ಪುತ್ತೂರು

ಬೀರ್ನಹಿತ್ಲುನಲ್ಲಿ ಮೇಳೈಸಿದ “ಕೆಸರ್ಡ್ ಒಂಜಿ ದಿನ” ಗ್ರಾಮೀಣ ಕ್ರೀಡಾಕೂಟ

ಪುತ್ತೂರು: ಗ್ರಾಮ ದೈವಸ್ಥಾನ ಪುಳುವಾರು ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ವಿವಿಧ ಗ್ರಾಮೀಣ ಕ್ರೀಡಾಕೂಟ ಆ.25 ಭಾನುವಾರ ಬೀರ್ನಹಿತ್ತಲುನಲ್ಲಿ ನಡೆಯಿತು. ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು ಸಮಾರಂಭ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ತುಳು ಸಂಸ್ಕೃತಿ ಆಚಾರ ವಿಚಾರ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯಕ್ರಮ. ನಾಗಾರಾಧನೆ ಪ್ರತೀಕ ಮಣ್ಣು. ತುಳು ಸಂಸ್ಕೃತಿಯ ಹಿನ್ನಲೆಯಲ್ಲಿ ನಡೆಯುವ […]

ಬೀರ್ನಹಿತ್ಲುನಲ್ಲಿ ಮೇಳೈಸಿದ “ಕೆಸರ್ಡ್ ಒಂಜಿ ದಿನ” ಗ್ರಾಮೀಣ ಕ್ರೀಡಾಕೂಟ Read More »

ಆದರ್ಶ ವಿವಿಧೋದ್ಧೇಶ ಸಹಕಾರ ಸಂಘದಿಂದ ವಿದ್ಯಾನಿಧಿ-ಸಹಾಯಧನ ವಿತರಣೆ

ಪುತ್ತೂರು: ಆದರ್ಶ ವಿವಿಧೋದ್ಧೇಶ ಸಹಕಾರ ಸಂಘದ ವತಿಯಿಂದ ಸಂಘದ ಶಾಖಾ ವ್ಯಾಪ್ತಿಗೆ ಒಳಪಟ್ಟ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ 8ನೇ ಮತ್ತು 9ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಶನಿವಾರ ನಗರದ ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸಹಕಾರ ಸಂಘಗಳ ಪುತ್ತೂರು ವಿಭಾಗದ ಸಹಾಯಕ ನಿಬಂಧಕ ಯಸ್.ಎಂ. ರಘು ಮಾತನಾಡಿ, ಅದರ್ಶ ವಿವಿಧೋದ್ಧೇಶ ಸಹಕಾರ

ಆದರ್ಶ ವಿವಿಧೋದ್ಧೇಶ ಸಹಕಾರ ಸಂಘದಿಂದ ವಿದ್ಯಾನಿಧಿ-ಸಹಾಯಧನ ವಿತರಣೆ Read More »

ದೇಶಭಕ್ತಿ ಗೀತ ಗಾಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು:  2024 25 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ವತಿಯಿಂದ ಪುತ್ತೂರು ಸ್ಥಳೀಯ ಸಂಸ್ಥೆಯ ನೇತೃತ್ವದಲ್ಲಿ ನಡೆದ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ವಿಭಾಗದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕನ್ನು ವಿದ್ಯಾರ್ಥಿಗಳಾದ ವಂಶಿಕ್ ಕೆ., ಎ.ವಿ.ಧನ್ವಿಕ್ ಕುಮಾರ್, ಉದ್ಯಾನ್ ಎಂ., ಅಥರ್ವ ಎಸ್.ಆರ್., ಧನ್ವಿತ್ ಎಚ್. ಭಟ್, ಮತ್ತು ಬಿ. ಸಮರ್ಥ್ ಪ್ರತಿನಿಧಿಸಿ

ದೇಶಭಕ್ತಿ ಗೀತ ಗಾಯನ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಉಪ್ಪಿನಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿ ಸಿ ಟ್ರಸ್ಟ್ ಪುತ್ತೂರು ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ  ಟ್ರಸ್ಟ್ ಧರ್ಮಸ್ಥಳ ಮತ್ತು ಪೆರಿಯಡ್ಕ ಸರ್ವೋದಯ ಪ್ರೌಢಶಾಲೆ  ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ನಡೆಯಿತು ಶಾಲಾ ಪರಿವೀಕ್ಷಕ  ಬಾಲಕೃಷ್ಣ ಬಿ.ಟಿ. ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ  ಮುಖ್ಯ ಶಿಕ್ಷಕಿ ಲಕ್ಷ್ಮೀ ಪಿ. ಅಧ್ಯಕ್ಷತೆ ವಹಿಸಿದ್ದರು. ಉಪ್ಪಿನಂಗಡಿ ವಲಯದ ಜನಜಾಗೃತಿ ವೇದಿಕೆ  ವಲಯಧ್ಯಕ್ಷ ಲೋಕೇಶ್ ಬೆತ್ತೋಡಿ ರವರು

ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ Read More »

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ | ಕನ್ನಡ ಭಾಷೆ ಉಳಿವಿಗೆ ಯಕ್ಷಗಾನ ಬಹುಮುಖ್ಯವಾದುದು-ನಾ. ಕಾರಂತ ಪೆರಾಜೆ

ಪುತ್ತೂರು: ದೀಕ್ಷೆ ಪಡೆದು ಭಾಗವತಿಕೆ ಮಾಡಿದರೆ ಯಕ್ಷಗಾನ ಮುಂದುವರಿಯುತ್ತದೆ. ಆದರೆ ಪ್ರೇಕ್ಷಕರಿಗೆ ಯಕ್ಷಗಾನದ ಭಾವಗಳೆಲ್ಲವನ್ನೂ ಅರ್ಥ ಮಾಡಿಕೊಂಡು ಯಕ್ಷಗಾನ ನೋಡುವುದು ಹೇಗೆ ಎಂದು ತಿಳಿಸಿ ಕೊಡುವುದಕ್ಕೆ ಒಂದು ಪ್ರತ್ಯೇಕ ಕಮ್ಮಟ ನಡೆಸುವಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಯಕ್ಷಗಾನದ ಅಲೆ ಹಬ್ಬುವುದಕ್ಕೆ ಮಹಿಳಾ ಹಾಗೂ ಮಕ್ಕಳ ತಂಡ ಮುಖ್ಯ ಪಾತ್ರ ವಹಿಸಿದ್ದಾರೆ. ಯಾವುದೇ ಕಲೆಯು ನಮ್ಮ ಬದುಕಿನ ಅಂಗವಾಗಿ ಬಂದಾಗ ಅದುವೇ ನಮ್ಮ ಬದುಕನ್ನು ಉತ್ತಮವಾಗಿ ರೂಪಿಸುತ್ತದೆ. ಕನ್ನಡ ಭಾಷೆಯ ಉಳಿವಿಗೆ ಯಕ್ಷಗಾನ ಬಹುದೊಡ್ಡ ಕೊಡುಗೆ ನೀಡಿದೆ. ಯಕ್ಷಗಾನವನ್ನು ಉಳಿಸುವುದೇ

ವಿವೇಕಾನಂದ ಕಾಲೇಜಿನಲ್ಲಿ ಯಕ್ಷ ದೀಕ್ಷ ಪ್ರಧಾನ ಕಾರ್ಯಕ್ರಮ | ಕನ್ನಡ ಭಾಷೆ ಉಳಿವಿಗೆ ಯಕ್ಷಗಾನ ಬಹುಮುಖ್ಯವಾದುದು-ನಾ. ಕಾರಂತ ಪೆರಾಜೆ Read More »

ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣ | ಮೂವರು ಪೊಲೀಸ್ ವಶಕ್ಕೆ

ಪುತ್ತೂರು: ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಫ್ಯಾನ್ಸಿ ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಕೋರ್ಟ್ ರಸ್ತೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಕಟ್ಟಡದಲ್ಲಿರುವ ಬ್ಲಾಕ್ ಡೈಮಂಡ್ ಫ್ರಾನ್ಸಿ ಅಂಗಡಿಗೆ ಆ.23ರ ನಸುಕಿನ ಜಾವ ಬೈಕ್‌ನಲ್ಲಿ ಹೆಲ್ಮಟ್ ಧರಿಸಿದ ವ್ಯಕ್ತಿಯೊಬ್ಬರು ಬಂದು ಅಂಗಡಿಯ ರೋಲಿಂಗ್ ಶೆಟರ್‌ಗೆ ತೈಲ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದರು. ಈ ಘಟನೆ ಅಂಗಡಿಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಂಜೆ ಮೂವರು ಆರೋಪಿಗಳನ್ನು

ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣ | ಮೂವರು ಪೊಲೀಸ್ ವಶಕ್ಕೆ Read More »

ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಬಿಬಿಎ ವಿಭಾಗ ವಿಶ್ವ ಉದ್ಯಮಿಗಳ ದಿನವನನ್ನು ಸ್ಫೂರ್ತಿದಾಯಕ ಯಶಸ್ಸು, ಸ್ಫೂರ್ತಿ ಮತ್ತು ಬೆಳವಣಿಗೆಯ ಬಗ್ಗೆ ಹಳೆಯ ವಿದ್ಯಾರ್ಥಿಗಳ ಅರಿವು ಎಂಬ ವಿಷಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತು. ಸೀಮೆನ್ಸ್ ಎಜಿಯ ಹೋಡ್ ಗ್ಲೋಬಲ್ ಸಿಆರ್‌ಎಂಒ ಶ್ರೀನಿವಾಸ ವೆಂಕಟೇಶ್ ಮೂರ್ತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ಶ್ರೀಮೂರ್ತಿ ಅವರು ಉದ್ಯಮಿಗಳಾಗಲು ಎದುರಿಸಿದ ಸವಾಲುಗಳು ಮತ್ತು ತಮ್ಮ ಉದ್ಯಮಿತ್ವದ ಆರಂಭಿಕ ಹಂತಗಳಲ್ಲಿ ಅನುಭವಿಸಿದ ಕಷ್ಟಗಳು ಸೇರಿದಂತ, ತಮ್ಮ ಯಶಸ್ವಿ ಜೀವನಯಾನವನ್ನು ವಿದ್ಯಾರ್ಥಿಗಳಿಗೆ ಹಂಚಿಕೊಂಡರು

ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ Read More »

ಸಾಮಾಜಿಕ ಜಾಲತಾಣಗಳಲ್ಲಿ ವಯನಾಡು ದುರಂತದ ಬಗ್ಗೆ ಕೋಮುದ್ವೇಷ ಸಂದೇಶ ರವಾನೆ | ಆರೋಪಿಗೆ ಪುತ್ತೂರು ನ್ಯಾಯಾಲಯದಿಂದ ಜಾಮೀನು

ಪುತ್ತೂರು: ವಯನಾಡಿನಲ್ಲಿ ನಡೆದ ಭೂಕುಸಿತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನಿಸಿದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ದುರಂತದಲ್ಲಿ ಸಾವಿಗೀಡಾದವರನ್ನು ಉದ್ದೇಶಿಸಿ ಪುತ್ತೂರು ಡಾಕ್ಟರ್ ಇನ್ನಿತರ ಗ್ರೂಪ್ ಗಳಲ್ಲಿ ಒಂದು ಸಮುದಾಯದ ವಿರುದ್ಧ ಪೋಸ್ಟ್ ಮಾಡಿ ಸಂದೇಶ ವಿನಿಮಯ ಮಾಡಿಕೊಂಡಿರುವುದು ಧರ್ಮದ ಮಧ್ಯೆ, ಕೋಮು ದ್ವೇಷ ಭಾವನೆ ಹುಟ್ಟಿಸುವ, ಕೋಮು ಸಾಮರಸ್ಯಕ್ಕೆ ಧಕ್ಕೆ ಬರುವಂತಹ, ಸಮುದಾಯಗಳ ನಡುವೆ ವೈಮನಸ್ಸು ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಸಾಧ್ಯತೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವಯನಾಡು ದುರಂತದ ಬಗ್ಗೆ ಕೋಮುದ್ವೇಷ ಸಂದೇಶ ರವಾನೆ | ಆರೋಪಿಗೆ ಪುತ್ತೂರು ನ್ಯಾಯಾಲಯದಿಂದ ಜಾಮೀನು Read More »

ಕಾರುಗಳೆರಡು ಅಪಘಾತ : ಓರ್ವರಿಗೆ ಗಂಭೀರ ಗಾಯ !

ಪುತ್ತೂರು: ಕಾರುಗಳೆರಡರ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದ ಪರಿಣಾಮ ಕಾರುಗಳೆರಡು ಜಖಂ ಗೊಂಡಿದೆ. ಪುತ್ತೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ ಕತ್ಯಾಡಿ ನಿವಾಸಿಯೊಬ್ಬರಿಗೆ ತೀವು ಗಾಯವಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಕಾರುಗಳೆರಡು ಅಪಘಾತ : ಓರ್ವರಿಗೆ ಗಂಭೀರ ಗಾಯ ! Read More »

ಬಸ್ ಚಾಲಕನಿಗೆ ಕೆಎಸ್‍ ಆರ್ ಟಿಸಿ ಸಿಬ್ಬಂದಿಯಿಂದಲೇ ಹಲ್ಲೆ | ಪ್ರಕರಣ ದಾಖಲು

ಸವಣೂರು : ಬಸ್ ನಿಲ್ಲಿಸಿಲ್ಲವೆಂದು ಬಸ್ ಚಾಲಕನಿಗೆ ಕೆಎಸ್‌ಆರ್ ಟಿಸಿ ಸಿಬ್ಬಂದಿಯೇ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಇಂದು ನಡೆದಿದೆ. ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್ ಆರ್ ಟಿಸಿ ಸಿಬ್ಬಂದಿ ನಾರಾಯಣ ಎಂಬವರಿಗೆ ಬಸ್ ನಿಲ್ದಾಣ ಸಮೀಪ ನಿಲ್ಲಿಸಿಲ್ಲವೆಂದು ಆರೋಪಿಸಿ ಚಾಲಕ ಭರತ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಬಸ್ ಚಾಲಕ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ

ಬಸ್ ಚಾಲಕನಿಗೆ ಕೆಎಸ್‍ ಆರ್ ಟಿಸಿ ಸಿಬ್ಬಂದಿಯಿಂದಲೇ ಹಲ್ಲೆ | ಪ್ರಕರಣ ದಾಖಲು Read More »

error: Content is protected !!
Scroll to Top