ಪುತ್ತೂರು

ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರ ಮನ್‍ ಕಿ ಬಾತ್ ವೀಕ್ಷಣೆ ಪ್ರಮುಖ್ ಆಗಿ ಧನಂಜಯ ಗೌಡ ಪಟ್ಟೆ

ಪುತ್ತೂರು: ಕೆದಂಬಾಡಿ ಬಿಜೆಪಿ ಶಕ್ತಿಕೇಂದ್ರ ಮನ್ ಕಿ ಬಾತ್ ವೀಕ್ಷಣೆ ಪ್ರಮುಖ್ ರಾಗಿ ಧನಂಜಯ ಗೌಡ ಪಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ. ನರೇಂದ್ರ ಮೋದಿಯವರ ಪ್ರಮುಖ ಕಾರ್ಯಕ್ರಮದಲ್ಲಿ ಒಂದಾದ ಮನ್ ಕೀ ಬಾತ್ ಕಾರ್ಯಕ್ರಮ ಪ್ರತಿ ತಿಂಗಳ ಕೊನೆಯ ಆದಿತ್ಯವಾರ ಬೆಳಿಗ್ಗೆ 11:00 ಗಂಟೆಗೆ ಪ್ರಸಾರಗೊಳ್ಳುತ್ತಿದೆ. ಈ ಕಾರ್ಯಕ್ರಮದಲ್ಲಿ ಪಧಾನಿಯವರು ದೇಶದ ಜನರನ್ನು ಉದ್ದೇಶಿಸಿ ಹಾಗೂ ಕೆಲವು ದೇಶದ ಹಾಗೂ ಹೋಗು ಮತ್ತು ಇತರ ಪ್ರಮುಖ ಅಂಶಗಳನ್ನು ಜನರ ಜೊತೆ ಹಂಚಿಕ್ಕೊಳ್ಳುತ್ತಾರೆ  ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಯಾವ […]

ಕೆದಂಬಾಡಿ ಬಿಜೆಪಿ ಶಕ್ತಿ ಕೇಂದ್ರ ಮನ್‍ ಕಿ ಬಾತ್ ವೀಕ್ಷಣೆ ಪ್ರಮುಖ್ ಆಗಿ ಧನಂಜಯ ಗೌಡ ಪಟ್ಟೆ Read More »

ಪುತ್ತೂರು ತಾಲೂಕು ಕಚೇರಿ ಉದ್ಯೋಗಿ ಕನಕರಾಜ್ ನಿಧನ

ಪುತ್ತೂರು: ಇಲ್ಲಿನ ತಾಲೂಕು ಕಚೇರಿಯ ಉದ್ಯೋಗಿ ಕನಕರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಹೃದಯಾಘಾತದಿಂದ ನಿಧನರಾದರು. ನಿನ್ನೆ ರಾತ್ರಿ ವೇಳೆ ಕನಕರಾಜ್ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ

ಪುತ್ತೂರು ತಾಲೂಕು ಕಚೇರಿ ಉದ್ಯೋಗಿ ಕನಕರಾಜ್ ನಿಧನ Read More »

ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು. ದೇವಾಲಯದ ಅರ್ಚಕ ಉದಯಕೃಷ್ಣ ಭಟ್ ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಸಂಚಾಲಕ ನಾಗರಾಜ್ ನಡುವಡ್ಡ, ಉಪಾಧ್ಯಕ್ಷ ಶಂಕರ್

ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ Read More »

ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ

ಪುತ್ತೂರು: ಪಂಡಿತ್ ದೀನ್ ಉಪಾಧ್ಯಾಯರ  108 ನೇ ಜನ್ಮದಿನೋತ್ಸವವನ್ನು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ, ದೀನ್ ದಯಾಳ್ ಉಪಾಧ್ಯಾಯರ ಏಕತ್ಮಮಾನವತ ದರ್ಶನದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ , ಗೋಪಾಲಕೃಷ್ಣ ಹೇರಳೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು,

ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ Read More »

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ  ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ

ಪುತ್ತೂರು: ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆ ನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ. ಬದಲಾಗಿ ನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆ ಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರ ಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನ ಯುವಜನತೆ ಸಾಮಾಜಿಕ ಮಾಧ್ಯಮದಲ್ಲಿ ಕಳೆದುಹೋಗಬೇಡಿ. ನಮ್ಮ ಬುದ್ಧಿಶಕ್ತಿಯ ಮುಂದೆ ಎಲ್ಲವೂ ಶೂನ್ಯ ವಿದ್ಯೆಯು ನಮ್ಮ ಭವಿಷ್ಯದ ಜೊತೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ. ಆದ್ದರಿಂದ ಭಾರತವನ್ನು ವಿಶ್ವ ಗುರು ಮಾಡುವ ಜವಾಬ್ದಾರಿ ಯುವ ಜನತೆಯ ಕೈಯಲ್ಲಿದೆ ಎಂದು ಮೈಸೂರು, ಕೊಡಗು

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ  ಯುವ ಜನತೆಯದ್ದು | ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ Read More »

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಆರ್. ಸಿ. ನಾರಾಯಣ ರೆಂಜ

ಪುತ್ತೂರು: ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್‌ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ. ಹಿಂದುಳಿದ ವರ್ಗದ ಹೆಸರು ಹೇಳಿಕೊಂಡು

ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಆರ್. ಸಿ. ನಾರಾಯಣ ರೆಂಜ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ

ಸವಣೂರು: ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದ ವತಿಯಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ ನಡೆಯಿತು. ಕಾರ್ಯಗಾರವು 3 ಅವಧಿಯನ್ನು ಒಳಗೊಂಡಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಮಾದವ ಭಟ್, ಅಕ್ಷಯ ಕಾಲೇಜು ಇಂಗ್ಲೀಷ್ ಉಪನ್ಯಾಸಕಿ ರಶ್ಮಿ ಕೆ., ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಿವೃತ್ತ ಉಪನ್ಯಾಸಕ ಚಂದ್ರಹಾಸ ರೈ ಬಿ. ಪಾಲ್ಗೊಂಡು ಫಂಕ್ಷನಲ್ ಇಂಗ್ಲಿಷ್, ಎಪ್ಲಿಕೇಷನ್‌ಆಫ್ ಕಮ್ಯುನಿಕೇಷನ್ ಹಾಗೂ ಕ್ರಿಯೇಟಿವಿಟಿ ಇನ್ ಕಮ್ಯುನಿಕೇಷನ್ ಎಂಬ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಗಾರವನ್ನು ಸಂಸ್ಥೆಯ ಪ್ರಾಂಶುಪಾಲ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂಘದಿಂದ ಇಂಗ್ಲಿಷ್ ಸಂವಹನ ಕಾರ್ಯಗಾರ Read More »

ಪುತ್ತೂರು ಮೀನು ಮಾರುಕಟ್ಟೆಯ ಅವ್ಯವಸ್ಥೆ; ಗ್ರಾಹಕರಿಗೆ ತೊಂದರೆ | ಎಚ್ಚೆತ್ತುಕೊಳ್ಳದ ಪುತ್ತೂರು ನಗರಸಭೆ

ಪುತ್ತೂರು: ಸುಸಜ್ಜಿತವಾಗಿದ್ದ ಪುತ್ತೂರು ಮೀನಿನ ಮಾರುಕಟ್ಟೆ ಇದೀಗ ನಗರಸಭೆಯ ನಿರ್ಲಕ್ಷ್ಯದಿಂದ ಕಂಗೆಟ್ಟು ಹೋಗಿದೆ. ನಗರದ ಹೃದಯ ಭಾಗದಲ್ಲಿರುವ ಮೀನಿನ ಮಾರುಕಟ್ಟೆ ನಗರಸಭೆಗೆ ಹೊಂದಿಕೊಂಡೇ ಕಾರ್ಯಚರಿಸುತ್ತಿದೆ. ಇಷ್ಟಾಗಿಯೂ ನಗರಸಭೆಗೆ ಇನ್ನೂ ಮೀನಿನ ಮಾರುಕಟ್ಟೆಯ ಅವ್ಯವಸ್ಥೆ ಗೋಚರವಾಗಿಲ್ಲ. ಮೀನು ಮಾರುಕಟ್ಟೆಯ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯುಂಟಾಗಿದೆ. ಜೊತೆಗೆ ಮೀನಿನ ಮಾರುಕಟ್ಟೆ ಒಳಗಡೆ ಹೇಗಪ್ಪಾ ಹೋಗೋದು ಅನ್ನೋ ಪರಿಸ್ಥಿತಿ ಸದ್ಯಕ್ಕೆ ನಿರ್ಮಾಣವಾಗಿದೆ. ಮೀನಿನ ಮಾರುಕಟ್ಟೆಗೆ ಎಂಟ್ರಿಯಾಗುವ ಸ್ಥಳದಲ್ಲೇ ಸ್ಲ್ಯಾಬ್ ಗಳೆಲ್ಲ ಎದ್ದು ನಿಂತಿವೆ. ಅಲ್ಲದೇ ಮೀನಿನ ಐಸ್ ನೀರಾಗಿ ವಿಪರೀತ ವಾಸನೆ ಗಬ್ಬೆದ್ದು

ಪುತ್ತೂರು ಮೀನು ಮಾರುಕಟ್ಟೆಯ ಅವ್ಯವಸ್ಥೆ; ಗ್ರಾಹಕರಿಗೆ ತೊಂದರೆ | ಎಚ್ಚೆತ್ತುಕೊಳ್ಳದ ಪುತ್ತೂರು ನಗರಸಭೆ Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ನ್ಯಾಯಾಲಯ ತೀರ್ಪು : ಪುತ್ತೂರು ಬಿಜೆಪಿ ಸ್ವಾಗತ

ಪುತ್ತೂರು: ಮುಡಾ ಹಗರಣದಲ್ಲಿ ಭಾಗಿಯಾದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ತೀರ್ಪು ಪ್ರಕಟಿಸಿದ ಮಾನ್ಯ ಉಚ್ಚ್ಯ ನ್ಯಾಯಾಲಯದ ತೀರ್ಪನ್ನು ಪುತ್ತೂರು ಬಿಜೆಪಿ ಸ್ವಾಗತಿಸುತ್ತದೆ. ಅಧಿಕಾರದ ಮದದಿಂದ ನಾನು ನಡೆದ್ದದೇ ದಾರಿ ಎಂದು ಅಘೋಷಿತ ತುರ್ತು ಪರಿಸ್ಥಿತಿಯ ಆಡಳಿತ ನಡೆಸುತ್ತಾ ಕರ್ನಾಟಕ ರಾಜ್ಯವನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಗೆ ಇದು ನಿಶ್ಚಿತ ಪಾಠವಾಗಿದೆ. ನ್ಯಾಯಾಲಯ ತೀರ್ಪು ನೀಡಿದೆ ಈ  ಮೂಲಕ ನ್ಯಾಯಾಂಗ ವ್ಯವಸ್ಥೆಯ ನಂಬಿಕೆ ಬಲಗೊಂಡಿದೆ. ಸಂವಿಧಾನದ ಮೇಲೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದು ನ್ಯಾಯಾಲಯ ತೀರ್ಪು : ಪುತ್ತೂರು ಬಿಜೆಪಿ ಸ್ವಾಗತ Read More »

ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ

ಪುತ್ತೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ ಸೋಮವಾರ ಕಾಣಿಯೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಂಪೆನಿಯ ಬೆಳವಣಿಗೆ, ಮುಂದಿನ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಸಭೆಯನ್ನುದ್ದೇಶಿಸಿ ಕಂಪೆನಿಯ ಗಿರಿಶಂಕರ ಸುಲಾಯ ಮಾತನಾಡಿದರು. ವೇದಿಕೆಯಲ್ಲಿ ಸವಣೂರು ಸಿಎ ಬ್ಯಾಂಕ್‍ ಅಧ್ಯಕ್ಷ ತಾರನಾಥ ಕಾಯರ್ಗ ಸಹಿತ ಮತ್ತಿತರರು ಉಪಸ್ಥಿತರಿದ್ದರು.

ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ.ನ ದ್ವಿತೀಯ ವಾರ್ಷಿಕ ಮಹಾಸಭೆ Read More »

error: Content is protected !!
Scroll to Top