ಪುತ್ತೂರು

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಅದ್ದು ಪಡೀಲ್‍ ಎಂಬವರದ್ದೆನ್ನಲಾದ ವೀಡಿಯೋ ವೈರಲ್‍ | ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಅದ್ದು ಪಡೀಲ್‍

ಪುತ್ತೂರು : ರಾಜಕೀಯ ಪಕ್ಷವೊಂದರಲ್ಲಿ ಸಕ್ರಿಯರಾಗಿದ್ದ ಬಪ್ಪಳಿಗೆ ನಿವಾಸಿ ಅದ್ದು ಪಡೀಲ್ ಮಸೀದಿಯೊಳಗಡೆ ವೀಡಿಯೋ ಕಾಲ್ ಮೂಲಕ ಮಹಿಳೆಯೊಂದಿಗೆ ಮಾತನಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ನಗ್ನ ವೀಡಿಯೋ ನೋಡಿ ವ್ಯಕ್ತಿಯೊಬ್ಬರು ಸೂಪರ್ ಎಂದು ಹೇಳುವ ವಾಯ್ಸ್ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿರುವ ವ್ಯಕ್ತಿ ಈ ಹಿಂದೆ ಜೆಡಿಎಸ್‌ ನಲ್ಲಿ ಮತ್ತು ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಪುತ್ತೂರು ಬಪ್ಪಳಿಗೆ ನಿವಾಸಿ ಅದ್ದು ಪಡೀಲ್ ಎನ್ನಲಾಗುತ್ತಿದೆ. […]

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಅದ್ದು ಪಡೀಲ್‍ ಎಂಬವರದ್ದೆನ್ನಲಾದ ವೀಡಿಯೋ ವೈರಲ್‍ | ಕಾನೂನು ಹೋರಾಟದ ಎಚ್ಚರಿಕೆ ನೀಡಿದ ಅದ್ದು ಪಡೀಲ್‍ Read More »

ಕೆರೆಮನೆಕಟ್ಟೆ – ಕೇದಗಡಿ- ಮರ್ತಡ್ಕ -ನಡುಬೈಲು – ನಾಡಾಜೆ- ಪಂಜಳ ಸಂಪರ್ಕ ರಸ್ತೆ ನಾದುರಸ್ತಿ | ದುರಸ್ತಿ ಪಡಿಸುವಂತೆ ಸ್ಥಳೀಯರಿಂದ ಆಗ್ರಹ

ಪುತ್ತೂರು: ಮುಂಡೂರು ಗ್ರಾಮದ ಕೆರೆಮನೆಕಟ್ಟೆ – ಕೇದಗಡಿ- ಮರ್ತಡ್ಕ -ನಡುಬೈಲು – ನಾಡಾಜೆಯಾಗಿ ಮುಂಡೂರು ಪಂಜಳ ಸಂಪರ್ಕ ರಸ್ತೆ ನಾದುರಸ್ತಿಯಲ್ಲಿದ್ದು, ವಾಹನ ಸವಾರರಿಗೆ ಸಂಕಷ್ಟ ಉಂಟಾಗಿದೆ. ಈ ರಸ್ತೆ 50ಕ್ಕಿಂತ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಹಲವು ವಾಹನಗಳು ಸಂಚರಿಸುವುದರಿಂದ ಮಳೆಗಾಲ ಸಂದರ್ಭದಲ್ಲಿ ವಾಹನಗಳಲ್ಲದೆ ನಡೆದಾಡಲು ಕಷ್ಟಕರವಾಗಿದೆ. ಈ ವಿಷಯವಾಗಿ ಸ್ಥಳೀಯರಲ್ಲಿ ಚರ್ಚಿಸಿದಾಗ ಇದುವರೆಗೂ ಯಾರೂ ಈ ರಸ್ತೆಯ ಬಗ್ಗೆ ಪ್ರಶ್ನಿಸಿಯೆ ಇಲ್ಲ, ಪಂಚಾಯಿತಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಯಾವ ಅಧಿಕಾರಿಯಾದರೂ ಹಳ್ಳಿ   ಸಮಸ್ಯೆಯ ಕಡೆ

ಕೆರೆಮನೆಕಟ್ಟೆ – ಕೇದಗಡಿ- ಮರ್ತಡ್ಕ -ನಡುಬೈಲು – ನಾಡಾಜೆ- ಪಂಜಳ ಸಂಪರ್ಕ ರಸ್ತೆ ನಾದುರಸ್ತಿ | ದುರಸ್ತಿ ಪಡಿಸುವಂತೆ ಸ್ಥಳೀಯರಿಂದ ಆಗ್ರಹ Read More »

ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಜೀರ್ಣೋದ್ದಾರ | ಅನುದಾನ ನೀಡುವಂತೆ ಶಾಸಕ ಅಶೋಕ್ ರೈಯವರಿಂದ ಸಚಿವರಿಗೆ ಮನವಿ

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಜೀರ್ಣೋದ್ದಾರ ಕಾರ್ಯಗಳು ನಡೆಯುತ್ತಿದ್ದು ದೈವಸ್ಥಾನದ ಅಭಿವೃದ್ದಿ ಕಾರ್ಯಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಮುಜರಾಯಿ ಖಾತೆ ಸಚಿವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನ ಅತ್ಯಂತ ಪುರಾತನ ದೈವಸ್ಥಾನವಾಗಿದೆ. ಇದರ ಜೀರ್ಣೋದ್ದಾರ ಕಾರ್ಯಗಳು ಈಗಾಗಲೇ ಪ್ರಾರಂಭಗೊಂಡಿದ್ದು ನಿತ್ಯ ಇಲ್ಲಿಗೆ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ದಿಗೆ 15 ಲಕ್ಷ ಅನುದಾನ ನೀಡುವಂತೆ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಮನವಿ

ಆರ್ಲಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಜೀರ್ಣೋದ್ದಾರ | ಅನುದಾನ ನೀಡುವಂತೆ ಶಾಸಕ ಅಶೋಕ್ ರೈಯವರಿಂದ ಸಚಿವರಿಗೆ ಮನವಿ Read More »

’ಫಿಲೋ ಪ್ರತಿಭೆ-2024’ ಸ್ಪರ್ಧೆ : ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್‌.ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ’ಫಿಲೋ ಪ್ರತಿಭೆ-2024’ ಸ್ಪರ್ಧೆಯಲ್ಲಿ ನಗರದ ಅಂಬಿಕಾ ಸಿಬಿಎಸ್‌ ಇ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ ಲಭಿಸಿದೆ. 10ನೇ ತರಗತಿ ವಿದ್ಯಾರ್ಥಿ ಅದ್ವೈತ್ ಕೃಷ್ಣ  ’ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ’ ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ ಸ್ಥಾನ, 6ನೇ ತರಗತಿ ವಿದ್ಯಾರ್ಥಿನಿಯರಾದ ರಕ್ಷಾ ಎಸ್.ಎಸ್., ವೈಷ್ಣವಿ ಯು.ಆರ್., ನಿಧಿ ಎಂ.ಯು. ಮತ್ತು  8ನೇ ತರಗತಿಯ ಇಂಚರ ಎಸ್. ಮಯ್ಯ, ಯಶಸ್ ಬಿ.ಜೆ. ’ಗೀತ ಸುಧಾ ಗಾಯನ ಸ್ಪರ್ಧೆ’ಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

’ಫಿಲೋ ಪ್ರತಿಭೆ-2024’ ಸ್ಪರ್ಧೆ : ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್‌.ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ Read More »

ಕೆದಂಬಾಡಿ ಬೂತ್ ಸಂಖ್ಯೆ 188 ರ ಅಧ್ಯಕ್ಷರಾಗಿ ಗಂಗಾಧರ ನಾಯ್ಕ, ಕಾರ್ಯದರ್ಶಿಯಾಗಿ ಪ್ರಶಾಂತ್ ತ್ಯಾಗರಾಜ್ ಆಯ್ಕೆ

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಕೆದಂಬಾಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 188 ರ ಸಭೆ ತಿಂಗಳಾಡಿಯಲ್ಲಿ ನಡೆಯಿತು. ಸಭೆಯಲ್ಲಿ ಬೂತ್ ಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಗಂಗಾಧರ ನಾಯ್ಕ ಮುಳಿಗದ್ದೆ, ಕಾರ್ಯದರ್ಶಿಯಾಗಿ ಪ್ರಶಾಂತ್ ತ್ಯಾಗರಾಜನಗರ ಆಯ್ಕೆಯಾದರು. ಬೂತ್ ನ ಮತಗಟ್ಟೆ ಏಜೆಂಟ್ ಆಗಿ ಭಾಸ್ಕರ ಬಲ್ಲಾಳ್, ಬಿಎಲ್ ಎ ಟು ಆಗಿ ಎ. ಟಿ. ನಾರಾಯಣ, ಎಸ್. ಸಿ. ಸದಸ್ಯರಾಗಿ ಸುನಿಲ್ ತಿಂಗಳಾಡಿ, ಎಸ್ ಟಿ 

ಕೆದಂಬಾಡಿ ಬೂತ್ ಸಂಖ್ಯೆ 188 ರ ಅಧ್ಯಕ್ಷರಾಗಿ ಗಂಗಾಧರ ನಾಯ್ಕ, ಕಾರ್ಯದರ್ಶಿಯಾಗಿ ಪ್ರಶಾಂತ್ ತ್ಯಾಗರಾಜ್ ಆಯ್ಕೆ Read More »

ಅಕ್ಷಯ ಕಾಲೇಜ್ ಹಾಸ್ಪಿಟಲ್ ಸಾಯನ್ಸ್ ವಿಭಾಗ ದಿಂದ “ಕೋಂಟಿನೆಂಟಲ್  ಕ್ಯೂಸಿನ್” ಪ್ರಾಯೋಗಿಕ ಕಾರ್ಯಗಾರ

ಪುತ್ತೂರು:  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಹಾಸ್ಪಿಟಲ್ ಸಾಯನ್ಸ್ ವಿಭಾಗ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ  “ಕೋಂಟಿನೆಂಟಲ್  ಕ್ಯೂಸಿನ್” ಎಂಬ ಯುರೋಪ್ ಮಾದರಿಯ ಖಾದ್ಯ ವಿಷಯಾಧಾರಿತ ಪ್ರಾಯೋಗಿಕ ಕಾರ್ಯಗಾರ ನಡೆಸಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಪ್ರಸಿದ್ಧ ಪಂಚ ತಾರಾ ನೋವೋಟಲ್  ಪಾಕತಜ್ಞಾ ಪ್ರಜ್ವಲ್ ಬಿ. ಕೆ. ಪ್ರಾಯೋಗಿಕ ತರಬೇತಿಯನ್ನು ನಡೆಸಿಕೊಟ್ಟರು.  ಪಾಶ್ಚಿಮಾತ್ಯ ದೇಶಗಳಲ್ಲಿನ ವಿಶಿಷ್ಟ ಖಾದ್ಯಗಳನ್ನು ತಯಾರಿಸುವ ವಿಧಾನವನ್ನು  ವಿದ್ಯಾರ್ಥಿಗಳಿಗೆ  ಪರಿಚಯಿಸಿ, ವಿದೇಶಿ ರಾಷ್ಟ್ರಗಳಲ್ಲಿನ ಹಾಸ್ಪಿಟಲ್ ಸಾಯನ್ಸ್ ನ 

ಅಕ್ಷಯ ಕಾಲೇಜ್ ಹಾಸ್ಪಿಟಲ್ ಸಾಯನ್ಸ್ ವಿಭಾಗ ದಿಂದ “ಕೋಂಟಿನೆಂಟಲ್  ಕ್ಯೂಸಿನ್” ಪ್ರಾಯೋಗಿಕ ಕಾರ್ಯಗಾರ Read More »

ದಸರಾ ಕ್ರೀಡಾಕೂಟ : ಯೋಗದಲ್ಲಿ ಪಿಎಂಶ್ರೀ ವೀರಮಂಗಲ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಪುತ್ತೂರು: ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ಯುವ ಸಬಳೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆದ ಮೈಸೂರು ದಸರಾ ಕ್ರೀಡಾಕೂಟದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ವಿದ್ಯಾರ್ಥಿಗಳಾದ ಚಿಂತನ, ಶ್ರೀದೇವಿ,ವರ್ಷಾ, ಪ್ರತೀಕ್ಷಾ, ಇಶಾನಿ, ಚಿರಾಗ್ ಯೋಗವನ್ನು ಪ್ರತಿನಿಧಿಸಿದ್ದು, ಅಭೂತಪೂರ್ವ ಸಾಧನೆತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡವನ್ನು ಶಾಲಾ ಎಸ್‍ ಡಿಎಂಸಿಯವರು, ಮುಖ್ಯ ಶಿಕ್ಷಕರು, ಶಿಕ್ಷಕರು ಅಭಿನಂದಿಸಿದ್ದಾರೆ.

ದಸರಾ ಕ್ರೀಡಾಕೂಟ : ಯೋಗದಲ್ಲಿ ಪಿಎಂಶ್ರೀ ವೀರಮಂಗಲ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ Read More »

ಎನ್ ಎಸ್ ಎಸ್ ನಿಂದ ಬದುಕು ಸದೃಢ : ಡಾ. ರಾಧಾಕೃಷ್ಣ ಗೌಡ | ಸಂತ ಫಿಲೋಮಿನಾ ಕಾಲೇಜಿನ ಎನ್‍ ಎಸ್‍ ಎಸ್‍ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು: ಬದುಕನ್ನು ಸದೃಢವಾಗಿ ರೂಪಿಸಿಕೊಳ್ಳುವಲ್ಲಿ ಎನ್ಎಸ್ಎಸ್ ನ ಪಾತ್ರ ಸ್ಮರಣಿಯವಾದುದು. ಹಲವಾರು ಮಂದಿ ಹಲವು ರೀತಿಯಲ್ಲಿ ಬದುಕನ್ನು ವ್ಯಾಖ್ಯಾನಿಸಿದರೆ ಎನ್ ಎಸ್ ಎಸ್ ಸ್ವಯಂ ಸೇವಕರು ಸೇವೆಯೇ ಬದುಕು ಎಂದು ವ್ಯಾಖ್ಯಾನಿಸುತ್ತಾರೆ ಎಂದು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ  ಹೇಳಿದರು. ಅವರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ  ಮಂಗಳವಾರ ನಡೆದ ಎನ್ ಎಸ್ ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ಎನ್ಎಸ್ಎಸ್ ದಿನಾಚರಣೆಯ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ

ಎನ್ ಎಸ್ ಎಸ್ ನಿಂದ ಬದುಕು ಸದೃಢ : ಡಾ. ರಾಧಾಕೃಷ್ಣ ಗೌಡ | ಸಂತ ಫಿಲೋಮಿನಾ ಕಾಲೇಜಿನ ಎನ್‍ ಎಸ್‍ ಎಸ್‍ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ Read More »

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಎಂ.ಎ. ಕಲಿಕಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ

ಪುತ್ತೂರು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಾನಿಗಳ ಸಹಕಾರದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಇಚ್ಛಿಸುವ  ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರತಿಷ್ಠಿತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ನೀಡಲಾಗುವುದು. ಕಳೆದ 11 ವರ್ಷಗಳಿಂದ ಕನ್ನಡ ಎಂ.ಎ ಯಲ್ಲಿ ನೂರುಶೇಕಡಾ ಫಲಿತಾಂಶವನ್ನು ಪಡೆದಿರುವುದು ಮಾತ್ರವಲ್ಲದೇ 2019 -20ನೇ ಸಾಲಿನಲ್ಲಿ ಹಾಗೂ 2022 -23ನೇ ಸಾಲಿನಲ್ಲಿ ಕನ್ನಡ ಎಂ ಎ ಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ರಾಂಕ್ ಅನ್ನು  ಪಡೆದ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಎಂ.ಎ. ಕಲಿಕಾರ್ಥಿಗಳಿಗೆ ಉಚಿತ ಶಿಕ್ಷಣ ಯೋಜನೆ Read More »

ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಯುವ ವಕೀಲ ಪ್ರಜ್ವಲ್ ಆಯ್ಕೆ

ಪುತ್ತೂರು: ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಯುವ ವಕೀಲ ಪ್ರಜ್ವಲ್ ಆಯ್ಕೆಯಾಗಿದ್ದಾರೆ. ವಿವಿಧ ಸಂಘಟನೆ ಯಲ್ಲಿ ಜವಾಬ್ದಾರಿ ನಿರ್ವಹಿಸಿ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ ಪುತ್ತೂರು ನಗರ ಮಂಡಲದ ಯುವಮೋರ್ಚಾಕ್ಕೆ ಆಯ್ಕೆಯಾಗಿದ್ದಾರೆ. ಪ್ರಜ್ವಲ್ ಪ್ರಸ್ತುತ ಇಂಟರ್ ನ್ಯಾಷನಲ್ ಲಾ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಎಲ್.ಎಲ್.ಎಮ್ ಮಾಡುತ್ತಿದ್ದು, ಇದೀಗ ಪುತ್ತೂರಿನ ರಾಜಕೀಯ ಭವಿಷ್ಯದಲ್ಲಿ ಗುರುತಿಸಿಕೊಳ್ಳಲು ಸಿದ್ದರಾಗಿದ್ದಾರೆ.

ಬಿಜೆಪಿ ನಗರ ಯುವ ಮೋರ್ಚಾ ಕಾರ್ಯದರ್ಶಿ ಮತ್ತು ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಯುವ ವಕೀಲ ಪ್ರಜ್ವಲ್ ಆಯ್ಕೆ Read More »

error: Content is protected !!
Scroll to Top