ಬೀರ್ನಹಿತ್ಲುನಲ್ಲಿ ಮೇಳೈಸಿದ “ಕೆಸರ್ಡ್ ಒಂಜಿ ದಿನ” ಗ್ರಾಮೀಣ ಕ್ರೀಡಾಕೂಟ
ಪುತ್ತೂರು: ಗ್ರಾಮ ದೈವಸ್ಥಾನ ಪುಳುವಾರು ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ವಿವಿಧ ಗ್ರಾಮೀಣ ಕ್ರೀಡಾಕೂಟ ಆ.25 ಭಾನುವಾರ ಬೀರ್ನಹಿತ್ತಲುನಲ್ಲಿ ನಡೆಯಿತು. ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು ಸಮಾರಂಭ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ತುಳು ಸಂಸ್ಕೃತಿ ಆಚಾರ ವಿಚಾರ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯಕ್ರಮ. ನಾಗಾರಾಧನೆ ಪ್ರತೀಕ ಮಣ್ಣು. ತುಳು ಸಂಸ್ಕೃತಿಯ ಹಿನ್ನಲೆಯಲ್ಲಿ ನಡೆಯುವ […]
ಬೀರ್ನಹಿತ್ಲುನಲ್ಲಿ ಮೇಳೈಸಿದ “ಕೆಸರ್ಡ್ ಒಂಜಿ ದಿನ” ಗ್ರಾಮೀಣ ಕ್ರೀಡಾಕೂಟ Read More »










