ಪುತ್ತೂರು

ಯೋಗಾಸನ ಸ್ಪರ್ಧೆ | ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍. ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾಣಿಯೂರು: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾ ಸಂಸ್ಥೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಚಿತ್ರದುರ್ಗ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ 14 ಮತ್ತು 17ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಬೆಂಗಳೂರು ವಿಭಾಗ ಮತ್ತು ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಪ್ರಥಮ ಸ್ನಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಯೋಗ ಶಿಕ್ಷಕಿ ಶಶಿಕಲಾ ತರಬೇತಿ ನೀಡಿದ್ದು, […]

ಯೋಗಾಸನ ಸ್ಪರ್ಧೆ | ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍. ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕನ್ನಡ ಸಾಹಿತ್ಯ ಪರಂಪರೆಗೆ ಡಾ.ಶಿವರಾಮ ಕಾರಂತರ ಕೊಡುಗೆ ಅಪಾರ : ಜುಬಿನ್ ಮೊಹಪಾತ್ರ | ಡಾ.ಶಿವರಾಮ ಕಾರಂತ 123 ನೇ ಜನ್ಮ ದಿನಾಚರಣೆ

ಪುತ್ತೂರು: ಕನ್ನಡ ಸಾಹಿತ್ಯ ಪರಂಪರೆಗೆ ಡಾ. ಶಿವರಾಮ ಕಾರಂತರ ಕೊಡುಗೆ ಅಪಾರವಾಗಿದ್ದು, ದೇಶವೇ ಗುರುತಿಸಿರುವಂತಹ ಮಹೋನ್ನತ ಸಾಧಕರಾದ ಡಾ. ಕಾರಂತರ ಮೌಲ್ಯಗಳು ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಸದಾ ಅಳವಡಿಸಿಕೊಳ್ಳಬೇಕು ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರು ಪರ್ಲಡ್ಕದ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಬಾಲವನ ಸಮಿತಿ ಮತ್ತು ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ವತಿಯಿಂದ ಗುರುವಾರ

ಕನ್ನಡ ಸಾಹಿತ್ಯ ಪರಂಪರೆಗೆ ಡಾ.ಶಿವರಾಮ ಕಾರಂತರ ಕೊಡುಗೆ ಅಪಾರ : ಜುಬಿನ್ ಮೊಹಪಾತ್ರ | ಡಾ.ಶಿವರಾಮ ಕಾರಂತ 123 ನೇ ಜನ್ಮ ದಿನಾಚರಣೆ Read More »

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ

ಬೆಳ್ಳಾರೆ: ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳ್ಳಾರೆ ಜೀವನ್ ಸಾರಥ್ಯದ ಡ್ಯಾನ್ಸ್ & ಬೀಟ್ಸ್ ತಂಡ ಆಯ್ಕೆಯಾಗಿದೆ. ಡ್ಯಾನ್ಸ್ & ಬೀಟ್ಸ್ ಬೆಳ್ಳಾರೆ, ಪಂಜ, ಕೈಕಂಬ, ಸುಬ್ರಹ್ಮಣ್ಯ ವಿದ್ಯಾರ್ಥಿಗಳ ತಂಡವನ್ನೊಳಗೊಂಡಿದೆ. ಅ.11 ರಂದು ದಸರಾ ಮೈಸೂರು ಜಗನ್ ಮೋಹನ ಅರಮನೆಯ ಸಾಂಸ್ಕೃತಿಕ ವೇದಿಕೆಯಲ್ಲಿ ನೃತ್ಯ ಸಂಭ್ರಮದ ಕಾರ್ಯಕ್ರಮದಲ್ಲಿ ತಮ್ಮ ಡ್ಯಾನ್ಸ್ ಪ್ರದರ್ಶನ ನೀಡಲಿದ್ದಾರೆ.

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ Read More »

ಅ.12 : ಸವಣೂರಿನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ 

ಸವಣೂರು : ಶ್ರೀ ಶಾರದಾಂಬಾ ಸೇವಾ ಸಂಘದ ವತಿಯಿಂದ ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ.12 ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಅ.12ರಂದು ಬೆಳಿಗ್ಗೆ ಉದಯ ಕುಮಾರ್ ಸರ್ವೆ ಅವರು ಧ್ವಜಾರೋಹಣ ನೆರವೇರಿಸುವರು. ಬಳಿಕ ಶ್ರೀ ದೇವಿಯ ಪ್ರತಿಷ್ಟೆ, ಗಣ ಹೋಮ, ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ.ಎಸ್.

ಅ.12 : ಸವಣೂರಿನಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ  Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಎಸ್‍ ಎಂಟಿ ಶಾಖೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ಸಭಾಭವನದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಎಸ್‍ ಎಂ ಟಿ ಶಾಖೆಯ ವಾರ್ಷಿಕ ಪೂಜಾ ಕಾರ್ಯಕ್ರಮ ಇಂದು ನಡೆಯಿತು. ಪೂಜಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಹೋಮ ಮತ್ತು ಲಕ್ಷ್ಮೀ ಪೂಜೆ ಜರಗಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಚಿದಾನಂದ ಬೈಲಾಡಿ, ಸಂಘದ ಮಾತೃ ಸಂ‍ಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಎಸ್‍ ಎಂಟಿ ಶಾಖೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮ Read More »

ಮಾಜಿ ಸಚಿವ ಎಸ್‍.ಎ.ರಾಮದಾಸ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು : ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವರಾದ ಎಸ್.ಎ. ರಾಮದಾಸ್  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು. ನವರಾತ್ರಿಯ ಹಿನ್ನಲೆಯಲ್ಲಿ ಧಾರ್ಮಿಕ ಕ್ಷೇತ್ರದ ಭೇಟಿ ಸಂದರ್ಭ ಪುತ್ತೂರಿಗೆ ಬಂದು ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿ ಎಸ್ ಭಟ್ ರವರು ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಡಾ. ಸುಧಾ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಅನಿಲ್ ತೆಂಕಿಲ, ಯುವರಾಜ್ ಹಾಗೂ

ಮಾಜಿ ಸಚಿವ ಎಸ್‍.ಎ.ರಾಮದಾಸ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ, ವಾಹನಪೂಜೆ Read More »

ಕನಸನ್ನು ನನಸು ಮಾಡುತ್ತಿದೆ “ಆಶೀರ್ವಾದ ಎಂಟರ್ ಪ್ರೈಸಸ್‍” | ಸಂತೃಪ್ತ ಗ್ರಾಹಕರನ್ನು ಹೊಂದಿರುವ “ಆಶೀರ್ವಾದ” ಸಂಸ್ಥೆ

ನಾವು ಕಾಣುವ ದೊಡ್ಡ ದೊಡ್ಡ ಕನಸುಗಳೇ ನಮ್ಮನ್ನು ದೊಡ್ಡ ಸಾಧನೆಗೆ ಪ್ರೇರೇಪಿಸುತ್ತವೆ. ಅದಕ್ಕೆ ಹಿರಿಯರು ಹೇಳಿದ್ದು ಕನಸು ಕಾಣುವಾಗ ದೊಡ್ಡದಾಗಿ ಕನಸು ಕಾಣಿರೆಂದು. ಕನಸು ಕಂಡರೆ ಸಾಕೇ; ಅದನ್ನು ನನಸು ಮಾಡುವತ್ತಲೂ ಗುರಿ ಇಡಬೇಕು. ಅದು ಹೇಗೆ ಎಂದು ಕೇಳುತ್ತೀರಾ? ಇಲ್ಲಿದೆ ಉತ್ತರ. ಸಂತೃಪ್ತ ಗ್ರಾಹಕರನ್ನು ಹೊಂದಿರುವ ಆಶೀರ್ವಾದ ಸಂಸ್ಥೆ ಇದೀಗ ಕೇವಲ 1 ಸಾವಿರ ರೂ.ಗೆ 2 ಮನೆಯನ್ನು ನೀಡುತ್ತಿದೆ. ನೀವು ಕಂಡ ಕನಸನ್ನು ನನಸಾಗಿಸಲು ಇದು ಸುವರ್ಣಾವಕಾಶವಲ್ಲದೇ ಮತ್ತೇನು ಹೇಳಿ!! ಇಷ್ಟು ಮಾತ್ರವಲ್ಲ, ಪ್ರತಿ

ಕನಸನ್ನು ನನಸು ಮಾಡುತ್ತಿದೆ “ಆಶೀರ್ವಾದ ಎಂಟರ್ ಪ್ರೈಸಸ್‍” | ಸಂತೃಪ್ತ ಗ್ರಾಹಕರನ್ನು ಹೊಂದಿರುವ “ಆಶೀರ್ವಾದ” ಸಂಸ್ಥೆ Read More »

ಪ್ರಪಾತಕ್ಕೆ ವಾಲಿದ ಮಿನಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು : ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ವಾಲಿದ ಘಟನೆ ಬೊಳುವಾರಿನ ಪೈಪಾಸ್ ರಸ್ತೆಯಲ್ಲಿ ಇಂದು ನಡೆದಿದೆ. ಮಂಗಳೂರು ಕಡೆ ಚಲಿಸುತ್ತಿದ್ದ ಮಿನಿ ಬಸ್ ಬೈಪಾಸ್ ಮಾರ್ಗವಾಗಿ ಮಂಗಳೂರು ಕಡೆ ಹೋಗುತ್ತಿತ್ತು. ಬೈಪಾಸ್ ರಸ್ತೆಯ ಬೊಳುವಾರು ಮಂಜಲ್ಪಡು ಮಧ್ಯೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ವಾಲಿದ್ದು, ರಸ್ತೆ ಬದಿಯಲ್ಲಿದ್ದ ತಡೆ ಬೇಲಿಗೆ ಡಿಕ್ಕಿಯಾಗಿ ನಿಂತಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಪ್ರಪಾತಕ್ಕೆ ವಾಲಿದ ಮಿನಿ ಬಸ್ : ಪ್ರಯಾಣಿಕರು ಅಪಾಯದಿಂದ ಪಾರು Read More »

error: Content is protected !!
Scroll to Top