ಪುತ್ತೂರು

ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನಲ್ಲಿ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಉದ್ಘಾಟನೆ

ಪುತ್ತೂರು: ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಪುತ್ತೂರು ಪುರಭವನದಲ್ಲಿ ಸೋಮವಾರ ನಡೆಯಿತು. ಬೆಂಗಳೂರಿನ ಆರ್‍.ಜಿ.ಯು.ಎಚ್‍.ಎಸ್‍. ನ ಸೆನೆಟ್ ಸದಸ್ಯ ಡಾ. ಶರಣ್‍ ಜೆ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲಾ 3181 ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಪಾಲ್ಗೊಂಡು ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್‍, ಆರ್ಯುವೇದ ತಜ್ಞ ಡಾ.ಸುಧ […]

ಪ್ರಗತಿ ಗ್ರೂಪ್ ಆಫ್‍ ಇನ್ಟ್ಸಿ ಟ್ಯೂಷನ್‍ ನಲ್ಲಿ ಕಲ್ಚರಲ್ ಹಾಗೂ ಸ್ಪೋರ್ಟ್ಸ್ ಫೆಸ್ಟ್ -2024 ‘ಇನ್‍ ವಿಕ್ಟ’ ಉದ್ಘಾಟನೆ Read More »

ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರಿನ ಹೊಟೇಲ್‍ ನಲ್ಲಿ ಪೊಲೀಸರಿಂದ ಮಹಜರು

ಪುತ್ತೂರು : ಅರುಣ್ ಕುಮಾರ್ ಪುತ್ತಿಲರ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನಲೆಯಲ್ಲಿ ಮಹಿಳೆಯೋರ್ವರು ಪುತ್ತೂರು ನಗರ ಠಾಣೆಗೆ ನೀಡಿದ ದೂರಿನ ಹಿನ್ನಲೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಬೆಂಗಳೂರಿನ ಹೊಟೇಲ್‍ ನಲ್ಲಿ ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಪುತ್ತೂರಿನಲ್ಲಿ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ. ಪೊಲೀಸ್ ಠಾಣೆ ಇನ್ಸ್ ಪೆಕ್ಷರ್ ಸತೀಶ್ ಜಿ.ಜಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಪೈ ವಿಸ್ಟಾ ಹೊಟೇಲ್ & ಪಾರ್ಟಿ ಹಾಲ್ ಹೊಟೇಲ್‌ನಲ್ಲಿ ಮಹಜರು ನಡೆಸಲಾಗುತ್ತಿದೆ

ಲೈಂಗಿಕ ದೌರ್ಜನ್ಯ ಪ್ರಕರಣ | ಬೆಂಗಳೂರಿನ ಹೊಟೇಲ್‍ ನಲ್ಲಿ ಪೊಲೀಸರಿಂದ ಮಹಜರು Read More »

ವಿಜ್ಞಾನ ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ  ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ  ತಾಲೂಕು ಮಟ್ಟದ  ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಪ್ರಜ್ಞಾ ನಿಡ್ವಣ್ಣಾಯ, ಚಾರಿತ್ರ್ಯ, ಗಗನ, ದರ್ಶಿನಿ, ಗ್ರೀಷ್ಮಾ, ವಚನ್, ಶಿವಪ್ರಕಾಶ್ ಮತ್ತು ಹರ್ಷವರ್ಧನ್ ಪ್ರತಿನಿಧಿಸಿದ್ದರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು,

ವಿಜ್ಞಾನ ನಾಟಕ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ ನೀಡಲಿದೆ. ಶಿಕ್ಷಕರಿಗಾಗಿ ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ 150 ವಿಶೇಷ ರಿಯಾಯಿತಿ, ಬೆಳ್ಳಿ ಎಂ.ಆರ್‍.ಪಿ. ಆಭರಣಗಳ ಮೇಲೆ 5% ರಿಯಾಯಿತಿ, ಬೆಳ್ಳಿ ಆಭರಣ ಹಾಗೂ ಸಾಮಾಗ್ರಿಗಳ ಮೇಲೆ 3% ರಿಯಾಯಿತಿ ನೀಡುವ ವ್ಯವಸ್ಥೆ ಮಾಡಿದೆ. ಈ ಕೊಡುಗೆ ಸೆ.5 ರಿಂದ 15 ರ ವರೆಗೆ ಮಾತ್ರ ಲಭ್ಯವಿದ್ದು, ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಐಡಿ ಕಾರ್ಡ್

ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆ Read More »

ವಿವೇಕಾನಂದ ಕಾಲೇಜಿನಲ್ಲಿ ಉದ್ಯೋಗ ಸೇತು ನೋಂದಣಿ ಕಾರ್ಯಾಗಾರ

ಪುತ್ತೂರು: ವಿದ್ಯಾರ್ಥಿಗಳು ವಿಷಯ ಜ್ಞಾನದ ಜೊತೆಗೆ ಔದ್ಯೋಗಿಕ ರಂಗಕ್ಕೆ ಬೇಕಾದ ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು. ಉದ್ಯೋಗಾಕಾಂಕ್ಷಿ ವಿದ್ಯಾರ್ಥಿ ಸಮೂಹವನ್ನು ಉದ್ಯಮರಂಗಕ್ಕೆ ಜೋಡಿಸುವ ಕೆಲಸವನ್ನು ಉದ್ಯೋಗ ಸೇತು ಆಪ್ ಮಾಡುತ್ತದೆ ಎಂದು ಬೆಂಗಳೂರಿನ ಕೋ-ವರ್ಕ್ಸ ಸೊಲ್ಯುಷನ್ ಪ್ರೈ.ಲಿಮಿಟೆಡ್ ನ ರಾಹುಲ್ ಜಾದವ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ಗಣಕ ಶಾಸ್ತ್ರ ವಿಭಾಗ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕಾಲೇಜು ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್,

ವಿವೇಕಾನಂದ ಕಾಲೇಜಿನಲ್ಲಿ ಉದ್ಯೋಗ ಸೇತು ನೋಂದಣಿ ಕಾರ್ಯಾಗಾರ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 23ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಸ್ಥಾಪನಾ ದಿನಾಚರಣೆ

ನೆಲ್ಯಾಡಿ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ 23ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಈ ನಿಟ್ಟಿನಲ್ಲಿ ನೆಲ್ಯಾಡಿ ಶಾಖೆಯಲ್ಲಿ ಸ್ಥಾಪನಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯರು, ಸಲಹಾ ಸಮಿತಿ ಸದಸ್ಯ ಜಿನ್ನಪ್ಪ ಗೌಡ ಪೊಸೋಳಿಗೆ ದೀಪ ಬೆಳಗಿಸಿ ಉದ್ಘಾಟಿಸಿದರು.   ಸಂಘದ ನಿರ್ದೇಶಕ, ನೆಲ್ಯಾಡಿ ಶಾಖೆ ಸಲಹಾ ಸಮಿತಿ ಅಧ್ಯಕ್ಷ ಪ್ರವೀಣ್‍ ಕುಂಟ್ಯಾನ, ಸಂಸ್ಥೆಯನ್ನು ಪ್ರಾರಂಭಿಸಿದ ಹಿರಿಯರನ್ನು, ಮುಖ್ಯ ಪ್ರವರ್ತಕರನ್ನು ಸ್ಮರಿಸಿ, ಸಂಸ್ಥೆಯ ಏಳಿಗೆಗಾಗಿ ಶ್ರಮಿಸುತ್ತಿರುವ ಆಡಳಿತ ಮಂಡಳಿ, ಶಾಖಾ ಸಲಹಾ ಸಮಿತಿ ಸದಸ್ಯರಿಗೆ ಧನ್ಯವಾದ ಸಲ್ಲಿಸಿದರು.

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 23ನೇ ವರ್ಷಕ್ಕೆ ಪಾದಾರ್ಪಣೆ | ನೆಲ್ಯಾಡಿ ಶಾಖೆಯಲ್ಲಿ ಸ್ಥಾಪನಾ ದಿನಾಚರಣೆ Read More »

ಕಂಟೈನರ್ – ಆಂಬ್ಯುಲೆನ್ಸ್ ಡಿಕ್ಕಿ | ಐದು ಮಂದಿಗೆ ಗಾಯ

ಪುತ್ತೂರು: ಆಂಬ್ಯುಲೆನ್ಸ್ ಮತ್ತು ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ  ಆಂಬ್ಯುಲೆನ್ಸ್‌ ನಲ್ಲಿದ್ದ ಐದು ಮಂದಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ನಡೆದಿದೆ. ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಳಿ ಅಪಘಾತ ಸಂಭವಿಸಿದ್ದು. ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ಹಾಗೂ ಹಾಗೂ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ.  ಘಟನೆಯಿಂದ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು

ಕಂಟೈನರ್ – ಆಂಬ್ಯುಲೆನ್ಸ್ ಡಿಕ್ಕಿ | ಐದು ಮಂದಿಗೆ ಗಾಯ Read More »

ವಿದ್ಯಾಭಾರತಿ ಖೋ – ಖೋ ಪಂದ್ಯಾಟ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರ ವರ್ಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡವನ್ನು ತರುಣ್, ದೇಶ್ಚಿತ್, ಲತೇಶ್, ಭಾಸ್ವತ್, ಲಿಖಿತ್, ಕೀರ್ತನ್, ವಿನೀತ್, ಭವಿತ್, ಮೇಘರಾಜ್, ಶ್ರವಣ್, ಚಂದನ್ ಮತ್ತು ದೀಪಕ್ ತಂಡವನ್ನು ಪ್ರತಿನಿಧಿಸಿದ್ದರು. ಬಾಲಕಿಯರ ತಂಡವನ್ನು ಧನ್ಯಶ್ರೀ, ರಕ್ಷಾ, ನಳಿನಿ, ಪೃಥ್ವಿ, ವರ್ಷಾ, ದೃಷಾ, ಯೋಗ್ಯ,

ವಿದ್ಯಾಭಾರತಿ ಖೋ – ಖೋ ಪಂದ್ಯಾಟ | ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 23ನೇ ವರ್ಷಕ್ಕೆ ಪಾದಾರ್ಪಣೆ | ಸ್ಥಾಪನಾ ದಿನಾಚರಣೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ 23ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಸ್ಥಾಪನಾ ದಿನವನ್ನು ಎಪಿಎಂಸಿ ರಸ್ತೆಯ ಮೊನಾರ್ಚ್‍ ಬಿಲ್ಡಿಂಗ್‍ ನಲ್ಲಿರುವ ಕೇಂದ್ರ ಕಚೇರಿಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸ್ಥಾಪನಾ ದಿನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಜಿನ್ನಪ್ಪ ಗೌಡ ಮಳುವೇಲು, ರಾಮಕೃಷ್ಣ ಗೌಡ ಕರ್ಮಲ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಪ್ರವರ್ತಕರಾದ ಲಿಂಗಪ್ಪ ಗೌಡ ಕೆ., ವಿಶ್ವನಾಥ ಗೌಡ

ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 23ನೇ ವರ್ಷಕ್ಕೆ ಪಾದಾರ್ಪಣೆ | ಸ್ಥಾಪನಾ ದಿನಾಚರಣೆ Read More »

ವಿಟ್ಲ ಪಟ್ಟಣ ಪಂಚಾಯತ್‍ ನೂತನ ಅಧ್ಯಕ್ಷರಾಗಿ ಕರುಣಾಕರ, ಉಪಾಧ್ಯಕ್ಷೆಯಾಗಿ ಸಂಗೀತ ಪಣೆಮಜಲು ಆಯ್ಕೆ

ವಿಟ್ಲ: ಪಟ್ಟಣ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಕರುಣಾಕರ ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಸಂಗೀತ ಪಾಣೆಮಜಲು ಆಯ್ಕೆಯಾಗಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಚುನಾವಣಾಧಿಕಾರಿಯಾಗಿ ಇಂದು ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿದರು. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಮೀಸಲಾತಿ ಅಭ್ಯರ್ಥಿಗಳಿಲ್ಲದ ಕಾರಣ ಬಿಜೆಪಿ ಅಭ್ಯರ್ಥಿ ಕರುಣಾಕರವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್‌ ಗೆ ಚುನಾವಣೆ ಮುಗಿದ ಎರಡೂವರೆ ವರ್ಷದ ಬಳಿಕ ಆಡಳಿತ ಭಾಗ್ಯ ಒದಗಿ ಬಂದಿದೆ. ಚುನಾವಣೆ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ,

ವಿಟ್ಲ ಪಟ್ಟಣ ಪಂಚಾಯತ್‍ ನೂತನ ಅಧ್ಯಕ್ಷರಾಗಿ ಕರುಣಾಕರ, ಉಪಾಧ್ಯಕ್ಷೆಯಾಗಿ ಸಂಗೀತ ಪಣೆಮಜಲು ಆಯ್ಕೆ Read More »

error: Content is protected !!
Scroll to Top