ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ ಉದ್ಘಾಟನೆ
ಪುತ್ತೂರು: ಪ್ರಸ್ತುತ ದಿನಗಳಲ್ಲಿ ಮನಃಶಾಸ್ತ್ರ ವಿಭಾಗ ಹೆಚ್ಚು ಬೇಡಿಕೆ ಇರುವಂಥದ್ದು. ಪಾಶ್ಚಿಮಾತ್ಯ ಸಂಪ್ರದಾಯಕ್ಕೆ ಹೋಲಿಸಿದರೆ ಭಾರತೀಯ ಮನಃಶಾಸ್ತ್ರದಲ್ಲಿ ಬಹಳ ವ್ಯತ್ಯಾಸವಿದೆ. ಮನುಷ್ಯ ಯೋಗ ಮತ್ತು ಧ್ಯಾನವನ್ನು ಅಭ್ಯಾಸಿಸುವ ಮೂಲಕ ದೈವತ್ವವನ್ನು ಸಾಧಿಸುತ್ತಾನೆ. ಮನಸ್ಸನ್ನು ಲಗಾಮಿಲ್ಲದ ಕುದುರೆ ಎಂದು ಕೃಷ್ಣ ಭಗವದ್ ಗೀತೆಯಲ್ಲಿ ಹೇಳಿದ್ದಾನೆ. ಮನಸ್ಸನ್ನು ನಿಯಂತ್ರಣಗೊಳಿಸಲು ಯೋಗ ಹಾಗೂ ಧ್ಯಾನಅತ್ಯಗತ್ಯ. ಮನುಷ್ಯನ ಮೆದುಳಿನ ಸ್ಥಿತಿಗತಿಯು ಆತ ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಉಪನ್ಯಾಸಕ ಡಾ.ಸುಧೀರ್ ಕೆ.ವಿ ಹೇಳಿದರು. ಇವರು ವಿವೇಕಾನಂದ […]
ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ ಉದ್ಘಾಟನೆ Read More »










