ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ
ಪುತ್ತೂರು: ನರಿಮೊಗರಿನ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸರಸ್ವತಿ ವಿದ್ಯಾಮಂದಿರದ ಆಡಳಿತ ಮಂಡಳಿ ಅಧ್ಯಕ್ಷ ಅವಿನಾಶ್ ಕೊಡಂಕಿರಿ ಶ್ರೀ ಕೃಷ್ಣ -ರಾಧಾ ವೇಷ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿ, ಪುರುಷೋತ್ತಮನಾದ ಭಗವಂತ ಶ್ರೀ ಕೃಷ್ಣನ ಆದರ್ಶ ಗುಣಗಳ ಅನುಸರಣೆಗಾಗಿ ಮಕ್ಕಳಿಗೆ ಕೃಷ್ಣ ವೇಷ ಹಾಕಿಸಿ ಬಾಲ್ಯದಲ್ಲೇ ಸಂಸ್ಕಾರ ನೀಡುವುದು ಅಭಿನಂದನೀಯ ಎಂದರು. ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಬಲ್ಯಾಯ ಉಪಸ್ಥಿತರಿದ್ದರು. ಸದಸ್ಯ ರಂಗಯ್ಯ ಬಲ್ಲಾಳ್, ಹಿರಿಯ ಪಾಕತಜ್ಞ ಮುರಳಿ […]
ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ Read More »










