ಪುತ್ತೂರು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಇಂಡಕ್ಷನ್‌ ಕಾರ್ಯಕ್ರಮದ ಸಮಾರೋಪ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ಟಾಫ್‌ ಡೆವಲಪ್‌ಮೆಂಟ್‌ ಆ್ಯಂಡ್‌ ಅಪ್ರೈಸಲ್‌ ಸೆಲ್‌ನ ಆಶ್ರಯದಲ್ಲಿ ಕಾಲೇಜಿಗೆ ನೂತನವಾಗಿ ಸೇರ್ಪಡೆಗೊಂಡ ಉಪನ್ಯಾಸಕರಿಗಾಗಿ ಹಮ್ಮಿಕೊಳ್ಳಲಾದ ಇಂಡಕ್ಷನ್‌ ಪ್ರೋಗ್ರಾಂನ ಸಮಾರೋಪಗೊಂಡಿತು. ನಾಲ್ಕು ದಿನಗಳಲ್ಲಿ ನೂತನ ಉಪನ್ಯಾಸಕರಿಗಾಗಿ ಉನ್ನತ ಶಿಕ್ಷಣಕ್ಷೇತ್ರದಲ್ಲಿ ಅಳವಡಿಸಬಹುದಾದ ಬೋಧನಾ ವಿಧಾನಗಳು, ಸಂಶೋಧನೆಯ ಮಹತ್ವ ಹದಿಹರೆಯದ ವಿದ್ಯಾರ್ಥಿಗಳ ಸಮಸ್ಯೆಗಳು ಮುಂತಾದ ವಿಷಯಗಳ ಕುರಿತು ಒಟ್ಟು 14 ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ   ವಂ.ಡಾ.ಆ್ಯಂಟನಿ ಪ್ರಕಾಶ್‌ ಮೊಂತೇರೊ ಮಾತನಾಡಿ, ಅಧ್ಯಾಪಕನಾದವನು ತನ್ನೆಲ್ಲಾ ಸಾಮರ್ಥ್ಯವನ್ನು ಕ್ರೋಢೀಕರಿಸಿ ವಿದ್ಯಾರ್ಥಿಗಳ […]

ಸಂತ ಫಿಲೋಮಿನಾ ಕಾಲೇಜಿನಲ್ಲಿ ಫ್ಯಾಕಲ್ಟಿ ಇಂಡಕ್ಷನ್‌ ಕಾರ್ಯಕ್ರಮದ ಸಮಾರೋಪ Read More »

ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗರಪಂಚಮಿ | ನಾಗರಪಂಚಮಿಯಿಂದ ಇತರ ಹಬ್ಬಗಳಿಗೆ ಮುನ್ನುಡಿ | ನಾಗರಪಂಚಮಿ ಅಣ್ಣ-ತಂಗಿ ಇಬ್ಬರು ಸೇರಿ ಪೂಜಿಸಲ್ಪಡುವ ಹಬ್ಬ

ಹಿಂದೂಗಳ ಪ್ರಥಮ ಹಬ್ಬಕ್ಕೆ ಮುನ್ನುಡಿ ಎಂಬಂತೆ ಇಂದು ಸಂಭ್ರ,ಮದ ನಾಗರಪಂಚಮಿ ಹಬ್ಬ ಆಚರಣೆ ನಡೆಯಲಿದೆ. ಶ್ರಾವಣ ಮಾಸದ ಶುಕ್ಲಪಕ್ಷ ಪಂಚಮಿಯಂದು ನಾಗರಪಂಚಮಿಯಿಂದ ಹಬ್ಬ ಆರಂಭಗೊಳ್ಳಲಿದ್ದು, ಇಂದು ಪ್ರಥಮ ಹಬ್ಬ ನಾಗರಪಂಚಮಿಯನ್ನು ಸಂಭ್ರಮ, ಸಡಗರದಿಂದ ವಿವಿಧ ನಾಗಕ್ಷೇತ್ರ, ಸನ್ನಿಧಿಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ

ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗರಪಂಚಮಿ | ನಾಗರಪಂಚಮಿಯಿಂದ ಇತರ ಹಬ್ಬಗಳಿಗೆ ಮುನ್ನುಡಿ | ನಾಗರಪಂಚಮಿ ಅಣ್ಣ-ತಂಗಿ ಇಬ್ಬರು ಸೇರಿ ಪೂಜಿಸಲ್ಪಡುವ ಹಬ್ಬ Read More »

ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‍ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65 ಅಧ್ಯಕ್ಷರಾಗಿ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿಯಾಗಿ ಸತೀಶ್ ಬಲ್ಯಾಯ ಆಯ್ಕೆ

ಸವಣೂರು : ಬಿಜೆಪಿ ಸವಣೂರು ಶಕ್ತಿ ಕೇಂದ್ರ ಪ್ರಮುಖ್ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65ರ ಅಧ್ಯಕ್ಷರಾಗಿ ಸವಣೂರು ಗ್ರಾ.ಪಂ.ಸದಸ್ಯ ತೀರ್ಥರಾಮ ಕಡೆಂಜಿ, ಕಾರ್ಯದರ್ಶಿಯಾಗಿ ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ. ಸವಣೂರು ಯುವಸಭಾಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ಮಾಡಲಾಯಿತು. ಬಿಎಲ್.ಎ 2 ಆಗಿ ಕೀರ್ತನ್ ಕೋಡಿಬೈಲು, ಮತಗಟ್ಟೆ ಏಜೆಂಟ್ ಆಗಿ ಪ್ರಕಾಶ್ ಕುದ್ದನಮಜಲು, ಮಹಿಳಾ ಸದಸ್ಯರಾಗಿ ಅನಿತಾ ಲಕ್ಷ್ಮಣ ಗೌಡ,ಎಸ್.ಪಿ., ಸದಸ್ಯರಾಗಿ ಗಿರೀಶ್ ಬೇರಿಕೆ, ಎಸ್.ಟಿ.ಸದಸ್ಯರಾಗಿ ಗಿರೀಶ್ ಬೇರಿಕೆ,

ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‍ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65 ಅಧ್ಯಕ್ಷರಾಗಿ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿಯಾಗಿ ಸತೀಶ್ ಬಲ್ಯಾಯ ಆಯ್ಕೆ Read More »

ಕರಾಟೆ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸಂತ ವಿಕ್ಟರನ ಬಾಲಿಕ ಪ್ರೌಢ ಶಾಲೆ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆ ಯಾಗಿರುತ್ತಾರೆ. 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ನೂತನ್ ಪ್ರಥಮ, 10ನೇ ತರಗತಿಯ ಪ್ರಾಪ್ತ  ಪ್ರಥಮ, 10ನೇ ತರಗತಿಯ ಅಕ್ಷಯ್.ಕೆ.ಕೆ. ದ್ವಿತೀಯ ಹಾಗೂ 8ನೇ ತರಗತಿಯ ಚಿಂತನ್ ದ್ವಿತೀಯ

ಕರಾಟೆ ಸ್ಪರ್ಧೆ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮ ಜು.8 ಗುರುವಾರ ನಡೆಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಅಧ್ಯಕ್ಷ ಸತ್ಯಗಣೇಶ್ ದೀಪ ಬೆಳಗಿಸಿ ಉದ್ಘಾಟಿಸಿ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ, ದಾನಿ ಧರ್ಮಪಾಲ ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದ್ದರು.  ಸಂಸ್ಥೆಯ ಸಂಚಾಲಕ ಎ.ವಿ. ನಾರಾಯಣ, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಳುವೇಲು, ನಿರ್ದೇಶಕ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 08 ಆಗಸ್ಟ್ ಗುರುವಾರದಂದು ಕಂಪ್ಯೂಟರ್ ತರಗತಿ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು. ಪುತ್ತೂರು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀಯುತ ಸತ್ಯಗಣೇಶ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕಂಪ್ಯೂಟರ್ ಶಿಕ್ಷಣದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಹಾಗೂ ದಾನಿಯಾದ ಶ್ರೀ ಧರ್ಮಪಾಲ ಅವರು ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವೆಂಕಟರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಿದರು. ಸಂಸ್ಥೆಯ ಸಂಚಾಲಕರಾದ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ Read More »

ಅಕ್ಷಯ ಕಾಲೇಜಿನಲ್ಲಿ ಬೇಸಿಕ್ ಕಂಪ್ಯೂಟರ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ

ಪುತ್ತೂರು: ವ್ಯಾಪಕ ಡೇಟಾ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯಮೂಲ್ಯವಾದ ಒಂದು ಅಂಶವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಕೂಡ ಅತ್ಯವಶ್ಯವಾಗಿ ಬೇಕಾಗುವ ಕೌಶಲ್ಯವೆಂದರೆ ಕಂಪ್ಯೂಟರ್ ಕೌಶಲ್ಯ. ಫ್ಯಾಶನ್ ಡಿಸೈನ್ ವಿಭಾಗದಲ್ಲೂ ವಸ್ತ್ರ, ಆಭರಣ ಮೊದಲಾದ ಫ್ಯಾಶನ್ ಉತ್ಪನ್ನಗಳ ವಿನ್ಯಾಸಗಳಲ್ಲಿ ಕಂಪ್ಯೂಟರ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸಂಬಂಧಿತ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಪುತ್ತೂರು ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ, ಫಸೆರಾ ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಹೊಸದಾಗಿ

ಅಕ್ಷಯ ಕಾಲೇಜಿನಲ್ಲಿ ಬೇಸಿಕ್ ಕಂಪ್ಯೂಟರ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ Read More »

ನೆಲ್ಲಿಕಟ್ಟೆ ಅಂಬಿಕಾ ಪದವಿ ವಿದ್ಯಾಲಯದಲ್ಲಿ ಸಿಇಟಿ ಕೋಚಿಂಗ್ ತರಗತಿ ಉದ್ಘಾಟನೆ

ಪುತ್ತೂರು : ಸಿಇಟಿ ಸಂಬಂಧಿತ ಪಠ್ಯಕ್ರಮವು ಎನ್ ಎಟಿಎ, ಎನ್ ಡಿಎ, ನೀಟ್, ಸಿಇಟಿ ಮುಂತಾದ ಎಲ್ಲಾ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಅಷ್ಟೇ ಅಲ್ಲದೆ ಬಿಎಸ್ಸಿಗೂ ಪೂರಕವಾದ ತಳಪಾಯವನ್ನು ಒದಗಿಸುತ್ತದೆ. ಆದುದರಿಂದ ಈ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಗಂಭೀರವಾಗಿ ಪರಿಗಣಿಸಿ ನಿಯಮಿತವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳ

ನೆಲ್ಲಿಕಟ್ಟೆ ಅಂಬಿಕಾ ಪದವಿ ವಿದ್ಯಾಲಯದಲ್ಲಿ ಸಿಇಟಿ ಕೋಚಿಂಗ್ ತರಗತಿ ಉದ್ಘಾಟನೆ Read More »

ಹೊರರಾಜ್ಯಗಳಿಂದ ಬೆಂಗಳೂರಿಗೆ ಕಳಪೆ ಗುಣಮಟ್ಟದ ಮಾಂಸ ಆಮದು | ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ

ಪುತ್ತೂರು: ಬೆಂಗಳೂರಿಗೆ ಅಕ್ರಮವಾಗಿ ಕಳಪೆ ಗುಣಮಟ್ಟದ ಮಾಂಸ ಸರಬರಾಜು ಮಾಡುವವರ ಮೇಲೆ ಕಾನೂನು ಕ್ರಮ ಸಹಿತ ಪುನಿತ್ ಕೆರೆಹಳ್ಳಿಯವರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಎಸಿಪಿ ಚಂದನ್ ಕುಮಾರ್ ಮೇಲೆ ಕಾನೂನು ಕ್ರಮ ಜರಗಿಸುವಂತೆ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದೆ. ಕಳೆದ ಅನೇಕ ವರ್ಷಗಳಿಂದ ಅಕ್ರಮವಾಗಿ ಹೊರರಾಜ್ಯಗಳಿಂದ ಸಿಟಿ ರೈಲ್ವೇ  ನಿಲ್ದಾಣದ ಮೂಲಕ ಬೇರೇ ಬೇರೆ ರೆಸ್ಟೋರೆಂಟ್‍ಗಳಿಗೆ, ಹೊಟೇಲ್‍ಗಳಿಗೆ ಮಾಂಸ ಸರಬರಾಜಾಗುತ್ತಿದ್ದು, ಆಹಾರ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ

ಹೊರರಾಜ್ಯಗಳಿಂದ ಬೆಂಗಳೂರಿಗೆ ಕಳಪೆ ಗುಣಮಟ್ಟದ ಮಾಂಸ ಆಮದು | ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ Read More »

ಸೇವಾರತ್ನ ಪ್ರಶಸ್ತಿಗೆ ಭಾಜನರಾದ ಎ.ವಿ. ನಾರಾಯಣ್ ರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಅಭಿನಂದನೆ

ಪುತ್ತೂರು: ಮಂಗಳೂರು ಮ್ಯಾಕ್ಸ್ ಲೈಫ್  ಇನ್ಸೂರೆನ್ಸ್ ಕಂಪನಿಯ ಸೇವಾರತ್ನ ಪ್ರಶಸ್ತಿಗೆ ಭಾಜನರಾಗಿ ಪ್ರಶಸ್ತಿ ಸ್ವೀಕರಿಸಿರುವ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಸ್ಥಾಪಕಾದ್ಯಕ್ಷ ಎ ವಿ ನಾರಾಯಣರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ವತಿಯಿಂದ ಶಾಲು, ಹಾರ ಹಾಕಿ ಹೂಗುಚ್ಛ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಅಧ್ಯಕ್ಷ ಡಿ. ವಿ. ಮನೋಹರ್, ಪ್ರಧಾನ ಕಾರ್ಯದರ್ಶಿ ದಿವ್ಯಪ್ರಸಾದ್ ಎ.ಎಂ., ಸಲಹಾ ಸಮಿತಿ ಸದಸ್ಯ ಜಿನ್ನಪ್ಪ ಗೌಡ ಮಲುವೇಳು, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್

ಸೇವಾರತ್ನ ಪ್ರಶಸ್ತಿಗೆ ಭಾಜನರಾದ ಎ.ವಿ. ನಾರಾಯಣ್ ರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಅಭಿನಂದನೆ Read More »

error: Content is protected !!
Scroll to Top