ಪುತ್ತೂರು

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ

ಪುತ್ತೂರು: ಪುತ್ತೂರು ಕೃಷ್ಣನಗರದ ಬನ್ನೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘವನ್ನು ರಚಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸೌಮ್ಯಶ್ರೀ ಶಿವಪ್ರಸಾದ್ ಹೆಗ್ಡೆ, ಉಪಾಧ್ಯಕ್ಷರಾಗಿ ಕಾವ್ಯ ಕೆ. ,ಕಾರ್ಯದರ್ಶಿಯಾಗಿ ಶಾಲಾ ಪ್ರಾಂಶುಪಾಲೆ ಸವಿತಾ ಆಯ್ಕೆಯಾದರು. ಸದಸ್ಯರಾಗಿ ಯೋಗೀಶ್, ಸುಮಲತಾ, ಅಶ್ವಿನಿ ,ರಾಧಿಕಾ ಹರೀಶ್ ಕೆ ತೆಂಕಪಾಡಿ ಆಯ್ಕೆಯಾದರು . ಶಾಲಾ ಆಡಳಿತ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಭೆಯ ಅಧ್ಯಕ್ಷತೆ ವಹಿಸಿ, ನೂತನವಾಗಿ ಆಯ್ಕೆಯಾದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಿಗೆ ,ಉಪಾಧ್ಯಕ್ಷರಿಗೆ ಹಾಗೂ […]

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ನೂತನ ರಕ್ಷಕ ಶಿಕ್ಷಕ ಸಂಘ ರಚನೆ Read More »

ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ಪುತ್ತೂರು: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ 132 ನೇ ಜನ್ಮ ದಿನದ ಅಂಗವಾಗಿ ಆಚರಿಸಲ್ಪಡುತ್ತಿರುವ  ರಾಷ್ಟ್ರೀಯ  ಗ್ರಂಥಪಾಲಕರ ದಿನಾಚರಣೆ’ ಯನ್ನು ಸಂತ ಫಿಲೋಮಿನಾ ಕಾಲೇಜು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಆಯೋಜನೆಯಲ್ಲಿ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಮಾತನಾಡಿ,  ಪ್ರತಿಯೊಂದು ಜೀವಿಗೂ ಬದುಕಲು ನೀರು, ಗಾಳಿ, ಬೆಳಕು ಮತ್ತು ಆಹಾರ ಹೇಗೆ ಮುಖ್ಯವೋ ಹಾಗೆ ಮನುಷ್ಯನಲ್ಲಿ

ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ Read More »

ಲಾಡ್ಜ್ ನಲ್ಲಿ  ಭಿನ್ನ ಜೋಡಿ ಪತ್ತೆ

ಪುತ್ತೂರು : ಪುತ್ತೂರು ನೆಹರುನಗರದ ಲಾಡ್ಜ್ ನಲ್ಲಿ ಭಿನ್ನ ಧರ್ಮದ ದಂಪತಿಗಳು  ಉಳಿದುಕೊಂಡಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಭಿನ್ನಧರ್ಮದ ಜೋಡಿ ನೆಹರುನಗರದ ವಸತಿ ಗೃಹದಲ್ಲಿ ಉಳಿದುಕೊಂಡಿರುವ ಬಗ್ಗೆ ಪೊಲೀಸರಿಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸಿ ಕೊಠಡಿ ಬಾಡಿಗೆಗೆ ಪಡೆದು ಉಳಿದುಕೊಂಡಿದ್ದ ಜೋಡಿಯನ್ನು ವಿಚಾರಣೆ ನಡೆಸಿದಾಗ ಅವರು ಒಂದೇ ಧರ್ಮಕ್ಕೆ ಸೇರಿದ ಬೆಂಗಳೂರು ಮೂಲದ ದಂಪತಿಗಳೆಂದು ತಿಳಿದುಬಂದಿದೆ. ಈ ಬಗ್ಗೆ ಲಾಡ್ಜ್ ನ ಮಾಲಕರು ಪ್ರತಿಕ್ರಿಯೆ ನೀಡಿದ್ದು, ‘ನಾವು 4 ವರ್ಷಗಳ ಹಿಂದೆಯೇ ಅಗ್ರಿಮೆಂಟ್ ಮೂಲಕ

ಲಾಡ್ಜ್ ನಲ್ಲಿ  ಭಿನ್ನ ಜೋಡಿ ಪತ್ತೆ Read More »

ಬಿಜೆಪಿ ವತಿಯಿಂದ ಬೃಹತ್ ‘ತಿರಂಗ’ ಜಾಥಾ | ರಾಷ್ಟ್ರಪಿತನಿಗೆ ಮಾಲಾರ್ಪಣೆ ಮಾಡುವ ರಾಷ್ಟ್ರೀಯ ಬದ್ಧತೆ ತೋರಿದ ಬಿಜೆಪಿ ಮುಖಂಡರು

ಪುತ್ತೂರು : ಬಿಜೆಪಿ ವಿಧಾನಸಭಾ ಕ್ಷೇತ್ರದವತಿಯಿಂದ ಬೃಹತ್ ‘ತಿರಂಗ’ ಜಾಥಾ ಮಂಗಳವಾರ ನಡೆಯಿತು. ಬೆಳಿಗ್ಗೆ ಬಿಜೆಪಿ ಕಚೇರಿಯಿಂದ ಹೊರ ತಿಂರಗ ಜಾಥಾ ಮೊಳಹಳ್ಳಿ ಶಿವರಾಯ ವೃತ್ತದ ಬಳಿ ಬಂದು ಅಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಬಳಿಕ ಜಾಥಾ ಮುಖ್ಯ ರಸ್ತೆಯಿಂದ ತೆರಳಿ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಕಟ್ಟೆಗೆ ತೆರಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಆಡಳಿತ ಸೌಧದ ಬಳಿಯಿರುವ ಅಮರ್ ಜವಾನ್ ಸ್ಮಾರಕದ ಬಳಿ ತೆರಳಿ ಜಾಥಾ ಸಮಾಪನಗೊಂಡಿತು. ಮಾಜಿ ಶಾಸಕ ಸಂಜೀವ

ಬಿಜೆಪಿ ವತಿಯಿಂದ ಬೃಹತ್ ‘ತಿರಂಗ’ ಜಾಥಾ | ರಾಷ್ಟ್ರಪಿತನಿಗೆ ಮಾಲಾರ್ಪಣೆ ಮಾಡುವ ರಾಷ್ಟ್ರೀಯ ಬದ್ಧತೆ ತೋರಿದ ಬಿಜೆಪಿ ಮುಖಂಡರು Read More »

ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ | ನಾಳೆ (ಆ14) ಮಂಗಳೂರಿನಲ್ಲಿ ಪ್ರಾಧಿಕಾರದ ಕಚೇರಿ ಶುಭಾರಂಭ

ಪುತ್ತೂರು: ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಕೆಪಿಸಿಸಿ ಸಂಯೋಜಕ ಭರತ್ ಮುಂಡೋಡಿ ಅವರನ್ನು ನೇಮಕ ಮಾಡಲಾಗಿದೆ. ಪ್ರಾಧಿಕಾರದಿಂದ ಪ್ರತಿ ಜಿಲ್ಲಾ ಅಧ್ಯಕ್ಷರಿಗೆ ಕಚೇರಿ ನೀಡಲಾಗುತ್ತಿದ್ದು, ಮಂಗಳೂರಿನಲ್ಲಿ ಆ.14 ಬುಧವಾರ ಬೆಳಿಗ್ಗೆ 10.30 ಕ್ಕೆ ಕಚೇರಿ ಉದ್ಘಾಟನೆಗೊಳ್ಳಲಿದೆ. ಮಹಿಳೆಯರ ಸ್ವಾವಲಂಬನೆಗಾಗಿಯೇ  ಇರುವ ಗ್ಯಾರಂಟಿ ಯೋಜನೆ ಇರುವುದು. ಈ ನಿಟ್ಟಿನಲ್ಲಿ ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಿರುವ ಗುತ್ತಿಗಾರಿನ ಲೀಲಾವತಿ ಅಪ್ಪಣ್ಣ ಆಚಾರಿ ಅವರು ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಸಮಾರಂಭಕ್ಕೆ ಆಗಮಿಸುವಇತರ ಅತಿಥಿಗಳು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಚೇರಿ ಉದ್ಘಾಟನೆ

ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ | ನಾಳೆ (ಆ14) ಮಂಗಳೂರಿನಲ್ಲಿ ಪ್ರಾಧಿಕಾರದ ಕಚೇರಿ ಶುಭಾರಂಭ Read More »

ವಿಟ್ಲದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಶೀಘ್ರ ಬಂಧಿಸುವುದಾಗಿ ಠಾಣಾಧಿಕಾರಿಯಿಂದ ಭರವಸೆ

ವಿಟ್ಲ: ಕುದ್ಧುಪದವಿನಲ್ಲಿ ನಡೆದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯನ್ನು ಶೀಘ್ರವೇ ಬಂಧಿಸುವಂತೆ ಪುತ್ತೂರು ಮಂಡಲ ಬಿಜೆಪಿ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಮತ್ತು ವಿಟ್ಲ ಮುಡ್ನೂರು ಪಂಚಾಯಿತಿ ಅಧ್ಯಕ್ಷ ಪುನೀತ್ ಮಾಡತ್ತಾರ್ ವಿಟ್ಲ ಠಾಣೆಗೆ ಭೇಟಿ ನೀಡಿ ಆಗ್ರಹಿಸಿದರು. ತಕ್ಷಣ ಬಂಧಿಸುವುದಾಗಿ ಠಾಣಾಧಿಕಾರಿಯವರು ಭರವಸೆ ನೀಡಿದ್ದಾರೆ. ಠಾಣೆಗೆ ಭೇಟಿ ನೀಡಿದ ರವರಿಗೆ ತಿಳಿಸಿದ್ದಾರೆ. ಸಮಾಜದಲ್ಲಿ ಸಣ್ಣ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ಕ್ಷಮಿಸುವ ಮಾತೇ ಇಲ್ಲ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನಿನ ಕುಣಿಕೆಯಿಂದ  ತಪ್ಪಿಸಿಕೊಳ್ಳದ

ವಿಟ್ಲದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಶೀಘ್ರ ಬಂಧಿಸುವುದಾಗಿ ಠಾಣಾಧಿಕಾರಿಯಿಂದ ಭರವಸೆ Read More »

ಸೆ.7 ರಿಂದ 9 : ವಿಟ್ಲ ವಿಎಚ್‍ ಪಿ  ಆಶ್ರಯದಲ್ಲಿ 43ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ : ವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 43ನೇ ವರ್ಷದ  ಶ್ರೀ ಗಣೇಶೋತ್ಸವದ  ಆಮಂತ್ರಣ ಪತ್ರಿಕೆ ಬಿಡುಗಡೆ ವಿಟ್ಲ  ಶ್ರೀ ಪಂಚಲಿಂಗೇಶ್ವರ ದೇವರ ಸಾನ್ನಿಧ್ಯದಲ್ಲಿ ನಡೆಯಿತು.‌ ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು , ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು  ಉಪಸ್ಥಿತರಿದ್ದರು. ಸಾರ್ವಜನಿಕ  ಶ್ರೀ  ಗಣೀಶೋತ್ಸವ ಸೆಪ್ಟೆಂಬರ್ 7 ರಿಂದ 9 ರ ತನಕ ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ ಸದನದಲ್ಲಿ ಮೂರು ದಿವಸಗಳ ಕಾಲ ಧಾರ್ಮಿಕ,

ಸೆ.7 ರಿಂದ 9 : ವಿಟ್ಲ ವಿಎಚ್‍ ಪಿ  ಆಶ್ರಯದಲ್ಲಿ 43ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಂತ್ರಿ ಮಂಡಲ ರಚನೆ

ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲ ರಚಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕನಾಗಿ 5ನೇ ತರಗತಿಯ ಅದ್ವಿಕ್ ಬಂಜನ್, ಉಪನಾಯಕನಾಗಿ 4ನೇ ತರಗತಿಯ ಅನ್ವಿತ್ ಕೆ ಎಲ್, ಶಿಕ್ಷಣ ಮಂತ್ರಿಯಾಗಿ ನಾಲ್ಕನೇ ತರಗತಿಯ ಗನ್ವಿತ್ ಹೆಚ್, ಕ್ರೀಡಾ ಮಂತ್ರಿಯಾಗಿ 5ನೇ ತರಗತಿಯ  ಚ್ಯವನ್ ಜಿ ಗೌಡ, ಸಾಂಸ್ಕೃತಿಕ ಮಂತ್ರಿಯಾಗಿ ಮೂರನೇ ತರಗತಿಯ  ಎ. ಎನ್ ಜ್ಯೋಸ್ತ್ನ ಗೌಡ  ಹಾಗೂ ಆರೋಗ್ಯಮಂತ್ರಿಯಾಗಿ 5ನೇ ತರಗತಿಯ ವಿಕ್ಯಾತ್ ಎನ್. ಆಯ್ಕೆಯಾದರು. ಶಾಲೆಯಲ್ಲಿ ನಡೆದ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲಾ ಮಂತ್ರಿ ಮಂಡಲ ರಚನೆ Read More »

ಮಾಣಿ – ಸಂಪಾಜೆ ರಾ.ಹೆದ್ದಾರಿ 4 ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ: ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಮಾಣಿ- ಸಂಪಾಜೆ ರಾಷ್ಡ್ರೀಯ ಹೆದ್ದಾರಿ 275 ರ ಯೋಜನಾ ವರದಿಯನ್ನು ನಾಲ್ಕು ತಿಂಗಳೊಳಗೆ ಸಿದ್ದಪಡಿಸುವಂತೆ ಹೆದ್ದಾರಿ ವಿಭಾಗದ ಕಾರ್ಯಕಾರಿ ಇಂಜಿನಿಯರ್ ಶಿವಪ್ರಸಾದ್ ರವರಿಗೆ ಶಾಸಕ ಅಶೋಕ್ ರೈ ಸೂಚಿಸಿದ್ದಾರೆ. ಸೋಮವಾರ ತಮ್ಮ ಕಚೇರಿಯಲ್ಲಿ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದ ಶಾಸಕರು ಹೆದ್ದಾರಿ ಕಾಮಗಾರಿ ಸ್ಪೀಡಪ್ ಪಡೆಯಬೇಕಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ತದಲ್ಲೇ ಮುಗಿಸಬೇಕು. ವೇಗತೆಯನ್ನು ಪಡೆದುಕೊಳ್ಳದೇ ಇದ್ದರೆ ಈ ವಿಚಾರ ಆಮೆಗತಿಯಲ್ಲಿ ಸಾಗಬಹುದು ಅದಕ್ಕಾಗಿ ಎಷ್ಟು ವೇಗವನ್ನು ಕೊಡುವುದಕ್ಕೆ ಸಾಧ್ಯವೋ ಅಷ್ಟು ವೇಗದಲ್ಲಿ ಕಾರ್ಯ ನಿರ್ವಹಿಸಬೇಕು

ಮಾಣಿ – ಸಂಪಾಜೆ ರಾ.ಹೆದ್ದಾರಿ 4 ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ: ಶಾಸಕ ಅಶೋಕ್ ರೈ ಸೂಚನೆ Read More »

ಅಕ್ಷಯ ಕಾಲೇಜಿನ ಇಂಟಿರೀಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಹೋಂ ಮಾಡೆಲ್ ಸ್ಪರ್ಧೆ

ಪುತ್ತೂರು :  ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ  ಪ್ರಥಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ” ಹೋಂ ಮಾಡೆಲ್ ಮಾಸ್ಟರ್ಸ್”    ಎಂಬ   ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.    ‘ಎಲೈಟ್  ಇಂಟಿರಿಯರ್  ಡಿಸೈನ್ ‘ ಸಂಘ     ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ  ಸಹಭಾಗಿತ್ವದಲ್ಲಿ  ಕಾರ್ಯಕ್ರಮ  ಆಯೋಜಿಸಲಾಗಿತ್ತು.     ಕಾರ್ಯಕ್ರಮವನ್ನು ಕಾಲೇಜಿನ ಆಡಳಿತಾಧಿಕಾರಿ ಯಾದ ಶ್ರೀ  ಅರ್ಪಿತ್ ಟಿ  ಎ ಉದ್ಘಾಟಿಸಿ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಯಾವುದೇ ರೀತಿಯ

ಅಕ್ಷಯ ಕಾಲೇಜಿನ ಇಂಟಿರೀಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಹೋಂ ಮಾಡೆಲ್ ಸ್ಪರ್ಧೆ Read More »

error: Content is protected !!
Scroll to Top