ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ 43ನೇ ವರ್ಷದ ಮಾನ್ಸೂನ್‌ ಚೆಸ್ ಪಂದ್ಯಾಟ | ಚದುರಂಗ ಆಟವಲ್ಲ, ಜೀವನ ಪಾಠ : ಗೋಪಾಲಕೃಷ್ಣ ಭಟ್

ಪುತ್ತೂರು: ಚದುರಂಗ ಎಂಬುದು ಕೇವಲ ಆಟ ಮಾತ್ರವಲ್ಲ, ಬದಲಾಗಿ  ಜೀವನದುದ್ದಕ್ಕೂ ಅರಿತುಕೊಳ್ಳುವ ಪಾಠ. ಇಲ್ಲಿ ಸ್ಪರ್ಧಾಳುಗಳಾಗಿ ಆಗಮಿಸಿರುವ ಎಲ್ಲಾಆಟಗಾರರು ಚದುರಂಗದ ಆಟದಲ್ಲಿ ಮಾತ್ರ ಚಾಂಪಿಯನ್ಸ್‌ ಆಗದೆ ಜೀವನ ಎಂಬ ಚದುರಂಗದಲ್ಲೂ ಚಾಂಪಿಯನ್ಸ್‌ ಗಳಾಗಬೇಕು. ಸಮಾಜದಲ್ಲಿಉತ್ತಮ ನಾಗರಿಕನಾಗಿ, ದೇಶಕ್ಕೆಉತ್ತಮ ಆಸ್ತಿಯಾಗಬೇಕು. ಸ್ವಾಸ್ಥ್ಯ ಮನಸ್ಸಿನೊಂದಿಗೆ, ಸ್ವಾಸ್ಥ್ಯ ಸಮಾಜಕ್ಕಾಗಿದುಡಿಯಬೇಕು” ಎಂದು ದ್ವಾರಕಾ ಕನ್‌ಸ್ಟ್ರಕ್ಷನ್ ಮಾಲಕ ಗೋಪಾಲಕೃ ಭಟ್ ಹೇಳಿದರು. ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ದೈಹಿಕ ಶಿಕ್ಷಣ ಮತ್ತುಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಕಾಲೇಜಿನ ಸುವರ್ಣ ಮಹೋತ್ಸವ […]

ವಿವೇಕಾನಂದ ಕಾಲೇಜಿನಲ್ಲಿ 43ನೇ ವರ್ಷದ ಮಾನ್ಸೂನ್‌ ಚೆಸ್ ಪಂದ್ಯಾಟ | ಚದುರಂಗ ಆಟವಲ್ಲ, ಜೀವನ ಪಾಠ : ಗೋಪಾಲಕೃಷ್ಣ ಭಟ್ Read More »

ನಾಳೆ (ಸೆ.20) : ಈ ಪ್ರದೇಶದಲ್ಲಿ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ?

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಲ್ಲಿ  ಸೆ.20 ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು. ಕ್ಯಾಂಪ್ಕೋ ಉಪಕೇಂದ್ರದಿಂದ ಹೊರಡುವ ಮುಕ್ವೆ, ಮುಕ್ರಂಪಾಡಿ, ಕೆಮ್ಮಿಂಜೆ ಹಾಗೂ ಮುಂಡೂರು ಫೀಡರ್‍ ನಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ. ಆದ್ದರಿಂದ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‍ ನಿಂದ ವಿದ್ಯುತ್ ಸರಬರಾಜಾಗುವ ಮುಕ್ವೆ, ಮಂಡೂರು, ಕೆಮ್ಮಿಂಜೆ ಹಾಗೂ ಆರ್ಯಾಪು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಬೇಕಾಗಿ

ನಾಳೆ (ಸೆ.20) : ಈ ಪ್ರದೇಶದಲ್ಲಿ ವಿದ್ಯುತ್‍ ನಿಲುಗಡೆ | ಎಲ್ಲೆಲ್ಲಿ ? Read More »

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿ ಮತ್ತು ಅನುದಾನ | ಶಾಸಕ ಅಶೋಕ್ ರೈಯಿಂದ ಸಾರಿಗೆ ಸಚಿವರಿಗೆ ಮನವಿ

ಪುತ್ತೂರು: ಉಪ್ಪಿನಂಗಡಿಯಲ್ಲಿ ನೂತನ ಬಸ್ಸು ನಿಲ್ದಾಣ ನಿರ್ಮಾಣದ ಅಗತ್ಯವಿದ್ದು ಈಗ ಇರುವ ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿ ಮತ್ತು ಅನುದಾನ | ಶಾಸಕ ಅಶೋಕ್ ರೈಯಿಂದ ಸಾರಿಗೆ ಸಚಿವರಿಗೆ ಮನವಿ ಸಮೀಪದಲ್ಲೇ ಜಾಗವನ್ನು ಗುರುತಿಸಲಾಗಿದ್ದು ಅದನ್ನು ಮಂಜೂರು ಮಾಡಿಸುವುದರ ಜೊತೆ ಅನುದಾನವನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮವು

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿ ಮತ್ತು ಅನುದಾನ | ಶಾಸಕ ಅಶೋಕ್ ರೈಯಿಂದ ಸಾರಿಗೆ ಸಚಿವರಿಗೆ ಮನವಿ Read More »

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ | 77.98 ಲಕ್ಷ ರೂ. ನಿವ್ವಳ ಲಾಭ, ಶೇ.15 ಡಿವಿಡೆಂಡ್ ಘೋಷಣೆ : ಪದ್ಮನಾಭ ಭಟ್ ಪೆರ್ನಾಜೆ

ಪುತ್ತೂರು: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ 77.98 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲಾಗುವುದು. ಲೆಕ್ಕ ಪರಿಶೋಧನೆಯಲ್ಲಿ ಸಂಘವು ಸತತ 19 ವರ್ಷಗಳಿಂದ ‘ಎ’ ಶ್ರೇಣಿಯನ್ನು ಪಡೆದುಕೊಂಡಿದೆ. 2015-16 ರಿಂದ ನಿರಂತರವಾಗಿ ಶೇ.100 ಸಾಲ ವಸೂಲಾತಿ ಮಾಡಿದೆ ಎಂದು ಸಂಘದ ಅಧ್ಯಕ್ಷ ಪದ್ಮನಾಭ ಭಟ್ ಪೆರ್ನಾಜೆ ಹೇಳಿದರು.   ಅವರು ಸಂಘದ ಶತಾನಂದ ಸಭಾ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷಾಂತ್ಯಕ್ಕೆ ಸಂಘದಲ್ಲಿ

ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ | 77.98 ಲಕ್ಷ ರೂ. ನಿವ್ವಳ ಲಾಭ, ಶೇ.15 ಡಿವಿಡೆಂಡ್ ಘೋಷಣೆ : ಪದ್ಮನಾಭ ಭಟ್ ಪೆರ್ನಾಜೆ Read More »

ನರೇಂದ್ರ ಮೋದಿ ಹುಟ್ಟುಹಬ್ಬ | ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ರಕ್ತದಾನ ಶಿಬಿರ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ನೇತೃತ್ವದಲ್ಲಿ. ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ನಡೆಯಿತು. ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಉಜಿರೆಮಾರ್, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಕಲ್ಲಿಮರ್, ನಗರಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣ ನಗರ,

ನರೇಂದ್ರ ಮೋದಿ ಹುಟ್ಟುಹಬ್ಬ | ಬಿಜೆಪಿ ನಗರ, ಗ್ರಾಮಾಂತರ ಮಂಡಲದ ನೇತೃತ್ವದಲ್ಲಿ ರಕ್ತದಾನ ಶಿಬಿರ Read More »

ಬಿಜೆಪಿ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾಗಿ ಪವನ್ ಶೆಟ್ಟಿ ಕಂಬಳತ್ತಡ್ಡ ಆಯ್ಕೆ

ಪುತ್ತೂರು: ಪುತ್ತೂರು ಮಂಡಲ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿ ಪವನ್ ಶೆಟ್ಟಿ ಕಂಬಳತ್ತಡ್ಡ ಅಯ್ಕೆಯಾಗಿದ್ದಾರೆ ಬಿಜೆಪಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಆಯ್ಕೆ ಮಾಡಿದ್ದಾರೆ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಬಳತ್ತಡ್ಡ ತನ್ನ ಕಿರಿಯ ವಯಸ್ಸಿನಲ್ಲಿ ಭಾಜಪ, ಹಿಂದು ಸಂಘಟನೆಯಲ್ಲಿ ಸಕ್ರೀಯರಾಗಿದ್ದರು. ಇದೀಗ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಯುವಮೋರ್ಚಾ ಉಪಾಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ.

ಬಿಜೆಪಿ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾಗಿ ಪವನ್ ಶೆಟ್ಟಿ ಕಂಬಳತ್ತಡ್ಡ ಆಯ್ಕೆ Read More »

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ 2024ನೇ ಸಾಲಿನ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಪುತ್ತೂರು: ಕೇವಲ ಉದ್ಯೋಗ ಗಳಿಸುವುದಷ್ಟೇ ಕಲಿಕೆಯ ಗುರಿಯಾಗಿರಬಾರದು, ತಾನು ಗಳಿಸಿದುದರಲ್ಲಿ ಕೆಲವಂಶವನ್ನು ಸಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾ ದೇಶದ ಉನ್ನತಿಗೂ ಕೊಡುಗೆಯನ್ನು ನೀಡಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ 2024ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತಾಡಿದರು. ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ

ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನಲ್ಲಿ 2024ನೇ ಸಾಲಿನ ಪ್ರವೇಶಾತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ

ಪುತ್ತೂರು: ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಓಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಓಮ್ನಿಯು ತಿಂಗಳಾಡಿಯಿಂದ ರೆಂಜಲಾಡಿಗೆ ತೆರಳುತ್ತಿತ್ತು.ಅಪಘಾತವು ಬೆಳಗಿನ ಜಾವ 7.30ರ ಸುಮಾರಿಗೆ ನಡೆದಿದೆ. ರೆಂಜಿಲಾಡಿಗೆ ನಿವಾಸಿ ರಫೀಕ್ ಎಂಬವರು ಅಪಘಾತಕ್ಕಿಡಾದ ವಾಹನ ಚಲಾಯಿಸುತ್ತಿದ್ದರು. ನಿದ್ದೆ ಮಂಪರು ಆವರಿಸಿದ್ದರಿಂದ ವಾಹನ ಹತೋಟಿ ಕಳೆದುಕೊಂಡು ರಸ್ತೆಯಿಂದ 1 ಮೀಟರ್ ದೂರದಲ್ಲಿದ ಚರಂಡಿಗೆ ಉರುಳಿದೆ. ವಾಹನ

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ Read More »

ಅಂಬಿಕಾ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ ಇ ಸಂಸ್ಥೆಯಲ್ಲಿ ಹಿಂದಿ ದಿವಸ್ ಆಚರಣೆ ನಡೆಯಿತು. ಪ್ರಸಿದ್ಧ ಸಾಹಿತಿಗಳ ವೇಷ ಧರಿಸಿ ಬಂದು ಅವರನ್ನು ಎಲ್ಲರಿಗೂ ಪರಿಚಯಿಸುವ ಮೂಲಕ ವಿಶಿಷ್ಟವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಹಿಂದಿ ದಿವಸ್ ದಂದು ಕೊಡಮಾಡುವ ಪ್ರಶಸ್ತಿಗಳ ಬಗ್ಗೆ ಹೇಳುತ್ತಾ ಭಾಷಾ ವೈಶಿಷ್ಟ್ಯವನ್ನು ತಿಳಿಸಿದರು. ಹಿಂದಿ ಶಿಕ್ಷಕಿ ಕುಸುಮ, ಸಂತ ಕಬೀರರ ದೋಹೆಯ ಮೌಲ್ಯವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿಗಳಾದ ಸಾರಿಕಾ ಹಿಂದಿ ಭಾಷೆಯ ಮಹತ್ವದ ಬಗ್ಗೆ, ಶ್ರೀಹರಿ ಸ್ವತಃ ರಚಿಸಿದ ಶಾಯರಿಯನ್ನು

ಅಂಬಿಕಾ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ Read More »

ನೀರಿನಿಂದ ಆವೃತವಾದ ರಸ್ತೆ : ಸಾರ್ವನಿಕರಲ್ಲಿ ಗೊಂದಲ

ಪುತ್ತೂರು: ಮುಖ್ಯರಸ್ತೆಯಿಂದ ಎಪಿಎಂಸಿ ರಸ್ತೆ ಪ್ರವೇಶಿಸುವಲ್ಲಿ 25 ಮೀ. ದೂರದಲ್ಲಿ ನೀರಿನ ಪೈಪ್‍ ಒಡೆದು ರಸ್ತೆಯೆಲ್ಲಾ ನೀರು ತುಂಬಿದ ಘಟನೆ ಬುಧವಾರ ಸಂಜೆ ನಡೆದಿದೆ. ನೀರು ಹರಿದ ಪರಿಣಾಮ ವಾಹನ ಸವಾರರಲ್ಲಿ ಸ್ವಲ್ಪ ಸಮಯ ಗೊಂದಲ ಉಂಟಾಯಿತು. ಬುಧವಾರ ಭಾರೀ ಬಿಸಿಲಿನ ಹೊಡೆತ ಇದ್ದದರಿಂದ ಮಳೆ ಇರಲಿಲ್ಲ. ಆದರೂ ನೀರು ಎಲ್ಲಿಂದ ಬಂತು ಎಂಬುದು ಯಾರಿಗೂ ಗೊತ್ತಿಲ್ಲ. ನೀರಿನ ಪೈಪ್‍ ಒಡೆದಿರಬಹುದು ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದರು.

ನೀರಿನಿಂದ ಆವೃತವಾದ ರಸ್ತೆ : ಸಾರ್ವನಿಕರಲ್ಲಿ ಗೊಂದಲ Read More »

error: Content is protected !!
Scroll to Top