ಪುತ್ತೂರು

ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ  ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು: ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ  ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯು ಸಿಎಂಡಿ ಕೇಶವ ಪ್ರಸಾದ್ ಮುಳಿಯ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಂಡಿ ಕೃಷ್ಣ ನಾರಾಯಣ ಮುಳಿಯ, ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮುಳಿಯ ಜ್ಯುವೆಲ್ಸ್ ನಲ್ಲಿ 78ನೇ  ಸ್ವಾತಂತ್ರ್ಯೋತ್ಸವ ಆಚರಣೆ Read More »

78ನೇ ಸ್ವಾತಂತ್ರ್ಯೋತ್ಸವ | ಬಿಜೆಪಿ ನಗರ ಮಂಡಲದ ವತಿಯಿಂದ ರಾಷ್ಟ್ರಧ್ವಜ, ನರೇಂದ್ರ ಮೋದಿ ಭಾವಚಿತ್ರ ವಿತರಣೆ

ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವತಿಯಿಂದ 78 ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಪ್ರಧಾನ ಮಂತ್ರಿ ಆವಾಜ್ ಯೋಜನೆಯ ವಿವಿಧ ಫಲಾನುಭವಿಗಳ ಮನೆಗೆ ತೆರಳಿ ರಾಷ್ಟ್ರಧ್ವಜವನ್ನು ಹಾಗೂ ನರೇಂದ್ರ ಮೋದೀಜಿಯವರ ಭಾವಚಿತ್ರವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಸಂಜೀವ ಮಠಂದೂರು,  ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಿಯೋಜಿತ ಅಧ್ಯಕ್ಷ ಶಿವಕುಮಾರ್ ಪಿ.ಬಿ.,ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ನಿಯೋಜಿತ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು ಭಾಗವಹಿಸಿದ್ದರು. ನಗರಸಭಾ ಸದಸ್ಯರಾದ

78ನೇ ಸ್ವಾತಂತ್ರ್ಯೋತ್ಸವ | ಬಿಜೆಪಿ ನಗರ ಮಂಡಲದ ವತಿಯಿಂದ ರಾಷ್ಟ್ರಧ್ವಜ, ನರೇಂದ್ರ ಮೋದಿ ಭಾವಚಿತ್ರ ವಿತರಣೆ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ನೆಹರೂನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಧ್ವಜಾರೋಹಣ ನೆರವೇರಿಸಿ, ವಿದೇಶಿಯರ ಗುಲಾಮಕ್ಕೆ ಒಳಗಾಗಿದ್ದ ಭಾರತೀಯರಿಗೆ ಸ್ವಾತಂತ್ರ್ಯ ದೊರತು ಇಂದಿಗೆ 78 ವರ್ಷಗಳಾಯಿತು. ಹಲವಾರು ದೇಶ ಭಕ್ತರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿತು. ಮಹಿಳೆಯರು ತಮ್ಮ ದೇಶಕ್ಕಾಗಿ ಹೋರಾಟ ಮಾಡಿದ ಇತಿಹಾಸ ಇದ್ದರೆ ಅದು ಭಾರತದಲ್ಲಿ ಮಾತ್ರ, ಎಂದರು. ವಿವೇಕಾನಂದ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಪ್ರಿನ್ಸಿಪಾಲರು, ಬೋಧಕ-

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ Read More »

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು : ಭಾರತದ ಇತಿಹಾಸವನ್ನು ತಿರುಚಿದ್ದು ಇನ್ಯಾರೋ ಅಲ್ಲ, ಭಾರತೀಯರೇ ಅನ್ನುವುದು ದುರಂತ. ಸ್ವಾತಂತ್ರ್ಯಾನಂತರದ ಭಾರತದಲ್ಲಿ ನಿಜ ಇತಿಹಾಸವನ್ನು ದಾಖಲಿಸುವವರನ್ನು ಮೂಲೆಗುಂಪು ಮಾಡಿ ಮಿಥ್ಯ ಇತಿಹಾಸವನ್ನೇ ಸತ್ಯವೆಂದು ನಂಬಿಸಲಾಯಿತು. ಇದರ ಪರಿಣಾಮ ದೇಶಕ್ಕಾಗಿ ಹೋರಾಡಿದ ನೈಜ ರಾಷ್ಟ್ರಭಕ್ತರ ಪರಿಚಯ ಈಗಿನ ತಲೆಮಾರಿಗೆ ಇಲ್ಲದಾಗಿದೆ ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು. ಅವರು ನಗರದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾದ 78ನೇ ಸ್ವಾತಂತ್ರ್ಯ ದಿನಾಚರಣೆರಣೆಯಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಸಾಮಾಜಿಕ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ 78ನೇ ಸ್ವಾತಂತ್ರ್ಯೋತ್ಸವ Read More »

ಸವಣೂರು : ಭಾರತ ಸಂಕಲ್ಪ ದಿನ, ಬೃಹತ್ ಪಂಜಿನ ಮೆರವಣಿಗೆ

ಸವಣೂರು : ದೇಶದ ಏಕತೆಗೆ ಧಕ್ಕೆಯುಂಟಾದಾಗ ಹೋರಾಟವನ್ನು ಮಾಡಿಯೇ ಸಿದ್ದ.ನಮ್ಮ ಶ್ರೀಮಂತ ಪರಂಪರೆ ಕಾಬೂಲ್ ವರೆಗೆ ವಿಸ್ತರಿಸಿತು.ವಿಜಯನಗರ ಸಾಮ್ರಾಜ್ಯದಲ್ಲಿ ಸಂಸ್ಕಾರಯುತ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ಸಿಕ್ಕಿದ ಪರಿಣಾಮವಾಗಿ ಸಂಪದ್ಭರಿತವಾಗಿತ್ತು. ಎಂದು ಸವಣೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಹೇಳಿದರು.  ಅವರು ಸವಣೂರು ಯುವ ಸಭಾಭವನದಲ್ಲಿ ಸವಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಆ.14ರಂದು ರಾತ್ರಿ ನಡೆದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ, ಬೃಹತ್ ಪಂಜಿನ ಮೆರವಣಿಗೆಯ

ಸವಣೂರು : ಭಾರತ ಸಂಕಲ್ಪ ದಿನ, ಬೃಹತ್ ಪಂಜಿನ ಮೆರವಣಿಗೆ Read More »

ಶ್ರೀ ಕೃಷ್ಣ ಭವನ ಹೊಟೇಲ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ನೆಹರೂನಗರದಲ್ಲಿರುವ ಶ್ರೀ ಕೃಷ್ಣ ಭವನ ಹೊಟೇಲ್ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಹೊಟೇಲ್ ಮಾಲಕ ಕೃಷ್ಣಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಮುರಳೀಧರ ಕೆ.ಎಲ್ ಸಿಬ್ಬಂದಿಗಳಾದ ಬಾಲಕೃಷ್ಣ, ದಯಾನಂದ ಶೆಟ್ಟಿ , ನಿರಂಜನ ಕೆ ಎಲ್ ಮತ್ತು ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶ್ರೀ ಕೃಷ್ಣ ಭವನ ಹೊಟೇಲ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 78ನೇ ಸ್ವಾತಂತ್ರ್ಯೋತ್ಸವ | ಯುವಜನತೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕು : ಜುಬಿನ್ ಮೊಹಪಾತ್ರ

ಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾಗಿದ್ದು, ಇಂದು 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದು, ಯುವಜನತೆ 78 ವರ್ಷಗಳಲ್ಲಿ ದೇಶದಲ್ಲಿ ಆದ ಅಭಿವೃದ್ದಿಯ ಕುರಿತು ಚಿಂತಿಸದೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕಾದ ಅಗತ್ಯವಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಅವರು ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಿಲ್ಲೇ ಮೈದಾನದ ಅಮರ್ ಜವಾನ್ ಸ್ಮಾರಕದ ಬಳಿ ನಡೆದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು. ಬ್ರಿಟಿಷರ ಆಳ್ವಿಕೆಯಲ್ಲಿದ್ದ ಭಾರತ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 78ನೇ ಸ್ವಾತಂತ್ರ್ಯೋತ್ಸವ | ಯುವಜನತೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕು : ಜುಬಿನ್ ಮೊಹಪಾತ್ರ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಬಾಂಗ್ಲಾ ವಿರುದ್ಧ ಮಾನವ ಸರಪಳಿ ಜನಜಾಗೃತಿ ಜಾಥಾ

ಪುತ್ತೂರು : ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ವಿರೋಧಿಸಿ ಹಾಗೂ ಸಮಾಜದಲ್ಲಿ ರಾಷ್ಟ್ರೀಯ ಜಾಗೃತಿ ಮೂಡಿಸಲು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಮಾನವ ಸರಪಳಿ ಜಾಥಾ ಗುರುವಾರ ತೆಂಕಿಲದ ಶಾಲಾ ಆವರಣದಲ್ಲಿ ನಡೆಯಿತು. ಜಾಥಾಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಕಾಲೇಜಿನ ಕ್ಯಾಂಪಸ್ಸಿನ ಮುಖ್ಯ ದ್ವಾರದ ಬಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಉಪಸ್ಥಿತರಿದ್ದರು.ನೆಹರೂ ನಗರದಲ್ಲಿರುವ ವಿವೇಕಾನಂದ ಕಾಲೇಜಿನ ಆವರಣದಿಂದ ವಿದ್ಯಾರ್ಥಿಗಳು

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಬಾಂಗ್ಲಾ ವಿರುದ್ಧ ಮಾನವ ಸರಪಳಿ ಜನಜಾಗೃತಿ ಜಾಥಾ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ  

ಪುತ್ತೂರು : ಬಿಜೆಪಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠoದೂರ್, ಅರುಣ್ ಕುಮಾರ್ ಪುತ್ತಿಲ, ಪಿ.ಜಿ. ಜಗನ್ನಿವಾಸ್ ರಾವ್, ಸಾಜ ರಾಧಾಕೃಷ್ಣ ಆಳ್ವ, ದಯಾನಂದ ಶೆಟ್ಟಿ ಉಜಿರೆಮಾರ್, ಶಿವಕುಮಾರ್ ಕಲ್ಲಿಮಾರ್, ಅನಿಲ್ ತೆಂಕಿಲ, ಹಾಗೂ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು

ಪುತ್ತೂರು ಬಿಜೆಪಿ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ   Read More »

ಜಿ ಎಲ್ ಆಚಾರ್ಯ ಚಿನ್ನದ ಮಳಿಗೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಚಿನ್ನದ ಮಳಿಗೆ ಜಿ ಎಲ್ ಆಚಾರ್ಯ ದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣದಲ್ಲಿ ಮಾಜಿ ಸೈನಿಕ ರಾಧಾಕೃಷ್ಣ ಗೌಡ, ಪ್ರಮುಖರಾದ ಬಲರಾಮ ಆಚಾರ್ಯ, ರಾಜೇಶ್ವರಿ ಬಲರಾಮ್ ಆಚಾರ್ಯ, ವೇಧ ಲಕ್ಷ್ಮಿಕಾಂತ್ ಬಿ ಆಚಾರ್ಯ, ಸುಧನ್ವ ಬಿ ಆಚಾರ್ಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಿ ಎಲ್ ಆಚಾರ್ಯ ಚಿನ್ನದ ಮಳಿಗೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ Read More »

error: Content is protected !!
Scroll to Top