ಪುತ್ತೂರು

ಅಕ್ಷಯ ಕಾಲೇಜಿನಲ್ಲಿ  ‘ಬೈಟ್ ಬ್ಲಿಜ್ ಕ್ಲಬ್’ ನ ಉದ್ಘಾಟನೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ.ಎ. ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಮಾಹಿತಿ ತಂತ್ರಜ್ಞಾನ ಸಂಘ ದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಬೆಂಗಳೂರು ಜ್ಯೋತಿ ಇನ್‍ ಸ್ಟಿಟ್ಯೂಟ್ ಆಫ್‍ ಟೆಕ್ನಾಲಜಿ ಕಂಪ್ಯೂಟರ್ ಮತ್ತು ಇಂಜಿನಿಯರಿಂಗ್‍ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಎ.ಎನ್. ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ನೂತನ ಲಾಂಛನ ಅನಾವರಣಗೊಳಿಸಿ ಮಾತನಾಡಿ, ನಮ್ಮ ದೇಶದ ಯಶಸ್ವಿ ಸಾಧಕರ ಜೀವನ ರಹಸ್ಯವನ್ನು ನಾವು […]

ಅಕ್ಷಯ ಕಾಲೇಜಿನಲ್ಲಿ  ‘ಬೈಟ್ ಬ್ಲಿಜ್ ಕ್ಲಬ್’ ನ ಉದ್ಘಾಟನೆ Read More »

ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ

ಪುತ್ತೂರು: ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಕಲ್ಲಿಮಾರು, ಪ್ರಶಿಕ್ಷಣ ಪ್ರಕೋಷ್ಟ ಜಿಲ್ಲಾ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ , ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ವಿರೂಪಾಕ್ಷ ಭಟ್, ನಗರ ಮಂಡಲ ಉಪಾಧ್ಯಕ್ಷ ಹಾಗೂ ನಗರ ಮಂಡಲ ಯುವಮೋರ್ಛ ಪ್ರಭಾರಿ ಸಂತೋಷ್ ರೈ ಕೈಕಾರ,

ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ Read More »

ವಿವೇಕಾನಂದ ಕಾಲೇಜಿನಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯಚಿತ್ರ ಪ್ರದರ್ಶನ, ಸಂವಾದ ಕಾರ್ಯಕ್ರಮ

ಪುತ್ತೂರು: ಉತ್ತರಕರ್ನಾಟಕದ ೧೪ ಜಿಲ್ಲೆಗಳಲ್ಲಿ ಸುಮಾರು ಮಹಿಳೆಯರನ್ನು ಕಾಡುತ್ತಿರುವ ಅನಿಷ್ಟ ಪದ್ಧತಿ ದೇವದಾಸಿ. ಈ ಸಾಕ್ಷ್ಯಚಿತ್ರದಲ್ಲಿ ಅನೇಕ ಮಹಿಳೆಯರ ನೋವನ್ನು ಸಮಾಜದ ಮುಂದೆ ತೆರೆದಿಡುವ ಪ್ರಯತ್ನ ಮಾಡಲಾಗಿದೆ. ಸರಕಾರ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅವರ ಬದುಕಿಗೆ ನೆರವಾಗುವುದೇ ಇದರ ಮೂಲ ಉದ್ದೇಶ ಎಂದು ’ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ಸಾಕ್ಷ್ಯಚಿತ್ರದ ನಿರ್ಮಾಪಕಿ ಡಾ. ಪೂರ್ಣಿಮಾ ರವಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು, ಮಾನವಿಕ ವಿಭಾಗ, ಕನ್ನಡ ಸಂಘ,  ಲಿಟರರಿಕ್ಲಬ್,  ಹಿಂದಿ

ವಿವೇಕಾನಂದ ಕಾಲೇಜಿನಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯಚಿತ್ರ ಪ್ರದರ್ಶನ, ಸಂವಾದ ಕಾರ್ಯಕ್ರಮ Read More »

ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್‍  ಗೌಡ ಅರ್ಕಲತೋಟ ನಿಧನ

ವಿಟ್ಲ: ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿ ‌ಸದಸ್ಯ, ಕುಂಡಡ್ಕ ಬಿಜೆಪಿ ಬೂತ್ ಅಧ್ಯಕ್ಷ ಉಮೇಶ್ ಗೌಡ ಅರ್ಕಲತೋಟರವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದಿದ್ದ ಅವರು ನಿಧನರಾದರು. ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ, ಬಾಲ್ಯ ಸ್ನೇಹಿತರಾದ ದಯಾನಂದ ಶೆಟ್ಟಿ ಉಜ್ರೆಮಾರು, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಪಕ್ಷದ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆದರು.

ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್‍  ಗೌಡ ಅರ್ಕಲತೋಟ ನಿಧನ Read More »

ಎರಡು ಕೋಟಿ ರೂ. ಸಾಲ ಬಾಕಿ | ವಸೂಲಾತಿಗೆ ಹೋದ ಬ್ಯಾಂಕ್‍ ಸಿಬ್ಬಂದಿಗಳನ್ನು ಪಿಸ್ತೂಲ್ ತೋರಿಸಿ ಕೂಡಿಹಾಕಿದ ಅಪ್ಪ-ಮಗ : ಪ್ರಕರಣ ದಾಖಲು

ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ತಿರುಮಲ ಹೊಂಡಾ ಮಾಲಕರು ಎಸ್‍ ಬಿಐ ಬ್ಯಾಂಕ್‍ ನಿಂದ ಪಡೆದುಕೊಂಡ  2 ಕೋಟಿ ಸಾಲ ಮರುಪಾವತಿಸಿಲ್ಲ ಎಂದು ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದ್ದು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪುತ್ತೂರು ಕೋರ್ಟ್ ರೋಡ್ ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ರಿಲೇಷನ್ ಶಿಪ್ ಮ್ಯಾನೇಜರ್ ಆದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಹೆಚ್.ಸಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಬ್ಯಾಂಕ್ ನಲ್ಲಿ ಪುತ್ತೂರು

ಎರಡು ಕೋಟಿ ರೂ. ಸಾಲ ಬಾಕಿ | ವಸೂಲಾತಿಗೆ ಹೋದ ಬ್ಯಾಂಕ್‍ ಸಿಬ್ಬಂದಿಗಳನ್ನು ಪಿಸ್ತೂಲ್ ತೋರಿಸಿ ಕೂಡಿಹಾಕಿದ ಅಪ್ಪ-ಮಗ : ಪ್ರಕರಣ ದಾಖಲು Read More »

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯ ನೂತನ ಆಡಳಿತ ಮಂಡಳಿಯ ಆಡಳಿತ ನಿರ್ದೇಶಕರಾಗಿ ಮುರಳೀಧರ ಕೆ.ಎಲ್., ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಕ್ಷಿತಾಮಿಥುನ್ ಆಯ್ಕೆ | ವಿದ್ಯಾರ್ಥಿಗಳಿಗೆ 3 ಲಕ್ಷ ವಿದ್ಯಾರ್ಥಿ ವೇತನ | 20 ಸಾವಿರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಾಹಿತಿ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯ ಆಡಳಿತ ಮಂಡಳಿಯ ಆಡಳಿತ ನಿರ್ದೇಶಕರಾಗಿ ಮುರಳೀಧರ ಕೆ.ಎಲ್. ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಕ್ಷಿತಾಮಿಥುನ್ ಆಯ್ಕೆಯಾಗಿದ್ದಾರೆ.ನಿರ್ದೇಶಕರಾಗಿ ಪ್ರವೀಣ್ ಕುಂಟ್ಯಾನ, ವಸಂತ ವೀರಮಂಗಲ, . ಹಾಗೂ ನಾಗೇಶ್ ಕೆಡೆಂಜಿ, ಆಯ್ಕೆಯಾಗಿದ್ದಾರೆ. ಈ ಹಿಂದೆ ಸಂಸ್ಥೆಯ ಆಡಳಿತ ನಿರ್ದೇಶಕರಾಗಿ ಪ್ರವೀಣ್ ಕುಂಟ್ಯಾನ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಾಗೇಶ್ ಕೆಡೆಂಜಿ ಕಾರ್ಯನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಸಂಸ್ಥೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯಲ್ಲಿ ಐಎಎಸ್, ಐಎಫ್ ಎಸ್, ಐಪಿಎಸ್, ಸಿಎ, ಸಿಎಂಎ, ನೀಟ್, ಕೆಸಿಇಟಿ, ಪ್ಲೇಸ್ ಮೆಂಟ್ ತರಬೇತಿ, ಎಜ್ಯುಕೇಶನ್

ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯ ನೂತನ ಆಡಳಿತ ಮಂಡಳಿಯ ಆಡಳಿತ ನಿರ್ದೇಶಕರಾಗಿ ಮುರಳೀಧರ ಕೆ.ಎಲ್., ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಕ್ಷಿತಾಮಿಥುನ್ ಆಯ್ಕೆ | ವಿದ್ಯಾರ್ಥಿಗಳಿಗೆ 3 ಲಕ್ಷ ವಿದ್ಯಾರ್ಥಿ ವೇತನ | 20 ಸಾವಿರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಮಾಹಿತಿ Read More »

ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಬೂತ್-186 ಮನ್ ಕಿ ಬಾತ್ ವೀಕ್ಷಣೆ ಪ್ರಮುಖ್‍ ರಾಗಿ ಸ್ವಸ್ತಿಕ್ ರೈ ಕಯ್ಯಾರು ಆಯ್ಕೆ

ಪುತ್ತೂರು: ಕೆದಂಬಾಡಿ ಬಿಜೆಪಿ ಶಕ್ತಿಕೇಂದ್ರ ಬೂತ್ 186 ರ ಮನ್ ಕಿ ಬಾತ್ ವೀಕ್ಷಣೆ ಪ್ರಮುಖ್ ರಾಗಿ ಸ್ವಸ್ತಿಕ್ ರೈ ಕುಯ್ಯಾರು ಅವರನ್ನು ಆಯ್ಕೆ ಮಾಡಲಾಗಿದೆ. ನರೇದ್ರ ಮೋದಿಯವರ ಪ್ರಮುಖ ಕಾರ್ಯಕ್ರಮದಲ್ಲಿ ಒಂದಾದ ಮನ್ ಕೀ ಬಾತ್ ಕಾರ್ಯಕ್ರವವು ಪ್ರತಿ ತಿಂಗಳ ಕೊನೆಯ ಆದಿತ್ಯವಾರ ಬೆಳಿಗ್ಗೆ 11:00 ಗಂಟೆಗೆ ಪ್ರಸಾರಗೊಳ್ಳುತ್ತಿದೆ ಈ ಕಾರ್ಯಕ್ರಮದಲ್ಲಿ ಪಧಾನಿಯವರು ದೇಶದ ಜನರನ್ನು ಉದ್ದೇಶಿಸಿ ಹಾಗೂ ಕೆಲವು ದೇಶದ ಹಾಗೂ ಹೋಗು ಮತ್ತು ಇತರ ಪ್ರಮುಖ ಅಂಶಗಳನ್ನು ಜನರ ಜೊತೆ ಹಚಿಕ್ಕೊಳ್ಳುತ್ತಾರೆ. ಈ

ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರದ ಬೂತ್-186 ಮನ್ ಕಿ ಬಾತ್ ವೀಕ್ಷಣೆ ಪ್ರಮುಖ್‍ ರಾಗಿ ಸ್ವಸ್ತಿಕ್ ರೈ ಕಯ್ಯಾರು ಆಯ್ಕೆ Read More »

ಗ್ರಾಮ ಆಡಳಿತಾಧಿಕಾರಿ ಸಂಘದಿಂದ ರಾಜ್ಯಾದ್ಯಂತ ಮುಷ್ಕರ | ಪುತ್ತೂರಿನಲ್ಲೂ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರ

ಪುತ್ತೂರು: ಮನುಷ್ಯನ ಜನನದಿಂದ ಮರಣದ ತನಕ ಎಲ್ಲಾ ಸೇವೆ ನೀಡುತ್ತಿರುವ ಗ್ರಾಮ ಆಡಳಿತಾಧಿಕಾರಿಗಳಿಗೆ ಜನರ ಸಮಸ್ಯೆಗಳಿಗೆ ಸ್ಪಂಧಿಸಲು ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ನಮ್ಮ ಕೆಲಸದ ಕಾರ್ಯಬಾರದ ಒತ್ತಡ ಕಡಿಮೆ ಮಾಡಿ, ನಮಗೆ ಜೀತದಾಳು ಪದ್ದತಿಯಿಂದ ಮುಕ್ತಿ ನೀಡಿ, ಕರ್ತವ್ಯ ನಿರ್ವಹಿಸಲು ಪೂರಕವಾದ ಆರೋಗ್ಯಕರ ವಾತಾವರಣ ಸೃಷ್ಟಿಸಿಕೊಡುವಂತೆ ಗ್ರಾಮ ಆಡಳಿತಾಧಿಕಾರಿಗಳ ರಾಜ್ಯ ಸಂಘದ ಪ್ರತಿನಿಧಿ ನರಿಯಪ್ಪ ಮಠದ್ ಆಗ್ರಹಿಸಿದರು. ಮೂಲಭೂತ ಸೌಲಭ್ಯ ಒದಗಿಸಿ, ಕಾರ್ಯಭಾರದ ಕಡಿಮೆ ಮಾಡುವುದು ಸೇರಿದಂತೆ ಹಲವು ಬೇಡಿಕಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದಿಂದ

ಗ್ರಾಮ ಆಡಳಿತಾಧಿಕಾರಿ ಸಂಘದಿಂದ ರಾಜ್ಯಾದ್ಯಂತ ಮುಷ್ಕರ | ಪುತ್ತೂರಿನಲ್ಲೂ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರ Read More »

ಬಿಜೆಪಿ ಸವಣೂರು ಶಕ್ತಿ ಕೇಂದ್ರದಲ್ಲಿ ದೀನ್ ದಯಾಳ್‍ ಉಪಾಧ್ಯಾಯರ ಜನ್ಮ ದಿನಾಚರಣೆ

ಸವಣೂರು: ಬಿಜೆಪಿ ಸುಳ್ಯ ಮಂಡಲ ಸವಣೂರು ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ 66-ಮೊಗರು ಮತ್ತು ಬೂತ್ ಸಮಿತಿ-65 ಸವಣೂರು ಜಂಟಿ ಆಶ್ರಯದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಯರ ಜನ್ಮದಿನಾಚರಣೆ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಜರಗಿತು. ಹಣ್ಣಿನ ಗಿಡ ನಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಎಸ್.ಟಿ. ಮೋರ್ಚಾ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಸುಳ್ಯ ಮಂಡಲ ಸದಸ್ಯ ತಾರಾನಾಥ ಕಾಯರ್ಗ, ಸವಣೂರು ಶಕ್ತಿ ಕೇಂದ್ರದ ಅಧ್ಯಕ್ಷ ಚೇತನ್ ಕುಮಾರ್

ಬಿಜೆಪಿ ಸವಣೂರು ಶಕ್ತಿ ಕೇಂದ್ರದಲ್ಲಿ ದೀನ್ ದಯಾಳ್‍ ಉಪಾಧ್ಯಾಯರ ಜನ್ಮ ದಿನಾಚರಣೆ Read More »

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

ಪುತ್ತೂರು:  ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾಯೋಜನಾ ದಿನಾಚರಣೆಯನ್ನು ಎನ್ .ಎಸ್ . ಎಸ್‍ ಘಟಕಗಳ ನೇತೃತ್ವದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ, ಎನ್‍ ಎನ್‍ ಎಸ್‍ ಕಾರ್ಯಕ್ರಮ ಅಧಿಕಾರಿ ಡಾ.ಹರಿಪ್ರಸಾದ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯವ್ಯಾಪ್ತಿಯಲ್ಲಿ ಪ್ರಸ್ತುತ ವ್ಯಕ್ತಿತ್ವ ವಿಕಸನಕ್ಕೆ ಒತ್ತುನೀಡಿ,  ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಂತಹ ಕೆಲಸಗಳಿಗೆ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ Read More »

error: Content is protected !!
Scroll to Top