ಮುಡಾ, ವಾಲ್ಮೀಕಿ ಹಗರಣದ ಮೂಲಕ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಾಗದೆ ಆಕ್ಸಿಜನ್ ಒಳಗೆ ಸೇರಿಕೊಂಡಿದೆ | ಪತ್ರಿಕಾಗೋಷ್ಠಿಯಲ್ಲಿ ನಳಿನ್ ಕುಮಾರ್ ಕಟೀಲ್
ಪುತ್ತೂರು: ಮುಡಾ, ವಾಲ್ಮೀಕಿ ಸೇರಿದಂತೆ ಹಲವಾರು ಹಗರಣದ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿರುವ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತ ನಡೆಸಲಾಗದೆ ಆಕ್ಸಿಜನ್ ಒಳಗೆ ಸೇರಿಕೊಂಡಿದೆ ಎಂದು ದ.ಕ.ಜಿಲ್ಲಾ ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ. ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಒಂದೂವರೆ ವರ್ಷದಿಂದ ಭ್ರಷ್ಟಾಚಾರದಲ್ಲೇ ನಿರತರಾಗಿದ್ದಾರೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಜತೆಗೆ ಗಲಭೆಗಳನ್ನು ನಡೆಸುತ್ತಾ ಶಾಂತಿ […]










