ಪುತ್ತೂರು

ರಾಜ್ಯ ಸರಕಾರದಿಂದ ಹಾಲು ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ

ಪುತ್ತೂರು: ರಾಜ್ಯ ಸರಕಾರದ ಹಾಲಿನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪುತ್ತೂರು ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಸಹಾಯಕ ಆಯುಕ್ತರ ಕಚೇರಿ ಮೂಲಕ ಮನವಿ ಇಂದು ನೀಡಲಾಯಿತು. ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ, ಬಿಜೆಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೇತೃತ್ವದಲ್ಲಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾಗೌರಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ, ನಗರಮಂಡಲ ಪ್ರಧಾನ ಕಾರ್ಯದರ್ಶಿ […]

ರಾಜ್ಯ ಸರಕಾರದಿಂದ ಹಾಲು ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ Read More »

ಮೆದುಳಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾದ ಭವಿತ್ ಪಕಳ | ಚಿಕಿತ್ಸೆಗೆ  ಧನ ಸಹಾಯದ ಕೋರಿಕೆ

ಪುತ್ತೂರು : ತಿಂಗಳಾಡಿನ 18 ವರ್ಷದ ಭವಿತ್ ಪಕಳಮಾರಣಾಂತಿಕ ಮೆದುಳಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮನೆಯ ಆಧಾರ ಸ್ತಂಭವಾಗಿರುವ ಈತನ ತಂದೆ ಕೆಲವು ತಿಂಗಳುಗಳ ಹಿಂದೆ  ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ 25 ಲಕ್ಷಕ್ಕೂ ಮೀರಿ ಚಿಕಿತ್ಸೆಗೆ ಖರ್ಚಾಗಿತ್ತು. ಈಗ ಮಗನೂ ಮೆದುಳು  ಸಂಬಂಧಿಸಿದ ಕಾಯಿಲೆಗೆ ತುತ್ತಾಗಿ  15 ಲಕ್ಷಕ್ಕೂ ಮೀರಿ ಖರ್ಚು ಬೇಕಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಅವನ ಆಸ್ಪತ್ರೆ ಖರ್ಚು ಕಟ್ಟೊಕೆ ಕೂಡ ಬಿಡಿಗಾಸು ಇಲ್ಲದೆ ಇದ್ದ ಪರಿಸ್ಥಿತಿಯಲ್ಲಿರುವ ಕುಟುಂಬದ ಕಣ‍್ಣಿರಿರೊರೆಸಲು ಧನಿಗಳಿಂದ

ಮೆದುಳಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾದ ಭವಿತ್ ಪಕಳ | ಚಿಕಿತ್ಸೆಗೆ  ಧನ ಸಹಾಯದ ಕೋರಿಕೆ Read More »

ಇಡ್ಕಿದು ಸೇವಾ ಸಹಕಾರಿ ಸಂಘಕ್ಕೆ 2.06 ಕೋಟಿ ಲಾಭ | ನಿರ್ದೇಶಕರ ಸಭೆಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷರು

ವಿಟ್ಲ : ಕುಳ ಮತ್ತು ಇಡ್ಕಿದು 2 ಗ್ರಾಮಗಳ ವ್ಯಾಪ್ತಿಯಲ್ಲಿರುವ ಸದಸ್ಯ ಗ್ರಾಹಕರ ಆಶೋತ್ತರಗಳನ್ನು ಈಡೇರಿಸುತ್ತ ಬಂದಿರುವ ಇದು ಸೇವಾ ಸಹಕಾರಿ ಸಂಘವು 2023-24ನೇ ಸಾಲಿನಲ್ಲಿಒಟ್ಟು ರೂ 441 ಕೋಟಿ ವ್ಯವಹಾರ ನಡೆಸಿ ಸುಮಾರು ರೂ.2.06ಕೋಟಿ ಲಾಭಗಳಿಸಿ 94% ವಸೂಲಾತಿಯನ್ನು ಮಾಡಿದೆ ಎಂದು ಸಂಘದ ಅಧ್ಯಕ್ಷರಾದ ಬಿ. ಸುಧಾಕರ್ ಶೆಟ್ಟಿರವರು ಹೇಳಿದರು. ಅವರು ಇಡ್ಕಿದು ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಸಂಘದ ವ್ಯವಹಾರಗಳನ್ನು ಗ್ರಾಹಕರಿಗೆ ತಿಳಿಸುವ ಉದ್ದೇಶದಿಂದ ನಡೆಸಿದ ನಿರ್ದೇಶಕರ ಸಭೆಯಲ್ಲಿ ಮಾಹಿತಿ ಬಿಡುಗಡೆ ಮಾಡಿ

ಇಡ್ಕಿದು ಸೇವಾ ಸಹಕಾರಿ ಸಂಘಕ್ಕೆ 2.06 ಕೋಟಿ ಲಾಭ | ನಿರ್ದೇಶಕರ ಸಭೆಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷರು Read More »

ವಿಶ್ವ ಹಿಂದೂ ಪರಿಷತ್ : ನಗರ ಘಟಕ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ

ಪುತ್ತೂರು: ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕಗೊಂಡಿದ್ದಾರೆ. ವಿಶ್ವ ಹಿಂದೂ ಪರಿಷತ್ತಿನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು. ಆ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಸತೀಶ್ ಬಿ. ಎಸ್., ಕಾರ್ಯದರ್ಶಿ ನವೀನ್ ನೆರಿಯ, ಸೇವಾ ಪ್ರಮುಖ್ ಸೀತಾರಾಮ ಭಟ್, ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷತ್ : ನಗರ ಘಟಕ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ Read More »

ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಪುತ್ತೂರು: ನಗರದ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಇಂಡಸ್ಟ್ರೀಯಲ್ ಭೇಟಿ ಕಾರ್ಯಕ್ರಮ ನಡೆಯಿತು. ವಿಟ್ಲದ ಸಮೀಪದ ಬಲಿಪಗುಳಿಯಲ್ಲಿರುವ ’ಇಕೊ ಬ್ಲಿಸ್ಸ್’ ಅಡಿಕೆ ಹಾಳೆ ತಟ್ಟೆ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿ ಕಾರ್ಯವೈಖರಿ ವೀಕ್ಷಿಸಿದರು. ಈ ಮೂಲಕ ಸಣ್ಣ ಕೈಗಾರಿಕೆಯ ನಿರ್ವಹಣೆಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ಉಪನ್ಯಾಸಕಿಯರಾದ ಅಕ್ಷತಾ ಆರ್, ಆಶಾದೇವಿ ಟಿ, ವಿದ್ಯಾ ಸರಸ್ವತಿ, ಉಪನ್ಯಾಸಕರಾದ ವಿಷ್ಣು ಪ್ರದೀಪ್, ಯತೀಶ್ ವಿದ್ಯಾರ್ಥಿಗಳನ್ನು ಮುನ್ನಡೆಸಿದರು.

ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ Read More »

ದ..ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆ | ದ.ಕ. ಕ್ಕೆ ಯತೀಶ್ ಎನ್. | 25 ಮಂದಿಯನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ

ಪುತ್ತೂರು: ರಾಜ್ಯ ಸರಕಾರ 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾತ್ರೋ ರಾತ್ರಿ ಈ ಕ್ರಮ ಕೈಗೊಂಡಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್. ಅವರನ್ನು ನೇಮಕ ಮಾಡಲಾಗಿದೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್ ವರ್ಗಾವಣೆಯಾಗಿದ್ದಾರೆ. ವರ್ಗಾವಣೆಗೊಂಡ 25 ಮಂದಿ ಐಪಿಎಸ್ ಅಧಿಕಾರಿ ವಿವರ ಈ ಕೆಳಗಿನಂತಿದೆ. ಲಾಬೂರಾಮ್ : ಐಜಿಪಿ ಕೇಂದ್ರ ವಲಯ,

ದ..ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆ | ದ.ಕ. ಕ್ಕೆ ಯತೀಶ್ ಎನ್. | 25 ಮಂದಿಯನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ Read More »

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರವಾರ ಜಿಲ್ಲೆಗೆ ವರ್ಗಾವಣೆ

ಕಡಬ: ಕ್ಯೊಲ ಪಶುಸಂಗೋಪನೆ ಇಲಾಖೆಯ  ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಅಧಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ ಗೌಡ ಕೆ.ಇ. ಕೆಮ್ಮಾಯಿ  ಅವರಿಗೆ ಕಾರವಾರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ ಪಶುಪಾಲನೆ  ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ಸಹಾಯಕ ಆಡಳಿತ ಅಧಿಕಾರಿಯಾಗಿ  ಮುಂಬಡ್ತಿಯಾಗಿ ವರ್ಗಾವಣೆಗೊಂಡಿದ್ದಾರೆ. ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಕಛೇರಿ ಮಂಗಳೂರು ಇಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ  ಅಲ್ಲಿಂದ ಪದನ್ನೋತಿ ಗೊಂಡು  ಜಾನುವಾರು ಸಂವರ್ಧನಾ ಹಾಗೂ ತರಬೇತಿ ಕೇಂದ್ರ ಕ್ಯೊಲ ಇಲ್ಲಿ ಕಳೆದ 9

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಕಾರವಾರ ಜಿಲ್ಲೆಗೆ ವರ್ಗಾವಣೆ Read More »

ಪ್ರಗತಿಪರ ಕೃಷಿಕ ಅವಿನಾಶ್ ಕೊಡಂಕಿರಿ ಅವರಿಗೆ ‘ಅರಣ್ಯ ಮಿತ್ರ’ ಪ್ರಶಸ್ತಿ | ಕಾಡು ಮಾವು ಹಣ್ಣು, ಗಿಡಗಳ ರಕ್ಷಣೆಗೆ ಒಲಿಯಿತು ಪ್ರಶಸ್ತಿ

ಪುತ್ತೂರು: ಪರಿಸರ, ವನಸಂರಕ್ಷಣೆ ಹಾಗೂ ನೀರಿಂಗಿಸುವಿಕೆಯನ್ನು ಆದ್ಯತೆಯ ವಿಷಯಗಳನ್ನಾಗಿ ಮೈಗೂಡಿಸಿಕೊಂಡ ಪುತ್ತೂರು ತಾಲೂಕಿನ ಅವಿನಾಶ ಕೊಡಂಕಿರಿ, ನರಿಮೊಗ್ರು ಅವರು ಅರಣ್ಯ ಮಿತ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪರಿಸರ ಸಂರಕ್ಷಣೆಯ ನೆಲೆಯಲ್ಲಿ ತನ್ನ ಜಮೀನಿನ 5 ಎಕ್ರೆ ಪ್ರದೇಶದಲ್ಲಿ 300 ವಿವಿಧ ಕಾಡು ಮಾವು ಗಿಡಗಳು, ಅಳಿವಿನಂಚಿನಲ್ಲಿರುವ ಕಾಡು ಹಣ್ಣುಗಳ ಗಿಡಗಳನ್ನು ಬೆಳೆಸಿ ಮಾನವ ಹಸ್ತಕ್ಷೇಪ ಇಲ್ಲದ ರೀತಿಯಲ್ಲಿ ಕಾಡನ್ನು ಕಾಪಾಡಿ ಪ್ರಾಣಿ, ಪಕ್ಷಿಗಳಿಗೆ ಆಹಾರವನ್ನು ಒದಗಿಸುವ ಹಣ್ಣು-ಹಂಪಲುಗಳ ಬೀಜಗಳನ್ನು ಬಿತ್ತಿ, ಗಿಡಗಳನ್ನು ಪೋಷಿಸಿ ಕಾಡನ್ನು ಬೆಳೆಸಿರುವುದರ ಜತೆಗೆ  ವೃತ್ತಿಯಲ್ಲಿ

ಪ್ರಗತಿಪರ ಕೃಷಿಕ ಅವಿನಾಶ್ ಕೊಡಂಕಿರಿ ಅವರಿಗೆ ‘ಅರಣ್ಯ ಮಿತ್ರ’ ಪ್ರಶಸ್ತಿ | ಕಾಡು ಮಾವು ಹಣ್ಣು, ಗಿಡಗಳ ರಕ್ಷಣೆಗೆ ಒಲಿಯಿತು ಪ್ರಶಸ್ತಿ Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಾಜ್ಯಮಟ್ಟದ ಅಂತರ್ ಕಾಲೇಜು ಅತ್ಲೆಟಿಕ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುರುಷರ ವಿಭಾಗದಲ್ಲಿ ಚಾಂಪಿಯನ್, ಮಹಿಳೆಯರ ವಿಭಾಗದಲ್ಲಿ ರನ್ನರ್ ಅಪ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 25 ನೇ ಅಂತರ್ ಕಾಲೇಜು ಅತ್ಲೆಟಿಕ್ ಸ್ಪರ್ಧೆಯಲ್ಲಿ ಪುರುಷರ ವಿಭಾಗದ ಚಾಂಪಿಯನ್‌ಶಿಪ್ ಟ್ರೋಫಿ ಹಾಗೂ ಮಹಿಳೆಯರ ವಿಭಾಗದ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಟ್ರೋಫಿಯೊಂದಿಗೆ ಸತತ ಮೂರನೇ ಬಾರಿ ಕೂಟದ ಸಮಗ್ರ ಪ್ರಶಸ್ತಿಯನ್ನು ಪಡೆದು ದಾಖಲೆ ನಿರ್ಮಿಸಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮೈಸೂರು ವಿಭಾಗದ ಆಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಾಜ್ಯಮಟ್ಟದ ಅಂತರ್ ಕಾಲೇಜು ಅತ್ಲೆಟಿಕ್ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುರುಷರ ವಿಭಾಗದಲ್ಲಿ ಚಾಂಪಿಯನ್, ಮಹಿಳೆಯರ ವಿಭಾಗದಲ್ಲಿ ರನ್ನರ್ ಅಪ್ Read More »

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಮಾಣಿಲ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಮಾತನಾಡಿ, ಅಳಿಕೆ ಪಟ್ಲ ಫೌಂಡೇಶನ್ ನ ಕಾರ್ಯಚಟುವಟಿಕೆಗಳು, ಧ್ಯೇಯೋದ್ದೇಶಗಳ ಬಗ್ಗೆ ಸವಿವರ ಮಾಹಿತಿ ನೀಡಿ ನಾಟ್ಯ ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಲಾ ನೈಪುಣ್ಯತೆ ಪಡೆಯುವಂತೆ

ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ Read More »

error: Content is protected !!
Scroll to Top