ಪುತ್ತೂರು

ಶಾಂತಿಗೋಡು ವಿಷ್ಣು ಭಜನಾ ಮಂದಿರದಲ್ಲಿ 5ನೇ ವರ್ಷದ ಆಯುಧ ಪೂಜೆ

ಪುತ್ತೂರು: ಶಾಂತಿಗೋಡು ಶ್ರೀ ವಿಷ್ಣು ಭಜನಾ ಮಂದಿರದ ಆಶ್ರಯದಲ್ಲಿ ಶಾಂತಿಗೋಡು ವಿಕ್ರಂ ಯುವಕ ಮಂಡಲ ಸಹಯೋಗದೊಂದಿಗೆ 5ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ ಆದಿತ್ಯವಾರ ಶಾಂತಿಗೋಡುವಿಷ್ಣು ಭಜನಾ ಮಂದಿರದಲ್ಲಿ ನಡೆಯಿತು. ಅರ್ಚಕ ಮನೋಜ್ ಶಗ್ರಿತಾಯ ಸಮಿ ವೃಕ್ಷಕ್ಕೆ ಪೂಜೆ ನೆರವೇರಿಸಿ ಬಳಿಕ ವಾಹನ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ 40 ಕ್ಕು ಮಿಕ್ಕಿ ವಾಹನ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಹಿರಿಯರದ ಹೋನಪ್ಪ ಗೌಡ ಕೈಂದಾಡಿ, ಬಾಬು ಗೌಡ ಕೈಂದಾಡಿ, ಸೀತಾರಾಮ ಗೌಡ ಓಲಾಡಿ, ಯುವಕ ಮಂಡಲ ಅಧ್ಯಕ್ಷ […]

ಶಾಂತಿಗೋಡು ವಿಷ್ಣು ಭಜನಾ ಮಂದಿರದಲ್ಲಿ 5ನೇ ವರ್ಷದ ಆಯುಧ ಪೂಜೆ Read More »

ಪಿಲಿಗೊಬ್ಬು ಕೇವಲ ಸ್ಪರ್ಧೆ ಅಲ್ಲ. ಅದು ಜನರಲ್ಲಿ ಭಾವನೆ, ನಂಬಿಕೆಯನ್ನು ಜೋಡಿಸಿದೆ : ನಳಿನ್ ಕುಮಾರ್ ಕಟೀಲ್‍ |ವಿಜಯ ಸಾಮ್ರಾಟ್ ವತಿಯಿಂದ ‘ಪಿಲಿಗೊಬ್ಬು ಸೀಸನ್-2’ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಪುತ್ತೂರು ವಿಜಯ ಸಾಮ್ರಾಟ್ ವತಿಯಿಂದ ನಡೆಯುವ ಪುತ್ತೂರುದ ಪಿಲಿಗೊಬ್ಬು-ಸೀಸನ್ 2 ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ಚಾಲನೆ ನೀಡಲಾಯಿತು. ಪಿಲಿಗೊಬ್ಬು ಸಭಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಏಕೈಕ ಜಿಲ್ಲೆ ಇದ್ದರೆ ಅದು ತುಳುನಾಡು. ತುಳುನಾಡಿನ ಜನ ಕಲೆ, ಕ್ರೀಡೆ, ಕೃಷಿ, ಯಕ್ಷಗಾನದಲ್ಲಿ ದೇವರನ್ನು ಕಂಡವರು.

ಪಿಲಿಗೊಬ್ಬು ಕೇವಲ ಸ್ಪರ್ಧೆ ಅಲ್ಲ. ಅದು ಜನರಲ್ಲಿ ಭಾವನೆ, ನಂಬಿಕೆಯನ್ನು ಜೋಡಿಸಿದೆ : ನಳಿನ್ ಕುಮಾರ್ ಕಟೀಲ್‍ |ವಿಜಯ ಸಾಮ್ರಾಟ್ ವತಿಯಿಂದ ‘ಪಿಲಿಗೊಬ್ಬು ಸೀಸನ್-2’ ಕಾರ್ಯಕ್ರಮಕ್ಕೆ ಚಾಲನೆ Read More »

ಇಂದು (ಅ.6) : ಪುಣಚ ದೇವಿನಗರದಲ್ಲಿ ‘ಯಕ್ಷ ತೆಲಿಕೆ’ ಯಕ್ಷ ಹಾಸ್ಯ ವೈಭವ | ಪುಣಚ ದೇವಿನಗರ ಶ್ರೀ ಮಹಮ್ಮಾಯೀ ಜೈ ಭಾರತಿ ಮರಾಟಿ ಸಂಘದ ನೇತೃತ್ವ

ಪುತ್ತೂರು: ಕುಸಾಲ್ದ ಗುರಿಕಾರೆ ದಿನೇಶ್‍ ಕೋಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರ ಸಮಾಗಮದೊಂದಿಗೆ ‘ಯಕ್ಷ ತೆಲಿಕೆ’ ಯಕ್ಷ ಹಾಸ್ಯ ವೈಭವ ಇಂದು ರಾತ್ರಿ 8 ಗಂಟೆಗೆ ಪುಣಚ ದೇವಿನಗರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಬಂಟ್ವಾಳ ತಾಲೂಕಿನ ಪುಣಚ ದೇವಿನಗರ ಶ್ರೀ ಮಹಮ್ಮಾಯೀ ಜೈ ಭಾರತಿ ಮರಾಟಿ ಸಂಘದ ವತಿಯಿಂದ ನವರಾತ್ರಿ ಪ್ರಯುಕ್ತ ಭಜನೋತ್ಸವದ ಅಂಗವಾಗಿ  ಕಾರ್ಯಕ್ರಮ ನಡೆಯಲಿದೆ. ಯಕ್ಷ ತೆಲಿಕೆ ಕಾರ್ಯಕ್ರಮದಲ್ಲಿ ಭಾಗವತರಾಗಿ ಗಿರೀಶ್‍ ರೈ ಕಕ್ಕೆಪದವು, ಮದ್ದಳೆ ನೆಕ್ಕರೆಮೂಲೆ ಗಣೇಶ್‍ ಭಟ್‍, ಚೆಂಡೆ, ರೋಹಿತ್ ಉಚ್ಚಿಲ,

ಇಂದು (ಅ.6) : ಪುಣಚ ದೇವಿನಗರದಲ್ಲಿ ‘ಯಕ್ಷ ತೆಲಿಕೆ’ ಯಕ್ಷ ಹಾಸ್ಯ ವೈಭವ | ಪುಣಚ ದೇವಿನಗರ ಶ್ರೀ ಮಹಮ್ಮಾಯೀ ಜೈ ಭಾರತಿ ಮರಾಟಿ ಸಂಘದ ನೇತೃತ್ವ Read More »

ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

ಪುತ್ತೂರು: ದಕ್ಷಿಣ ಭಾರತದ ಏಕೈಕ ಯೋಧ ಸ್ಮಾರಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪುತ್ತೂರಿನ ಕಿಲ್ಲೆ ಮೈದಾನದ ಬಳಿಯ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿ ಮಾಡುವ ಪ್ರಯತ್ನವನ್ನು ದುಷ್ಕರ್ಮಿಗಳು ಎಸಗಿರುವುದು ಬೆಳಕಿಗೆ ಬಂದಿದೆ. ಸ್ಮಾರಕದಲ್ಲಿ ದೀಪ ಬೆಳಗುವ ವ್ಯವಸ್ಥೆಗಾಗಿ ಜೋಡಣೆ ಮಾಡಲಾಗಿರುವ ಗ್ಯಾಸ್ ಸಿಲಿಂಡರ್‌ನ ರಕ್ಷಣೆಗಾಗಿ ಅಳವಡಿಸಿರುವ ಮುಚ್ಚಳದ ಬೀಗವನ್ನು ಒಡೆದು ಮುಚ್ಚಳಕ್ಕೆ ಹಾನಿ ಮಾಡಲಾಗಿದೆ. ಅಂತೆಯೇ ಮುಚ್ಚಳವನ್ನು ತೆರೆದು ಅದನ್ನು ಹಿಂದಿನ ಗೋಡೆಗೆ ಬಡಿದು ಗೋಡೆಗೂ ಹಾನಿ ಮಾಡಲಾಗಿದೆ. ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ

ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ Read More »

ಅಗ್ನಿವೀರ್ ಗೆ ಆಯ್ಕೆಯಾಗಿ ದೇಶ ಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರಿಗೆ ಬಿಜೆಪಿ ಯುವ ಮೋರ್ಚಾದಿಂದ ಗೌರವಾರ್ಪಣೆ

ಪುತ್ತೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾರತೀಯ ಸೇನೆಗೆ ಅಗ್ನಿವೀರ್ ಆಗಿ ಆಯ್ಕೆಯಾಗಿ ದೇಶಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರವರಿಗೆ ಗೌರವರ್ಪಣೆ ಅವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಬಾರಿ ರತನ್ ರೈ ಕುಂಬ್ರ ಮಾತನಾಡಿ, ಪ್ರಧಾನಮಂತ್ರಿ ಯವರು ಅಗ್ನಿಪಥ್ ಸೇನಾ ಸೇರಲು ಯುವಕರಿಗೆ ಅವಕಾಶ ಮಾಡಿಕೊಟ್ಟಿದಾರೆ. ಆ ಮೂಲಕ ದೇಶ ಸೇವೆ ಮಾಡಲು ನಮ್ಮ ಊರಿನ ಪ್ರತಿಭೆಗೆ ಅವಕಾಶ ಸಿಕ್ಕಿದೆ ಎಂದರು. ಯುವ ಮೋರ್ಚಾ ಗ್ರಾಮಾಂತರ ಮಂಡಲ

ಅಗ್ನಿವೀರ್ ಗೆ ಆಯ್ಕೆಯಾಗಿ ದೇಶ ಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರಿಗೆ ಬಿಜೆಪಿ ಯುವ ಮೋರ್ಚಾದಿಂದ ಗೌರವಾರ್ಪಣೆ Read More »

ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ | ಮಣಿಕ್ಕರ ಸರಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳಿಂದ ಆಯೋಜನೆ

ಪುತ್ತೂರು: ಮಣಿಕ್ಕರ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ ಮಣಿಕ್ಕರ ಶಾಲಾ ಮೈದಾನದಲ್ಲಿ ನಡೆಯಿತು. ಪಾಲ್ತಾಡು ನ್ಯೂ ಬ್ರದರ್ಸ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಸುನಿಲ್ ರೈ ಪಾಲ್ತಾಡು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಮಣಿಕ್ಕರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ನಳಿನಿ ಕೆ. ವಹಿಸಿದ್ದರು. ಅತಿಥಿಗಳಾಗಿ ಪುತ್ತೂರು ತಾ.ಪಂ.ನ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಮಣಿಕ್ಕರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ

ಗ್ರಾಮ ಗ್ರಾಮಗಳ ಮುಕ್ತ ವಾಲಿಬಾಲ್ ಪಂದ್ಯಾಟ | ಮಣಿಕ್ಕರ ಸರಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳಿಂದ ಆಯೋಜನೆ Read More »

ಸರ್ವಸ್ಪರ್ಶಿ, ನಾಯಕತ್ವ ಗುಣ ಬೆಳೆಸುವಲ್ಲಿ ಸದಸ್ಯತ್ವ ಅಭಿಯಾನದ ಪಾತ್ರ ಮಹತ್ವದ್ದು : ಕ್ಯಾ.ಬ್ರಿಜೇಶ್‍ ಚೌಟ | ಎರಡನೇ ಹಂತದ ಅಭಿಯಾನದಲ್ಲಿ ದ.ಕ.ಜಿಲ್ಲೆಯಲ್ಲಿ 3.5 ಲಕ್ಷ ಸದಸ್ಯತ್ವದ ಗುರಿ

ಪುತ್ತೂರು: ಎಲ್ಲಾ ರೀತಿಯಲ್ಲೂ ಸರ್ವ ಸ್ಪರ್ಶಿಯಾಗಿ, ಕಾರ್ಯಕರ್ತರು ಬೆಳೆದು, ನಾಯಕರಾಗಿ ಬೆಳೆಯುವಲ್ಲಿ ಸದಸ್ಯತ್ವ ಅಭಿಯಾನ ಪ್ರಮುಖ ಕಾರಣವಾಗಿದ್ದು, ಜಿಲ್ಲೆ, ರಾಜ್ಯಗಳಲ್ಲಿ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಸೆ.1 ರಿಂದ 30 ರ ತನಕ ಮೊದಲನೇ ಹಂತದ ಅಭಿಯಾನದಲ್ಲಿ ಸುಮಾರು 2.50 ಲಕ್ಷ ಸದಸ್ಯರು ನೊಂದಾವಣೆಗೊಂಡಿದ್ದಾರೆ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ತಿಳಿಸಿದರು. ಅವರು ಶನಿವಾರ ಬಿಜೆಪಿ ಕಚೇರಿಯಲ್ಲಿ ಎರಡನೇ ಹಂತದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. 2ನೇ ಹಂತದ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಗುತ್ತಿದ್ದು, ಸಾರ್ವಜನಿಕ

ಸರ್ವಸ್ಪರ್ಶಿ, ನಾಯಕತ್ವ ಗುಣ ಬೆಳೆಸುವಲ್ಲಿ ಸದಸ್ಯತ್ವ ಅಭಿಯಾನದ ಪಾತ್ರ ಮಹತ್ವದ್ದು : ಕ್ಯಾ.ಬ್ರಿಜೇಶ್‍ ಚೌಟ | ಎರಡನೇ ಹಂತದ ಅಭಿಯಾನದಲ್ಲಿ ದ.ಕ.ಜಿಲ್ಲೆಯಲ್ಲಿ 3.5 ಲಕ್ಷ ಸದಸ್ಯತ್ವದ ಗುರಿ Read More »

ಭ್ರಷ್ಟಾಚಾರದ ಒಂದೇ ಒಂದು ಕಪ್ಪುಚುಕ್ಕಿಯಿಲ್ಲ ಎಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಬಿಳಿಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ | ಪತ್ರಿಕಾಗೋಷ್ಠಿಯಲ್ಲಿ ಕ್ಯಾ.ಬ್ರಿಜೇಶ್‍ ಚೌಟ

ಪುತ್ತೂರು: ಇದುವರೆಗಿನ ನನ್ನ ಆಡಳಿತದಲ್ಲಿ ನನ್ನ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲಾ ಎಂದು ಬಡಾಯಿಕೊಚ್ಚಿಕೊಳ್ಳುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಟ್ಟೆಯಿಡೀ ಕಪ್ಪುಚುಕ್ಕೆಯಿಂದ ಕಪ್ಪಾಗಿದ್ದು, ಬಿಳಿ ಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ. ಇನ್ನಾದರೂ ಸಿದ್ಧರಾಮಯ್ಯ ತನ್ನ 40 ವರ್ಷದ ರಾಜಕೀಯ ಆಡಳಿತ ನೋಡಿಕೊಂಡು ನಮ್ಮ ನೆಲದ ಸಂಸ್ಕೃತಿ ಆಧಾರದಲ್ಲಿ ಗೌರವ ನೀಡಿ ರಾಜೀನಾಮೆ ನೀಡಬೇಕು ಎಂದು ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಆಗ್ರಹಿಸಿದರು. ಪುತ್ತೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ

ಭ್ರಷ್ಟಾಚಾರದ ಒಂದೇ ಒಂದು ಕಪ್ಪುಚುಕ್ಕಿಯಿಲ್ಲ ಎಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಬಿಳಿಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ | ಪತ್ರಿಕಾಗೋಷ್ಠಿಯಲ್ಲಿ ಕ್ಯಾ.ಬ್ರಿಜೇಶ್‍ ಚೌಟ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ

ಪುತ್ತೂರು: ಪಕೃತಿ ವಿಕೋಪ ಸೇರಿದಂತೆ ಇತರ ಯಾವುದೇ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂದರ್ಭದಲ್ಲಿರಾಷ್ಟ್ರೀಯ ವಿಪತ್ತುರ್ವಹಣಾ ತಂಡ ಎನ್.ಡಿ.ಆರ್.ಎಫ್. ಜನರ ಜೀವ ಉಳಿಸುವ ಮಹತ್ವದ ಕಾರ್ಯ ಮಾಡುತ್ತದೆ. ಈ ಸಂದರ್ಭಗಳಲ್ಲಿ ಆಗುವ ಜೀವಹಾನಿಯನ್ನು ಕಡಿಮೆ ಮಾಡಲು ಯೋಜಿತ ರೀತಿಯಲ್ಲಿ ತುರ್ತು ಸ್ಥಿತಿಯ ಅರ್ಥದಲ್ಲಿ ವಿಪತ್ತುಗಳಿಗೆ ಪ್ರತಿಕ್ರಿಯಿಸಲು ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಯೋಜಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಟೀಮ್‌ ಕಮಾಂಡರ್‌ ಶಾಂತಿಲಾಲ್‌ ಜಾಟಿಯಾ ಹೇಳಿದರು. ಅವರು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ಪ್ರಾತ್ಯಕ್ಷಿಕೆ Read More »

‘ಮೈ ಡ್ರೆಸ್ ಕೋಡ್’ ರೆಡಿಮೇಡ್ ಬಟ್ಟೆ ಮಳಿಗೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ರಿಯಾಯಿತಿ ಮಾರಾಟ

ಪುತ್ತೂರು: ನಗರದ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ‘ಮೈ ಡ್ರೆಸ್ ಕೋಡ್‍’ ನಲ್ಲಿ ದಸರಾ ಹಬ್ಬದ ಪ್ರಯುಕ್ತ ಭಾರೀ ರಿಯಾಯಿತಿ ದರದ ಮಾರಾಟ ವ್ಯವಸ್ಥೆ ಮಾಡಲಾಗಿದೆ. ಪುರುಷರ ಬ್ರ್ಯಾಂಡೆಡ್ ಬಟ್ಟೆಗಳು ಶೇ.10 ರಿಂದ 20 ರ ತನಕ ರಿಯಾಯಿತಿ ಇದೆ. ಅಲ್ಲದೆ ಎಲ್ಲಾ ತರಹದ ಡ್ರೆಸ್ ಕೊಡಿಂಗ್ ಮಾಡಿ ಕೊಡುವ ಮಳಿಗೆ ಮೈ ಡ್ರೆಸ್ ಕೊಡ್ ನ ವಿಶೇಷತೆಯಾಗಿದೆ. ಯಾವುದೇ ಯುನಿಫಾರ್ಮ್ ಇದ್ದರು ಮಾಡಿ ಕೊಡಲಾಗುವುದು. ರಾಮ್ ರಮೇಶ್ ಪುತ್ತೂರು ಹೆಚ್ಚಿನ ಮಾಹಿತಿಗಾಗಿ 9535247400 6363166808

‘ಮೈ ಡ್ರೆಸ್ ಕೋಡ್’ ರೆಡಿಮೇಡ್ ಬಟ್ಟೆ ಮಳಿಗೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ರಿಯಾಯಿತಿ ಮಾರಾಟ Read More »

error: Content is protected !!
Scroll to Top