ಪುತ್ತೂರು

ಐಶ್ವರ್ಯ ಲಕ್ಷ್ಮೀಗೆ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜ್ಯುಕೇಶನ್ ವಿವಿಯಿಂದ ಪಿಎಚ್‍ ಡಿ ಪದವಿ

ಪುತ್ತೂರು: ಐಶ್ವರ್ಯ ಲಕ್ಷ್ಮಿ ಅವರು ಮಂಡಿಸಿರುವ “ಇಫೆಕ್ಟ್  ಆಫ್  ಸಿಂಥೆಟಿಕ್  ಫೈಬರ್ಸ್  ಆನ್ ಪ್ರೀಸ್ಟ್ರೆಸ್ಡ್  ಕಾಂಕ್ರೀಟ್  ಬೀಮ್ಸ್  ಸಬ್ಜೆಕ್ಟೆಡ್  ಟು ಕೋರೋಸಿವ್ ಎನ್ವಿರಾನ್‌ಮೆಂಟ್” ಮಹಾಪ್ರಬಂಧಕ್ಕೆ ಇತ್ತೀಚಿಗೆ ಮಣಿಪಾಲ ಅಕಾಡಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ. ಐಶ್ವರ್ಯ ಲಕ್ಷ್ಮೀ ಅವರು ಡಾ. ಪೂರ್ಣಚಂದ್ರ ಪಂಡಿತ್ ಪ್ರಾಧ್ಯಾಪಕ – ಸಿವಿಲ್ ಇಂಜಿನಿಯರಿಂಗ್ ಇಲಾಖೆ ಎಮ್.ಐ.ಟಿ ಮಣಿಪಾಲ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿರುತ್ತಾರೆ. ರಾಮಕೃಷ್ಣ ಮಾಟುಕುಮೇರು ಮತ್ತು ಇಂದಿರಾವತಿ ಅಡ್ವಳ ಅವರ ಪುತ್ರಿಯಾಗಿದ್ದು, ಪುತ್ತೂರು ಪಡೀಲ್ […]

ಐಶ್ವರ್ಯ ಲಕ್ಷ್ಮೀಗೆ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜ್ಯುಕೇಶನ್ ವಿವಿಯಿಂದ ಪಿಎಚ್‍ ಡಿ ಪದವಿ Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕೆಸರ್‌ ಡೊಂಜಿ ದಿನ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನೆ, ಕಲಾಸಂಘ ಹಾಗೂ ರೆಡ್ ಕ್ರಾಸ್ ಹಾಗೂ ಸವಣೂರು ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಕೆಸರ್ ಡೊಂಜಿ ದಿನ ಕೋಡಿಬೈಲ್‍ ಎಂಬಲ್ಲಿ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಡಾ. ನಾರಾಯಣ ಮೂರ್ತಿ ಕೆ, ಉಪಪ್ರಾಂಶುಪಾಲ ಶೇಷಗಿರಿ ಎಂ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜೀತಾಕ್ಷ ಜಿ, ಕಾರ್ಯದರ್ಶಿ ಕೀರ್ತನ್

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕೆಸರ್‌ ಡೊಂಜಿ ದಿನ Read More »

ಪುತ್ತೂರು ತಾಲೂಕು ಕಚೇರಿ ಉಪತಹಶೀಲ್ದಾರ್ ಬಿ.ರಾಮಣ್ಣ ನಾಯ್ಕ ಆ.31 (ನಾಳೆ) ಸೇವಾ ನಿವೃತ್ತಿ

ಪುತ್ತೂರು:ಕಂದಾಯ ಇಲಾಖೆಯ ಪುತ್ತೂರು ತಾಲೂಕು ಕಚೇರಿಯಲ್ಲಿ ಉಪತಹಶೀಲ್ದಾರ್ ಆಗಿದ್ದ ಬಿ. ರಾಮಣ್ಣ ನಾಯ್ಕರವರು (ನಾಳೆ) ಆ.31ರಂದು ವಯೋ ನಿವೃತ್ತಿ ಹೊಂದಲಿದ್ದಾರೆ. ನೆಟ್ಟಣಿಗೆ ಮುಡೂರು ಗ್ರಾಮದ ಈಶ್ವರಮಂಗಲ ದಿ. ಶೇಷಪ್ಪ ನಾಯ್ಕ ಮತ್ತು ಪಾರ್ವತಿ ದಂಪತಿ ಪುತ್ರನಾಗಿರುವ ರಾಮಣ್ಣ ನಾಯ್ಕರವರು 1989ರಲ್ಲಿ ಕಂದಾಯ ಇಲಾಖೆಗೆ ಗ್ರಾಮಕರಣಿಕರಾಗಿ ನೇಮಕಗೊಂಡು ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮ ಕರಣಿಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ನಂತರ ಚಾಮರಾಜನಗರದ ಸಂತೆಮಾರಳ್ಳಿಗೆ ವರ್ಗಾವಣೆಗೊಂಡಿದ್ದರು. 2001ರಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಪದೋನ್ನತಿ ಪಡೆದು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು. 2011ರಲ್ಲಿ

ಪುತ್ತೂರು ತಾಲೂಕು ಕಚೇರಿ ಉಪತಹಶೀಲ್ದಾರ್ ಬಿ.ರಾಮಣ್ಣ ನಾಯ್ಕ ಆ.31 (ನಾಳೆ) ಸೇವಾ ನಿವೃತ್ತಿ Read More »

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸದಸ್ಯತಾ ಅಭಿಯಾನ-2024

ಪುತ್ತೂರು:ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸದಸ್ಯತಾ ಅಭಿಯಾನ 2024ರ ಕಾರ್ಯಗಾರ ಕಲ್ಲೇಗ ಭಾರತ ಮಾತಾ ಸಭಾಭವನದಲ್ಲಿ ಇಂದು ನಡೆಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಪಿ ಉಜ್ರೆಮಾರು ಅಧ್ಯಕ್ಷತೆ ವಹಿಸಿದ್ದರು. ಪ್ರಸ್ತಾವನೆಯನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಪುತ್ತೂರು ಪ್ರಭಾರಿ ಸುನೀಲ್ ಆಳ್ವಾ ಪ್ರಾಸ್ತಾವಿಕವಾಗಿ ಮಾತಾನಾಡಿದರು, ಜಿಲ್ಲಾ ಸದಸ್ಯತನಾ ಅಭಿಯಾನದ ಸಂಯೋಜಕ ವಿಕಾಸ್ ಪುತ್ತೂರು ಮಾತನಾಡಿದ, ಕಾರ್ಯಾಗಾರದ  ಕಾರ್ಯಸೂಚಿಯಾದ ಸದಸ್ಯತಾ ಅಭಿಯಾನವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಬೇಕು

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸದಸ್ಯತಾ ಅಭಿಯಾನ-2024 Read More »

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ | ಎಸ್‍ ಎಸ್‍ ಎಲ್‍ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವ್ಯಾಪ್ತಿಗೊಳಪಟ್ಟ ಸವಣೂರು, ಪುಣ್ಚಪ್ಪಾಡಿ, ಕುದ್ಮಾರು, ಬೆಳಂದೂರು ಹಾಗೂ ಕಾಯಿಮಣ ಗ್ರಾಮದ ಸದಸ್ಯ ಮನೆಯ ಎಸ್‍ ಎಸ್‍ ಎಲ್‍ ಸಿ, ಪಿಯುಸಿಯಲ್ಲಿ ಶೇ.90 ಕ್ಕಿಂತ ಅಧಿಕ ಹಾಗೂ ಪದವಿಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆರ್ಜಿ ಆಹ್ವಾನಿಸಲಾಗಿದೆ. ಸೆ.15 ರಂದು ನಡೆಯುವ ಸಂಘದ ಮಹಾಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆದ್ದರಿಂದ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಭಾವಚಿತ್ರ ಮತ್ತು ಅಂಕ

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ | ಎಸ್‍ ಎಸ್‍ ಎಲ್‍ ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಅನಾರೋಗ್ಯದಿಂದ ಬಳಲುತ್ತಿರುವ ಕಮಲ ಅವರಿಗೆ ವಾಟರ್ ಬೆಡ್ ಹಸ್ತಾಂತರ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್  ವಿಟ್ಲ ಪೆರ್ನೆ ವಲಯದ ಕೆದಿಲ ‘ಎ’ ಕಾರ್ಯಕ್ಷೇತ್ರದ  ಕೆದಿಲ ಬಡೆಕ್ಕಿಲ ಕಮಲ ಅವರು    ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಇವರಿಗೆ ಶ್ರೀ ಕ್ಷೇತ್ರದಿಂದ ಜನಮಂಗಲ ಕಾರ್ಯಕ್ರಮದಡಿ ಮಂಜೂರಾದ ವಾಟರ್ ಬೆಡ್ ಹಸ್ತಾಂತರಿಸಲಾಯಿತು. ಕಮಲ ಅವರ ಮನೆಗೆ ತೆರಳಿ ವಾಟರ್ ಬೆಡ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಾರದಾ, ಸೇವಾಪ್ರತಿನಿಧಿ ಶಾರದಾ, ಶೌರ್ಯ ಘಟಕದ ಸದಸ್ಯರಾದ ಜಗದೀಶ, ಶೀನಪ್ಪ, ಗಿರೀಶ ಉಪಸ್ಥಿತರಿದ್ದರು.

ಅನಾರೋಗ್ಯದಿಂದ ಬಳಲುತ್ತಿರುವ ಕಮಲ ಅವರಿಗೆ ವಾಟರ್ ಬೆಡ್ ಹಸ್ತಾಂತರ Read More »

ಸೆ.1 : ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ, ವೈಭವದ ಶೋಭಾಯಾತ್ರೆ

ಪುತ್ತೂರು: ಕೆಮ್ಮಾಯಿ ಶ್ರೀ ವಿಷ್ಣು ಯುವಕ ಮಂಡಲ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ಜಂಟಿ ಆಶ್ರಯದಲ್ಲಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.1 ಭಾನುವಾರ ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ ಧಾರ್ಮಿಕ, ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವೈಭವದ ಶೋಭಾಯಾತ್ರೆಗಳೊಂದಿಗೆ ನಡೆಯಲಿದೆ ಎಂದು ಶ್ರೀ ವಿಷ್ಣು ಯುವಕ ಮಂಡಲದ ಗೌರವಾಧ್ಯಕ್ಷ ಸುಂದರ ಪೂಜಾರಿ ಬಡಾವು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು, ಪುರುಷರಿಗೆ ಮುದ್ದುಕೃಷ್ಣ ಸ್ಪರ್ಧೆ, ಭಕ್ತಿಗೀತೆ, ಗೋಣಿಚೀಲ ಓಟ,

ಸೆ.1 : ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ಬಳಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ, ವೈಭವದ ಶೋಭಾಯಾತ್ರೆ Read More »

ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೇಜೋವಧೆ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ

ಪುತ್ತೂರು: ಅರುಣ್ ಪುತ್ತಿಲರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿರುವುದರ ಹಿನ್ನಲೆಯಲ್ಲಿ ಅರುಣ್ ಪುತ್ತಿಲರು ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ನ್ಯಾಯಾಲಯವು ಯಾವುದೇ  ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅರುಣ್ ಪುತ್ತಿಲರ ಕುರಿತಾಗಿ ಮಾನ ಹಾನಿ ಹಾಗೂ ತೇಜೋವಧೆ ಮಾಡುವ ವರದಿಗಳನ್ನು ಪ್ರಕಟಿಸದಂತೆ  ನಿರ್ಬಂಧಕಾಜ್ಙೆ ನೀಡಿರುತ್ತದೆ. ಈ ಕುರಿತು ಪ್ರಕಟಣೆಯನ್ನು ಅರುಣ್ ಕುಮಾರ್ ಪುತ್ತಿಲ ನೀಡಿರುತ್ತಾರೆ.

ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೇಜೋವಧೆ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ Read More »

ಮಹಿಳೆಗೆ ಬೆದರಿಕೆ ಕರೆ | ತಡರಾತ್ರಿ ಠಾಣೆಗೆ ಬಂದ ಮಹಿಳೆ !

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ಅವರ ಜೊತೆ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಮಹಿಳೆಯೊಬ್ಬರು ನಿನ್ನೆ ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿದ್ದು, ಇನ್‍ ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆ ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ರಾತ್ರಿ ಬಂದು ಪೊಲೀಸ್ ಇನ್ಸೆಕ್ಟರ್ ಜೊತೆ ಮಾತುಕತೆ ನಡೆಸಿದ್ದಾರೆ. ತಡರಾತ್ರಿ ಮಹಿಳೆ ಠಾಣೆಗೆ

ಮಹಿಳೆಗೆ ಬೆದರಿಕೆ ಕರೆ | ತಡರಾತ್ರಿ ಠಾಣೆಗೆ ಬಂದ ಮಹಿಳೆ ! Read More »

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ

ಸವಣೂರು: ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಮ್ಯಾರಥಾನ್‌ ಏರ್ಪಡಿಸಲಾಗಿತ್ತು. ಭಾಗವಹಿಸಿದ ಸರಿ ಸುಮಾರು 62 ವಿದ್ಯಾರ್ಥಿಗಳಲ್ಲಿ ಹುಡುಗಿಯರ ವಿಭಾಗದಲ್ಲಿ ನಿತ್ಯಶ್ರೀ ದ್ವಿತೀಯ ಬಿ.ಸಿ.ಎ ಪ್ರಥಮ, ಕಾವ್ಯ ದ್ವಿತೀಯ ಬಿ.ಸಿ.ಎ ದ್ವಿತೀಯ ಹಾಗೂ ವಿನುತಾ ದ್ವಿತೀಯ ಬಿ.ಎ ತೃತೀಯ, ಹುಡುಗರ ವಿಭಾಗದಲ್ಲಿ ಚಿಂತನ್ ದ್ವಿತೀಯ ಬಿ.ಎ ಪ್ರಥಮ, ಹರ್ಶನ್ ದ್ವಿತೀಯ ಬಿ.ಸಿ.ಎ ದ್ವಿತೀಯ, ಮಹಮ್ಮದ್ ಆಶಿರ್ ಪ್ರಥಮ ಬಿ.ಕಾಂ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಮ್ಯಾರಥಾನ್‌ನನ್ನು ಉದ್ಘಾಟಿಸಿ ಚಾಲನೆ ಕೊಟ್ಟವರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ

ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ Read More »

error: Content is protected !!
Scroll to Top