ಪುತ್ತೂರು

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾ‌ರ್ ಪುತ್ತೂರು ಅಭೂತ ಪೂರ್ವ ಗೆಲುವು

ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ. 1693 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.ಎಂ.ಎ. ಸ್ನಾತಕೋತ್ತರ ಪದವೀಧರ ಕಿಶೋರ್., ವಿದ್ಯಾರ್ಥಿ ದೆಸೆಯಿಂದ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ […]

ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾ‌ರ್ ಪುತ್ತೂರು ಅಭೂತ ಪೂರ್ವ ಗೆಲುವು Read More »

ಮತ್ತೆ ವಿವಾದಕ್ಕೊಳಗಾದ ದಾರಂದಕುಕ್ಕು ಪ್ರಯಾಣಿಕರ ತಂಗುದಾಣ | ಸಹಾಯಕ ಆಯುಕ್ತರು, ಅಧಿಕಾರಗಳ ಜಂಟಿ ಪರಿಶೀಲನೆ

ಪುತ್ತೂರು: ಕಳೆದ ಹಲವು ವರ್ಷಗಳಿಂದ ವಿವಾದದಲ್ಲಿರುವ ಪುತ್ತೂರು-ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಎಂಬಲ್ಲಿರುವ ಪ್ರಯಾಣಿಕರ ತಂಗುದಾಣ ಮತ್ತೆ ಮುನ್ನಲೆಗೆ ಬಂದಿದೆ. ತಂಗುದಾಣದ ಬಗ್ಗೆ ದೂರು ಬಂದಿರುವ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ನೇತೃತ್ವದಲ್ಲಿ ಬುಧವಾರ ಭೇಟಿ ನೀಡಿ ವಿವಿಧ ಇಲಾಖೆಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿದರು. ದಾರಂದಕುಕ್ಕು ಎಂಬಲ್ಲಿ ಮುಖ್ಯರಸ್ತೆ ಬದಿಯಲ್ಲಿರುವ ಪ್ರಯಾಣಿಕರ ತಂಗುದಾಣವು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕ ದೂರಿನಲ್ಲಿ ಹಿನ್ನೆಲೆಯಲ್ಲಿ ಬೇಟಿ ನೀಡಿದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರವರು ಕಂದಾಯ ಇಲಾಖೆ, ಭೂ

ಮತ್ತೆ ವಿವಾದಕ್ಕೊಳಗಾದ ದಾರಂದಕುಕ್ಕು ಪ್ರಯಾಣಿಕರ ತಂಗುದಾಣ | ಸಹಾಯಕ ಆಯುಕ್ತರು, ಅಧಿಕಾರಗಳ ಜಂಟಿ ಪರಿಶೀಲನೆ Read More »

ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ | ಜಿಲ್ಲಾಸ್ಪತ್ರೆಗೆ ದಾಖಲಾತಿ

ಪುತ್ತೂರು : ಕಳೆದ ಮೂರು ನಾಲ್ಕು ದಿನಗಳಿಂದ ಪುತ್ತೂರು ನಗರದ  ಆಸುಪಾಸಿನಲ್ಲಿ  ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ತಿರುಗುತ್ತ.. ಸಿಕ್ಕ ಸಿಕ್ಕ ಮನೆಗಳಿಗೆ ಹಾಗೂ ಅಂಗಡಿಗಳಿಗೆ ನುಗ್ಗಿ ವಿಚಿತ್ರ ವರ್ತನೆ ಮಾಡುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ ಓರ್ವನನ್ನು ಪುತ್ತೂರು ನಗರ ಪೊಲೀಸ್ ಠಾಣೆ ಹಾಗೂ ಪುತ್ತೂರು ಉಮೇಶ್ ನಾಯಕ್ ಅವರ  ನೇತೃತ್ವದಲ್ಲಿ ರಕ್ಷಣೆ ಮಾಡಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೆಚ್ಚುವರಿ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಮೊಟ್ಟೆತಡ್ಕ ಪರಿಸರದಲ್ಲಿ ಸಂಚರಿಸುತ್ತಿದ್ದ ಈ ವ್ಯಕ್ತಿಯನ್ನು

ಮಾನಸಿಕ ಅಸ್ವಸ್ಥ ವ್ಯಕ್ತಿಯ ರಕ್ಷಣೆ | ಜಿಲ್ಲಾಸ್ಪತ್ರೆಗೆ ದಾಖಲಾತಿ Read More »

ನಾಳೆ ವಿದ್ಯುತ್‍ ನಿಲುಗಡೆ | ಯಾವ ಪ್ರದೇಶದಲ್ಲಿ ? ಇಲ್ಲಿದೆ ಡಿಟೈಲ್ಸ್

ಪುತ್ತೂರು: ತುರ್ತು ಕಾಮಗಾರಿ ಹಿನ್ನಲೆಯಲ್ಲಿ 110/33/11 ಕೆವಿ ಪುತ್ತೂರು ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್‍ ನಲ್ಲಿ ಅ.24 ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್‍ ಸರಬರಾಜಾಗುವ ಗ್ರಾಹಕರು ಗಮನಿಸಬೇಕಾಗಿದೆ. ನೆಲ್ಲಿಕಟ್ಟೆ, ಎಂಟಿ ರೋಡ್‍, ಕೆಎಸ್‍ ಆರ್‍ ಟಿಸಿ ಬಸ್‍ ನಿಲ್ದಾಣ ಬಳಿ, ಅರುಣಾ ಥಿಯೇಟರ್, ಸೂತ್ರಬೆಟ್ಟು, ಎಪಿಎಂಸಿ ರಸ್ತೆ, ಬೊಳ್ವಾರ್ ವೃತ್ತ, ಶ್ರೀ ಲಕ್ಷ್ಮೀ

ನಾಳೆ ವಿದ್ಯುತ್‍ ನಿಲುಗಡೆ | ಯಾವ ಪ್ರದೇಶದಲ್ಲಿ ? ಇಲ್ಲಿದೆ ಡಿಟೈಲ್ಸ್ Read More »

ವಿಶ್ವ ಹಿಂದೂ ಪರಿಷತ್ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಭೂಮಿ ಪೂಜೆ | ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ನವರತ್ನ, ಅಕ್ಷತೆ ಸಮರ್ಪಿಸುವ ಮೂಲಕ ಕಾಮಗಾರಿಗೆ ಚಾಲನೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಭೂಮಿ ಪೂಜೆ ಇಂದು ಪುತ್ತೂರು ವಿಹಿಂಪ ನಿವೇಶನದಲ್ಲಿ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನವರತ್ನ ಮತ್ತು ಅಕ್ಷತೆಯನ್ನು ಸಮರ್ಪಿಸಿ ಕೆಸರು ಕಲ್ಲು ಹಾಕುವ ಮೂಲಕ ನೂತನ ಕಾರ್ಯಾಲಯ ಕಾಮಗಾರಿಗೆ ಚಾಲನೆ ನೀಡಿದರು. ವಿಹಿಂಪ ದಕ್ಷಿಣ ಪ್ರಾಂತದ ಕಾರ್ಯಾಧ್ಯಕ್ಷ ಎಂ.ಬಿ ಪುರಾಣಿಕ್, ವಿಹಿಂಪ ಕೇಂದ್ರಿಯ ಕಾರ್ಯದರ್ಶಿ ಗೋಪಾಲ್ ಜಿ ಮತ್ತು ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು ಪೂವಪ್ಪ ಅವರು ಶ್ರೀಗಳ

ವಿಶ್ವ ಹಿಂದೂ ಪರಿಷತ್ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಭೂಮಿ ಪೂಜೆ | ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ನವರತ್ನ, ಅಕ್ಷತೆ ಸಮರ್ಪಿಸುವ ಮೂಲಕ ಕಾಮಗಾರಿಗೆ ಚಾಲನೆ Read More »

ಸವಣೂರು ವಲಯ ಮಟ್ಟದ ಕ್ರೀಡಾಕೂಟ | ಪುರುಷರಕಟ್ಟೆ ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಟ್ಟೆ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. 10ನೇ ತರಗತಿಯ ವಿವೇಕ್ 400ಮೀ ಓಟ ದ್ವಿತೀಯ ಮತ್ತು ಈಟಿ ಎಸೆತ ಪ್ರಥಮ, 9ನೇ ತರಗತಿಯ ಜೀವಿತ್ 3000ಮೀ ಓಟ ತೃತೀಯ, 9ನೇ ತರಗತಿಯ ಹೃತ್ವಿ ಜೈನ್ ಗುಂಡು ಎಸೆತ ದ್ವಿತೀಯ ಮತ್ತು ಚಕ್ರ ಎಸೆತ ದ್ವಿತೀಯ,

ಸವಣೂರು ವಲಯ ಮಟ್ಟದ ಕ್ರೀಡಾಕೂಟ | ಪುರುಷರಕಟ್ಟೆ ಸರಸ್ವತಿ ಶಾಲೆಗೆ ಹಲವು ಪ್ರಶಸ್ತಿ Read More »

ವಿಶ್ವ ಹಿಂದೂ ಪರಿಷತ್ ನೂತನ ಕಾರ್ಯಾಲಯದ ಭೂಮಿ ಪೂಜೆ ಸಂದರ್ಭ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ಮಾರಾಮಾರಿ | ಘಟನಾ ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್

ಪುತ್ತೂರು: ವಿಶ್ವಹಿಂದೂ ಪರಿಷತ್ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಸಮಾರಂಭದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಕುರಿತು ತಿಳಿದು ಬಂದಿದೆ. ಇಂದು ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್‍ ನೂತನ ಕಾರ್ಯಾಲಯಕ್ಕೆ ಭೂಮಿ ಪೂಜೆ ಏರ್ಪಿಸಲಾಗಿತ್ತು. ಭೂಮಿ ಪೂಜೆಯನ್ನು ಕುಕ್ಕೆ ಸುಬ್ರಹ್ಮಣ್ಯದ ನರಸಿಂಹಸ್ವಾಮಿ ಸಂಪುಟ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರನಾಗಿ ಚುನಾವಣೆಗೆ ಸ್ಪರ್ಧಿಸಿ ಬಿಜೆಪಿ ಸೋಲಿಗೆ ಕಾರಣರಾದ ಅರುಣ್ ಕುಮಾರ್‍ ಪುತ್ತಿಲ ಸಹಿತ

ವಿಶ್ವ ಹಿಂದೂ ಪರಿಷತ್ ನೂತನ ಕಾರ್ಯಾಲಯದ ಭೂಮಿ ಪೂಜೆ ಸಂದರ್ಭ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ಮಾರಾಮಾರಿ | ಘಟನಾ ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ Read More »

ಕಲಾದೀಪ ವಿದ್ವಾನ್ ದೀಪಕ್ ಕುಮಾರ್-ವಿದುಷಿ ಪ್ರೀತಿಕಲಾ ದಂಪತಿಯಿಂದ ಭರತನಾಟ್ಯ ಪ್ರದರ್ಶನ | ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ರಲ್ಲಿ ಶ್ರೀ ಮಹಾಲಿಂಗೇಶ್ವರನ ಕುರಿತ ಪದವರ್ಣ

ಪುತ್ತೂರು : ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ಯುಗಳ ನೃತ್ಯ- ಕಲಾದೀಪ ವಿದ್ವಾನ್‍ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ದಂಪತಿಯಿಂದ ‘ನೃತ್ಯೋತ್ಕ್ರಮಣ-2024’ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನಗೊಂಡಿತು. ಭರತನಾಟ್ಯದ ಅಂಗವಾಗಿ ಸುಮಾರು ಎರಡೂವರೆ ಗಂಟೆಗಳ ಕಾಲ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಕುರಿತ ಪದವರ್ಣದ ಭರತನಾಟ್ಯ ಪ್ರದರ್ಶನಗೊಂಡಿತು. ಹಿಮ್ಮೇಳದಲ್ಲಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಮಂಗಳೂರು (ನಟುವಾಂಗ), ವಿದ್ವಾನ್ ಗೋಪಾಲಕೃಷ್ಣನ್ ಚೆನ್ನೈ (ಹಾಡುಗಾರಿಕೆ), ವಿದ್ವಾನ್ ವಿನಯ್ ನಾಗರಾಜನ್ ಬೆಂಗಳೂರು (ಮೃದಂಗ), ವಿದ್ವಾನ್ ವಿವೇಕ್‍ ಕೃಷ್ಣ ಬೆಂಗಳೂರು (ಕೊಳಲು), ಮಂಗಳೂರು ದೇವ್‍ಪ್ರೋ

ಕಲಾದೀಪ ವಿದ್ವಾನ್ ದೀಪಕ್ ಕುಮಾರ್-ವಿದುಷಿ ಪ್ರೀತಿಕಲಾ ದಂಪತಿಯಿಂದ ಭರತನಾಟ್ಯ ಪ್ರದರ್ಶನ | ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ರಲ್ಲಿ ಶ್ರೀ ಮಹಾಲಿಂಗೇಶ್ವರನ ಕುರಿತ ಪದವರ್ಣ Read More »

ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ಸಂಕೇತ್ ನಿಧನ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ಕನ್ನಡ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಸಂಕೇತ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಸೋಮವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮೃತಪಟ್ಟಿದ್ದಾನೆ. ಮೃತರಿಗೆ ತಂದೆ, ತಾಯಿ ಹಾಗೂ ಓರ್ವ ಸಹೋದರ ಇದ್ದಾರೆ. ಶಾಲಾ ನಿರ್ದೇಶಕ ಬಿಷಪ್ ಯಾಕೂಬ್ ಮೊರ್ ಅಂತೋನಿಯಾಸ್, ಸಂಚಾಲಕ ರೆ.ಫಾ ಹನಿ ಜೇಕಬ್, ಮೆನೇಜರ್ ಸನ್ನಿ ಜಾನ್,  ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ಸಂಕೇತ್ ನಿಧನ Read More »

ನ.1 : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಭುವನೇಶ್ವರಿ ಮೆರವಣಿಗೆ | ಪೂರ್ವಭಾವಿ ಸಭೆ

ಪುತ್ತೂರು: ನ.1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಬೆಳಿಗ್ಗೆ ದರ್ಬೆ ವೃತ್ತದಿಂದ ಕನ್ನಡ ಭುವನೇಶ್ವರಿಯ ಭಾವಚಿತ್ರದೊಂದಿಗೆ ವೈಭವದ ಮೆರವಣಿಗೆ ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಆಡಳಿತ ಸೌಧದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸುವ ನಿಟ್ಟಿನಲ್ಲಿ ಚರ್ಚೆಗಳು ನಡೆದವು. ಮೆರವಣಿಗೆಯ ಖರ್ಚು ವೆಚ್ಚಗಳನ್ನು ಭರಿಸುವ ಕುರಿತು ಸಂಘ ಸಂಸ್ಥೆಗಳಲ್ಲಿ ವಿನಂತಿಸಲಾಯಿತು. ಮೆರವಣಿಗೆಯಲ್ಲಿ ಕನ್ನಡ

ನ.1 : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಭುವನೇಶ್ವರಿ ಮೆರವಣಿಗೆ | ಪೂರ್ವಭಾವಿ ಸಭೆ Read More »

error: Content is protected !!
Scroll to Top