ಪುತ್ತೂರು

ಇಂದು ರೋಟರಿ ಯುವ ಕ್ಲಬ್‍ ನ ದಶಮಾನೋತ್ಸವ | ಪದಗ್ರಹಣ ಸ್ವೀಕರಿಸಲಿರುವ ನೂತನ ಅಧ್ಯಕ್ಷೆ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ವಚನಾ ಜಯರಾಂ, ಕೋಶಾಧಿಕಾರಿ ಅಭಿಷ್‍ ಕೆ.

ಪುತ್ತೂರು:  ರೋಟರಿ ಕ್ಲಬ್ ಯುವ ಸ್ಥಾಪನೆಯಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದ್ದು, 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿ ಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂ, ಕೋಶಾಧಿಕಾರಿಯಾಗಿ ಅಭಿಷ್ ಕೆ ಇಂದು ಪದಗ್ರಹಣಗೊಳ್ಳಲಿದ್ದಾರೆ. ಪಿಡಿಜಿ ಡಾ. ಗೌರಿ ಹಡಿಗಾಲ್ ಪದಗ್ರಹಣ ನೆರವೇರಿಸಲಿದ್ದಾರೆ. ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷ ನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಆಗಿ ನಿಹಾಲ್ ಶೆಟ್ಟಿ, ಇಂಟರ‍ ನ್ಯಾಷನಲ್ ಸರ್ವಿಸ್ ಡೈರೆಕ್ಟರ್ ಆಗಿ ವಿನೀತ್ […]

ಇಂದು ರೋಟರಿ ಯುವ ಕ್ಲಬ್‍ ನ ದಶಮಾನೋತ್ಸವ | ಪದಗ್ರಹಣ ಸ್ವೀಕರಿಸಲಿರುವ ನೂತನ ಅಧ್ಯಕ್ಷೆ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ವಚನಾ ಜಯರಾಂ, ಕೋಶಾಧಿಕಾರಿ ಅಭಿಷ್‍ ಕೆ. Read More »

ಅಡಿಕೆಯನ್ನು ವಿವಿಧ ರೀತಿಯಲ್ಲಿ ಬಳಕೆ ಸಹಿತ ರೋಗ ಮುಕ್ತವಾಗುವಲ್ಲಿ ಸಂಶೋಧನೆಯ ಅಗತ್ಯವಿದೆ | ಮಾಸ್‍ ಲಿ. ವತಿಯಿಂದ ಕಾವು ಸಿ.ಎ.ಬ್ಯಾಂಕ್‍ ವಠಾರದಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಮಂಗಳೂರು ಕೃಷಿಕರ ಸಹಕಾರಿ ಸಂಘದ ವತಿಯಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್‍.ರಾಜೇಂದ್ರ ಕುಮಾರ್ ಅವರ ಸಹಕಾರದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ ಕಾವು ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ಮಂಗಳವಾರ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಸಮಾರಂಭ ಉದ್ಘಾಟಿಸಿ, ಅಡಿಕೆ ಸಂಶೋಧನಾ ಕೇಂದ್ರ ಅಡಿಕೆ ಕುರಿತು ಸರಿಯಾದ ಗಮನ ಹರಿಸದೆ ಇರುವುದೇ ಅಡಿಕೆಗೆ ಹೆಚ್ಚಿನ ಬೆಲೆ, ಅನುದಾನ ಪಡೆಯುವಲ್ಲಿ ಹಿಂದೆ ಬಿದ್ದಿದೆ. ಈ

ಅಡಿಕೆಯನ್ನು ವಿವಿಧ ರೀತಿಯಲ್ಲಿ ಬಳಕೆ ಸಹಿತ ರೋಗ ಮುಕ್ತವಾಗುವಲ್ಲಿ ಸಂಶೋಧನೆಯ ಅಗತ್ಯವಿದೆ | ಮಾಸ್‍ ಲಿ. ವತಿಯಿಂದ ಕಾವು ಸಿ.ಎ.ಬ್ಯಾಂಕ್‍ ವಠಾರದಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

ರೋಟರಿ ಕ್ಲಬ್ ಪುತ್ತೂರು ಯುವದಿಂದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ |ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ

ಪುತ್ತೂರು: ಕಳೆದ ಅನೇಕ ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಇಡ್ಕಿದು ಗ್ರಾಮದ ಸೂರ್ಯ ಎಂಬಲ್ಲಿನ ಬಸ್ಸು ತಂಗುದಾಣದಲ್ಲಿ ವಾಸ್ತವ್ಯವನ್ನು ಹೂಡಿದ್ದ ಸುಮಾರು 50 ವರ್ಷ ಪ್ರಾಯದ ಕಮಲ ಎಂಬ ಮಹಿಳೆಯನ್ನು ಪ್ರಾಧ್ಯಾಪಕಿ ಗೀತಾ ಕೊಂಕೋಡಿ ಅವರ ವಿನಂತಿಯ ಮೇರೆಗೆ ಪುತ್ತೂರು ರೋಟರಿ ಕ್ಲಬ್ ಇದರ ಮಾಜಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಗ್ರಾಮಸ್ಥರ ಸಹಕಾರದಿಂದ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದಾರೆ. ಈ ಮಾನಸಿಕ ಅಸ್ವಸ್ಥ ಮಹಿಳೆಯು ಬಸ್ಸು ತಂಗುದಾಣದಲ್ಲಿ ವಾಸ್ತವ ಹೂಡಿರುವ ಕಾರಣ ಕೆಲವೊಮ್ಮೆ ಈಕೆ ಮಾಡುವ

ರೋಟರಿ ಕ್ಲಬ್ ಪುತ್ತೂರು ಯುವದಿಂದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ |ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ Read More »

ಪುತ್ತಿಲ ಪರಿವಾರದಿಂದ ಮನೆ ‘ಸೇವಾಶ್ರಯ’ ಹಸ್ತಾಂತರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಉಪ್ಪಿನಂಗಡಿ ಘಟಕ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಉಪ್ಪಿನಂಗಡಿ ಸಹಕಾರದೊಂದಿಗೆ ಉಪ್ಪಿನಂಗಡಿಯ ನೂಜಿ ಎಂಬಲ್ಲಿ ನಿರ್ಮಿಸಿದ ಮನೆ ಸೇವಾಶ್ರಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಆನಂದ ಮತ್ತು ಸುಂದರಿ ದಂಪತಿಗಳಿಗೆ ನೂತನವಾಗಿ ನಿರ್ಮಿಸಿದ ಮನೆಯನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಸನ್ನ ಮಾರ್ತಾ,  ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್,  ನಗರ ಅಧ್ಯಕ್ಷ ಅನಿಲ್ ತೆಂಕಿಲ, ಪ್ರಮುಖರಾದ ಚಂದಪ್ಪ ಮೂಲ್ಯ,  ಮಹೇಂದ್ರ ವರ್ಮ,

ಪುತ್ತಿಲ ಪರಿವಾರದಿಂದ ಮನೆ ‘ಸೇವಾಶ್ರಯ’ ಹಸ್ತಾಂತರ Read More »

ಸವಣೂರಿನಲ್ಲಿ ವಿದ್ಯಾರಶ್ಮಿ ಹೊಟೇಲ್ ಶುಭಾರಂಭ

ಪುತ್ತೂರು: ಸವಣೂರು ಪದ್ಮಾಂಭಾ ಪೆಟ್ರೋಲ್‌ ಪಂಪ್‌ ಹತ್ತಿರ ವಿದ್ಯಾರಶ್ಮಿ ಕ್ಯಾಂಟೀನ್ (ಮಾಂಸಾಹಾರಿ ಮತ್ತು ಸಸ್ಯಹಾರಿ ಊಟ ಹಾಗೂ ಉಪಹಾರ) ಜು. 9 ರಂದು ಹೊಸ ಆಡಳಿತದೊಂದಿಗೆ ಶುಭಾರಂಭಗೊಂಡಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಯವರು ದೀಪ ಬೆಳಗಿಸಿ, ವಿದ್ಯಾರಶ್ಮಿ ಕ್ಯಾಂಟೀನ್‌ ನ್ನು ಉದ್ಘಾಟಿಸಿ, ಶುಭಕೋರಿದರು. ಅರ್ಚಕ ಶಿವ ಭಟ್ ಸಾಮಗಾನರವರು ಪೂಜಾ ವಿಧಿವಿಧಾನವನ್ನು ನಡೆಸಿಕೊಟ್ಟರು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಸಂಸ್ಥೆಯ

ಸವಣೂರಿನಲ್ಲಿ ವಿದ್ಯಾರಶ್ಮಿ ಹೊಟೇಲ್ ಶುಭಾರಂಭ Read More »

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹರ್ಯಾಣ ಮೆಹನುವಾಡ್ ಜಿಲ್ಲೆಯ ನಂಗಲ್‌ ಮವರಿಪುರ್ ನಿವಾಸಿ, ಮಹಮ್ಮದ್ ನಾಸೀ‌ರ್ ಬಂಧಿತ ಆರೋಪಿ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ನಿರೀಕ್ಷಕರಾದ ರವಿ.ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಜಂಬೂರಾಜ್ ಮಹಾಜನ್ ರವರ ಮಾರ್ಗದರ್ಶನದಲ್ಲಿ ಎ.ಎಸ್.ಐ ಪರಮೇಶ್ವ‌ರ್ ಕೆ, ಹೆಚ್.ಸಿ ಮಧು ಕೆ ಎನ್, ಪಿ.ಸಿ ಮಂಜುನಾಥ್‌ ರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ 5.

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ವೈಟ್ ಲಿಫ್ಟಿಂಗ್ ಸ್ಪರ್ಧೆ : ನರೇಂದ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸಿಂಚನಾ ಬಿ. 5ನೇ ಸ್ಥಾನ

ಪುತ್ತೂರು: ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ವೈಟ್‌ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಸಿಂಚನಾ ಬಿ. ಐದನೇ ಸ್ಥಾನ ಪಡೆದಿದ್ದಾರೆ. ಮಧ್ಯಪ್ರದೇಶದ ಇಂದೋರ್ ನ ಶ್ರೀರಾಮ್ ಜಿಮ್ನಾಸಿಯಮ್ ನಲ್ಲಿ 5 ದಿನಗಳ ಕಾಲ ನಡೆದ ಎಎಸ್ ಎಂಐಟಿಎ ಖೇಲೋ ಇಂಡಿಯಾ ಮಹಿಳೆಯರ ಯೂತ್ ವಿಭಾಗದ 76 ಕೆಜಿ  ವೈಟ್‌ ಲಿಫ್ಟಿಂಗ್ ಝೋನಲ್ ಲೀಗ್ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಬಿ. ಭಾಗವಹಿಸಿ ಐದನೇ ಸ್ಥಾನವನ್ನು ಪಡೆದಿರುತ್ತಾರೆ. ಇವರು ಬೆಟ್ಟಂಪಾಡಿಯ

ವೈಟ್ ಲಿಫ್ಟಿಂಗ್ ಸ್ಪರ್ಧೆ : ನರೇಂದ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸಿಂಚನಾ ಬಿ. 5ನೇ ಸ್ಥಾನ Read More »

ಗುಮ್ಮಟಗದ್ದೆಗೆ ನಾಳೆಯಿಂದ ಬಸ್ ಸೇವೆ ಆರಂಭ : ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಪುತ್ತೂರಿನಿಂದ ಪರ್ಲಡ್ಕ- ವಳತ್ತಡ್ಕ, ಮಾರ್ಗವಾಗಿ ಗುಮ್ಮಟಗದ್ದೆಗೆ ನಾಳೆಯಿಂದ ಸರಕಾರಿ ಬಸ್ ಸೇವೆ ಆರಂಭವಾಗಲಿದೆ. ಚೆಲ್ಯಡ್ಕ ಸೇತುವೆ ಮುಳುಗಡೆ ಮತ್ತು ಅಪಾಯಕಾರಿಯಾಗಿದೆ ಎಂದು ಕಳೆದ ವಾರದ ಹಿಂದೆ ಈ ಮಾರ್ಗದ ಬಸ್ ಸೇವೆಯನ್ನು ಜಿಲ್ಲಾಧಿಕಾರಿ ರದ್ದು ಮಾಡಿದ್ದರು. ಈ ಬಗ್ಗೆ ಸ್ಥಳೀಯರು ರಸ್ತೆ ಸಂಚಾರಕ್ಕೆ ಮುಕ್ತಗೊಳಿಸುವಂತೆ ಶಾಸಕ ಅಶೋಕ್ ರೈ ಅವರಲ್ಲಿ‌ಮನವಿ ಮಾಡಿದ್ದರು. ಬಸ್‌ ಇಲ್ಲದೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದನ್ನು ‌ಗಮನಿಸಿಸ ಶಾಸಕರು ಬಸ್ ಸೇವೆ ಆರಂಬಿಸುವಂತೆ ‌ಸೂಚನೆ ನೀಡಿದ್ದರು.‌ಅದರಂತೆ ನಾಳೆಯಿಂದ ಬಸ್ ಸೇವೆ ಆರಂಭವಾಗಲಿದೆ .

ಗುಮ್ಮಟಗದ್ದೆಗೆ ನಾಳೆಯಿಂದ ಬಸ್ ಸೇವೆ ಆರಂಭ : ಶಾಸಕ ಅಶೋಕ್ ರೈ ಸೂಚನೆ Read More »

ಸಾಮೆತ್ತಡ್ಕ ಶಾಲೆಯಲ್ಲಿ ಪೋಕ್ಸೋ ಕಾಯ್ದೆ ಅರಿವು ಕಾರ್ಯಕ್ರಮ

ಪುತ್ತೂರು: ನಗರದ ಸಾಮೆತ್ತಡ್ಕ ಶಾಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಮಕ್ಕಳಿಗೆ ಅರಿವು ಕಾರ್ಯಕ್ರಮ ‘ನಾವು ಮನುಜರು’ ಹಾಗೂ ‘ಉಪಲಾಷಿತ ಯೋಜನೆ’ ಯ ಅನುಷ್ಠಾನ ಕಾರ್ಯಕ್ರಮ ಇಂದು ನಡೆಯಿತು. ಇಲಾಖೆಯ ನಿರ್ದೇಶನದಂತೆ ‘ನಮ್ಮ ಶಾಲೆ’ ಸ. ಹಿ. ಪ್ರಾ. ಶಾಲೆ ಸಾಮೆತ್ತಡ್ಕದಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು. ಪುತ್ತೂರು ನಗರ ಠಾಣಾ ಉಪನಿರೀಕ್ಷಕ ಆಂಜನೇಯ ರೆಡ್ಡಿ ಕಾರ್ಯಕ್ರಮವನ್ನು ನಡೆಸಿಕೊಟ್ಟು ಪೋಕ್ಸೋ ಕಾಯ್ದೆಯ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕಿ ಮರಿಯಾ ಅಶ್ರಫ್ ಉಪಸ್ಥಿತರಿದ್ದರು.

ಸಾಮೆತ್ತಡ್ಕ ಶಾಲೆಯಲ್ಲಿ ಪೋಕ್ಸೋ ಕಾಯ್ದೆ ಅರಿವು ಕಾರ್ಯಕ್ರಮ Read More »

ಕೇಪುಳು-ಸಿದ್ಯಾಳ-ಶಾಂತಿನಗರ ರಸ್ತೆಗೆ ಶಿಲಾನ್ಯಾಸ, ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ | ಶಿಲಾನ್ಯಾಸ ನೆರವೇರಿಸಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಸುಮಾರು 18 ಲಕ್ಷ ರೂ. ವೆಚ್ಚದಲ್ಲಿ ನಡೆಯಲಿರುವ ಕೇಪುಳು-ಸಿದ್ಯಾಳ-ಶಾಂತಿನಗರ ರಸ್ತೆಗೆ ಶಿಲಾನ್ಯಾಸ ಕಾರ್ಯಕ್ರಮ ಹಾಗೂ 6 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆಯ ಉದ್ಘಾಟನೆ ಸೋಮವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿ, ನಗರಸಭೆಯಲ್ಲಿ ಅಭಿವೃದ್ಧಿ ಶಾಖೆಯನ್ನು ನಾವು ಹಿಂದೆ ಐದು ವರ್ಷದಲ್ಲಿ ಕಂಡಿದ್ದೇವೆ. ಇಡೀ ರಾಜ್ಯದಲ್ಲಿ ಸ್ವಚ್ಛತೆಯಲ್ಲಿ 11 ನೇ ಸ್ಥಾನದಲ್ಲಿದ್ದ ಪುತ್ತೂರನ್ನು 3ನೇ ಸ್ಥಾನ ತಂದು ಕೊಡುವಲ್ಲಿ ನಮ್ಮ ನಗರಸಭೆ ಪೌರ ಕಾರ್ಮಿಕರು ಕೆಲಸ ಮಾಡಿದ್ದಾರೆ. ನಗರಸಭೆಯಲ್ಲಿ ಅಭಿವೃದ್ಧಿ ಜತೆಗೆ

ಕೇಪುಳು-ಸಿದ್ಯಾಳ-ಶಾಂತಿನಗರ ರಸ್ತೆಗೆ ಶಿಲಾನ್ಯಾಸ, ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ | ಶಿಲಾನ್ಯಾಸ ನೆರವೇರಿಸಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top