ಪುತ್ತೂರು

ಮಳೆಯಿಂದಾಗಿ ಗುಂಡಿಗಳಿಂದ ಕೆಟ್ಟು ಹೋದ ರಸ್ತೆ | ಪುತ್ತೂರು ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಪರಿಶೀಲಿಸಿ ತಕ್ಷಣ ದುರಸ್ಥಿಗೆ ಸೂಚನೆ

ಪುತ್ತೂರು: ವಾಡಿಕೆಗಿಂತ ಹೆಚ್ಚು ಹಾಗೂ ನಿರಂತರ ಮಳೆ ಸುರಿದ ಪರಿಣಾಮ ನಗರಸಭೆಯ ಬಹುಪಾಲು ರಸ್ತೆಗಳು ಹದಗೆಟ್ಟು ಗುಂಡಿಗಳಾಗಿ ಸಂಚಾರಕ್ಕೆ ಸಂಚಕಾರ ಎದುರಾಗಿರುವ ಹಿನ್ನಲೆಯಲ್ಲಿ ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು ಅಧಿಕಾರಿಗಳ ಜೊತೆ ನಗರಸಭೆ ಮುಖ್ಯರಸ್ತೆಯಲ್ಲಿ ಪರಿಶೀಲನೆ ನಡೆಸಿ ತಕ್ಷಣದ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೇ ತಿಂಗಳಿನಿಂದಲೇ ಮಳೆ ಬಿಡುವಿಲ್ಲದೆ ಸುರಿದಿದ್ದರಿಂದ ರಸ್ತೆಗಳು ಹದಗೆಟ್ಟಿದೆ. ಹೀಗಾಗಿ, ಹದಗೆಟ್ಟ ರಸ್ತೆಗಳು ಹಾಳಾಗಿ ಹೊಂಡ ಗುಂಡಿಗಳಾಗಿ ಸಂಚಾರಕ್ಕೆ ಅಡ್ಡಿಯಾಗಿವೆ. ತಾತ್ಕಾಲಿಕವಾಗಿ ಗುಂಡಿಗಳನ್ನು ಮುಚ್ಚಿದರೂ ಮತ್ತೆ […]

ಮಳೆಯಿಂದಾಗಿ ಗುಂಡಿಗಳಿಂದ ಕೆಟ್ಟು ಹೋದ ರಸ್ತೆ | ಪುತ್ತೂರು ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿ ಪರಿಶೀಲಿಸಿ ತಕ್ಷಣ ದುರಸ್ಥಿಗೆ ಸೂಚನೆ Read More »

ಸೆ.12 : ಮಂಗಳೂರಿನಲ್ಲಿ ಯುಇಎ ವತಿಯಿಂದ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -ಪುತ್ತೂರಿನಿಂದ ಉಚಿತ ಬಸ್ ವ್ಯವಸ್ಥೆ.

ಪುತ್ತೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್‌ ರಾಜ್ಯ ಸಮಿತಿ(ಯುಇಎ) ವತಿಯಿಂದ ಸೆ.12ರಂದು ಮಂಗಳೂರಿನ ಇಂಡಿಯಾನ ಕನ್ವೆನ್ನನ್ ಸೆಂಟರ್‌ನಲ್ಲಿ ನಡೆಯಲಿರುವ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -2025 ಕಾರ್ಯಕ್ರಮ ನಡೆಯಲಿದ್ದು ಪುತ್ತೂರಿನಿಂದ ತೆರಳುವವರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಪುತ್ತೂರು ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್ ಬಪ್ಪಳಿಗೆ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಯುವ ನಾಯಕತ್ವ, ವ್ಯಕ್ತಿ ಮಾರ್ಗದರ್ಶನ ಮತ್ತು ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಬಲಪಡಿಸುವ ಉದ್ದೇಶದಿಂದ ಪುತ್ತೂರು ಸಹಿತ 21 ವಲಯದ ಯುವಕರನ್ನು

ಸೆ.12 : ಮಂಗಳೂರಿನಲ್ಲಿ ಯುಇಎ ವತಿಯಿಂದ ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ -ಪುತ್ತೂರಿನಿಂದ ಉಚಿತ ಬಸ್ ವ್ಯವಸ್ಥೆ. Read More »

ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಬಗ್ಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಬಗ್ಗೆ ಮಾಹಿತಿ ಕಾರ್ಯಾಗಾರವು ದ. ಕ ಮತ್ತು ಕೊಡಗು ಜಿಲ್ಲಾ ಮಟ್ಟದ ಸಭೆಯು ತೆಂಕಿಲ ಒಕ್ಕಲಿಗ ಸಭಾಭಾವನದ ಚುಂಚಶ್ರೀಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ದೀಪ ಬೆಳಗಿಸಿ ಉದ್ಘಾಟಿಸಿದರು. ಸರ್ಕಾರವು ಸಮಾಜದ ಪ್ರತಿ ವರ್ಗಕ್ಕೂ ನ್ಯಾಯ ನೀಡುವ ದೃಷ್ಟಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಇದರ ಬಗ್ಗೆ

ಕರ್ನಾಟಕ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಬಗ್ಗೆ ಮಾಹಿತಿ ಕಾರ್ಯಾಗಾರ Read More »

ಅಕ್ಷಯ  ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ

ಪುತ್ತೂರು:  ಅಕ್ಷಯ ಎಜುಕೇಶನಲ್  ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ    ಶಿಕ್ಷಕರ      ದಿನಾಚರಣೆ ಯನ್ನು  ಬಹಳ  ಸಂಭ್ರಮದಿಂದ  ಆಚರಿಸಲಾಯಿತು.     ಕಾರ್ಯಕ್ರಮವನ್ನು ಹಿರಿಯ  ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ  ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ  . ಕೆ      ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು.  “ಅಕ್ಷಯ  ಗುರು  ಪುರಸ್ಕಾರ“ ವನ್ನು   ಸ್ವೀಕರಿಸಿದ    ಡಾ.  ನರೇಂದ್ರ ರೈ ದೇರ್ಲ ,ನಿವೃತ್ತ  ಪ್ರಾಧ್ಯಾಪಕರು   ಸರಕಾರಿ ಪ್ರಥಮ

ಅಕ್ಷಯ  ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ Read More »

ವಿವೇಕಾನಂದ ಕಾಲೇಜ್‍ ಆಫ್‍ ಎಂಜಿನಿಯರಿಂಗ್‍ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ, ಪುನಶ್ಚೇತನ ಕಾರ್ಯಕ್ರಮ

ಪುತ್ತೂರು: ರೂಢಿಯಲ್ಲಿ ಒಂದು ಮಾತಿದೆ ಪಂಚಾಂಗ ಗಟ್ಟಿ ಇದ್ದರೆ ಮಾತ್ರ ಮನೆ ಉಳಿತದೆ. ಅದೇ ರೀತಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಬಂದಿರುವ ನೀವು ಅದರ ಮೂಲ ವಿಷಯಗಳನ್ನು ಕಲಿತುಕೊಳ್ಳುವುದು ಬಹಳ ಆವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ ಡಿ.ಕಲ್ಲಾಜೆ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಭಾ ಭವನದಲ್ಲಿ ನಡೆದ 2025 ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ

ವಿವೇಕಾನಂದ ಕಾಲೇಜ್‍ ಆಫ್‍ ಎಂಜಿನಿಯರಿಂಗ್‍ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ, ಪುನಶ್ಚೇತನ ಕಾರ್ಯಕ್ರಮ Read More »

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಾಮಾನ್ಯ ಸಭೆ | ಗೃಹ ಲಕ್ಷ್ಮಿ ಯೋಜನೆಯಡಿ ಎದುರಾಗಿರುವ ಸಮಸ್ಯೆಗಳನ್ನು ಫಲಾನುಭವಿಗಳಿಗೆ ವಿವರಿಸಿ : ಉಮಾನಾಥ ಶೆಟ್ಟಿ

ಪುತ್ತೂರು: ಈಗಾಗಲೇ ಐ.ಟಿ., ಜಿ.ಎಸ್.ಟಿ. ಸಮಸ್ಯೆಗಳಿಂದ ಹಲವು ಗೃಹ ಲಕ್ಷ್ಮಿ ಫಲಾನುಭವಿಗಳು ವಂಚಿತರಾಗಿದ್ದಾರೆ. ಅಂತಹ ಫಲಾನುಭವಿಗಳಿಗೆ‌ ಇಲಾಖೆ ಹಾಗೂ ಗ್ರಾಮ ವನ್ ಕೇಂದ್ರದಲ್ಲಿಯೇ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ತಿಳಿಸಿದರು. ಅವರು ಸೆ.9 ರಂದು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪುತ್ತೂರು ತಾಲೂಕು ಪಂಚ  ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಡಿತರ ಚೀಟಿ ಹಾಗೂ

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಾಮಾನ್ಯ ಸಭೆ | ಗೃಹ ಲಕ್ಷ್ಮಿ ಯೋಜನೆಯಡಿ ಎದುರಾಗಿರುವ ಸಮಸ್ಯೆಗಳನ್ನು ಫಲಾನುಭವಿಗಳಿಗೆ ವಿವರಿಸಿ : ಉಮಾನಾಥ ಶೆಟ್ಟಿ Read More »

ಸೆ.9 ರಿಂದ ಅಂತರಾಷ್ಟ್ರೀಯ ತರಬೇತಿ ಸಂಸ್ಥೆ ಜೆಸಿಐ ಪುತ್ತೂರು ಘಟಕದಿಂದ 7 ದಿನಗಳ ಜೇಸಿ ಸಪ್ತಾಹ | ಧ್ವಜಾರೋಹಣದೊಂದಿಗೆ ಜೆಸಿ ಸಪ್ತಾಹಕ್ಕೆ ಇಂದು ಚಾಲನೆ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆ ಜೆಸಿಐ ಪುತ್ತೂರು ಘಟಕದ ವತಿಯಿಂದ ಜೆಸಿ ಸಪ್ತಾಹ 2025 ಸೆ.9 ರಿಂದ 15ರ ವರೆಗೆ ನಡೆಯಲಿದ್ದು, ಸಪ್ತಾಹಕ್ಕೆ ಮಂಗಳವಾರ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಗಿದೆ ಎಂದು ಪುತ್ತೂರು ಜೆಸಿಐ ಅಧ್ಯಕ್ಷ ಭಾಗ್ಯೇಶ್ ರೈ ಹೇಳಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಪ್ತಾಃಧ ಎರಡನೇ ದಿನ ಸೆ.10 ರಂದು ವೆಬ್ ಪೀಪಲ್ ಸಂಸ್ಥೆ ಪುತ್ತೂರು ಇಲ್ಲಿ ಜೆಸಿಯೇತರ ಯುವ ಸಮುದಾಯಕ್ಕೆ ಜೆಸಿ ಸೇರಲು ಮಾಹಿತಿ ಕಾರ್ಯಾಗಾರ ಹಾಗೂ ಮಧ್ಯಾಹ್ನದ ನಂತರ ಸರಕಾರಿ ಪ್ರಥಮ ದರ್ಜೆ

ಸೆ.9 ರಿಂದ ಅಂತರಾಷ್ಟ್ರೀಯ ತರಬೇತಿ ಸಂಸ್ಥೆ ಜೆಸಿಐ ಪುತ್ತೂರು ಘಟಕದಿಂದ 7 ದಿನಗಳ ಜೇಸಿ ಸಪ್ತಾಹ | ಧ್ವಜಾರೋಹಣದೊಂದಿಗೆ ಜೆಸಿ ಸಪ್ತಾಹಕ್ಕೆ ಇಂದು ಚಾಲನೆ Read More »

ಪಾಣಾಜೆ ಚಂದ್ರಗಿರಿ ಗೋಕಳ್ಳತನ ಪ್ರಕರಣವನ್ನು ವಾರದೊಳಗೆ ಭೇದಿಸಿ ಇಲ್ಲದಿದ್ದರೆ ಪ್ರತಿಭಟನೆ ಅನಿವಾರ್ಯ : ಪುತ್ತಿಲ ಪರಿವಾರ ಟ್ರಸ್ಟ್

ಪುತ್ತೂರು: ಪಾಣಾಜೆ ಗ್ರಾಮದ ಚಂದ್ರಗಿರಿ ಎಂಬಲ್ಲಿರುವ ಕೃಷಿಕ ಗಣೇಶ್ ಭಟ್ ಎಂಬವರ ತೋಟದಲ್ಲಿ ಮೇಯಲು ಬಿಟ್ಟ ದನವು ಕಾಣೆಯಾಗಿದ್ದು, ಎರಡು ದಿನದಿಂದ ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಈ ಹಸುವನ್ನು ಗೋ ಬಕ್ಷಕರು ಮಾಂಸಕ್ಕಾಗಿ ಕದ್ದು ಕೊಂಡೋಯ್ದಿರುವ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲವಿದ್ದು ಈ ಕುರಿತು ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ. ಪಾಣಾಜೆಯಲ್ಲಿ ನಿರಂತರ ಅಕ್ರಮ ಗೋ ಸಾಗಟದ ಹಿನ್ನೆಲೆಯಲ್ಲಿ ಪೆರ್ನೆಯಲ್ಲಿ ಒಂದು ವಾರದ ಹಿಂದೆ ನಡೆದಂತಹ ರೀತಿಯಲ್ಲಿ ಇದು ಕೂಡ ನಡೆದಿರಬಹುದೆಂದು ಶಂಕೆಯು ಸಾರ್ವಜನಿಕರಲ್ಲಿದ್ದು ತಕ್ಷಣ ಪ್ರಕರಣವನ್ನು ಭೇದಿಸಿ

ಪಾಣಾಜೆ ಚಂದ್ರಗಿರಿ ಗೋಕಳ್ಳತನ ಪ್ರಕರಣವನ್ನು ವಾರದೊಳಗೆ ಭೇದಿಸಿ ಇಲ್ಲದಿದ್ದರೆ ಪ್ರತಿಭಟನೆ ಅನಿವಾರ್ಯ : ಪುತ್ತಿಲ ಪರಿವಾರ ಟ್ರಸ್ಟ್ Read More »

ದ.ಕ. ಜಿಲ್ಲೆಯ ರೈತರ ಪರವಾಗಿ ರಾಜ್ಯ ಸರಕಾರ ನಿಲ್ಲಬೇಕು, ಅಡಿಕೆ ಬೆಳೆಗಾರರ ವಿಮಾ ಮೊತ್ತವನ್ನು ಹೆಚ್ಚಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಆಗ್ರಹ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ವಾಣಿಜ್ಯ ಬೆಳೆಯ ಜಿಲ್ಲೆಯಾಗಿ ಇಂದು ಪರಿವರ್ತನೆಯಾಗಿ ಅಡಿಕೆ ಈ ಜಿಲ್ಲೆಯ ಪ್ರಮುಖ ಆರ್ಥಿಕ ಬೆಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 4000 ದಿಂದ 5000 ಮಿಲಿ ಮೀಟ‌ರ್ ಮಳೆಯಾಗುತ್ತಿದ್ದು ಪ್ರಕೃತ ವರ್ಷದಲ್ಲಿ ಮೇ ತಿಂಗಳಲ್ಲಿ ಆರಂಭವಾದ ಮಳೆ ಸಪ್ಟೆಂಬ‌ರ್ ತನಕವು ನಿರಂತರವಾಗಿ ಸುರಿಯುತ್ತಿದ್ದು ಜಿಲ್ಲೆಯಲ್ಲಿ ಅತೀವೃಷ್ಟಿಯಾಗಿದ್ದು ಪ್ರಮುಖವಾಗಿ ಕೃಷಿಕರು ಅಪಾರ ಕೃಷಿ ಹಾನಿ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ರೈತರ ಪರವಾಗಿ ನಿಲ್ಲಬೇಕು ಎಂದು ದ.ಕ.ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕ,

ದ.ಕ. ಜಿಲ್ಲೆಯ ರೈತರ ಪರವಾಗಿ ರಾಜ್ಯ ಸರಕಾರ ನಿಲ್ಲಬೇಕು, ಅಡಿಕೆ ಬೆಳೆಗಾರರ ವಿಮಾ ಮೊತ್ತವನ್ನು ಹೆಚ್ಚಿಸಬೇಕು | ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು ಆಗ್ರಹ Read More »

ಜಿ. ಎಲ್. ಆಚಾರ್ಯದಲ್ಲಿ ಶಿಕ್ಷಕರಿಗಾಗಿ ಆಫರ್: ಕೊನೆಯ 7 ದಿನಗಳು ಮಾತ್ರ

ಪುತ್ತೂರು: ನಗರದ ಪ್ರತಿಷ್ಠಿತ ಆಭರಣ ಮಳಿಗೆ ಜಿ. ಎಲ್. ಆಚಾರ್ಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಆಫರ್ ಇದ್ದು, ಇದು ಮುಂದಿನ 7 ದಿನಗಳು ವರೆಗೆ ಮಾತ್ರವೇ ಲಭ್ಯವಿದೆ. ಈ ಆಫರ್‌ನ ಸದುಪಯೋಗವನ್ನು ಬೋಧಕರ ಜೊತೆಗೆ ಬೋಧಕೇತರ ಸಿಬ್ಬಂದಿಗಳು ಸಹ ಪಡೆದುಕೊಳ್ಳುವ ಅವಕಾಶ ಇದೆ. ಚಿನ್ನಾಭರಣಗಳ ಪ್ರತೀ ಗ್ರಾಂಗೆ ಮೇಲೆ ರೂ. 300/-ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ ರೂ.5000/-ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ. ಗೆ ರೂ.3000/- ರಿಯಾಯಿತಿಯನ್ನು ಪಡೆಯಬಹುದು. ಈ ಆಫರ್

ಜಿ. ಎಲ್. ಆಚಾರ್ಯದಲ್ಲಿ ಶಿಕ್ಷಕರಿಗಾಗಿ ಆಫರ್: ಕೊನೆಯ 7 ದಿನಗಳು ಮಾತ್ರ Read More »

error: Content is protected !!
Scroll to Top