ಪುತ್ತೂರು ಬಿಜೆಪಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ | ವಿವಿಧ ರಾಷ್ಟ್ರನಾಯಕರ ಜನ್ಮ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮ
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಭವ್ಯ ಭಾರತಕ್ಕಾಗಿ ಬದುಕು ಸಮರ್ಪಿಸಿದ ರಾಷ್ಟ್ರ ಕಂಡ ಹಿರಿಯ ಮುತ್ಸದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು, ಲಾಲ್ ಬಹಾದ್ದೂರ್ ಶಾಸ್ತ್ರಿ, ಮಹಾತ್ಮ ಗಾಂಧಿ ಹಾಗೂ ಭಾರತವನ್ನು ಪರಮ ವೈಭವದೆಡಗೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ರಾಷ್ಟ್ರ ಕಾರ್ಯವನ್ನು ಮಾಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಚಾರಣೆಗಳ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಾಗೂ ದೇವಸ್ಥಾನದ ದೇವರ ಕೆರೆ ಕಟ್ಟೆಯ […]










