ಪುತ್ತೂರು

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆ.ಎಂ.ಎಫ್. ಭೇಟಿ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಪ್ರಕ್ರಿಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕೆ.ಎಂ.ಎಫ್ ಉದ್ಯೋಗಿ ಭಾವನಾ ಅವರು ಹಾಲು ಸಂಗ್ರಹಣೆ, ಪ್ಯಾಕೇಜಿಂಗ್, ವಿತರಣೆಯ  ಬಗೆಗೆ ಮಾಹಿತಿ ನೀಡಿದರಲ್ಲದೆ ಕೆ.ಎಂ.ಎಫ್ ವತಿಯಿಂದ ತಯಾರಿಸಲಾಗುವ ಹಾಲಿನ ವಿವಿಧ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ ಬಗೆಗೆ ತಿಳಿಸಿಕೊಟ್ಟರು. ಕೆ.ಎಂ.ಎಫ್ ಉದ್ಯೋಗಿ ಆದರ್ಶ ಸಹಕರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ […]

ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಕೆ.ಎಂ.ಎಫ್. ಭೇಟಿ Read More »

ಅ.18 : ಹಿಂದೂ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್‍ ಪ್ರತಿಭಟನೆ

ಪುತ್ತೂರು: ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಅ.18 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆಯಲಿದೆ. ದ.ಕ.ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹೆಣ್ಣು ಮಕ್ಕಳು ಸೂಳೆಯರಾಗಿದ್ದಾರೆ. ಹಿಂದುತ್ವದ ಹುಡುಗರು ಇವರನ್ನು ಸೂಳೆ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ಹೆಣ್ಣು ಮಕ್ಕಳನ್ನು ಮಲಗಿಸುವುದು ಹಿಂದೂ ಹುಡುಗರು ಸಂಜೀವ

ಅ.18 : ಹಿಂದೂ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್‍ ಪ್ರತಿಭಟನೆ Read More »

ಹಿಂದೂ ತಾಯಂದಿರ ಕುರಿತು ಅಸಹ್ಯವಾಗಿ ಮಾತನಾಡುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಸುಮೊಟೋ ಕೇಸು ದಾಖಲಿಸಿ | ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರರಿಂದ ಆಗ್ರಹ

ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣೆಯೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂದು ಭಜನೆಗೆ ಹೋಗುವ ಹೆಣ್ಣು ಮಕ್ಕಳ ಕುರಿತು ಅಸಹ್ಯವಾಗಿ ಮಾತನಾಡಿರುವುದು ಖಂಡನೀಯ. ಇದು ಸಂಜೀವ ಪೂಜಾರಿಗೆ ಕೊನೆಯ ಎಚ್ಚರಿಕೆ. ತಕ್ಷಣ ಸಂಜೀವ ಪೂಜಾರಿ ವಿರುದ್ಧ ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂಬುದಕ್ಕೆ ನನ್ನ ಬಳಿ ದಾಖಲೆ ಇದೆ

ಹಿಂದೂ ತಾಯಂದಿರ ಕುರಿತು ಅಸಹ್ಯವಾಗಿ ಮಾತನಾಡುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಸುಮೊಟೋ ಕೇಸು ದಾಖಲಿಸಿ | ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರರಿಂದ ಆಗ್ರಹ Read More »

ಅನ್ಯಕೋಮಿನ ನಡುವೆ ಹೊಡೆದಾಟ ! | ಪೊಲೀಸರಿಂದ ವಿಚಾರಣೆ

ಪುತ್ತೂರು: ಅನ್ಯ ಕೋಮಿನ ನಡುವೆ ಹೊಡೆದಾಟ ಸಂಭವಿಸಿದ ಘಟನೆ ದರ್ಬೆ ಬಳಿಯ ಸಮೀಪದ ಕಾವೇರಿಕಟ್ಟೆ ಬಳಿ ನಡೆದಿದೆ. ಕಲ್ಲಡ್ಕ ಮೂಲದ ಹಿಂದೂ ಯುವಕರು ಹಾಗೂ ಕೂರ್ನಡ್ಕ ಬಳಿ ಮುಸ್ಲಿಂ ಯುವಕರು ಜಮಾಯಿಸಿ ಆತಂಕ ವಾತಾವರಣ ಸೃಷ್ಟಿಯಾಯಿತು. ಸ್ಥಳಕ್ಕೆ ಪೊಲೀಸ್‌ ಸಬ್ ಇನ್ಸೆಕ್ಟರ್ ಆಂಜನೇಯ ರೆಡ್ಡಿ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಅನ್ಯಕೋಮಿನ ನಡುವೆ ಹೊಡೆದಾಟ ! | ಪೊಲೀಸರಿಂದ ವಿಚಾರಣೆ Read More »

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ | ಅ.20 ರಂದು ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ

ಪುತ್ತೂರು: ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ ಹುದ್ದೆಯ ನೇಮಕಾತಿ ಪರೀಕ್ಷೆಯನ್ನು ಎದುರಿಸಲಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅ.20 ರಂದು ಬೆಳಿಗ್ಗೆ ಸಮಯ 9.30 ರಿಂದ ಸಂಜೆ 4.00 ರ ವರೆಗೆ  VAO ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ಸಿದ್ದತಾ ತರಬೇತಿಯನ್ನು ಆಯೋಜಿಸಿದೆ. ವಿದ್ಯಾಮಾತಾ ಅಕಾಡೆಮಿಯ ಈ ತರಬೇತಿ ಕಾರ್ಯಗಾರಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಕೂಡಲೇ ಈ ಕೆಳಗಡೆ ನೀಡಲಾಗಿರುವ ವಿಳಾಸ/ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಕಡ್ಡಾಯ ಕನ್ನಡ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ | ಅ.20 ರಂದು ವಿದ್ಯಾಮಾತಾ ಅಕಾಡೆಮಿ ಆಯೋಜಿಸಿದೆ VAO ನೇಮಕಾತಿ ಪರೀಕ್ಷೆಯ ತರಬೇತಿ ಕಾರ್ಯಾಗಾರ Read More »

ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಮೇಳ | ನರಿಮೊಗರು ಸಾಂದೀಪನಿ ಸಂಸ್ಥೆಯ ವಿದ್ಯಾರ್ಥಿಗಳಾದ ವಾಹಿನ್ ರೈ, ಅಜಿತೇಶ್‍ ಜಿ.ಎನ್. ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಅಖಿಲ ಭಾರತೀಯ ವಿದ್ಯಾಭಾರತಿ ಕರ್ನಾಟಕ ಹಾಗೂ ಸಾಂದೀಪನಿ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಸಾಂದೀಪನಿ ವಿದ್ಯಾಲಯದ ವಿದ್ಯಾರ್ಥಿ 9ನೇ ತರಗತಿಯ ವಾಹಿನ್ ರೈ ಗಣಿತ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ರಾಕೇಶ್ ರೈ ಕಡೆಂಜಿ ಮತ್ತು ದೀಪಿ ಆರ್ ರೈ ಪುತ್ರ. 9ನೇ ತರಗತಿಯ ಅಜಿತೇಶ್ ಜಿ. ಎನ್. ಕೈ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಜತ್ತಪ್ಪ

ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಮೇಳ | ನರಿಮೊಗರು ಸಾಂದೀಪನಿ ಸಂಸ್ಥೆಯ ವಿದ್ಯಾರ್ಥಿಗಳಾದ ವಾಹಿನ್ ರೈ, ಅಜಿತೇಶ್‍ ಜಿ.ಎನ್. ರಾಜ್ಯಮಟ್ಟಕ್ಕೆ ಆಯ್ಕೆ Read More »

ಅಶೋಕ ಜನ-ಮನ ಕಾರ್ಯಕ್ರಮದ ಕರಪತ್ರ ಬಿಡುಗಡೆ | ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನ: ಸುದೇಶ್ ಶೆಟ್ಟಿ

ಪುತ್ತೂರು: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ 2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಹೇಳಿದರು. ಅವರು ತಿಂಗಳಾಡಿ ಗ್ರಾಪಂ ಸಭಾಂಗಣದಲ್ಲಿ ನಡೆದ ಅಶೋಕ ಜನಮನದ ಕರಪತ್ರವನ್ನು ಬಿಡುಗಡೆ ಮಾಡುವ ಮೂಲಕ ಗ್ರಾಮ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಪುತ್ತೂರು ತಾಲೂಕಿನ ಪ್ರತೀ ಗ್ರಾಮಗಳಿಗೂ ನಮ್ಮ ತಂಡ

ಅಶೋಕ ಜನ-ಮನ ಕಾರ್ಯಕ್ರಮದ ಕರಪತ್ರ ಬಿಡುಗಡೆ | ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನ: ಸುದೇಶ್ ಶೆಟ್ಟಿ Read More »

ಅ.23 : ವಿಶ್ವ ಹಿಂದೂ ಪರಿಷದ್ ಪುತ್ತೂರು ನೂತನ ಕಾರ್ಯಾಲಯಕ್ಕೆ ಭೂಮಿ ಪೂಜೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯ ನಿರ್ಮಾಣವಾಗಲಿದ್ದು, ಇದರ ಅಂಗವಾಗಿ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್‍ ಜೀ ಪಾಲ್ಗೊಳ್ಳುವರು. ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಗೌರವ ಉಪಸ್ಥಿತರಿರುವರು ಎಂದು ವಿಶ್ವ ಹಿಂದೂ ಪರಿಷದ್ ಪುತ್ತೂರು ಕಟ್ಟಡ

ಅ.23 : ವಿಶ್ವ ಹಿಂದೂ ಪರಿಷದ್ ಪುತ್ತೂರು ನೂತನ ಕಾರ್ಯಾಲಯಕ್ಕೆ ಭೂಮಿ ಪೂಜೆ Read More »

ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ | ಬಜರಂಗದಳ ಕಾರ್ಯಕರ್ತರಿಂದ ಕಾರ್ಯಾಚರಣೆ

ಪುತ್ತೂರು : ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಬೈಪಾಸ್ ರಸ್ತೆಯಲ್ಲಿ ಪತ್ತೆಹಚ್ಚಿದ ಘಟನೆ ಇಂದು ನಡೆದಿದೆ. ಪುತ್ತೂರು ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಾಟ | ಬಜರಂಗದಳ ಕಾರ್ಯಕರ್ತರಿಂದ ಕಾರ್ಯಾಚರಣೆ Read More »

ದೀಪಾವಳಿ ಸಂದರ್ಭ ಪಟಾಕಿ ಮಾರಾಟ ಮಳಿಗೆ ತೆರೆಯಲು ರಾಜ್ಯ ಅಗ್ನಿಶಾಮಕ ದಳ ಇಲಾಖೆಯಿಂದ ಸುತ್ತೋಲೆ | ಕಟ್ಟುನಿಟ್ಟಿನ ಕ್ರಮ

ಪುತ್ತೂರು: ಅ.31ರಿಂದ ನ.2ರ ತನಕ ನಡೆಯುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟದಲ್ಲಿ ರಾಜ್ಯ ಅಗ್ನಿಶಾಮಕದಳ ಸುತ್ತೋಲೆ ಹೊರಡಿಸಿದೆ. ಯಾವುದೇ ಅನಾಹುತ ಸಂಭವಿಸುವ ನಿಟ್ಟಿನಲ್ಲಿ ಈ ಸೊತ್ತೋಲೆ ಹೊರಡಿಸಿದ್ದು, ಪುತ್ತೂರು ಹಾಗೂ ಕಡಬದಲ್ಲಿ ಜನ ಸಂಚಾರ ಪ್ರದೇಶದಿಂದ 50 ಮೀಟರ್ ಅಂತರದಲ್ಲಿ ಪಟಾಕಿ ಮಾರಾಟ ಮಳಿಗೆಯನ್ನು ಹಾಕಲು ಸೂಚನೆ ನೀಡಿದೆ. ಪುತ್ತೂರು ಮತ್ತು ಕಡಬದಲ್ಲಿ 69 ಪಟಾಕಿ ಮಳಿಗೆಗಳಿಗೆ ಅವಕಾಶವಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಪಟಾತಕಿ ಮಾರಾಟ ಮಳಿಗೆ ಹಾಕಲು ಅನುಮತಿಗಾಗಿ ಹಲವು ಅರ್ಜಿಗಳು ಅಗ್ನಿಶಾಮಕ

ದೀಪಾವಳಿ ಸಂದರ್ಭ ಪಟಾಕಿ ಮಾರಾಟ ಮಳಿಗೆ ತೆರೆಯಲು ರಾಜ್ಯ ಅಗ್ನಿಶಾಮಕ ದಳ ಇಲಾಖೆಯಿಂದ ಸುತ್ತೋಲೆ | ಕಟ್ಟುನಿಟ್ಟಿನ ಕ್ರಮ Read More »

error: Content is protected !!
Scroll to Top