ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯ ವಿದ್ಯಾರ್ಥಿಗಳಿಗೆ “ಅನ್ವೇಷಣೆ-2024” ಕಾರ್ಯಕ್ರಮ

ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಅನ್ವೇಷಣೆ 2024” ಶೀರ್ಷಿಕೆಯಡಿಯಲ್ಲಿ ಹಲವಾರು ಸ್ಪರ್ಧೆಗಳನ್ನು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ರಾದ ಶ್ರೀ ಜಯಂತ್ ನಡುಬೈಲು ದೀಪ ಬೆಳಗಿಸಿ ಉದ್ಘಾಟಿಸಿ, ಮಾತಾನಾಡಿ ವಿದ್ಯಾರ್ಥಿಗಳ ಅಭಿರುಚಿಗೆ ಅನುಸಾರವಾಗಿ ವೇದಿಕೆಯನ್ನು ನಿರ್ಮಾಣ ಮಾಡಿ ವಿದ್ಯಾರ್ಥಿಯ ಪ್ರತಿಭೆಯನ್ನು ಪರಿಪೋಷಿಸಲಾಗುವುದು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಹಿಂಜರಿಯಬಾರದು ತಮ್ಮ ಸೃಜನಶೀಲತೆಯನ್ನು ಶಿಕ್ಷಣ ದ ಜೊತೆಗೆ […]

ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯ ವಿದ್ಯಾರ್ಥಿಗಳಿಗೆ “ಅನ್ವೇಷಣೆ-2024” ಕಾರ್ಯಕ್ರಮ Read More »

ಶಾಂತಿಧಾಮ್ ಅಪಾರ್ಟ್ ಮೆಂಟ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಪುತ್ತೂರಿನ ಶಾಂತಿಧಾಮ್‍ ಅಪಾರ್ಟ್‍ ಮೆಂಟ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಬಂಟ್ವಾಳ ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಎಂ.ಆರ್‍.ಜಯಕುಮಾರ್, ಉದಯ ಕುಮಾರ್ ಎಚ್‍., ವಸಂತ ವೀರಮಂಗಲ, ರಾಮಚಂದ್ರ ನಾಯಕ್ ಕುಲ್ಯಾಡಿಕಾರ್ಸ್, ಸಂತೋಷ್ ಐಡಿಯಲ್ ಲ್ಯಾಬ್‍, ಚಂದ್ರ, ಅಪಾರ್ಟ್ ಮೆಂಟ್ ಸದಸ್ಯರು ಉಪಸ್ಥಿತರಿದ್ದರು.

ಶಾಂತಿಧಾಮ್ ಅಪಾರ್ಟ್ ಮೆಂಟ್‍ ನಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »

ಹಿರೇ ಬಂಡಾಡಿ ಗ್ರಾಮ ಪಂಚಾಯತ್ ನಲ್ಲಿ   78ನೇ ಸ್ವಾತಂತ್ರ್ಯೋತ್ಸವ

ಹಿರೇ ಬಂಡಾಡಿ :  ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೃತ ಸರೋವರದ ಬಳಿ ಮಾಜಿ ಶಾಸಕರಾದ ಸಂಜೀವ ಮಠಂದೂರು 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.  ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾನಂದ ಶೆಟ್ಟಿ  ಉಪಾಧ್ಯಕ್ಷರಾದ ಶಾಂಭವಿ ಮಾಜಿ ಅಧ್ಯಕ್ಷರಾದ ಚಂದ್ರಾವತಿ ಸೀತಾರಾಮ ಗೌಡ. ಮುಖ್ಯ ಶಿಕ್ಷಕರಾದ  ಹರಿಕಿರಣ್, ನಿವೃತ್ತ ಶಿಕ್ಷಕರಾದ ಸೀತಾರಾಮ ಗೌಡ ಗ್ರಾಮ ಪಂಚಾಯತ್ ಸದಸ್ಯರುಗಳು ಗ್ರಾಮದ ಹಿರಿಯ ಬಂಧುಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು

ಹಿರೇ ಬಂಡಾಡಿ ಗ್ರಾಮ ಪಂಚಾಯತ್ ನಲ್ಲಿ   78ನೇ ಸ್ವಾತಂತ್ರ್ಯೋತ್ಸವ Read More »

ಪುತ್ತೂರು ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಕಾರ್ಯದರ್ಶಿಗಳ ನೇಮಕ

ಪುತ್ತೂರು : ಬಿಜೆಪಿ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಪುತ್ತೂರು ನಗರ ಮಂಡಲ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಪ್ರಭು, ಅನಿಲ್ ತೆಂಕಿಲ ಆಯ್ಕೆಯಾಗಿದ್ದಾರೆ. ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು. ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಗೌಡ, ಪ್ರಶಾಂತ ನೆಕ್ಕಿಲಾಜೆ ಅವರನ್ನು ನೇಮಕ ಮಾಡಲಾಗಿದೆ.

ಪುತ್ತೂರು ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಕಾರ್ಯದರ್ಶಿಗಳ ನೇಮಕ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ

ಸವಣೂರು: ದೇಶದ ವಿಚಾರ ಬಂದಾಗ ಸ್ವಾರ್ಥವನ್ನು ಮರೆತು ಇಡೀ ಸಮಾಜವನ್ನು ಒಂದಾಗಿ ಕೊಂಡೊಯ್ಯುವ ಮನೋಭಾವ ಸೈನಿಕರದ್ದಾಗಿದೆ. ಒಮ್ಮೆ ಸೈನಿಕನಾದಲ್ಲಿ ಜೀವನಪೂರ್ತಿ ಆತ ಅಂತಹ ಮನೋಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾನೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಮಾಜ ವಿಫಲವಾಗಿದೆ. ಭಾರತಕ್ಕೆ ಸೈನಿಕನ ಮನಸ್ಥಿತಿಯ ಚಿಂತನೆಯ ಅವಶ್ಯಕತೆಯಿದೆ ಎಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಅವರು ಇಂದು ಸವಣೂರು ವಿದ್ಯಾಗಂಗೋತ್ರಿಯ ವಿದ್ಯಾಚೇತನ ಸಭಾಂಗಣದಲ್ಲಿ ಎಸ್.ಎನ್.ಆರ್. ರೂರಲ್ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸವಣೂರು ವಿದ್ಯಾರಶ್ಮಿ

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಶೀಂಟೂರು ಸ್ಮೃತಿ-2024 | ವಿದ್ಯಾರ್ಥಿಗಳು ಸೈನಿಕನ ಮನೋಸ್ಥಿತಿ ಬೆಳೆಸಿಕೊಳ್ಳಬೇಕು : ಕ್ಯಾ.ಬ್ರಿಜೇಶ್ ಚೌಟ Read More »

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 13ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಪ್ರಶಸ್ತಿ

ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಸಂಘದ ಸಾಧನೆಗೆ ಸತತ 13ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇಂದು ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್‍ ನ ಮಹಾಸಭೆಯಲ್ಲಿ ಸಂಘ ಅಧ್ಯಕ್ಷ ತಾರನಾಥ ಕಾಯರ್ಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ಅವರಿಗೆ  ಕೇಂದ್ರ ಸಹಕಾರಿ ಬ್ಯಾಂಕ್‍ ಅಧ್ಯಕ್ಷ, ಸಹಕಾರಿ ರತ್ನ  ಎಂ.ಎನ್‍ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್‍ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಯರಾಮ ರೈ

ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 13ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‍ ನಿಂದ ಪ್ರಶಸ್ತಿ Read More »

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರ್ಸ್ ನ  ಬಾಲಿಕಾ ಪ್ರೌಢ ಶಾಲೆ, ಇದರ ಜಂಟಿ ಆಶ್ರಯದಲ್ಲಿ ಆಫಿಸರ್ಸ್‍ ಕ್ಲಬ್‍ ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡ ಮತ್ತು ಪ್ರಾಥಮಿಕ ವಿಭಾಗದ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡಲ್ಲಿ 10ನೇ ತರಗತಿಯ ಸಮನ್ಮಿತಾ.ಕೆ, 9ನೇ ತರಗತಿಯ

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಸತತ 3 ನೇ ಬಾರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಕ್ಕೆ ಚಿನ್ನದ ಪದಕ

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ 3ನೇ ಬಾರಿಗೆ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನ ಪ್ರಶಸ್ತಿ ಪಡೆದು ಕೊಂಡ ಪುತ್ತೂರು, ಕಡಬ, ಬಂಟ್ವಾಳ ತಾಲೂಕು ಸಹಿತ 10 ಶಾಖೆಗಳನ್ನು ಹೊಂದಿರುವ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು ಈ ಭಾರಿ ಸಾಧನ ಪ್ರಶಸ್ತಿಯೊಂದಿಗೆ ಪ್ರಥಮ ಬಾರಿಗೆ ಚಿನ್ನದ ಪದಕವನ್ನೂ ಪಡೆದುಕೊಂಡಿದೆ. ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆ ‘ಸಾಧನ ಪ್ರಶಸ್ತಿ’ಯನ್ನು ಪಡೆದು ಕೊಂಡರೆ ಸಂಘವು ರೂ.103 ಕೋಟಿ ಡೆಪೋಸಿಟ್‌ ಮತ್ತು ರೂ. 542 ಕೋಟಿ ದಾಖಲೆಯ

ಸತತ 3 ನೇ ಬಾರಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನ ಪ್ರಶಸ್ತಿ | ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಕ್ಕೆ ಚಿನ್ನದ ಪದಕ Read More »

ಪ್ರಗತಿ ಸ್ಟಡಿ ಸೆಂಟರ್ 18ನೇ ವರ್ಷಕ್ಕೆ ಪಾದಾರ್ಪಣೆ | ಆ.18 ರಂದು “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆ

ಪುತ್ತೂರು: ನಗರದ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ ರ್ 18ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ 18ನೇ ವರ್ಷದ “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆಯನ್ನು ಆ.18 ಭಾನುವಾರ ಹಮ್ಮಿಕೊಂಡಿದೆ. ಪ್ರಗತಿ ಸ್ಟಡಿ ಸೆಂಟರ್ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಮೊಗದಲ್ಲಿ ಹೊಸ ಮಂದಹಾಸ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಾಂತ ಹೆಸರು ವಾಸಿಯಾಗಿದೆ. ಇಲ್ಲಿ ಹತ್ತನೇ ತರಗತಿ, ದ್ವಿತೀಯ ಪಿಯುಸಿಯ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ, ಕಂಪ್ಯೂಟರ್ ತರಗತಿ, ಸಿಇಟಿ, ನೀಟ್, ತರಗತಿ, ಜವಾಹರ್ ನವೋದಯ ತರಬೇತಿ,

ಪ್ರಗತಿ ಸ್ಟಡಿ ಸೆಂಟರ್ 18ನೇ ವರ್ಷಕ್ಕೆ ಪಾದಾರ್ಪಣೆ | ಆ.18 ರಂದು “ಅಷ್ಟಾದಶ ಸಂಗಮ” ಸ್ಥಾಪಕ ದಿನಾಚರಣೆ Read More »

ಪುತ್ತೂರು ಬೀಡಿ ಕಾರ್ಮಿಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪಿ.ಕೆ.ಸತೀಶನ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಆಯ್ಕೆ

ಪುತ್ತೂರು: ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷರಾಗಿ ನ್ಯಾಯವಾದಿ ಪಿಕೆ ಸತೀಶನ್ , ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಭಟ್, ಖಜಾಂಜಿಯಾಗಿ ಈಶ್ವರಿ ಶಂಕರ್ ಮುಂಡೂರು ಆಯ್ಕೆ ಪುತ್ತೂರು ಮಾಜಿ ಸೈನಿಕ ಭವನದಲ್ಲಿ ನಡೆದ ಪುತ್ತೂರು ತಾಲೂಕು ಬೀಡಿ ಕಾರ್ಮಿಕ ಸಂಘದ 10ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾದ್ಯಕ್ಷರಾಗಿ ಗುಡ್ಡಪ್ಪ ಗೌಡ, ಮತ್ತು ಚಿತ್ರಕಲಾ ದೋಳ್ಪಾಡಿ, ಸಹಕಾರ್ಯದರ್ಶಿಯಾಗಿ ಪವಿತ್ರ ಗೆಜ್ಜೆಗಿರಿ ಮತ್ತು ಜಾನಕಿ ಕೊಪ್ಪ ಹಾಗೂ ಸದಸ್ಯರಾಗಿ ಕಸ್ತೂರಿ ರೈ ಕೋಳ್ತಿಗೆ, ಜಯಂತಿ ಪಾಲ್ತಡಿ, ವಾರಿಜ ದೋಳ್ಪಾಡಿ, ಸುಂದರಿ

ಪುತ್ತೂರು ಬೀಡಿ ಕಾರ್ಮಿಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪಿ.ಕೆ.ಸತೀಶನ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಆಯ್ಕೆ Read More »

error: Content is protected !!
Scroll to Top