ಪುತ್ತೂರು

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ‘‘ಮುಳಿಯ ಚಿನ್ನೋತ್ಸವ’ಕ್ಕೆ ಚಾಲನೆ | ನ.5 ರ ತನಕ ನಡೆಯಲಿದೆ ಚಿನ್ನೋತ್ಸವ

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಮುಳಿಯ ಜುವೆಲ್ಸ್ ನಲ್ಲಿ ಆಭರಣಗಳ ಮಾರಾಟ ಹಬ್ಬ ‘ಮುಳಿಯ ಚಿನ್ನೋತ್ಸವ’ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.ಒಂದು ತಿಂಗಳ ಕಾಲ ನಡೆಯುವ ಮುಳಿಯ ಚಿನ್ನೋತ್ಸವಕ್ಕೆ ಶಿಕ್ಷಕಿ ಉಮಾ ವಿ.ಎಸ್. ಕೆದಿಲಾಯ ಚಾಲನೆ ನೀಡಿ ಮಾತನಾಡಿ, ಕಳೆದ 30 ವರ್ಷಗಳಿಗೂ ಮಿಕ್ಕಿ ಸಮಯಗಳಿಂದ ಮುಳಿಯ ಸಂಸ್ಥೆಯ ಗ್ರಾಹಕನಾಗಿದ್ದೇನೆ. ಸಂಸ್ಥೆಯಲ್ಲಿ ಇರುವ ಚಿನ್ನಾಭರಣಗಳ ಸಂಗ್ರಹ ಹಾಗೂ ಉತ್ತಮ ಸೇವೆ ಸಂಸ್ಥೆಯನ್ನು ಎತ್ತರಕ್ಕೆ ಏರುವಂತೆ ಮಾಡಿದೆ. ವ್ಯವಹಾರದ ಸಂದರ್ಭದಲ್ಲಿ ಆಡಳಿತ ಮಂಡಳಿ ಹಾಗೂ ಸಿಬಂದಿಯ ಹೊಂದಾಣಿಗೆ ಚೆನ್ನಾಗಿದೆ ಎಂದು […]

ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ‘‘ಮುಳಿಯ ಚಿನ್ನೋತ್ಸವ’ಕ್ಕೆ ಚಾಲನೆ | ನ.5 ರ ತನಕ ನಡೆಯಲಿದೆ ಚಿನ್ನೋತ್ಸವ Read More »

ನ.2 : ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನಿಂದ ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣಾ ಸಮಾರಂಭ | 75 ಸಾವಿರ ಮಂದಿಗೆ ಈ ಬಾರಿ ವಸ್ತ್ರ ವಿತರಣೆ, 45 ಸಾವಿರ ಮಂದಿಗೆ ಊಟದ ವ್ಯವಸ್ಥೆ

ಪುತ್ತೂರು : ಪ್ರತೀ ವರ್ಷ ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ದೀಪಾವಳಿ ಸಂದರ್ಭದಲ್ಲಿ ನಡೆಯುವ ವಸ್ತ್ರವಿತರಣಾ ಸಮಾರಂಭ ‘ಅಶೋಕ ಜನಮನ- 2024’ ನ.2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಶುಕ್ರವಾರ ಟ್ರಸ್ಟ್‍ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿದರು. ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಪಕ್ಷ, ಜಾತಿ, ಮತ ಬಿಟ್ಟು ಎಲ್ಲರನ್ನು ಸೇರಿಸಿಕೊಂಡು ಮಾಡುವ ಕಾರ್ಯಕ್ರಮ. ಸುಮಾರು

ನ.2 : ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ನಿಂದ ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣಾ ಸಮಾರಂಭ | 75 ಸಾವಿರ ಮಂದಿಗೆ ಈ ಬಾರಿ ವಸ್ತ್ರ ವಿತರಣೆ, 45 ಸಾವಿರ ಮಂದಿಗೆ ಊಟದ ವ್ಯವಸ್ಥೆ Read More »

ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅರುಣ್ ಪುತ್ತಿಲ ಮನೆಗೆ ಭೇಟಿ

ಪುತ್ತೂರು: ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ,  ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮನೆಗೆ ಭೇಟಿ ನೀಡಿದರು. ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಯುಕ್ತ ಜಿಲ್ಲೆಗೆ ಭೇಟಿ ನೀಡಿದ ಯುವ ಮೋರ್ಚಾ ಅಧ್ಯಕ್ಷರನ್ನು ನರಿಮೊಗರು ಬಳಿ ಇರುವ ಅರುಣ್ ಪುತ್ತಿಲ ರವರ ಮನೆ ಬಳಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ,  ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಪುತ್ತೂರು ಮಂಡಲ

ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ, ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅರುಣ್ ಪುತ್ತಿಲ ಮನೆಗೆ ಭೇಟಿ Read More »

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಸಿಯಾ ಭಾವಿನ್ ಸವಜಾನಿಗೆ ಚಿನ್ನದ ಪದಕ

ಪುತ್ತೂರು: ಪುತ್ತೂರು : ವಿದ್ಯಾಭಾರತಿ ಅಖಿಲ ಭಾರತೀ ಶಿಕ್ಷಣ ಸಂಸ್ಥೆ  ಮಧ್ಯಪ್ರದೇಶದ ಮಂದಸೌ‌ರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್ ಪಂಡಿತ್ ದೀನ್ ದಯಾಳ್ ತರಂತಾಲ್ ನಲ್ಲಿ ಆಯೋಜಿಸಿದ ವಿದ್ಯಾ ಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಸಿಯಾ ಭಾವಿನ್ ಸವಜಾನಿ ಚಿನ್ನದ ಪದಕ ಪಡೆದು ರಾಜಕೋಟ್ ನಲ್ಲಿ ಇಂದು ನಡೆಯುವ ಎಸ್ ಜಿ ಐ ಎಫ್ ಮೀಟ್ ಗೆ ಆಯ್ಕೆಯಾಗಿದ್ದಾರೆ. 200 ಮೀಟರ್ ಫ್ರೀ ಸ್ಟೈಲ್ ಮತ್ತು 4×100

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಸಿಯಾ ಭಾವಿನ್ ಸವಜಾನಿಗೆ ಚಿನ್ನದ ಪದಕ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ

ಪುತ್ತೂರು: ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ ಒಂಬತ್ತು ದಿನಗಳ ಹಬ್ಬವು ಮಹತ್ತರವಾದ ಅರ್ಥವನ್ನು ಹೊಂದಿದೆ ಮತ್ತು ದೇಶಾದ್ಯಂತ ಆಚರಿಸಲು ಸುದೀರ್ಘ ಇತಿಹಾಸವನ್ನು ಹೊಂದಿದೆ ಎಂದು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಆಡಳಿತ ಮಂಡಳಿ ಸದಸ್ಯೆ ಶೋಭಾ ಸಿ. ಅಡಿಗ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ Read More »

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು

ಪುತ್ತೂರು: ‘ ಹುಲಿವೇಷ ಕುಣಿತ’ ತುಳು ನಾಡಿನ ಛಾಪಿನ ಹಿನ್ನೆಲೆ ಇರುವ ಜನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಶನಿವಾರ ಹಾಗೂ ಅ.6 ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್ ರೈ ಬಳಜ್ಜ ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪಿಲಿ ಗೊಬ್ಬು ಕಾರ್ಯಕ್ರಮದ ಉದ್ಘಾಟನೆ ಅ.6 ಭಾನುವಾರ ಬೆಳಿಗ್ಗೆ

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು Read More »

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

ಪುತ್ತೂರು: ಹಿಂದಿ ಭಾಷೆಯ ಪ್ರಾವೀಣ್ಯತೆಯಿಂದ ವಿವಿಧ ವೃತ್ತಿಯಲ್ಲಿ ಆವಕಾಶಗಳು ದೊರಕುತ್ತವೆ ಹಾಗೂ ಈ ಅವಕಾಶಗಳು ಹಿಂದಿ ಭಾಷೆಯ ಪ್ರಸ್ತುತತೆಯನ್ನು ಒತ್ತಿಹೇಳುತ್ತವೆ ಎಂದು ಮಂಗಳೂರು ಕೆನರಾ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಲ್ಪನಾ ಪ್ರಭು ಹೇಳಿದರು. ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆದ ಹಿಂದಿ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ, ಕಾಲೇಜಿನ ಪ್ರಾಂಶುಪಾಲ ರೆ..ಡಾ.ಆ್ಯಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ಮಕ್ಕಳು ಭಾಷಾ ಕೌಶಲ್ಯವನ್ನು ಮೈಗೂಡಿಸಿಕೊಂಡು ಸೃಜನಶೀಲರಾಗಬೇಕು ಎಂದರು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಾದ ಡೆಲ್ವಿನ್ಹಾ ಹಿಂದಿ ಕಲಿಕೆಯ

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಹಿಂದಿ ದಿನಾಚರಣೆ Read More »

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ

ಪುತ್ತೂರು: ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.2 ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿಯನ್ನು ಆಚರಿಸಲಾಯಿತು. ಪ್ರಾರಂಭದಲ್ಲಿ ಆಡಳಿತ ಮಂಡಳಿಯವರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಸೇರಿ ಶಾಲಾ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಕುಕ್ಕೆ ಸುಬ್ರಹ್ಮಣ್ಯ ಸಬ್ ಡಿವಿಷನ್ ನ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್  ಕೆ.ಕೆ. ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಗಾಂಧೀಜಿಯವರ ಸರಳತೆ ಅಹಿಂಸಾ ತತ್ವ, ತ್ಯಾಗ

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ Read More »

ಅಕ್ಷಯ ಕಾಲೇಜಿನಲ್ಲಿ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಇಂಟಿರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್” ಇಂಟಿರಿಯರ್ ಡಿಸೈನ್ ಸಂಘಟನೆ ಹಾಗೂ “ಭಾರತ್ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ ಜಂಟಿಯಾಗಿ ಆರಂಭಿಸಿದ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಎಂಬ ವಿಷಯದಲ್ಲಿ  ನಡೆದ ಕಾರ್ಯಾಗಾರದ ಭಾಗವಾಗಿ ನಡೆದ ಸಮಾರೋಪ ಸಮಾರಂಭ ಕಾಲೇಜಿನ  ಸಭಾಂಗಣದಲ್ಲಿ ನಡೆಯಿತು.  ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಮಾತನಾಡಿ, ಕಾರ್ಯಾಗಾರಗಳು  ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುವುದರ ಮೂಲಕ ವಿಷಯಗಳನ್ನು 

ಅಕ್ಷಯ ಕಾಲೇಜಿನಲ್ಲಿ ಅಟೋ ಡೆಸ್ಕ್‍ -3ಡಿಎಸ್‍ ಮ್ಯಾಕ್ಸ್ & 3ಡಿ ರೆಂಡರಿಂಗ್ ಕಾರ್ಯಾಗಾರದ ಪ್ರಮಾಣ ಪತ್ರ ವಿತರಣೆ Read More »

ಯುವ ಪ್ರೇರಣಾ ಕ್ರೀಡಾ ಮತ್ತು ಕಲಾ ಸಂಘದ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯ

ಪುತ್ತೂರು : ಯುವ ಪ್ರೇರಣಾ ಕ್ರೀಡಾ ಮತ್ತು ಕಲಾ ಸಂಘ ಆಶ್ರಯದಲ್ಲಿ ಕ್ಯಾಂಪ್ಕೋ ಎಂಪ್ಲಾಯೀಸ್ ಯೂನಿಯನ್ ಮತ್ತು ಸಿಸಿಎಫ್ ರಿಕ್ರಿಯೇಷನ್ ಸೆಂಟರ್ ಇದರ ಸಹಭಾಗಿತ್ವ ದೊಂದಿಗೆ ಅ.2 ರಂದು ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಿತು. ದರ್ಬೆ ಸರ್ಕಲ್ ನಿಂದ ಕ್ಯಾಂಪ್ಕೋ ನೌಕರರ ವಸತಿ ಸಮ್ಮುಚ್ಚಯ ಮರೀಲು ತನಕ ರಸ್ತೆಯ ಉದ್ದಕ್ಕೂ ಕಸ ಪ್ಲಾಸ್ಟಿಕ್ ಸಂಗ್ರಹಿಸುತ್ತಾ ಜಾಥವು ಸಾಗಿತು. ಮುಖ್ಯ ಅತಿಥಿಯಾಗಿ ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಮರೀಲ್, ಸಿಸಿಎಫ್ ಎಂಪ್ಲಾಯೀಸ್ ರಿಕ್ರಿಯೇಷನ್ ಸೆಂಟರ್ ಅಧ್ಯಕ್ಷ  ಪ್ರಶಾಂತ್ ಡಿ.ಎಸ್, ಕ್ಯಾಂಪ್ಕೋ

ಯುವ ಪ್ರೇರಣಾ ಕ್ರೀಡಾ ಮತ್ತು ಕಲಾ ಸಂಘದ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯ Read More »

error: Content is protected !!
Scroll to Top