ಪುತ್ತೂರು

ಸಾಲಮನ್ನಾದಿಂದ ದ.ಕ.ಜಿಲ್ಲೆಯ ಸಾವಿರಾರು ಕೃಷಿಕರು ವಂಚಿತ : ಕಿಶೋರ್ ಶಿರಾಡಿ | ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಾಗೂ ಕಿಸಾನ್ ಸಂಘದಿಂದ ಪ್ರತಿಭಟನೆ

ಪುತ್ತೂರು : 2015ನೇ ವರ್ಷದಲ್ಲಿ ಸರಕಾರ ಮಾಡಿದ ಸಾಲ ಮನ್ನಾ ಯೋಜನೆಯು ಪೂರ್ಣ ಕಾರ್ಯಗತಗೊಳ್ಳದಿರುವುದನ್ನು ಖಂಡಿಸಿ ಮತ್ತು ಸಾಲಮನ್ನಾ ವಂಚಿತ ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ ಪ್ರದೇಶಗಳನ್ನು ರೈತರು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಾಗೂ ಕಿಸಾನ್ ಸಂಘದ  ಸಹಯೋಗದೊಂದಿಗೆ ಗುರುವಾರ ಪುತ್ತೂರು ಸಹಾಯಕ ಸಹಕಾರಿ ನಿಬಂಧಕರ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಆ ಬಳಿಕ ಸಹಕಾರ ಸಂಘಗಳ ಉಪನಿರ್ಬಂಧಕ ರಘು ಅವರಿಗೆ ಕ್ರಮಕ್ಕಾಗಿ ಮನವಿ ನೀಡಲಾಯಿತು. 2015 ರಲ್ಲಿ ರಾಜ್ಯ ಸರಕಾರ ಕೃಷಿಕರ ಸಾಲಮನ್ನಾ […]

ಸಾಲಮನ್ನಾದಿಂದ ದ.ಕ.ಜಿಲ್ಲೆಯ ಸಾವಿರಾರು ಕೃಷಿಕರು ವಂಚಿತ : ಕಿಶೋರ್ ಶಿರಾಡಿ | ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಾಗೂ ಕಿಸಾನ್ ಸಂಘದಿಂದ ಪ್ರತಿಭಟನೆ Read More »

ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು

ವಿಟ್ಲ: ಆಟೋ ರಿಕ್ಷಾ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಉಕ್ಕುಡದಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಅಬ್ಬಾಸ್ ಮೃತಪಟ್ಟ ರಿಕ್ಷಾ ಚಾಲಕ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಆಟೋ ರಿಕ್ಷಾ-ಕಾರು ಅಪಘಾತ : ರಿಕ್ಷಾ ಚಾಲಕ ಮೃತ್ಯು Read More »

ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಜಿಡೆಕಲ್ಲಿನ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ನಾರಾಯಣ ಪೂಜಾರಿಯವರು ಖಿನ್ನತೆಗೊಳಗಾಗಿ ಮನೆ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

ನೇಣು ಬಿಗಿದು ಆತ್ಮಹತ್ಯೆ Read More »

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ” ಮಾಹಿತಿ ಕಾರ್ಯಾಗಾರ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ -2024 25ನೇ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಒಂದು ದಿನದ “ದೃಷ್ಟಿ” ಮಾಹಿತಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಆಡಳಿತ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ ಕಾರ್ಯಾಗಾರ ಉದ್ಘಾಟಿಸಿ, ಅಕ್ಷಯ ಕಾಲೇಜನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ತಿಳಿಸಿ, ವಿದ್ಯಾರ್ಥಿಗಳ ಭವಿಷ್ಯ ಸಧೃಡಗೊಳ್ಳಲು ಅಕ್ಷಯ ಕಾಲೇಜು ಎಂದಿಗೂ ಜೊತೆಯಲಿರಲಿದೆ ಎಂದು ಶುಭ ಹಾರೈಸಿದರು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಸ್ತಿನಿಂದ ಶಿಕ್ಷಣ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಈಗಿನಿಂದಲೇ

ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ” ಮಾಹಿತಿ ಕಾರ್ಯಾಗಾರ Read More »

ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ

ಪುತ್ತೂರು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಮಹಿಳಾ ಸಂಘ ಮತ್ತು ಈಶ್ವರಮಂಗಲ ವಲಯ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ವಲಯದ ಸಹಕಾರದೊಂದಿಗೆ ‘ಕಂಡಡೊಂಜಿ ದಿನ’ ಕಾರ್ಯಕ್ರಮ ಜು.28 ಭಾನುವಾರ ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಈಶ್ವರಮಂಗಲ ಮರಕ್ಕಡ ಗದ್ದೆಯ ಮಾಲಕ ಗಿರೀಶ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವಾಧ್ಯಕ್ಷ ನಾಗಪ್ಪ ಗೌಡ ಬೊಮ್ಮೇಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ

ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ

ಪುತ್ತೂರು: ಬನ್ನೂರು ಕೃಷ್ಣನಗರದಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ಗುರು ಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯ ಅತಿಥಿಯಾಗಿ ಸಂದರ್ಶಕ ಉಪನ್ಯಾಸಕ ಪೂರ್ಣಾತ್ಮರಾಮ ಪಾಲ್ಗೊಂಡು ಗುರು ಪೂರ್ಣಿಮೆಯ ಮಹತ್ವ ಹಾಗೂ ವೇದವ್ಯಾಸರ ಪರಿಪೂರ್ಣ ವ್ಯಕ್ತಿತ್ವದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲೆ ಜಯಲಕ್ಷ್ಮಿ ಕೆ ಅವರನ್ನು ಶಾಲಾ ಸಂಚಾಲಕ ಎ.ವಿ. ನಾರಾಯಣ ಹಾಗೂ ಪ್ರತಿಭಾ ದೇವಿ ದಂಪತಿ ಗೌರವಿಸಿ ಗುರುವಂದನೆ ಸಲ್ಲಿಸಿ ಆಶೀರ್ವಾದ

ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಾಗೂ ಗುರುವಂದನಾ ಕಾರ್ಯಕ್ರಮ Read More »

ನಾಳೆ (ಜು.26) : ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ ‘ಯೋಧ ನಮನ’ ಕಾರ್ಯಕ್ರಮ

ಪುತ್ತೂರು: ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವ ‘ಯೋಧ ನಮನ’ ಕಾರ್ಯಕ್ರಮ ಜು.26 ಶುಕ್ರವಾರ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ದೇಶ ರಕ್ಷಣೆಯಲ್ಲಿ ನಿರತರಾಗಿರುವ ವೀರಯೋಧರಿಗೆ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಪುಣಚ ದೇವಿನಗರ ಶ್ರೀ ದೇವಿ ವಿದ್ಯಾ ಕೇಂದ್ರದ ಅಧ್ಯಕ್ಷ ಜಯಶ್ಯಾಮ ನೀರ್ಕಜೆ ವಹಿಸಲಿದ್ದು, SM, VSM Retd, Former Comptroller to Bharat

ನಾಳೆ (ಜು.26) : ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯೋತ್ಸವ ‘ಯೋಧ ನಮನ’ ಕಾರ್ಯಕ್ರಮ Read More »

ಜು.26 ರಿಂದ ಪ್ರತಿಷ್ಠಿತ ವಸ್ತ್ರ ಮಳಿಗೆ ‘ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್ ’ನಲ್ಲಿ ಆಷಾಢ ಮಾರಾಟ ಆರಂಭ | ಪ್ರತಿದಿನ ಹೊಸ ಡಿಸೈನ್‍ ಸೀರೆಗಳು, ರೆಡಿಮೇಡ್ ಬಟ್ಟೆಗಳು ಅತೀ ಕಡಿಮೆ ದರದಲ್ಲಿ

ಪುತ್ತೂರು: ಪ್ರತಿಷ್ಠಿತ ವಸ್ತ್ರ ಮಳಿಗೆ ‘ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್ ’ ನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಆಷಾಢ ರಿಡೆಕ್ಷನ್ ಮಾರಾಟ ಜು.26 ಶುಕ್ರವಾರದಿಂದ ಆರಂಭಗೊಳ್ಳಲಿದೆ. ಸುಮಾರು 80 ವರ್ಷಗಳ ವಸ್ತ್ರ ಪರಂಪರೆ ಹೊಂದಿರುವ ಎಂ.ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್ಸ್ ಆಷಾಢ ಮಾಸದಲ್ಲಿ ಮಹಿಳೆಯರು, ಪುರುಷರು, ಮಕ್ಕಳಿಗಾಗಿ ರಿಯಾಯಿತಿ ದರದಲ್ಲಿ ವಸ್ತ್ರಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಖ್ಯಾತ ಮಿಲ್‍ ಗಳಿಂದ ನೇರವಾಗಿ ಖರೀದಿಸಿದ ಹೊಸ ಡಿಸೈನ್‍ ಸೀರೆಗಳು ಹಾಗೂ ರೆಡಿಮೇಡ್ ಬಟ್ಟೆಗಳನ್ನು ಅತೀ

ಜು.26 ರಿಂದ ಪ್ರತಿಷ್ಠಿತ ವಸ್ತ್ರ ಮಳಿಗೆ ‘ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ & ರೆಡಿಮೇಡ್ ’ನಲ್ಲಿ ಆಷಾಢ ಮಾರಾಟ ಆರಂಭ | ಪ್ರತಿದಿನ ಹೊಸ ಡಿಸೈನ್‍ ಸೀರೆಗಳು, ರೆಡಿಮೇಡ್ ಬಟ್ಟೆಗಳು ಅತೀ ಕಡಿಮೆ ದರದಲ್ಲಿ Read More »

ಕಡಬ ಒಕ್ಕಲಿಗ ಗೌಡ ಸೇವಾ ಸಂಘದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ

ಕಡಬ: ಕಡಬ ಒಕ್ಕಲಿಗ ಗೌಡ ಸಮುದಾಯ ಭವನದ ಕುರಿತು ಚರ್ಚಿಸಲು ಸಂಘದ ನಿಯೋಗ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಭೇಟಿ ಮಾಡಲಾಯಿತು. ಮಾತೃ ಸಮಿತಿಯ ಅಧ್ಯಕ್ಷ ಸುರೇಶ್ ಗೌಡ ಬೈಲು ಅವರ ನೇತೃತ್ವದಲ್ಲಿ ತೆರಳಿದ ನಿಯೋಗ ಕರ್ನಾಟಕ ಘನ‌ ಸರಕಾರದ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದ ನಿರ್ಮಾಣ ಕಾಮಾಗಾರಿ ಹಾಗೂ ನಮ್ಮ ಸಂಘದಿಂದ ನಡೆಯುತ್ತಿರು‌ವ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಣೆ ನೀಡಲಾಯಿತು.

ಕಡಬ ಒಕ್ಕಲಿಗ ಗೌಡ ಸೇವಾ ಸಂಘದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ | ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಸಂಘದ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ Read More »

ಜು.27: ಕನ್ನಡ ಸಾಹಿತ್ಯ ಪರಿಷತ್ ನಿಂದ ‘ಮುಂಡೂರು ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ – 15

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಮುಂಡೂರು ಗ್ರಾಮ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಕಾರದೊಂದಿಗೆ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-15 ಕಾರ್ಯಕ್ರಮ ಜು.27 ಶನಿವಾರ ಮುಂಡೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಮುಂಡೂರು ಸ. ಉ. ಹಿ.

ಜು.27: ಕನ್ನಡ ಸಾಹಿತ್ಯ ಪರಿಷತ್ ನಿಂದ ‘ಮುಂಡೂರು ಗ್ರಾಮ ಸಾಹಿತ್ಯ ಸಂಭ್ರಮ’ ಸರಣಿ ಕಾರ್ಯಕ್ರಮ – 15 Read More »

error: Content is protected !!
Scroll to Top