ಪುತ್ತೂರು

ಆಟೋ ಚಾಲಕನಿಗೆ ಚೂರಿ ಇರಿತ | ಆರೋಪಿ ಪೊಲೀಸ್ ವಶ

ಪುತ್ತೂರು : ಆಟೋ ಚಾಲಕನಿಗೆ ಚೂರಿಯಿಂದ ಇರಿತ ಘಟನೆ ನಡೆದಿದೆ.ಕಾರ್ಯಡಿ ನಿವಾಸಿ ರವೂಫ್ ಎಂಬವರ ಪುತ್ರ ಆಪೀ ಬಂಧಿತ ಆರೋಪಿ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಜಂಕ್ಷನ್‌ನಲ್ಲಿ ಇಡ್ಕಿದು ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ. ಆಟೋ ಚಾಲಕ ಶರೀಫ್ ಗಾಯಗೊಂಡವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಟೋ ಚಾಲಕನಿಗೆ ಚೂರಿ ಇರಿತ | ಆರೋಪಿ ಪೊಲೀಸ್ ವಶ Read More »

ನಗರ ಪೊಲೀಸ್ ಠಾಣೆ- ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ

ಪುತ್ತೂರು : ನಗರದ ಪಡೀಲು ಪರಿಸರದಲ್ಲಿ ಸುತ್ತಾಡುತ್ತಾ ಸಾರ್ವಜನಿಕರನ್ನು ಭಯಭೀತಿಗೊಳಿಸುತ್ತಿದ್ದ ಸುಮಾರು 35 ವರ್ಷ ವಯೋಮಾನದ ಯುವಕ ಓರ್ವನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ವಿನೋದ್ ಡಿ ಟಿ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇದರ ಮಾಜಿ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ರಕ್ಷಣೆ ಮಾಡಿ ಮಾನಸಿಕ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿಲಾಗಿದೆ. ಆ: 18 ಆದಿತ್ಯವಾರದಂದು ಬೆಳಗ್ಗೆ ಸುಮಾರು 10 ಗಂಟೆಯ ಸಮಯದಲ್ಲಿ ಪುತ್ತೂರಿನ ಪಡೀಲು ಎಂಬಲ್ಲಿ ನೀಲಿ ಬಣ್ಣದ

ನಗರ ಪೊಲೀಸ್ ಠಾಣೆ- ಪುತ್ತೂರು ಉಮೇಶ್ ನಾಯಕ್ ನೇತೃತ್ವದಲ್ಲಿ ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ Read More »

ನರಿಮೊಗರು ಸುವರ್ಣ ಎಸ್ಟೇಟ್‍ ನಲ್ಲಿ ಚಂದ್ರಾಕ್ಷರಿಗೆ ಸನ್ಮಾನ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ 2022-23 ನೇ ಸಾಲಿನಲ್ಲಿ ನಡೆಸಿದ Msc. Computer science  ಪರೀಕ್ಷೆಯಲ್ಲಿ ಪ್ರಥಮ ರಾಂಕ್ ಪಡೆದ ಚಂದ್ರಾಕ್ಷ ಮತ್ತು ಅವರ ತಂದೆ ವೀರಪ್ಪ ಪೂಜಾರಿ  ಅವರನ್ನು ಸನ್ಮಾನಿಸಲಾಯಿತು. ನರಿಮೊಗರಿನ ಸುವರ್ಣ ಎಸ್ಟೇಟ್ ನಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಸೊರಕೆ, ಶೇಖರ ನಾರವಿ, ಯಕ್ಷಗಾನ ಕಲಾವಿದ ದಾಸಪ್ಪ  ರೈ ಭವಿಷ್ ಸುವರ್ಣ, ಉಜ್ವಲಾ ಸುವರ್ಣ, ನಯನ ಸುವರ್ಣ, ವೇದನಾಥ ಸುವರ್ಣ – ಸುವರ್ಣ ಎಸ್ಟೇಟ್ ಮಾಲಕರು, ಮತ್ತು ಸಂಕ್ರಾಂತಿಗೆ ಬಂದ ನೂರಾರು ಭಕ್ತರು ಪಾಲ್ಗೊಂಡಿದ್ದರು.

ನರಿಮೊಗರು ಸುವರ್ಣ ಎಸ್ಟೇಟ್‍ ನಲ್ಲಿ ಚಂದ್ರಾಕ್ಷರಿಗೆ ಸನ್ಮಾನ Read More »

ಆ.20 : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 170ನೇ ಜನ್ಮ ದಿನಾಚರಣೆ | ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಯವರಿಗೆ ಬೆಳ್ಳಿ ಕಿರೀಟ ಅರ್ಪಣೆ

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ವತಿಯಿಂದ ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 170ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆ.20 ಮಂಗಳವಾರ ನಡೆಯಲಿದೆ. ಬೆಳ್ಳಿಕಿರೀಟ ಸಮರ್ಪಣೆ.: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ಜನ್ಮ ದಿನಾಚರಣೆಯನ್ನು ಬಿಲ್ಲವ ಬಾಂಧವರು ಎಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರು ಬೆಳ್ಳಿಕಿರೀಟದೊಂದಿಗೆ ಸಂಭ್ರಮಿಸಿದರೆ ಬಳಿಕ ಪುತ್ತೂರಿನ ಬಿಲ್ಲವ ಸಂಘದಲ್ಲಿ ಮಾತ್ರ. ಇದೀಗ ಆ.20 ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರಿಗೆ

ಆ.20 : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 170ನೇ ಜನ್ಮ ದಿನಾಚರಣೆ | ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಯವರಿಗೆ ಬೆಳ್ಳಿ ಕಿರೀಟ ಅರ್ಪಣೆ Read More »

ಚೆಸ್ ಪಂದ್ಯಾಟ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕ ಎಚ್. ರಾಜ್ಯಮಟ್ಟಕ್ಕೆ ಆಯ್ಕೆ

ಕಾಣಿಯೂರು: ಎಸ್ ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್‌ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಕಾಣಿಯರು ಪ್ರಗತಿ ವಿದ್ಯಾಸಂಸ್ಥೆಯ 8ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿಕ ಎಚ್ 4ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶೇರ ಯಾದವ ಎಚ್ ಮತ್ತು ವೀಣಲತಾ ದಂಪತಿ ಪುತ್ರಿ. ಅವರಿಗೆ ಸಂಸ್ಥೆಯ ಟ್ರಸ್ಟಿ ಹರಿಚರಣ್ ರೈ ಮಾದೋಡಿಯವರು ತರಬೇತಿ ನೀಡಿರುತ್ತಾರೆ. ದೈಹಿಕ ಶಿಕ್ಷಣ ಶಿಕ್ಷಕರು

ಚೆಸ್ ಪಂದ್ಯಾಟ : ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸಾನ್ವಿಕ ಎಚ್. ರಾಜ್ಯಮಟ್ಟಕ್ಕೆ ಆಯ್ಕೆ Read More »

ಚೂರಿ ಇರಿತ | ಯುವಕನಿಗೆ ಗಂಭೀರ ಗಾಯ

ವಿಟ್ಲ: ಚೂರಿ ಇರಿತ ಘಟನೆಯೊಂದು ಇಂದು ಬೆಳಿಗ್ಗೆ ಉರಿಮಜಲು ವೃತ್ತದ ಬಳಿ ನಡೆದಿದೆ. ಜಂಕ್ಷನ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಎಂಬವನಿಗೆ ಇಡ್ಕಿದು ಪಂಚಾಯತ್‌ ಎದುರಲ್ಲಿ ಕಾರ್ಯಡಿ ನಿವಾಸಿ ರಾವೂಫ್ ಎಂಬವರ ಪುತ್ರ ಆಫೀ ಎಂಬವನು ಚೂರಿ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಶರೀಫ್‌ನನ್ನು ಸ್ಥಳಿಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಚೂರಿ ಇರಿತ | ಯುವಕನಿಗೆ ಗಂಭೀರ ಗಾಯ Read More »

14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ | ಸ್ಟಿಕ್ಕರ್ ಅಭಿಯಾನ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ನೇತೃತ್ವದಲ್ಲಿ ಆ.31 ರಂದು ನಡೆಯುವ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಪ್ರಚಾರಾರ್ಥ ಅಂಗವಾಗಿ ಸ್ಟಿಕ್ಕರ್ ಅಭಿಯಾನ ಭಾನುವಾರ ನಡೆಯಿತು. ಪುತ್ತೂರು ನಗರದಲ್ಲಿ ಆಟೋರಿಕ್ಷಾಗಳಿಗೆ ಕಾರ್ಯಕ್ರಮದ ಪ್ರಚಾರರ್ಥ ಸ್ಟಿಕ್ಕರ್ ಅಭಿಯಾನ ನಡೆಯಿತು ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ | ಸ್ಟಿಕ್ಕರ್ ಅಭಿಯಾನ Read More »

ಜು.25 : ಬೀರ್ನಹಿತ್ಲುನಲ್ಲಿ ಕೆಸರ್ಡ್ ಒಂಜಿ ದಿನ ಗ್ರಾಮೀಣ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಪುಳುವಾರು ಗ್ರಾಮ ದೈವಸ್ಥಾನ ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ ಬೀರ್ನಹಿತ್ಲುವಿನಲ್ಲಿ ಆ.25 ರಂದು ನಡೆಯಲಿರುವ ಕೆಸರ್ಡ್ ಒಂಜಿ ದಿನ ವಿವಿಧ ಗ್ರಾಮೀಣ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಇಂದು  ಬಿಡುಗಡೆ ಬಿಡುಗಡೆ ಮಾಡಲಾಯಿತು. ಪುಳುವಾರು ಗ್ರಾಮ ದೈವಸ್ಥಾನದಲ್ಲಿ ಸಂಘಟಕರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು, ಅಧ್ಯಕ್ಷ ತಿಮ್ಮಪ್ಪ ಗೌಡ ಪುಳುವಾರು, ಉಪಾಧ್ಯಕ್ಷರಾದ ನಾಗೇಶ್‍ ಟಿ.ಎಸ್‍. ಕೆಮ್ಮಾಯಿ,

ಜು.25 : ಬೀರ್ನಹಿತ್ಲುನಲ್ಲಿ ಕೆಸರ್ಡ್ ಒಂಜಿ ದಿನ ಗ್ರಾಮೀಣ ಕ್ರೀಡಾಕೂಟ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ದಿ ಸಮಿತಿ ಸಭೆ | 10 ತಿಂಗಳೊಳಗೆ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಶಾಸಕರ ಸೂಚನೆ

ಪುತ್ತೂರು: ಪುತ್ತೂರಿನ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಹೊಸ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ನಡೆಸಲಾಗಿದೆ , ಅನುದಾನವೂ ಬಂದಿದೆ ಆದರೆ ಕಾಮಗಾರಿ ಯಾಕೆ ಆರಂಭವಾಗಿಲ್ಲ, ಮುಂದಿನ ಹತ್ತು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ್ ರೈ ಇಂಜನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ. ಕಾಲೇಜಿನಲ್ಲಿ ನಡೆದ ಅಭಿವೃದ್ದಿ ಸಮಿತಿ ಸಭೆಯಲ್ಲಿ ಶಾಸಕರು ಈ ಸೂಚನೆಯನ್ನು ನೀಡಿದ್ದಾರೆ. ಈಗ ತರಗತಿ ನಡೆಯುತ್ತಿರುವ ಕಟ್ಟಡ ಹಳೇಯ ಕಟ್ಟಡವಾಗಿದೆ ಮತ್ತು ವಿದ್ಯಾರ್ಥಿಗಳು ಕಲಿಯಲು ಈ ಕಟ್ಟಡ

ಪುತ್ತೂರು ಮಹಿಳಾ ಪ್ರಥಮ ದರ್ಜೆ ಕಾಲೇಜು ಅಭಿವೃದ್ದಿ ಸಮಿತಿ ಸಭೆ | 10 ತಿಂಗಳೊಳಗೆ ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ಶಾಸಕರ ಸೂಚನೆ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ 50ನೇ ವರ್ಷ : ಮಹಾಭಾರತ ಸರಣಿ ತಾಳಮದ್ದಳೆ ಮತ್ತು ಸನ್ಮಾನ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 43ನೇ ಕಾರ್ಯಕ್ರಮವಾಗಿ ಸಂಜಯ ರಾಯಭಾರ ಮತ್ತು ರಣವೀಳ್ಯತಾಳಮದ್ದಳೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.  ಯಕ್ಷಗಾನ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಅವರನ್ನು ಯಕ್ಷಗಾನ ಸಂಘಟನೆಗಾಗಿ ಕಾರ್ಯಕ್ರಮದ ಪ್ರಾಯೋಜಕ ಅಮ್ಮಿ ಗೌಡ ನಾಲ್ಗುತ್ತು ಗೌರವಿಸಿದರು. ಯಕ್ಷಗಾನ ಕಲಾವಿದ, ಉಪನ್ಯಾಸಕ ಗುಡ್ಡಪ್ಪ ಬಲ್ಯ ಅಭಿನಂದನಾ ನುಡಿಗಳನ್ನಾಡಿದರು. ತಾಳಮದ್ದಳೆಯಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್ ಇಲಂತಿಲ, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ,

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ 50ನೇ ವರ್ಷ : ಮಹಾಭಾರತ ಸರಣಿ ತಾಳಮದ್ದಳೆ ಮತ್ತು ಸನ್ಮಾನ Read More »

error: Content is protected !!
Scroll to Top