ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್ಪಿ ವಾರ್ನಿಂಗ್
ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಖಡಕ್ ಎಚ್ಚರಿಕೆ ನೀಡಿದ ಎಸ್ಪಿ ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್ಪಿ ಅರುಣ್ ಕುಮಾರ್ ಪುತ್ತೂರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚರಿಸಿದ್ದಾರೆ. ಈಶ್ವರಮಂಗಲದಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು […]
ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್ಪಿ ವಾರ್ನಿಂಗ್ Read More »










