ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ಸ್ವಂತ ಸಂಸ್ಥೆಯೊಂದನ್ನು ಸ್ಥಾಪಿಸುವ ಹಂಬಲ ಪ್ರತಿಯೊಬ್ಬನಲ್ಲೂ ಮೂಡಬೇಕು. ಆಲೋಚನೆಗಳು ನಿರ್ದಿಷ್ಟ ಪರಿಧಿಗೆ ಸೀಮಿತವಾಗದೆ ವಿವಿಧ ಆಯಾಮಗಳಲ್ಲಿ ಚಿಂತಿಸುವಂತಾಗಬೇಕು. ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರನಾಗಬೇಕು ಎಂದು ಕುಂಬ್ಳೆ ಸಮೂಹ ಸಂಸ್ಥೆಗಳ ನಿರ್ದೇಶಕ ಕುಂಬ್ಳೆ ನರಸಿಂಹ ಪ್ರಭು ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ’ಉದ್ಯಮಶೀಲತೆ- ಕಲ್ಪನೆಯಿಂದ ವಾಸ್ತವಕ್ಕೆ ಪರಿವರ್ತನೆ’ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾರಾಯಣಮೂರ್ತಿ, ಅಜಿಂ ಪ್ರೇಮ್ಜಿ ಇನ್ಫೋಸಿಸ್, ವಿಪ್ರೋ ಕಂಪನಿಗಳನ್ನು ಕಟ್ಟುವ […]
ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ : ನರಸಿಂಹ ಪ್ರಭು | ಉಪನ್ಯಾಸ ಕಾರ್ಯಕ್ರಮ Read More »










