ಪುತ್ತೂರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ | ಯಾಂತ್ರೀಕೃತ ಭತ್ತನಾಟಿಗೆ ಚಾಲನೆ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಪುತ್ತೂರು ತಾಲೂಕು , ಪ್ರಗತಿಬಂಧು ಒಕ್ಕೂಟಗಳು ಪುತ್ತೂರು ತಾಲೂಕು ಇದರ ಸಹಯೋಗದಲ್ಲಿ  96 ಕೃಷಿಕ ಪ್ರಗತಿಬಂಧು ಸಂಘಗಳಿಗೆ ಕೃಷಿ ಸಲಕರಣೆಗಳ ವಿತರಣೆ ಮತ್ತು 192 ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮವು ಬೊಳ್ವಾರು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಕೃಷಿಕ ಪ್ರಗತಿ ಬಂದು ಸಂಘಗಳಿಗೆ ಕೃಷಿ ಸಲಕರಣೆ, ಸುಜ್ಞಾನ ನಿಧಿ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದ ಕೃಷಿಕ ಪ್ರಗತಿ ಬಂಧುಗಳಿಗೆ ಕೃಷಿ ಸಲಕರಣೆ ವಿತರಣೆ | ಯಾಂತ್ರೀಕೃತ ಭತ್ತನಾಟಿಗೆ ಚಾಲನೆ Read More »

ನಾಳೆ (ಸೆ.1) : ಪ್ರಗತಿ ಗ್ರೂಪ್‍ ಆಫ್‍ ಇನ್ಸಿಟ್ಯೂಷನ್ ನ ಸಾಂಸ್ಕೃತಿಕ ಹಾಗೂ ಸ್ಪೋರ್ಟ್ಸ್ ಫೆಸ್ಟ್-2024 ಸಮಾರಂಭ

ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಗ್ರೂಪ್‍ ಆಫ್‍ ಇನ್ಸಿಟ್ಯೂಷನ್ ನ ಸಾಂಸ್ಕೃತಿಕ ಹಾಗೂ ಸ್ಪೋರ್ಟ್ಸ್ ಫೆಸ್ಟ್-2024 ಸೆ.1 (ನಾಳೆ ) ಬೆಳಿಗ್ಗೆ 9 ಗಂಟೆಗೆ ಪುತ್ತೂರು ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರು ಆರ್ ಜಿಯುಎಚ್‍ ಎಸ್‍ ನ ಸೆನೆಟ್ ಸದಸ್ಯ ಡಾ.ಶರಣ್‍ ಜೆ. ಶೆಟ್ಟಿ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ಪಾಲ್ಗೊಳ್ಳಲಿದ್ದಾರೆ. ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಡಾ.ಯು.ಶ್ರೀಪತಿ ರಾವ್ ಉಪಸ್ಥಿತರಿರುವರು. ಸಮಾರಂಭದಲ್ಲಿ

ನಾಳೆ (ಸೆ.1) : ಪ್ರಗತಿ ಗ್ರೂಪ್‍ ಆಫ್‍ ಇನ್ಸಿಟ್ಯೂಷನ್ ನ ಸಾಂಸ್ಕೃತಿಕ ಹಾಗೂ ಸ್ಪೋರ್ಟ್ಸ್ ಫೆಸ್ಟ್-2024 ಸಮಾರಂಭ Read More »

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ | ಪುತ್ತೂರಿನಲ್ಲಿ ಮೇಳೈಸಿದ ವೈಭವದ ಶೋಭಾಯಾತ್ರೆ, ವೀರಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಮೂಲಕ ಸಾಹಸ ಪ್ರದರ್ಶನ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಹಾಗೂ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ವೈಭವದ ಶೋಭಾಯಾತ್ರೆ ಶನಿವಾರ ಸಂಜೆ ವಿಜೃಂಭಣೆಯಿಂದ ನಡೆಯಿತು. ಸಂಜೆ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ವೈಭವದ ಶೋಭಾಯಾತ್ರೆಗೆ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಯು.ಪೂವಪ್ಪ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ವಿಶ್ವ ಹಿಂದೂ ಪರಿಷದ್ ಮಂಗಳೂರು ಪ್ರಸಾರ ಪ್ರಚಾರ

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ | ಪುತ್ತೂರಿನಲ್ಲಿ ಮೇಳೈಸಿದ ವೈಭವದ ಶೋಭಾಯಾತ್ರೆ, ವೀರಯುವಕರಿಂದ ಅಟ್ಟಿ ಮಡಿಕೆ ಒಡೆಯುವ ಮೂಲಕ ಸಾಹಸ ಪ್ರದರ್ಶನ Read More »

ವಿದ್ಯಾರಶ್ಮಿಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ. ಆರ್. ಪಿ. ತರಬೇತಿ

ಸವಣೂರು: ಮಾನವ ಜೀವವನ್ನು ಉಳಿಸುವ ಅತಿ ಅವಶ್ಯವಾದ ಸಾಮಾನ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯ ಸ್ತಂಭನದ ಸಮಸ್ಯೆಯಾದಾಗ ವಿಶೇಷ  ಪ್ರಥಮ ಚಿಕಿತ್ಸೆಗಳ ಬಗ್ಗೆ ಪ್ರಾತ್ಯಕ್ಷಿಕೆ ಸಹಿತವಾದ ತರಬೇತಿಯನ್ನು ನೀಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಹಿರಿಯ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ಅವರು ತರಬೇತಿಯನ್ನು ನಡೆಸಿಕೊಟ್ಟರು. 82 ವರ್ಷದ ಯುವಕ! ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ರಾಮಚಂದ್ರ ಭಟ್ ಅವರು ಈಗ 82 ರ ಉತ್ಸಾಹಿ. ಈ ತನಕ ಭಾರತದಾದ್ಯಂತ ಸಾವಿರಾರು ಶಾಲೆಗಳಿಗೆ ಭೇಟಿ ನೀಡಿ 50,000ಕ್ಕೂ ಮಿಕ್ಕಿದ

ವಿದ್ಯಾರಶ್ಮಿಯಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿ. ಆರ್. ಪಿ. ತರಬೇತಿ Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ  ಪ್ರಥಮದರ್ಜೆ ಕಾಲೇಜಿನಲ್ಲಿ ಹೊಸದಾಗಿ ಪದವಿ ತರಗತಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ವಿದ್ಯಾರಶ್ಮಿ  ಪ್ರಥಮದರ್ಜೆ ಕಾಲೇಜಿನಲ್ಲಿ ಇಂದು ನಡೆಯಿತು. ವಿದ್ಯಾರಶ್ಮಿ ಸಮೂ ಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ  ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಳೆಯ ಮತ್ತು  ಹೊಸ ವಿದ್ಯಾರ್ಥಿಗಳ ನಡುವೆ ಸೌಹಾರ್ಧತೆಯನ್ನು ಏರ್ಪಡಿಸುವ ಕಾರ್ಯಕ್ರಮವಿದು. ವಿದ್ಯಾರ್ಥಿಗಳು ಆಡಳಿತ ಮಂಡಳಿ ಒದಗಿಸಿಕೊಟ್ಟ ಸೌಲಭ್ಯಗಳನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಪೋಷಕರಿಗೆ ಹಾಗೂ ಸಂಸ್ಥೆಗೆ ಒಳ್ಳೆಯದನ್ನು ತರುವ ಕೆಲಸ  ಮಾಡುವಂತೆ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿಗೆ ಹೊಸದಾಗಿ ಸೇರ್ಪಡೆಗೊಂಡ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ Read More »

ನಾಳೆ (ಸೆ.1) : ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 4ನೇ ವರ್ಷದ ‘ಶ್ರೀಕೃಷ್ಣ ಲೀಲೋತ್ಸವ’

ಪುತ್ತೂರು: ವೀರಮಂಗಲ ಶ್ರೀಕೃಷ್ಣ ಕಲಾ ಕೇಂದ್ರದ 21ನೇ ವರ್ಷದ ಸಂಭ್ರಮದ ಪ್ರಯುಕ್ತ 4ನೇ ವರ್ಷದ  ‘ಶ್ರೀಕೃಷ್ಣ ಲೀಲೋತ್ಸವ’ ಸೆ.1 ಭಾನುವಾರ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9ಕ್ಕೆ ಶ್ರೀ ವಿಷ್ಣು ಸಹಸ್ರನಾಮಾರ್ಚನೆ, 9.30 ಕ್ಕೆ ವೀರಮಂಗಲ ಶ್ರೀ ಮಹಾವಿಷ್ಣು ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.  10 ಕ್ಕೆ ನಡೆಯುವ ಮನರಂಜನಾ ಸ್ಪರ್ಧೆಗಳನ್ನು ಪ್ರಗತಿಪರ ಕೃಷಿಕ ಶೇಷಪ್ಪ ಗೌಡ ಕಾಂತಿಲ ಉದ್ಘಾಟಿಸುವರು. ರಾತ್ರಿ 8

ನಾಳೆ (ಸೆ.1) : ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 4ನೇ ವರ್ಷದ ‘ಶ್ರೀಕೃಷ್ಣ ಲೀಲೋತ್ಸವ’ Read More »

ಕ್ಲಸ್ಟರ್ ಪ್ರತಿಭಾಕಾರಂಜಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಹಾಗೂ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗಕ್ಕೆ ಪ್ರಥಮ ಸಮಗ್ರ ಪ್ರಶಸ್ತಿ ಬಂದಿದೆ. ಕಿರಿಯರ ವಿಭಾಗದಲ್ಲಿ ಆಯುಷ್ ಬಿ – ಪ್ರಥಮ (ಚಿತ್ರಕಲೆ), ಮಾತಂಗಿ – ಪ್ರಥಮ (ಭಕ್ತಿಗೀತೆ), ಭಾರ್ಗವ ರಾಮ ಯು- ಪ್ರಥಮ (ಆಶುಭಾಷಣ), ಸನ್ಮಯ ಭಟ್

ಕ್ಲಸ್ಟರ್ ಪ್ರತಿಭಾಕಾರಂಜಿ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ Read More »

ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ

ಪುತ್ತೂರು: ಕಾಲೇಜು ಜೀವನದಲ್ಲಿ ವೈವಿಧ್ಯಮಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಗತ್ಯ. ಚಟುವಟಿಕೆಗಳು ನಮ್ಮಲ್ಲಿ ಧೈರ್ಯ ಹುಮ್ಮಸ್ಸುಗಳನ್ನು ತುಂಬುತ್ತವೆ. ಹೊಸ ಆಲೋಚನೆಗಳನ್ನು ಹುಟ್ಟುಹಾಕುವಲ್ಲಿ ಸಹಕರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಚಟುವಟಿಕೆಗಳಲ್ಲಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅಕ್ಷತಾ ಎ.ಆರ್. ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆಯಲ್ಲಿ ಪಠ್ಯದ ಜತೆಜತೆಗೆ

ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆ Read More »

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್‍ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.    ಮುಖ್ಯ ಅತಿಥಿಯಾಗಿ ಭಾಗವಹಿಸಿದ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್ ರೈ. ಮಾತನಾಡಿ ಹಾಕಿಕ್ರೀಡೆ  ದಂತ ಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆ. 29 ನ್ನು ಆಚರಿಸಲಾಗುತ್ತದೆ . ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಲ್ಲಿ ಒಲಿಂಪಿಕ್ಸ್‍ ನಲ್ಲಿ  ಭಾರತೀಯ ಹಾಕಿಕ್ರೀಡೆ ಮಾಂತ್ರಿಕ ಧ್ಯಾನ್‍ ಚಂದ್ರ ಅವರ ಅಪ್ರತಿಮ ಸಾಧನೆಯನ್ನು ಕೊಂಡಾಡಿದರು. ವ್ಯಕ್ತಿಯ ದೈಹಿಕ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ Read More »

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ

ಪುತ್ತೂರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ಶೋಧ’ ಸ್ಪರ್ಧೆಯಲ್ಲಿ ದರ್ಬೆ ಲಿಟ್ಲ್‍ ಫ್ಲವರ್ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಲಿಟ್ಲ್ ಫ್ಲವರ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಕಿರಿಯ ಹಾಗೂ ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಲಿಟ್ಲ್ ಫ್ಲವರ್ ಶಾಲೆಗೆ ಸಮಗ್ರ ಪ್ರಶಸ್ತಿ Read More »

error: Content is protected !!
Scroll to Top