ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ
ಪುತ್ತೂರು: ಬೆಂಗಳೂರಿನಲ್ಲಿ ಪ್ರತಿಷ್ಠಿತ ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (Kempegowda Institute of Medical Sciences – KIMS) ಹಾಗೂ ರಾಜ್ಯಾದಾದ್ಯಂತ ವಿವಿಧ ಸಂಸ್ಥೆ ಮತ್ತು ಆಸ್ತಿಗಳನ್ನು ಹೊಂದಿರುವ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹಾಗೂ ಸುಳ್ಯದಲ್ಲಿ ದಿವಂಗತ ಡಾ. ಕುರುಂಜಿ ವೆಂಕಟ್ರಮಣ ಗೌಡರು ಕಟ್ಟಿ ಬೆಳೆಸಿದ Academy of Liberal Education ಇದರ ಬಿ ಟೀಂನ ಅಧ್ಯಕ್ಷ, ಡಾ. ರೇಣುಕಾಪ್ರಸಾದ್ ಕೆ. ವಿ.ಯವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥದ ದೇವಾರ್ಪಣ ಕಾರ್ಯಕ್ರಮಕ್ಕೆ […]
ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ Read More »










