ಪುತ್ತೂರು

ಚಿತ್ತದ ಚಿತ್ತಾರಕ್ಕೆ ಬಣ್ಣಧಾರೆ | ಸೃಜಶೀಲ ಕಲಿಕೆಗೆ ವೇದಿಕೆಯಾಯಿತು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಪುತ್ತೂರು: ಪಿಎಂಶ್ರೀ ಶಾಲೆ ವೀರಮಂಗಲದಲ್ಲಿ ದೇಸಿ ಸೊಗಡಿನಲ್ಲಿ ಕಲಾತ್ಮಕ ಕಾರ್ಯಾಗಾರ ಪರೀಕ್ಷೆ ಮುಗಿದಾಕ್ಷಣ ಮಕ್ಕಳೆಲ್ಲರು ಹಗ್ಗ ಬಿಟ್ಟ ಕರುವಿನಂತೆ ಎಲ್ಲೆಂದರಲ್ಲಿ ಓಡುತ್ತಾ ಚೆಲುವಿನ ನಗೆ ಬೀರುತ್ತಾ , ಕಾಲ ಕಳೆಯುತ್ತಾರೆ. ಮೊಬೈಲ್‌ ,ಟಿ ವಿ ಎಂದು ಸಮಯ ವ್ಯರ್ಥ ಮಾಡುವ ಮಕ್ಕಳೂ ಇರುತ್ತಾರೆ. ಅವರ ಸುಂದರ ಯೋಚನೆಗಳಿಗೆ ಸೃಜನಶೀಲ ವೇದಿಕೆ ಸಿಕ್ಕಾಗ ಭಾವ  ಚಿತ್ರಕ್ಕೆ, ಹಾಡಿಗೆ, ಕುಣಿತಕ್ಕೆ ತಿರುಗಿ, ಮನಸ್ಸು ಹೊಸತನವನ್ನು ಒಪ್ಪಿಕೊಳ್ಳುತ್ತದೆ. ಅದು ಹವ್ಯಾಸಕ್ಕೆ ವೇದಿಕೆಯಾಗುತ್ತದೆ. ಕೆಟ್ಟ ಯೋಚನೆಗಳಿಗೆ ಬ್ರೇಕ್‌ ಹಾಕುತ್ತದೆ. ಇಂತಹ ಸೃಜನಶೀಲ ಕಲಿಕೆಗೆ […]

ಚಿತ್ತದ ಚಿತ್ತಾರಕ್ಕೆ ಬಣ್ಣಧಾರೆ | ಸೃಜಶೀಲ ಕಲಿಕೆಗೆ ವೇದಿಕೆಯಾಯಿತು ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ Read More »

ಪಾಲ್ತಾಡಿಯಲ್ಲಿ ಪರಿಸರ ಸ್ವಚ್ಛತಾ ಹಾಗೂ ಗಿಡ ನೆಡುವ ಕಾರ್ಯಕ್ರಮ

ಸವಣೂರು : ಭಾ.ಜ.ಪಾ. ಸುಳ್ಯ ಮಂಡಲ, ಎಸ್.ಟಿ.ಮೋರ್ಚಾ ಹಾಗೂ ಪಾಲ್ತಾಡಿ ಬೂತ್ 70 ರ ವತಿಯಿಂದ ಪಾಲ್ತಾಡಿ ಶಕ್ತಿ ಕೇಂದ್ರದ ಸಹಭಾಗಿತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಾಹದ ಹಾಗೂ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಪರಿಸರ ಸ್ವಚ್ಛತಾ, ಗಿಡ ನೆಡುವ ಕಾರ್ಯಕ್ರಮ ಪಾಲ್ತಾಡಿ ಗ್ರಾಮದ ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಅ.2ರಂದು ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ದಿನೇಶ್ ಮೆದು, ಸುಳ್ಯ ಮಂಡಲ

ಪಾಲ್ತಾಡಿಯಲ್ಲಿ ಪರಿಸರ ಸ್ವಚ್ಛತಾ ಹಾಗೂ ಗಿಡ ನೆಡುವ ಕಾರ್ಯಕ್ರಮ Read More »

ಗಾಂಧೀಜಿಯವರ ಆಚಾರ-ವಿಚಾರ, ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ : ಜುಬಿನ್ ಮೊಹಪಾತ್ರ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗಾಂಧಿ ಜಯಂತಿ

ಪುತ್ತೂರು: ಗಾಂಧೀಜಿಯವರ ಜಯಂತಿ ಆಚರಿಸಿ, ಮಾಲಾರ್ಪಣೆ ಮಾಡಿ, ಅವರ ಬಗ್ಗೆ ಮಾತನಾಡಿದರೆ ಮಾತ್ರಕ್ಕೆ ಹೆಚ್ಚು ಮಹತ್ವವಲ್ಲ. ಅವರ ಆಚಾರ-ವಿಚಾರ, ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು  ಸಮಾಜಕ್ಕಾಗಿ, ದೇಶಕ್ಕಾಗಿ ಕೆಲಸ ಮಾಡಿದಾಗ ಗಾಂಧಿ ಜಯಂತಿಗೆ ಆಚರಣೆಗೆ ಅರ್ಥ ಬರುತ್ತದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಗಾಂಧೀಕಟ್ಟೆ ಸಮಿತಿ ಹಾಗೂ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಅ.೨ರಂದು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ನಡೆದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀ ಪ್ರತಿಮೆಗೆ ಹಾರಾರ್ಪಣೆ ಮಾಡಿ

ಗಾಂಧೀಜಿಯವರ ಆಚಾರ-ವಿಚಾರ, ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ : ಜುಬಿನ್ ಮೊಹಪಾತ್ರ | ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗಾಂಧಿ ಜಯಂತಿ Read More »

ಬಿಜೆಪಿ ಸವಣೂರು ಶಕ್ತಿಕೇಂದ್ರ-ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದಿಂದ ಸ್ವಚ್ಛತಾ ಕಾರ್ಯಕ್ರಮ

ಸವಣೂರು: ಬಿಜೆಪಿ ಸವಣೂರು ಶಕ್ತಿ ಕೇಂದ್ರ, ಸುಳ್ಯ ಮಂಡಲ ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಸೇವಾಪಾಕ್ಷಿಕ ಹಾಗೂ ಮೋದಿ ಜನ್ಮದಿನ  ಮತ್ತು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಸವಣೂರಿನ ಕನಡಕುಮೇರುನಲ್ಲಿ ನಡೆಯಿತು. ಶಕ್ತಿ ಕೇಂದ್ರದ ಕಾರ್ಯಕರ್ತರು ಸ್ಥಳೀಯ ಗಿಡ ಗಂಟಿಗಳನ್ನು ತೆರುವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು. ಈ ಸಂದರ್ಭಲ್ಲಿ ಬಿಜೆಪಿ ಸುಳ್ಯ ಮಂಡಲ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಸುಳ್ಯ ಮಂಡಲ ಸದಸ್ಯ ತಾರಾನಾಥ ಕಾಯರ್ಗ, ಸುಳ್ಯ ಮಂಡಲ ಎಸ್. ಟಿ. ಮೋರ್ಚಾ ಅಧ್ಯಕ್ಷ

ಬಿಜೆಪಿ ಸವಣೂರು ಶಕ್ತಿಕೇಂದ್ರ-ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದಿಂದ ಸ್ವಚ್ಛತಾ ಕಾರ್ಯಕ್ರಮ Read More »

ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಬೊಟ್ಯಾಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೇಟ್ ದೊರೆತ ಬೆನ್ನಲ್ಲೇ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಬುಧವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಶ್ರೀ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ನೆರವೇರಿಸಿ ಸೇವೆ ಸಲ್ಲಿಸಿದರು. ಪ್ರಧಾನ ಅರ್ಚಕ ವಿ.ಎಸ್‍.ಭಟ್‍ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ ರಾವ್ ಬಪ್ಪಳಿಗೆ, ನಗರ ಮಂಡಲ ಅಧ್ಯಕ್ಷ ಪಿ.ಬಿ.ಶಿವಕುಮಾರ್, ನಗರಸಭೆ ಸದಸ್ಯೆ ವಿದ್ಯಾ ಆರ್‍.ಗೌರಿ,

ವಿಧಾನ ಪರಿಷತ್ ಅಭ್ಯರ್ಥಿ ಕಿಶೋರ್ ಬೊಟ್ಯಾಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ Read More »

ವಿದ್ಯಾರಶ್ಮಿಯಲ್ಲಿ ಗಾಂಧೀ ಜಯಂತಿ ಆಚರಣೆ

ಸವಣೂರು: ವಿದ್ಯಾರಶ್ಮಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 155ನೆ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಗಾಂಧೀ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಅವರು ಮಾತನಾಡಿ, ಇತಿಹಾಸವನ್ನು ನಾವು ನೆನಪಿಡಬೇಕಿದೆ ಎಂದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೀವನವನ್ನೇ ತ್ಯಾಗಮಾಡಿದ ಗಾಂಧೀಜಿಯವರನ್ನು ಇಂದು ದೂಷಿಸುವ ಕೆಲಸವೂ ಕೆಲವರಿಂದ ಆಗುತ್ತಿದೆ. ಇದು ಸರಿಯಲ್ಲ, ಬದಲಾಗಿ ನಾವು ಗಾಂಧೀಜಿ ಮತ್ತು ಇತರ ನಾಯಕರು ಮಾಡಿದ ಒಳ್ಳೆಯ ಕಾರ್ಯಗಳನ್ನು ನೆನಪಿಟ್ಟು ಮುಂದೆ ಸಾಗಬೇಕು ಎಂದು ಕಿವಿಮಾತು ಹೇಳಿದರು. ವಿದ್ಯಾರಶ್ಮಿ ಪ್ರಥಮ ದರ್ಜೆ

ವಿದ್ಯಾರಶ್ಮಿಯಲ್ಲಿ ಗಾಂಧೀ ಜಯಂತಿ ಆಚರಣೆ Read More »

ಮನೆಯ ಅಂಗಳದಲ್ಲೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು

ಪುತ್ತೂರು: ಕೊಕ್ಕಡದಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ರಾತ್ರಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ 10 ವರ್ಷ ಪ್ರಾಯದ ಪುತ್ರ ನವಾಫ್ ಮೃತಪಟ್ಟವರು.ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದರು ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಡಿದ್ದಾರೆ. ನವಾಫ್ ಅವರು ಕಾರಿನ

ಮನೆಯ ಅಂಗಳದಲ್ಲೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು Read More »

‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಪುತ್ತೂರಿನಲ್ಲಿ ಭವ್ಯ ಸ್ವಾಗತ

ಪುತ್ತೂರು: ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಯ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಜ್ಯೋತಿರಥಯಾತ್ರೆ’ ಪುತ್ತೂರಿಗೆ ಮಂಗಳವಾರ ಆಗಮಿಸಿತು. ಪುತ್ತೂರಿನ ಆಡಳಿತ ಸೌಧದ ಬಳಿ ರಥವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚಣೆ ಮಾಡುವ ಮೂಲಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್‍ ನಾಯಕ್, ಪರಿಷತ್‍ ನ ಬಿ.ಐತ್ತಪ್ಪ ನಾಯ್ಕ್‍ ಸಹಿತ

‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಪುತ್ತೂರಿನಲ್ಲಿ ಭವ್ಯ ಸ್ವಾಗತ Read More »

ಸಾಂಸ್ಕೃತಿಕ ವಾತಾವರಣ ಇದ್ದಲ್ಲಿ ಜೀವನೋತ್ಸಾಹ ಇರುತ್ತದೆ : ಡಾ. ಜೀವನ್ ರಾಮ್ ಸುಳ್ಯ | ವಿವೇಕಾನಂದ ಕಾಲೇಜಿನಲ್ಲಿ ಪ್ರತಿಭೋತ್ಸವ

ಪುತ್ತೂರು: ತರಗತಿಯ ಒಳಗಡೆ ಆಗುವ ಪಾಠ ಮಾತ್ರ ಶಿಕ್ಷಣವಲ್ಲ. ತಮ್ಮನ್ನು ತಾವು ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳುವುದು ಕೂಡಾ ಒಂದು ಶಿಕ್ಷಣವೇ. ನಮ್ಮ ದೇಶದ ಶ್ರೀಮಂತಿಕೆ ಆರ್ಥಿಕ ಸ್ಥಿತಿಯಲ್ಲಿಲ್ಲ. ಬದಲಾಗಿ ಸರ್ವ ಕಲೆಗಳಲ್ಲಿ ಅಡಗಿದೆ. ಕಲಾವಿದರಾಗದೆ ಇದ್ದ ಪಕ್ಷದಲ್ಲಿ  ಸೌಂದರ್ಯ ಪ್ರಜ್ಞೆಯುಳ್ಳ  ಪ್ರೇಕ್ಷಕರಾದರೆ  ಅದುವೇ  ಸಾಂಸ್ಕೃತಿಕ ಲೋಕಕ್ಕೆ ನೀಡುವ ಬಹುದೊಡ್ಡ ಕೊಡುಗೆ ಎಂದು ರಾಷ್ಟ್ರೀಯ ರಂಗಪ್ರಶಸ್ತಿ ಪುರಸ್ಕೃತ ರಂಗಕರ್ಮಿ, ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಅಧ್ಯಕ್ಷ ಡಾ. ಜೀವನ್ ರಾಮ್ ಸುಳ್ಯ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ

ಸಾಂಸ್ಕೃತಿಕ ವಾತಾವರಣ ಇದ್ದಲ್ಲಿ ಜೀವನೋತ್ಸಾಹ ಇರುತ್ತದೆ : ಡಾ. ಜೀವನ್ ರಾಮ್ ಸುಳ್ಯ | ವಿವೇಕಾನಂದ ಕಾಲೇಜಿನಲ್ಲಿ ಪ್ರತಿಭೋತ್ಸವ Read More »

ಅ.2-12 : ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅ.2 ಬುಧವಾರದಿಂದ ಅ.12 ಶನಿವಾರದ ತನಕ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಉತ್ಸವದ ಅಂಗವಾಗಿ ಅ.4 ಶುಕ್ರವಾರ ಬೆಳಿಗ್ಗೆ 8 ರಿಂದ ಸಾಮೂಹಿಕ ಚಂಡಿಕಾಯಾಗ, ಅ.11 ಹಾಗೂ 12 ರಂದು ಮಧ್ಯಾಹ್ನ 2 ರಿಂದ ಆಯುಧ ಪೂಜೆ ಜರಗಲಿದೆ. ಅ.12 ಶನಿವಾರ ವಿಜಯದಶಮಿಯಂದು ಬೆಳಿಗ್ಗೆ 8 ರಿಂದ ಶ್ರೀ ಮಹಾಗಣಪತಿ ಹೋಮ, 9 ರಿಂದ ಅಕ್ಷರಾಭ್ಯಾಸ, ಮಧ್ಯಾಹ್ನ 12 ರಿಂದ

ಅ.2-12 : ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ Read More »

error: Content is protected !!
Scroll to Top