ಪುತ್ತೂರು

ಟ್ಯಾಂಕರ್ – ಸರಕಾರಿ ಬಸ್ ಡಿಕ್ಕಿ : ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯ

ಉಪ್ಪಿನಂಗಡಿ : ಟ್ಯಾಂಕರ್ ಹಾಗೂ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ. 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಗುಂಡ್ಯ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಟ್ಯಾಂಕ‌ರ್ ಹಾಗೂ ಬಸ್ ಚಾಲಕ ಸಹಿತ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕನನ್ನು […]

ಟ್ಯಾಂಕರ್ – ಸರಕಾರಿ ಬಸ್ ಡಿಕ್ಕಿ : ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯ Read More »

ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ತರುಣ್, ದೀಪಕ್, ಪ್ರಜ್ವಲ್, ಮೇಘರಾಜ್, ಭವಿತ್, ವಿನೀತ್, ಲಿಖಿತ್, ಕೀರ್ತನ್, ದೇಶ್ಚಿತ್, ಭಾಸ್ವತ್ ಪ್ರತಿನಿಧಿಸಿದ್ದರು. ತಂಡವನ್ನು ಆಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಖೋ ಖೋ ಪಂದ್ಯಾಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಆ್ಯಂಬುಲೆನ್ಸ್-ಪಿಕಪ್ ಡಿಕ್ಕಿ : ಹಸುಳೆಗೆ ಗಾಯ

ಪುತ್ತೂರು: ಪುತ್ತೂರು ಮುರ ಸಮೀಪ ಸೋಮವಾರ ರಂದು ರಾತ್ರಿ ಸುಳ್ಯದ ಆ್ಯಂಬುಲೆನ್ಸ್ ಮತ್ತು ಪಿಕಪ್ ಜೀಪು ನಡುವೆ ಅಪಘಾತ ಸಂಭವಿಸಿದ್ದು, ಆ್ಯಂಬುಲೆನ್ಸ್ ನಲ್ಲಿದ್ದ ಹಸುಳೆಗೆ ಗಾಯವಾಗಿದೆ. ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವಿಗೆ ಬೆಳವಣಿಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ವಿರುದ್ಧ ಧಿಕ್ಕಿನಿಂದ ಬರುತ್ತಿದ್ದ ಪಿಕಪ್ ನಡುವೆ ಮುರದಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ನಲ್ಲಿದ್ದ ಹಸುಳೆ ಮತ್ತು ಚಾಲಕನಿಗೆ ಗಾಯವಾಗಿದೆ. ಗಾಯಾಳು ಹಸುಳೆಯನ್ನು ತಕ್ಷಣ ಪುತ್ತೂರು ಚೇತನಾ ಆಸ್ಪತ್ರೆಗೆ ಕರೆದುಕೊಂಡು

ಆ್ಯಂಬುಲೆನ್ಸ್-ಪಿಕಪ್ ಡಿಕ್ಕಿ : ಹಸುಳೆಗೆ ಗಾಯ Read More »

ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಸುಳ್ಯ, ಗುತ್ತಿಗಾರು ಪಿ.ಎಂ ಶ್ರೀ ಸ.ಮಾ.ಹಿ.ಪ್ರಾ ಶಾಲೆ, ಗುತ್ತಿಗಾರು ಸ.ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಪುನೀತ್, ಧನ್ವಿತ್, ಜಿ. ಶೇಖರ, ನರಸಪ್ಪ ತಳವಾರ್, ಚೈತನ್ ನಲವಾಡೆ, ಪ್ರೀತಮ್ ಮಳಿ, ಅಬೀಬ್ ವುಲ್ಲಾ, ಪವನ್ ಕುಮಾರ್

ಜಿಲ್ಲಾಮಟ್ಟದ ಕಬಡ್ಡಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ Read More »

ನೆಲ್ಯಾಡಿ ಕಾಲೇಜು ವಿದ್ಯಾರ್ಥಿ ತೀರ್ಥೇಶ್ ನಾಪತ್ತೆ

ಪುತ್ತೂರು: ನೆಲ್ಯಾಡಿಯ ಕಾಲೇಜಿನ ವಿದ್ಯಾರ್ಥಿ ತೀರ್ಥೇಶ್ ಎಂ. ನಾಪತ್ತೆಯಾಗಿದ್ದು, ಈ ಕುರಿತು ಉಪ್ಪಿನಂಗಡಿ ಠಾಣೆಗೆ ದೂರು ನೀಡಲಾಗಿದೆ. ಪ್ರಥಮ ವರ್ಷದ ಬಿ.ಎ. ಓದುತ್ತಿರುವ ಅರಸಿನಮಕ್ಕಿಯ ವಿದ್ಯಾರ್ಥಿ ತೀರ್ಥೇಶ್ ಮಂದಗತಿ ಚಟುವಟಿಕೆಯವನಾಗಿದ್ದು,. ಪ್ರತಿದಿನ ಮನೆಯಿಂದ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದ. ಸೆ.21ರಂದು ಕೂಡ ಬಸ್‌ ನಲ್ಲಿ ಮನೆಯಿಂದ ತೆರಳಿದ್ದಾನೆ. ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂದು ತಿಳಿಸಿ, ಬಟ್ಟೆ ಬರೆಗಳನ್ನು ತೆಗೆದುಕೊಂಡು ಹೋಗಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಕಾಲೇಜಿನಲ್ಲಿ ವಿಚಾರಿಸಿದಾಗ, ಸಂಜೆ 3 ಗಂಟೆಗೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗೆ

ನೆಲ್ಯಾಡಿ ಕಾಲೇಜು ವಿದ್ಯಾರ್ಥಿ ತೀರ್ಥೇಶ್ ನಾಪತ್ತೆ Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ | ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಹಿಂದಿನ ದಿನಗಳಲ್ಲಿ ಸಂಘಟನೆಗಳಿರಲಿಲ್ಲ. ಆದರೆ ಹಿಂದುತ್ವದ ಭಾವ ಪ್ರತಿಯೊಬ್ಬರಲ್ಲೂ ಇತ್ತು. ಆದರೆ ಇಂದು ಸಂಘಟನೆಗಳಿವೆ, ಆದರೆ ಹಿಂದುತ್ವದ ಭಾವವೇ ಮರೆಯಾಗಿದೆ. ಹಾಗಾಗಿಯೇ ತಿರುಪತಿಯಂತಹ ಮಹಾನ್ ಶ್ರದ್ಧಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ. ಕನಿಷ್ಟ ಆಕ್ರೋಶವನ್ನೂ ಹೊರಹಾಕುತ್ತಿಲ್ಲದಿರುವುದು ದುರಂತ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿರುಪತಿ ದೇವರ ಪ್ರಸಾದದ ಬಗೆಗಿನ

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ | ತಿರುಪತಿ ಪ್ರಸಾದ ಅಪವಿತ್ರ ಘೋರ ಅನ್ಯಾಯ : ಸುಬ್ರಹ್ಮಣ್ಯ ನಟ್ಟೋಜ Read More »

ಚಂದಳಿಕೆ ವಾರ್ಡ್‍ 3 ರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

ವಿಟ್ಲ: ಬಿಜೆಪಿ 1ನೇ ವಾರ್ಡ್ ಬೂತ್ ಸಂಖ್ಯೆ 03 ಚಂದಳಿಕೆ ವಿಟ್ಲ ಕಾರ್ಯಕರ್ತರ ಸಭೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನವು  ಬೆಳ್ಳಿಯಪ್ಪ ಗೌಡ ಮುದೂರು ಅವರ ಮನೆಯಲ್ಲಿ  ಜರಗಿತು. ಸಭೆಯಲ್ಲಿ ಪಕ್ಷದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. ಬಳಿಕ ಸದಸ್ಯತ್ವ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಿರಿಯರು ಪ್ರಮುಖರಾದ ವೀರಪ್ಪ ಗೌಡ ರಾಯರಬೆಟ್ಟು.  ಲೋಕನಾಥ್ ಶೆಟ್ಟಿ ಕೊಲ್ಯ. ಪಟ್ಟಣ ಪಂಚಾಯತ್ ವಿಟ್ಲ ಅಧ್ಯಕ್ಷ ಕರುಣಾಕರ ಗೌಡ ನಾಯ್ತೋಟು,.ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಲಕ್ಷ್ಮಣ ಮಾಡ

ಚಂದಳಿಕೆ ವಾರ್ಡ್‍ 3 ರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ Read More »

ಅಕ್ಷಯ ಕಾಲೇಜಿನಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಶೀರ್ಷಿಕೆಯಡಿ ಕಾರ್ಯಾಗಾರ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಫೆಸೇರ ಫ್ಯಾಷನ್ ಅಸೋಸಿಯೇಶನ್ ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಭಾಗಿತ್ವದಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಎಂಬ ಶೀರ್ಷಿಕೆಯಡಿ ಫ್ಯಾಷನ್ ಡಿಸೈನ್ ವಿಭಾಗದಿಂದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಪ್ರತಿಷ್ಠಿತ  ಲಿಲ್ ಒಹಾನ ಸಂಸ್ಥೆಯ ಸ್ಥಾಪಕಿ, ಪ್ರಾಧ್ಯಾಪಕಿ ಅಲ್ಕಾ ಮನೋಜ್ ತಮ್ಮದೇ ಬ್ರ್ಯಾಂಡ್  “ಓಹನಾ” ದ ಬಗ್ಗೆ ವಿಸೃತ ಮಾಹಿತಿನೀಡಿ, ಪರಿಸರ ಸ್ನೇಹಿ ಬಟ್ಟೆ ಬರೆಗಳ ಬಳಕೆ ಮತ್ತು ಉತ್ಪಾದನೆಯನ್ನು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ನಾವು

ಅಕ್ಷಯ ಕಾಲೇಜಿನಲ್ಲಿ ಸುಸ್ಥಿರತೆ – ಫ್ಯಾಷನ್ ಭವಿಷ್ಯ ಶೀರ್ಷಿಕೆಯಡಿ ಕಾರ್ಯಾಗಾರ Read More »

43ನೇ ಮಾನ್ಸೂನ್ ಚೆಸ್ ಪಂದ್ಯಾಟ ಸಮಾರೋಪ

ಪುತ್ತೂರು: ಚೆಸ್ ಭಾರತದಅತ್ಯಂತ ಪ್ರಾಚೀನಕ್ರೀಡೆ. ಕ್ರಮೇಣ ವಿದೇಶಗಳಲ್ಲೂ ಕ್ರೀಡೆಯಕೀರ್ತಿ ಪಸರಿಸಿ, ವಿಶ್ವಕೀರ್ತಿಯನ್ನು ಹೊಂದಿದೆ. ಇಂತಹ ವಿಶ್ವವಿಖ್ಯಾತ ಕ್ರೀಡೆಯನ್ನು ಆಡುವ ಕೌಶಲ್ಯವನ್ನು ಅಳವಡಿಸಿಕೊಂಡವರಿಗೆ ಬಾಲ್ಯದಲ್ಲಿಯೇ ಪ್ರೋತ್ಸಾಹಿಸುವ ಕೆಲಸವನ್ನು ವಿವೇಕಾನಂದ ಮಾಡುತ್ತಿದೆ ಎಂದು ಪುತ್ತೂರು ಜಿ. ಎಲ್.ಆಚಾರ್ಯಜುವ್ಯೆಲ್ಸ್ ನ ಮಾಲಕ ಲಕ್ಷ್ಮೀಕಾಂತ ಬಿ. ಆಚಾರ್ಯ ಹೇಳಿದರು. ಅವರು ಪುತ್ತೂರಿನ  ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ (ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ಮತ್ತುಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ನಡೆದ ಅಂತರ್‌ ಜಿಲ್ಲೆ, ಅಂತರ್‌ ಕಾಲೇಜು

43ನೇ ಮಾನ್ಸೂನ್ ಚೆಸ್ ಪಂದ್ಯಾಟ ಸಮಾರೋಪ Read More »

ತೋಟದಲ್ಲಿ ಮಾಂಸಕ್ಕಾಗಿ ಅಕ್ರಮ ಗೋವಧೆ | ಐವರು ಆರೋಪಿಗಳು ಪರಾರಿ | ಸೊತ್ತುಗಳು ವಶಕ್ಕೆ | ಆರೋಪಿಗಳಿಗಾಗಿ ಶೋಧ ಕಾರ್ಯ

ಉಪ್ಪಿನಂಗಡಿ: ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ ನಡೆದಿದ್ದು, ಐವರು ಆರೋಪಿಗಳು ಪರಾರಿಯಾದ ಘಟನೆ ನಡೆದಿದೆ. ರಫಿಕ್, ನಝೀರ್, ಉಬೈದ್, ಅಶ್ರಫ್, ನಿಜಾಮುದ್ದೀನ್ ಪರಾರಿಯಾದವರು ಎಂದು ಗುರುತಿಸಲಾಗಿದೆ. ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ

ತೋಟದಲ್ಲಿ ಮಾಂಸಕ್ಕಾಗಿ ಅಕ್ರಮ ಗೋವಧೆ | ಐವರು ಆರೋಪಿಗಳು ಪರಾರಿ | ಸೊತ್ತುಗಳು ವಶಕ್ಕೆ | ಆರೋಪಿಗಳಿಗಾಗಿ ಶೋಧ ಕಾರ್ಯ Read More »

error: Content is protected !!
Scroll to Top