ಪುತ್ತೂರು

ಆಕ್ಟಿವಾ-ಕಾರು ಡಿಕ್ಕಿ : ಹೋಳಿಗೆ ವ್ಯಾಪಾರಿ ಗಣೇಶ್ ಮೃತ್ಯು

ಪುತ್ತೂರು: ಪುರುಷರ ಕಟ್ಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾರು ಮತ್ತು ಆಕ್ಟಿವಾ ಡಿಕ್ಕಿ ಪ್ರಕರಣದಲ್ಲಿ ಗಂಭಿರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಆಕ್ಟಿವಾ ಸವಾರ ಪುರುಷರಕಟ್ಟೆ ಇಂದಿರಾನಗರ ನಿವಾಸಿ ಗಣೇಶ್‍  ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಅಕ್ಕಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಅಕ್ಕಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯವಾಗಿತ್ತು. ಗಂಭೀರ ಗಾಯಗೊಂಡಿರುವ […]

ಆಕ್ಟಿವಾ-ಕಾರು ಡಿಕ್ಕಿ : ಹೋಳಿಗೆ ವ್ಯಾಪಾರಿ ಗಣೇಶ್ ಮೃತ್ಯು Read More »

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ

ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಗೆ ಈ ಹಿಂದೆ ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದು, ಇದೀಗ ಪದೋನ್ನತಿ ಹೊಂದಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಿದ್ಯಾಂಗ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲೋಕೇಶ್. ಸಿ ಅವರು ಭೇಟಿ ನೀಡಿದರು. ಶಾಲೆಯ ತರಗತಿ ಕೊಠಡಿ, ಕಂಪ್ಯೂಟರ್ ಕೊಠಡಿಯನ್ನು ಹಾಗೂ ಕಚೇರಿಯನ್ನು ವೀಕ್ಷಿಸಿದ ಅವರು ಶಾಲಾ ಪರಿಸರ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಹಾಗೂ ಅವರೊಂದಿಗೆ ಬಂದಿದ್ದ

ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ Read More »

ತಾಲೂಕು ಮಟ್ಟದ ಗ್ರಾಮೀಣ ದಸರಾ ಕ್ರೀಡಾಕೂಟ | ಯುವಕ-ಯುವತಿ ಮಂಡಲವನ್ನು ಕಡೆಗಣಿಸಲಾಗಿದೆಯೇ | ಯಾವುದೇ ಪ್ರಚಾರವಿಲ್ಲದೆ ಕ್ರೀಡಾಕೂಟ ಆಯೋಜನೆ

ಪುತ್ತೂರು; ಮಾಧ್ಯಮ ಸಹಿತ ಯುವಕ-ಯುವತಿ ಮಂಡಲಗಳನ್ನು ಕಡೆಗಣಿಸಿ ಈ ಬಾರಿಯ ಪುತ್ತೂರು ತಾಲೂಕು ದಸರಾ ಕ್ರೀಡಾಕೂಟವನ್ನು ನಗರದ ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಶನಿವಾರ ತಾಲ್ಲೂಕು ಮಟ್ಟದ ದಸರಾ ಗ್ರಾಮೀಣ ಕ್ರೀಡಾಕೂಟವನ್ನು  ಆಯೋಜನೆ ಮಾಡಲಾಗಿತ್ತು. ಗ್ರಾಮೀಣ ಭಾಗದ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಬೇಕಾಗಿದ್ದ ಈ ಕ್ರೀಡಾಕೂಟ ಕೇವಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಕೂಟವಾಗಿ ಬದಲಾಗಿತ್ತು. ದಸರಾ ಗ್ರಾಮೀಣ ಕ್ರೀಡಾಕೂಟದಲ್ಲಿ ಪ್ರತೀ ವರ್ಷವೂ ಗ್ರಾಮೀಣ ಪ್ರದೇಶಗಳ ಯುವಕ-ಯುವತಿ ಮಂಡಲಗಳ ಸದಸ್ಯರು ಹೆಚ್ಚಾಗಿ ಭಾಗವಹಿಸುತ್ತಿದ್ದರು.

ತಾಲೂಕು ಮಟ್ಟದ ಗ್ರಾಮೀಣ ದಸರಾ ಕ್ರೀಡಾಕೂಟ | ಯುವಕ-ಯುವತಿ ಮಂಡಲವನ್ನು ಕಡೆಗಣಿಸಲಾಗಿದೆಯೇ | ಯಾವುದೇ ಪ್ರಚಾರವಿಲ್ಲದೆ ಕ್ರೀಡಾಕೂಟ ಆಯೋಜನೆ Read More »

ಆಕ್ಟಿವಾ-ಕಾರು ಡಿಕ್ಕಿ : ಹೋಳಿಗೆ ವ್ಯಾಪಾರಿ ಗಣೇಶ್ ಗಂಭೀರ ಗಾಯ

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಪುರುಷರಕಟ್ಟೆ ಇಂದಿರಾನಗರ ನಿವಾಸಿ ಗಣೇಶ್‍ ಗಂಭೀರ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಅಕ್ಕಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಅಕ್ಕಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯವಾಗಿದೆ. ಗಂಭೀರ ಗಾಯಗೊಂಡಿರುವ ಆಕ್ಟಿವಾ ಸವಾರ ಹೋಳಿಗೆ ವ್ಯಾಪಾರಿ, ಗಣೇಶ್‍ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ

ಆಕ್ಟಿವಾ-ಕಾರು ಡಿಕ್ಕಿ : ಹೋಳಿಗೆ ವ್ಯಾಪಾರಿ ಗಣೇಶ್ ಗಂಭೀರ ಗಾಯ Read More »

ಗೌಡ ಸಮುದಾಯದಿಂದ ದ.ಕ.ಜಿಲ್ಲಾ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಸಂಘ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಲೋಕಯ್ಯ ಗೌಡ ಕೆ.

ಪುತ್ತೂರು: 10 ಕುಟುಂಬ 18 ಗೋತ್ರದ ಗೌಡ ಸಮುದಾಯದ ಜನರನ್ನು ಒಗ್ಗೂಡಿಸುವುದು ಸಹಿತ ಹಲವಾರು ಉದ್ದೇಶಗಳನ್ನು ಮುಂದಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘ ಸ್ಥಾಪನೆ ಆಗಿದೆ ಎಂದು ಗೌಡ ಸಂಘದ ಸ್ಥಾಪಕ ಅಧ್ಯಕ್ಷರ ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 5 ಲಕ್ಷಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಗೌಡ- ಒಕ್ಕಲಿಗ

ಗೌಡ ಸಮುದಾಯದಿಂದ ದ.ಕ.ಜಿಲ್ಲಾ ವ್ಯಾಪ್ತಿಯ ಗೌಡರ ಯಾನೆ ಒಕ್ಕಲಿಗರ ಸಂಘ ಸ್ಥಾಪನೆ | ಪತ್ರಿಕಾಗೋಷ್ಠಿಯಲ್ಲಿ ಲೋಕಯ್ಯ ಗೌಡ ಕೆ. Read More »

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಮೃತಪಟ್ಟವರು. ಲೋಹಿತ್ ಕುಮಾರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದು, ಮದ್ಯಪಾನದ ಚಟ ಹೊಂದಿದ್ದರು ಎನ್ನಲಾಗಿದೆ. ದಂಪತಿ ನಡುವೆ ಮನಸ್ತಾಪಗೊಂಡು ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತಾಯಿ ಮನೆಗೆ ಹೋಗಿದ್ದರು ಎನ್ನಲಾಗಿದೆ. ಲೋಹಿತ್ ಕುಮಾರ್ ಸೆ 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ಮನೆಗೆ ಬಂದಿದ್ದರು.

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ Read More »

ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉಪನಿರ್ದೇಶಕರ ಕಛೇರಿ ಮಂಗಳೂರು, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಗುತ್ತಿಗಾರು ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪುತ್ತೂರು ಲಿಟ್ಲ್‍ ಫ್ಲವರ್ ಶಾಲೆ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಮಾರ್ಗದರ್ಶನದಲ್ಲಿ ಸಹ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್

ಕಬಡ್ಡಿ ಪಂದ್ಯಾಟ : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ Read More »

ಅಂತರ್ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಮೈಸೂರು ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ ಕರ್ನಾಟಕ ರಾಜ್ಯಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಥಮ ಬಿಕಾಂನ ಯಶ್ವಿನ್ ಅಂಡರ್ 20 ವಯೋಮಿತಿಯ ಎತ್ತರ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ಬಿಸಿಎ ವಿಭಾಗದ ವರ್ಷಾ ಹ್ಯಾಮರ್ ಎಸೆತದಲ್ಲಿ ಬೆಳ್ಳಿಪದಕಗಳನ್ನು ಪಡೆದು ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ

ಅಂತರ್ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಪುತ್ತೂರು ಬಿಜೆಪಿ ಎಸ್‍.ಟಿ. ಮೋರ್ಚಾ ಗ್ರಾಮಾಂತರ ಮಂಡಲ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಈ ಕೆಳಕಂಡ ಪ್ರಮುಖರನ್ನು ಭಾರತೀಯ ಜನತಾ ಪಾರ್ಟಿ ಎಸ್.ಟಿ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಪದಾಧಿಕಾರಿಗಳಾಗಿ ಎಸ್.ಟಿ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಬಾಲಕೃಷ್ಣ ಮುರುಂಗಿ ನಿಯುಕ್ತಿಗೊಳಿಸಿದ್ದಾರೆ… ಉಪಾಧ್ಯಕ್ಷರಾಗಿ ಸ್ಮಿತಾ ಬನ್ನೂರು, ಜಯಂತ ನಾಯ್ಕ ಬಿಳಿಯೂರು, ಚಂದ್ರಶೇಖರ ಎಮ್‍.ಜೆ. ಪಾಣಾಜೆ, ಹರೀಶ್ ನಾಯ್ಕ್‍ ದರ್ಬೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಧನಂಜಯ ನಾಯ್ಕ ಕೆದಿಲ, ರಾಧಾಕೃಷ್ಣ ಮುಂಡೂರು, ಸುಜಾತ ಮುಳಿಗದ್ದೆ ಕೆದಂಬಾಡಿ, ಚಂದ್ರ ಗುಡ್ಡೆಗದ್ದೆ ಪುಣಚ, ಖಜಾಂಚಿಯಾಗಿ ಶಿವಪ್ರಸಾದ್ ಬಜಪ್ಪಳ ನರಿಮೊಗರು, ಸದಸ್ಯರಾಗಿ ಶ್ರೀನಿವಾಸ್ ಪ್ರಸಾದ್ ಒಳಮೊಗ್ರು,

ಪುತ್ತೂರು ಬಿಜೆಪಿ ಎಸ್‍.ಟಿ. ಮೋರ್ಚಾ ಗ್ರಾಮಾಂತರ ಮಂಡಲ ಪದಾಧಿಕಾರಿಗಳ ಆಯ್ಕೆ Read More »

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ

ಪುತ್ತೂರು: ಬಾಲಕಿಯೋರ್ವಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಪೋಕ್ಸೋ ಪ್ರಕರಣದಲ್ಲಿ ಇದೀಗ ಜೈಲು ಸೇರಿದ್ದಾರೆ. ಪಾಂಗಣ್ಣಾಯರು ಈ ಹಿಂದೆ ಕೂಡಾ ವಿವಾಹಿತ ಮಹಿಳೆಯೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿ ಸಿಕ್ಕಿಬಿದ್ದ ಪ್ರಕರಣವೂ ನಡೆದಿದೆ. ಬಳಿಕ ಈ ವಿವಾಹಿತ ಮಹಿಳೆಯ ಕುಟುಂಬ ಬೇರ್ಪಟ್ಟಿತ್ತು. ಈ ರೀತಿ ಬೇರೆ ಬೇರೆ ಪ್ರಕರಣ ನಡೆಸುತ್ತಿದ್ದರು ಎಂದು ಸ್ಥಳೀಯರು ಹೇಳಿಕೊಳ್ಳುತ್ತಿದ್ದಾರೆ. ಪಾಂಗಣ್ಣಾಯರು ಜ್ಯೋತಿಷಿಯಾಗಿ, ಪುರೋಹಿತರಾಗಿ, ತಂತ್ರಿಗಳಾಗಿ ಬೇರೆ ಬೇರೆ ತಾಲೂಕುಗಳಲ್ಲಿ ಕಾರ್ಯಕ್ರಮಗಳಿಗೆ ಭೇಟಿ ನೀಡುವ ಸಂದರ್ಭ ಮುಗ್ಧ ಹೆಣ್ಣುಮಕ್ಕಳನ್ನು ಈ

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ Read More »

error: Content is protected !!
Scroll to Top