ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅಭೂತ ಪೂರ್ವ ಗೆಲುವು
ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ. 1693 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.ಎಂ.ಎ. ಸ್ನಾತಕೋತ್ತರ ಪದವೀಧರ ಕಿಶೋರ್., ವಿದ್ಯಾರ್ಥಿ ದೆಸೆಯಿಂದ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಲ್ಲಿ […]
ವಿಧಾನ ಪರಿಷತ್ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅಭೂತ ಪೂರ್ವ ಗೆಲುವು Read More »










