ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ದಿನಾಚರಣೆ

ಪುತ್ತೂರು: ಐಇಇಇ ಸಂಸ್ಥೆಯು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದು, ಪದವಿಪೂರ್ವ, ಪದವಿ ಮತ್ತು ಮುಂದುವರಿದ ವೃತ್ತಿಪರ ಶಿಕ್ಷಣಕ್ಕಾಗಿ ಪೂರಕ ಸಂಪನ್ಮೂಲಗಳನ್ನು ಒದಗಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳನ್ನು ಒದಗಿಸುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಐಇಇಇ ವಿದ್ಯಾರ್ಥಿ ವಿಭಾಗ, ಐಇಇಇ ಮಂಗಳೂರು ಉಪ ವಿಭಾಗ ಹಾಗೂ ವುಮನ್ ಇನ್ ಇಂಜಿನಿಯರಿಂಗ್ ಇದರ ಸಂಯುಕ್ತ […]

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ದಿನಾಚರಣೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನ ಯಶಸ್ವಿಯಾಗಿ ನಡೆಯಿತು. ಎರಡು ದಿನಗಳ ಕಾಲ ನಡೆದ ಈ ಅಭಿಯಾನದಲ್ಲಿ ಸುಮಾರು ೩೦ ವರ್ಷಗಳಿಂದ ಕಂಪ್ಯೂಟೇಶನಲ್ ಪರಿಣತಿ ಹೊಂದಿರುವ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಕ್ಷೇತ್ರದ ದಿಗ್ಗಜ ಸಂಸ್ಥೆ ಕೆಡೆನ್ಸ್ ಸಿಸ್ಟಮ್ಸ್ ಕಾಲೇಜಿಗೆ ಭೇಟಿ ನೀಡಿತು. ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳ ೧೨ ಇಂಜಿನಿಯರಿಂಗ್ ಕಾಲೇಜುಗಳ ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ೬೨೩ ಅರ್ಹ ವಿದ್ಯಾರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ವಾರ್ಷಿಕ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಅಭಿಯಾನ Read More »

“ಯಕ್ಷವಾಹಿನಿ” ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ | ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ “ಯಕ್ಷ ಕಲಾಕೇಂದ್ರ” ಮತ್ತು ದೇಶಭಕ್ತ ಎನ್ಎಸ್ ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ ಕೆದಂಬಾಡಿ ಸನ್ಯಾಸಿಗುಡ್ಡೆಯ ಸದ್ಗುರು ಗೋಪಾಲ ನಾಯರ್ಸ್‍ಸಭಾಭವನದಲ್ಲಿ ಇತ್ತೀಚೆಗೆ ಸಂಪನ್ನಗೊಂಡಿತು. ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆಯಂತೆ ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ, ದತ್ತುಗ್ರಾಮ ಕೆದಂಬಾಡಿಯಲ್ಲಿ ವೈಭವದಿಂದ ಜರಗಿತು. ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರಸಂಗವನ್ನುಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಮತ್ತು ಸಂಪನ್ಮೂಲ

“ಯಕ್ಷವಾಹಿನಿ” ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ | ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆ Read More »

ಪುತ್ತಿಲ ಶ್ರೀರಾಮ ಗೆಳೆಯರ ಬಳಗಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಶ್ರೀರಾಮ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪುತ್ತಿಲ ಕ್ರೀಡಾಂಗಣದಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾಗಿ ಅವಿನಾಶ್ ಕೇದಗೆದಡಿ, ಉಪಾಧ್ಯಕ್ಷರಾಗಿ ಪ್ರತೀಕ್ ಪುತ್ತಿಲ, ರಾಧಾಕೃಷ್ಣ ಪುತ್ತಿಲ, ರುಕ್ಮಯ್ಯ ಕೇದಗೆದಡಿ, ಶಿವಪ್ಪ ನಾಯ್ಕ ಬಿ.ಕೆ., ಪುರಂದರ ಗೌಡ ನಡುಬೈಲು, ಮೋನಪ್ಪ ಗೌಡ ಗುತ್ತಿನಪಾಲು, ಅಮೃತ್ ರಾಜ್ ಕಲ್ಲಮ, ಪ್ರಧಾನ ಕಾರ್ಯದರ್ಶಿ ವಿನಯ್ ಪುತ್ತಿಲ, ಕೋಶಾಧಿಕಾರಿ ಹರೀಶ ಬಿ.ಕೆ., ಸಂಚಾಲಕ ಧನಂಜಯ ಕಲ್ಲಮ, ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಕೇದಗೆದಡಿ ಆಯ್ಕೆಯಾದರು. ಜೊತೆಕಾರ್ಯದರ್ಶಿಯಾಗಿ ಜಗದೀಶ ಕಲ್ಲಮ,

ಪುತ್ತಿಲ ಶ್ರೀರಾಮ ಗೆಳೆಯರ ಬಳಗಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ Read More »

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಗೆಲುವು | ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಪುತ್ತೂರು: ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿಬಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟ ಸಂಚಾಲಕ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ಗೆಲುವು | ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ Read More »

ನರೇಂದ್ರ ಮೋದಿಯವರ ಮನ್‍ ಕೀ ಬಾತ್ ಕಾರ್ಯಕ್ರಮ | ಕೆದಂಬಾಡಿ 188 ರ ವೀಕ್ಷಣೆ ಪ್ರಮುಖ್ ರಾಗಿ ಮೋಹನ್ ತಿಂಗಳಾಡಿ ಆಯ್ಕೆ

ಪುತ್ತೂರು: ಕೆದಂಬಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ 188 ರ ಮನ್ ಕೀ ಬಾತ್ ವೀಕ್ಷಣೆ ಪ್ರಮುಖ್ ರಾಗಿ ಮೋಹನ್ ತಿಂಗಳಾಡಿ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿಯವರ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಮನ್ ಕೀ ಬಾತ್ ಕಾರ್ಯಕ್ರಮ ಪ್ರತಿ ತಿಂಗಳ ಕೊನೆಯ ಆದಿತ್ಯವಾರ ಬೆಳಿಗ್ಗೆ 11:00 ಗಂಟೆಗೆ ಪ್ರಸಾರಗೊಳ್ಳುತ್ತಿದೆ. ಈ ಕಾರ್ಯಕ್ರಮದಲ್ಲಿ ಪಧಾನಿಯವರು ದೇಶದ ಜನರನ್ನು ಉದ್ದೇಶಿಸಿ ಹಾಗೂ ಕೆಲವು ದೇಶದ ಹಾಗೂ ಹೋಗು ಮತ್ತು ಇತರ ಪ್ರಮುಖ ಅಂಶಗಳನ್ನು ಜನರ ಜೊತೆ ಹಚಿಕ್ಕೊಳ್ಳುತ್ತಾರೆ. ಪ್ರಧಾನಿಯವರು ಯಾವ ವಿಚಾರದ ಬಗ್ಗೆ

ನರೇಂದ್ರ ಮೋದಿಯವರ ಮನ್‍ ಕೀ ಬಾತ್ ಕಾರ್ಯಕ್ರಮ | ಕೆದಂಬಾಡಿ 188 ರ ವೀಕ್ಷಣೆ ಪ್ರಮುಖ್ ರಾಗಿ ಮೋಹನ್ ತಿಂಗಳಾಡಿ ಆಯ್ಕೆ Read More »

ವಿಧಾನ ಪರಿಷತ್ ಉಪಚುನಾವಣೆ : ದ.ಕ.ಜಿಲ್ಲಾ ಸಹಸಂಚಾಲಕರಾಗಿ ರಾಕೇಶ್‍‍ ರೈ ಕೆಡೆಂಜಿ ನಿಯೋಜನೆ

ಸವಣೂರು: ವಿಧಾನಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದ್ದು, ಸಂಚಾಲಕರಾಗಿ ಕ್ಯಾ.ಗಣೇಶ್‍ ಕಾರ್ಣಿಕ್‍, ಸಹಸಂಚಾಲಕರಾಗಿ ದ.ಕ.ಜಿಲ್ಲಾ ಉಪಾಧ್ಯಕ್ಷ ರಾಕೇಶ್‍ ರೈ ಕೆಡೆಂಜಿ ಅವರನ್ನು ನಿಯೋಜನೆ ಮಾಡಲಾಗಿದೆ. ರಾಕೇಶ್ ರೈ ಕಡೆಂಜಿ ಅವರು ಸವಣೂರು ಗ್ರಾ.ಪಂ.ಉಪಾಧ್ಯಕ್ಷರಾಗಿ, ಬಿಜೆಪಿ ಸುಳ್ಯ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ ವಿವಿಧ ಸಂಘ ಸಂಸ್ಥೆಗಳು ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ

ವಿಧಾನ ಪರಿಷತ್ ಉಪಚುನಾವಣೆ : ದ.ಕ.ಜಿಲ್ಲಾ ಸಹಸಂಚಾಲಕರಾಗಿ ರಾಕೇಶ್‍‍ ರೈ ಕೆಡೆಂಜಿ ನಿಯೋಜನೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಹುಟ್ಟುಹಬ್ಬ ಆಚರಣೆ

ಪುತ್ತೂರು: ಕೃಷ್ಣ ನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‍ ನಲ್ಲಿ ಸೀತಾರಾಮ ಕೇವಳ ರವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‍ ನ ಅಧ್ಯಕ್ಷ ಕಳುವಾಜೆ ವೆಂಕಟರಮಣ ಗೌಡ ವಹಿಸಿದರು. ಕಾರ್ಯಕ್ರಮದಲ್ಲಿ ಗಂಗಾಧರ ಗೌಡ, ಗಂಗಯ್ಯ ಗೌಡ ಅನಂತಾಡಿ, ಮಾಧವ ಗೌಡ ಪೆರಿಯತ್ತೋಡಿ, ಸುಂದರ ಗೌಡ ಜ್ಯೋತಿ ಎಲೆಕ್ಟ್ರಿಕಲ್, ಕುಶಾಲಪ್ಪ ಗೌಡ ಅಂಕಲ್ ಸ್ವೀಟ್ಸ್, ಅಮರನಾಥ ಗೌಡ ಬಪ್ಪಳಿಗೆ, ಸೀತಾರಾಮ ಗೌಡ ಕಾಂತಿಲ, ಪದ್ಮಪ್ಪ ಗೌಡ    ರಾಮ ಕುಂಜ, ಪ್ರತಿಬಾದೇವಿ,

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಹುಟ್ಟುಹಬ್ಬ ಆಚರಣೆ Read More »

ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ, ಸ್ಥಳಾಂತರಗೊಂಡ ಗ್ರಂಥಾಲಯ ಶುಭಾರಂಭ

ಸವಣೂರು: ನಾಡ ಹಬ್ಬ ದಸರ ಮಹೋತ್ಸವದ ಅಂಗವಾಗಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದ ಪೂಜೆ ಹಾಗೂ ಗ್ರಂಥಾಲಯವನ್ನು ನೂತನ ಕೊಠಡಿಗೆ ಸ್ಥಳಾಂತರಿಸಿ ಉದ್ಘಾಟಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಸೀತಾರಾಮ ರೈ ಕೆ., ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲರಾದ ಡಾ.ನಾರಾಯಣ ಮೂರ್ತಿ ಕೆ., ಉಪಪ್ರಾಂಶುಪಾಲರಾದ ಶೇಷಗಿರಿ ಎಂ., ಸಿಬ್ಬಂಧಿ ವರ್ಗ ಹಾಗೂ ವಿದ್ಯಾರ್ಥಿವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮವು ಪುರೋಹಿತ ವಿಷ್ಣುಮೂರ್ತಿ ಬಡಕಿಲ್ಲಾಯ

ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ, ಸ್ಥಳಾಂತರಗೊಂಡ ಗ್ರಂಥಾಲಯ ಶುಭಾರಂಭ Read More »

ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ  ಘಟಕ ಗಳು,  ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದ  ಸಹಭಾಗಿತ್ವದಲ್ಲಿ ಮತ್ತು ಆರ್ಯಾಪು  ಪಂಚಾಯತ್ ಸಹಕಾರದೊಂದಿಗೆ  ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಪಂಚಾಯಿತಿನ ಸಭಾಂಗಣದಲ್ಲಿ ಆಚರಿಸಲಾಯಿತು.  ಆರ್ಯಾಪು  ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಕುಮಾರ್   ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಆಚರಣೆಯ ಮಹತ್ವವನ್ನು ತಿಳಿಸಿದರು . ಪಂಚಾಯತ್ ಸದಸ್ಯರು , ಸ್ಥಳೀಯ ನಾಗರಿಕರು, ರಾಷ್ಟ್ರೀಯ

ಅಕ್ಷಯ ಕಾಲೇಜಿನಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ Read More »

error: Content is protected !!
Scroll to Top