ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್‍ ಡೇ

ಪುತ್ತೂರು: ನಮ್ಮ ಕನ್ನಡದ ನೆ ವಿಜ್ಞಾನ ತಂತ್ರಜ್ಞಾನದ ತವರೂರಾಗಿದೆ. ಇದರ ಬುನಾದಿಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯನವರ ಆಗಾಧ ಪರಿಶ್ರಮ, ದೂರದೃಷ್ಟಿ ಹಾಗೂ ಸಮಾಜಮುಖಿ ಯೋಜನೆಗಳಿವೆ. ಇವರ ಕಾರ್ಯತತ್ಪರತೆಯು ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಪುತ್ತೂರು: ಸಿವಿಲ್ ಇಂಜಿನಿಯರ್ಸ್(ಇಂಡಿಯಾ) ಇದರ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಗದೀಶ್ ಪ್ರಸಾದ್ ಎನ್ ಹೇಳಿದರು ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್  ವಿಭಾಗದ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ […]

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಇಂಜಿನಿಯರ್ಸ್‍ ಡೇ Read More »

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಯಶಸ್ವಿ 3ನೇ ವರ್ಷಕ್ಕೆ ಪಾದಾರ್ಪಣೆ | ಲಕ್ಷ್ಮೀಪೂಜೆ

ಪುತ್ತೂರು: ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಮೂರನೇ ವರ್ಷಕ್ಕೆ ಯಶಸ್ವಿ ಪಾದಾರ್ಪಣೆ ಮಾಡಿದ್ದು, ವಾರ್ಷಿಕೋತ್ಸವ ಸಮಾರಂಭ ಧಾರ್ಮಿಕ ವಿದಿವಿಧಾನಗಳೊಂದಿಗೆ ಬುಧವಾರ ನಡೆಯಿತು. ಬೆಳಿಗ್ಗೆ ಸಂಸ್ಥೆಯಲ್ಲಿ ಲಕ್ಷ್ಮೀಪೂಜೆ ನಡೆಯಿತು. ಈ ಸಂದರ್ಭದಲ್ಲಿ ಪ್ರೇರಣಾ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರವೀಣ್ ಕುಂಟ್ಯಾನ, ಕಾರ್ಯನಿರ್ವಾಹಕ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ನಿರ್ದೇಶಕರಾದ ಮುರಳೀಧರ ಕೆ.ಎಲ್‍., ವಸಂತ ವೀರಮಂಗಲ ಮತ್ತು ಮೋಕ್ಷಿತಾ, ಸಂಸ್ಥೆಯ ಮ್ಯಾನೇಜರ್ ದಯಾಮಣಿ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಉಪಾಧ್ದಕ್ಷ ಹರೀಶ್ ಉಬರಡ್ಕ, ಕೋಶಾಧಿಕಾರಿ ಸತೀಶ್‍ ಪಾಂಬಾರು,

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಯಶಸ್ವಿ 3ನೇ ವರ್ಷಕ್ಕೆ ಪಾದಾರ್ಪಣೆ | ಲಕ್ಷ್ಮೀಪೂಜೆ Read More »

‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಪಾದಾರ್ಪಣೆ | ಕಚೇರಿಯಲ್ಲಿ ಗಣಪತಿ ಹೋಮದೊಂದಿಗೆ ಪ್ರಥಮ ವರ್ಷದ ವಾರ್ಷಿಕೋತ್ಸವ

ಪುತ್ತೂರು: ಪ್ರತಿಷ್ಠಿತ ಜನಮನದ ಪ್ರತಿಧ್ವನಿ ‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಇಂದು ಪಾದಾರ್ಪನೆ ಮಾಡಿದ್ದು, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ನ್ಯೂಸ್ ಪುತ್ತೂರು ಕಚೇರಿಯ ಪ್ರಥಮ ವರ್ಷದ ವಾರ್ಷಿಕೋತ್ಸವ ಇಂದು ನಡೆಯಿತು. ಬೆಳಿಗ್ಗೆ ಕಚೇರಿಯಲ್ಲಿ ಗಣಪತಿ ಹೋಮ ಜರಗಿತು. ಈ ಸಂದರ್ಭದಲ್ಲಿ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಉಬರಡ್ಕ, ನಿರ್ದೇಶಕರಾದ ವಸಂತ ಎಸ್‍. ವೀರಮಂಗಲ, ಚಿದಾನಂದ ಬೈಲಾಡಿ, ಸೀತಾರಾಮ ಕೇವಳ, ಪ್ರವೀಣ್‍ ಕುಂಟ್ಯಾನ, ಯತೀಶ್‍ ಎನ್‍., ಮುರಳೀಧರ

‘ನ್ಯೂಸ್ ಪುತ್ತೂರು’ ಯಶಸ್ವಿ ಎರಡನೇ ವರ್ಷಕ್ಕೆ ಪಾದಾರ್ಪಣೆ | ಕಚೇರಿಯಲ್ಲಿ ಗಣಪತಿ ಹೋಮದೊಂದಿಗೆ ಪ್ರಥಮ ವರ್ಷದ ವಾರ್ಷಿಕೋತ್ಸವ Read More »

ಅಪೂರ್ಣಗೊಂಡ ಜಲಸಿರಿ ಕಾಮಗಾರಿ ಕುರಿತು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಚರ್ಚೆಗೆ ಅವಕಾಶ ನೀಡಬೇಕು : ಜೀವಂಧರ್ ಜೈನ್ | ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಬಳಿಕ ನಗರಸಭೆಯ ಪ್ರಥಮ ಸಭೆ

ಪುತ್ತೂರು: ಜಲಸಿರಿ ಯೋಜನೆಯ ಡ್ಯಾಮ್ ಸಹಿತ ವಿವಿಧಕಾಮಗಾರಿಗಳ ನಿರ್ವಹಣೆಯನ್ನು ಜಲಸಿರಿಯವರೇ ಮಾಡಬೇಕು. ಆದರೆ ನಗರಸಭೆ ಎಗ್ರಿಮೆಂಟ್‍ ನಲ್ಲಿ ಡ್ಯಾಮ್‍ ನಿರ್ವಹಣೆಯ ಕುರಿತು ಎಗ್ರಿಮೆಂಟ್‍ ನಲ್ಲಿ ಉಲ್ಲೇಖಿಸಿಲ್ಲ. ಸಾಲದಕ್ಕೆ ಜಲಸಿರಿ ಯೋಜನೆ 2023 ರಲ್ಲೇ ಸಂಪೂರ್ಣಗೊಂಡು ನಗರಸಭೆಗೆ ಬಿಟ್ಟುಕೊಡಬೇಕಿತ್ತು. ಇದೀಗ ಅವಧಿ ಮುಗಿದಿದ್ದು, ಜಲಸಿರಿ ಕುರಿತು ಚರ್ಚೆಗಳು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆಯಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಜೀವಂಧರ್ ಜೈನ್‍ ಒತ್ತಾಯಿಸಿದರು. ಮಂಗಳವಾರ ನಗರಸಭೆಯ ಸಭಾಂಗಣದಲ್ಲಿ ನಗರಸಭೆತ ನೂತನ ಆಡಳಿತ ಬಂದ ಬಳಿಕ ನಡೆದ ಪ್ರಥಮ ಸಭೆಯಲ್ಲಿ ಅವರು

ಅಪೂರ್ಣಗೊಂಡ ಜಲಸಿರಿ ಕಾಮಗಾರಿ ಕುರಿತು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಚರ್ಚೆಗೆ ಅವಕಾಶ ನೀಡಬೇಕು : ಜೀವಂಧರ್ ಜೈನ್ | ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಬಳಿಕ ನಗರಸಭೆಯ ಪ್ರಥಮ ಸಭೆ Read More »

ನೇಣು ಬಿಗಿದು ಆತ್ಮಹತ್ಯೆ !

ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ. ಕುಂತೂರು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70ವ.) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅಣ್ಣಿ ಗೌಡ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಮಧ್ಯಾಹ್ನ ಮನೆ ಸಮೀಪದ ಹಲಸಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡಿದ್ದರು. ಇದನ್ನು ಗಮನಿಸಿದ್ದ ಅವರ ಪುತ್ರರಾದ ಗಣೇಶ, ಸುರೇಶ ಅವರು ನೇಣು ಹಗ್ಗವನ್ನು ತುಂಡು ಮಾಡಿ ಚಿಕಿತ್ಸೆಗಾಗಿ ಕಡಬ ಸರಕಾರಿ

ನೇಣು ಬಿಗಿದು ಆತ್ಮಹತ್ಯೆ ! Read More »

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ

ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಶಾಸಕರ ಕಚೇರಿ ಸಭಾಂಗಣದಲ್ಲಿ  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸರಕಾರದಿಂದ ಕೆಲವೊಂದು ಸೌಲಭ್ಯಗಳನ್ನು ವೆಬ್ ಸೈಟ್ ಮೂಲಕ ಅಥವಾ ಆನ್ ಲೈನ್ ಮೂಲಕ ಅರ್ಜಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಿಶ್ವಕರ್ಮ ಜಯಂತಿ | ವಿಶ್ವಕರ್ಮರ ಪಂಚ ಕಸುಬಿಗೆ ಸರಕಾರದಿಂದ ಪ್ರೋತ್ಸಾಹ ಅಗತ್ಯ : ರಾಜೇಶ್‍

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಮಂಗಳವಾರ ಆಡಳಿತ ಸೌಧದಲ್ಲಿರುವ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಗುರುವಾಯನಕೆರೆ ಬಿಆರ್‍ ಸಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ರಾಜೇಶ್‍ ಉಪನ್ಯಾಸ ನೀಡಿ, ಪ್ರಸ್ತುತ ವಿಶ್ವಕರ್ಮರು ಕುಲಕಸುಬು ಕೈಗೊಳ್ಳಲು ಹಿಂದೇಟು ಹಾಕುತ್ತಿದೆ. ಪರಿಣಾಮ ಕುಲಕಸುಬು ನಶಿಸಿ ಹೋಗುತ್ತಿದ್ದು, ವಿಶ್ವಕರ್ಮರು ಹಿಂದೆ ಬೀಳಲು ಇದು ಮುಖ್ಯ ಕಾರಣವಾಗಿದೆ. ಈ ನಿಟ್ಟಿನಲ್ಲಿ ವಿಶ್ವಕರ್ಮರು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವಿಶ್ವಕರ್ಮ ಜಯಂತಿ | ವಿಶ್ವಕರ್ಮರ ಪಂಚ ಕಸುಬಿಗೆ ಸರಕಾರದಿಂದ ಪ್ರೋತ್ಸಾಹ ಅಗತ್ಯ : ರಾಜೇಶ್‍ Read More »

ಮೋದಿ ಹುಟ್ಟುಹಬ್ಬ | ಚಿಕ್ಕಮುಡ್ನೂರು ಬಿಜೆಪಿ ಶಕ್ತಿಕೇಂದ್ರದಿಂದ ಕೆಮ್ಮಾಯಿ ಶ್ರೀ ಮಹಾವಿಷ್ಣು ದೇವಸ್ಥಾನಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣು ದೇವಸ್ಥಾನ ಕೇಮ್ಮಾಯಿಯಲ್ಲಿ ನರೇಂದ್ರ ಮೋದಿಯವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ದೇವರಿಗೆ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸೇವೆ ಮಾಡಲಾಯಿತು. ಈ ಸಂದರ್ಭದಲ್ಲಿ ಚಿಕ್ಕಮುಡ್ನೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕಾರ್ತಿಕ್ ಗೌಡ ಅಂದ್ರಟ್ಟ, ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ  ಆಡಳಿತ ಮುಖ್ಯಸ್ಥ ಶ್ರೀಧರ ಬೈಪಾಡಿತ್ತಾಯ, ಪ್ರಕಾಶ್ ಪಂಜಿಗ, ಯೋಗೀಶ್ ಮೆರ್ಲ, ಪದ್ಮಚಂದ್ರ ಕೊಳ್ಯ, ರಾಜು ಶೆಟ್ಟಿ, ಸಾಯಿ ಲಕ್ಷ್ಮಿ,

ಮೋದಿ ಹುಟ್ಟುಹಬ್ಬ | ಚಿಕ್ಕಮುಡ್ನೂರು ಬಿಜೆಪಿ ಶಕ್ತಿಕೇಂದ್ರದಿಂದ ಕೆಮ್ಮಾಯಿ ಶ್ರೀ ಮಹಾವಿಷ್ಣು ದೇವಸ್ಥಾನಲ್ಲಿ ವಿಶೇಷ ಪ್ರಾರ್ಥನೆ Read More »

ಮೋದಿ ಹುಟ್ಟುಹಬ್ಬ | ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಭವ್ಯಭಾರತದ ಪ್ರಧಾನಿ ನರೇಂದ್ರ ಮೋದಿಜೀ ಯವರ 74ನೇ ಜನುಮದಿನದ ಪ್ರಯುಕ್ತ ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ಮೋದಿ ಹುಟ್ಟುಹಬ್ಬ | ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ Read More »

ಮೋದಿ ಹುಟ್ಟುಹಬ್ಬ | ಪುತ್ತೂರು ಬಿಜೆಪಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪುತ್ತೂರು: ಮೋದಿ ಹುಟ್ಟುಹಬ್ಬದ ಪ್ರಯುಕ್ತ ಪುತ್ತೂರು ಬಿಜೆಪಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನಡೆಯಿತು. ಬಿಜೆಪಿ ಮುಖಂಡರು ಸಹಿತ ಕಾರ್ಯಕರ್ತರು ಶ್ರೀ ದೇವಸ್ಥಾನದ ಗರ್ಭಗುಡಿಯಲ್ಲಿ ಪ್ರಾರ್ಥನೆ ನೆರವೇರಿಸಿ ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ಮುಖಂಡರು, ಕಾರ್ಯಕರ್ತರು, ಗಣ್ಯರು ಉಪಸ್ಥಿತರಿದ್ದರು.

ಮೋದಿ ಹುಟ್ಟುಹಬ್ಬ | ಪುತ್ತೂರು ಬಿಜೆಪಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ Read More »

error: Content is protected !!
Scroll to Top