿ ಆಚರಿಸಿ ಎಂದು ಈ ಸಂದರ್ಭದಲ್ಲಿ ಕರೆ ನೀಡಿದದರು. ಭಾರತದಲ್ಲಿ ಇಸ್ಲಾಂ ಮೇಲಾಧಾರಿತ ಹಲಾಲ್ ಆರ್ಥಿಕ ವ್ಯವಸ್ಥೆ ನಿರ್ಮಿಸಲು ಪ್ರಯತ್ನಗಳಾಗುತ್ತಿವೆ. ಎಫ್ ಎಸ್ ಎಸ್ ಎ ಐ’ ನಂತಹ ಸರ್ಕಾರಿ ಸಂಸ್ಥೆಯ ಪ್ರಮಾಣಪತ್ರ ತೆಗೆದುಕೊಂಡ ನಂತರವೂ ಇಸ್ಲಾಮೀ ಸಂಸ್ಥೆಗಳು […]










